Bigg Boss contestant: ಇಂಡಸ್ಟ್ರಿಯ ಪ್ರತಿಯೊಂದು ಕ್ಷೇತ್ರದಲ್ಲಿಯೂ ಕಾಸ್ಟಿಂಗ್ ಕೌಚ್ ಸಾಮಾನ್ಯ ಎನ್ನುವಂತಾಗಿದೆ.. ಅದರಂತೆ ಚಿತ್ರರಂಗದಲ್ಲಿ ನಡೆಯುತ್ತಿರುವ ಲೈಂಗಿಕ ಕಿರುಕುಳದ ಬಗ್ಗೆ ಹೊಸದಾಗಿ ಹೇಳಲು ಏನೂ ಇಲ್ಲ.. ಏಕೆಂದರೆ ಹಲವಾರು ಸೆಲೆಬ್ರಿಟಿಗಳು ಈ ಕುರಿತು ಬಹಿರಂಗವಾಗಿ ಮಾತನಾಡಿದ್ದಾರೆ..
Sangeetha Sringeri At Bandipura: ಸ್ಯಾಂಡಲ್ವುಡ್ ನಟಿ ಸಂಗೀತಾ ಶೃಂಗೇರಿ ಇತ್ತೀಚೆಗೆ ಬಂಡೀಪುರ ಅರಣ್ಯಕ್ಕೆ ಸಫಾರಿಗಾಗಿ ಹೋದಾಗ ಅಲ್ಲಿ ಹುಲಿಯನ್ನು ಕಂಡು ಬೆರಗಾಗಿದ್ದಾರೆ. ಅಷ್ಟೇ ಅಲ್ಲದೇ ಹುಲಿಯ ವಿಡಿಯೋವನ್ನು ಕ್ಯಾಪ್ಚರ್ ಮಾಡಿ ಸೋಶಿಯಲ್ ಮಿಡಿಯಾದಲ್ಲಿ ಶೇರ್ ಮಾಡಿದ್ದಾರೆ.
South Actress Shruti Hassan: ಗ್ಲೋಬಲ್ ಹಿರೋ ಕಮಲ್ ಹಾಸನ್ ಅವರ ಪುತ್ರಿಯಾಗಿ ಚಿತ್ರರಂಗಕ್ಕೆ ಪರಿಚಿತರಾಗಿರುವ ಶ್ರುತಿ ಹಾಸನ್ ಕಡಿಮೆ ಅವಧಿಯಲ್ಲಿ ಸ್ಟಾರ್ ಹೀರೋಯಿನ್ ಆಗಿ ಬೆಳೆದರು. ಅವರು ತೆಲುಗು, ತಮಿಳು ಮತ್ತು ಹಿಂದಿ ಭಾಷೆಗಳಲ್ಲಿ ನಟಿಸಿ ಉತ್ತಮ ಜನಪ್ರಿಯತೆ ಗಳಿಸಿದರು.
ಒಂದು ಕಾಲದಲ್ಲಿ ಪರಿಣಿತಿ ಚೋಪ್ರಾ ಹಿಂದೆ ರಣವೀರ್ ಸಿಂಗ್ ಮತ್ತು ಅನುಷ್ಕಾ ಶರ್ಮಾ ಅವರ ಸಂದರ್ಶನಗಳನ್ನು ಲೈನ್ ಅಪ್ ಮಾಡುತ್ತಿದ್ದರಂತೆ. ಆಗ ನಟ ನಟಿಯರಿಗಾಗಿ ಕಾಫಿ ಆರ್ಡರ್ ಮಾಡುವ ಕೆಲಸವೂ ಪರಿಣಿತಿದ್ದಾಗಿತ್ತು.
Vasishta Haripriya Car: ಚಂದನವನ ತಾರಾಜೋಡಿಯಾದ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ಐಷಾರಾಮಿ ಮರ್ಸಿಡಿಸ್ ಬೆಂಝ್ ಕಂಪನಿಯ ಜಿಎಲ್ಇ 450ಡಿ ಕಾರನ್ನು ಖರೀದಿಸಿದ್ದಾರೆ. ಇದರ ಬೆಲೆ ಹಾಗೂ ವಿಶೇಷತೆಗಳೇನು ಗೊತ್ತೇ? ಇಲ್ಲಿದೆ ಸಂಪೂರ್ಣ ವಿವರ.
Rukshar Dhillon : ರನ್ ಆಂಟೋನಿ ಸಿನಿಮಾದ ಮೂಲಕ ಕನ್ನಡ ಸಿನಿರಂಗಕ್ಕೆ ಕಾಲಿಟ್ಟ ನಟಿ ರುಕ್ಷಾರ್ ಧಿಲ್ಲೋನ್ ಅಭಿಮಾನಿಗಳಿಗೆ ಹಾಟ್ ಡೋಸ್ ನೀಡಿದ್ದಾರೆ. ಬೋಲ್ಡ್ ಲುಕ್ನಲ್ಲಿ ಮಿಂಚಿರುವ ನಟಿಯ ಇತ್ತೀಚಿನ ಪೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಟ್ರೇಂಡ್ ಕ್ರಿಯೇಟ್ ಮಾಡುತ್ತಿವೆ... ನೀವೂ ಒಮ್ಮೆ ಫೋಟೋಸ್ ನೋಡಿಬಿಡಿ....
Mrunal Thakur : ಭಾರತೀಯ ಸಿನಿರಂಗದಲ್ಲಿ ಸಧ್ಯ ಸಖತ್ ಡಿಮ್ಯಾಂಡ್ ಕ್ರಿಯೇಟ್ ಮಾಡಿಕೊಂಡಿರುವ ನಟಿ ಅಂದ್ರೆ ಮೃಣಾಲ್ ಠಾಕೂರ್. ಮೃಣಾಲ್ ನಟನೆ ಮತ್ತು ಸೌಂದರ್ಯದ ಮೂಲಕ ಸೌತ್ ಸಿನಿರಂಗದಲ್ಲಿ ಸಾಕಷ್ಟು ಅಭಿಮಾನಿಗಳನ್ನ ಸಂಪಾದಿಸಿದ್ದಾರೆ. ಇದೀಗ ʼಸೀತಾ ರಾಮಂʼ ಚೆಲುವೆ ತಮ್ಮ ಜೀವನದಲ್ಲಿ ನಡೆದ ಕೆಲವೊಂದಿಷ್ಟು ಘಟನೆಗಳ ಕುರಿತು ಹಂಚಿಕೊಂಡಿದ್ದು, ಪ್ಯಾನ್ಸ್ಗೆ ಇಷ್ಟವಾಗಿವೆ.
Sofia Ansari : ಒಂದೆಡೆ ಬಿಸಿಲಿನ ಬೇಗೆ ಹೆಚ್ಚಾಗುತ್ತಿದ್ದರೆ, ಇತ್ತ ಹಾಟ್ ಬ್ಯೂಟಿ ಸೋಫಿಯಾ ಅನ್ಸಾರಿ ತಮ್ಮ ಹಾಟ್ನೆಸ್ನಿಂದ ಪಡ್ಡೆ ಹುಡುಗರ ಮೈ ಬಿಸಿ ಹೆಚ್ಚಿಸುತ್ತಿದ್ದಾರೆ. ಸಧ್ಯ ಸುಂದರಿ ಹಂಚಿಕೊಂಡಿರುವ ಬೋಲ್ಡ್ ಫೋಟೋಸ್ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ..
Amruthadhaare Kannada serial Partha: ಜೀ ಕನ್ನಡದ ಜನಪ್ರಿಯ ಧಾರವಾಹಿಗಳಲ್ಲಿ ಒಂದಾದ ಅಮೃತಧಾರೆ ಸದ್ಯ ಕಿರುತೆರೆ ಪ್ರೇಕ್ಷಕರ ನೆಚ್ಚಿನ ಸಿರೀಯಲ್ ಎಂದರೇ ತಪ್ಪಾಗುವುದಿಲ್ಲ.. ವಿಭಿನ್ನ ಕಥಾಹಂದರ ಹೊಂದಿರುವ ಈ ಧಾರವಾಹಿಯ ಎಲ್ಲ ಪಾತ್ರಗಳು ಜನರ ಗಮನ ಸೆಳೆದಿವೆ..
Rakhi Sawant on Salman Khan : ಸಲ್ಮಾನ ಭಾಯ್ ಅವರ ಮನೆ ಬಾಲ್ಕನಿಗೆ ಬಂದರೆ ಅವರನ್ನು ಕೊಲೆ ಮಾಡ್ತಾರೆ, ಅದಕ್ಕಾಗಿ ಭಾಯ್ ನೀವು ನಿಮ್ಮ ಮನೆ ಬಾಲ್ಕನಿಗೆ ಎಂದೂ ಬರಬೇಡಿ ಎಂದು ನಟಿ ರಾಖಿ ಸಾವಂತ್ ಮನವಿ ಮಾಡಿಕೊಂಡಿದ್ದಾರೆ.
Mouni Roy : ನಾಗಿಣಿ’ ಧಾರಾವಾಹಿ ಮೂಲಕ ಪ್ರೇಕ್ಷಕರ ಮನೆ -ಮನಗಳನ್ನು ತಲುಪಿದ್ದ ಮೌನಿ ರಾಯ್, ಇದೀಗ ಹಾಟ್ ಪೋಟೋಸ್ಗಳನ್ನು ಶೇರ್ ಮಾಡುವ ಮೂಲಕ ಸದಾ ಇನ್ಸ್ಟಾಗ್ರಾಂ ನಲ್ಲಿ ಆಕ್ಟಿವ್ ಆಗಿರುತ್ತಾರೆ.
Yajamana premier league 2024 : ಕಳೆದೆರೆಡು ವರ್ಷಗಳಿಂದ ಯಶಸ್ವಿ ಆಯೋಜಿಸಿಕೊಂಡು ಬರ್ತಿರುವ ವೈಪಿಎಲ್ ಮೇ 4 ಮತ್ತು 5 ರಂದು ಎರಡು ದಿನಗಳ ಕಾಲ ನಡೆಯುತ್ತಿದೆ. ಈ ಹಿನ್ನೆಲೆ ಬೆಂಗಳೂರಿನ ಎಂಎಂ ಲೆಗಸಿನಲ್ಲಿ ನಿನ್ನೆ ಜರ್ಸಿ ಬಿಡುಗಡೆ ಮಾಡಲಾಯಿತು.
Actress Malashri: ಚಂದನವನದ ಕನಸಿನ ರಾಣಿ ಎಂದೇ ಖ್ಯಾತಿ ಗಳಿಸಿರುವ ಮಾಲಾಶ್ರೀ ಸದ್ಯಕ್ಕೆ ಬೆಳ್ಳಿತೆರೆ ಮೇಲೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿಲ್ಲ.. ಆದರೆ ಅವರ ಪುತ್ರಿ ಆರಾಧನಾ ಇತ್ತೀಚೆಗೆ ದರ್ಶನ್ ಅವರೊಂದಿಗೆ ಕಾಟೇರ ಸಿನಿಮಾ ಮೂಲಕ ಭರ್ಜರಿಯಾಗಿ ಮಿಂಚಿ, ಮೊದಲ ಚಿತ್ರದಲ್ಲೇ ಕನ್ನಡಿಗರ ಮನಗೆದ್ದಿದ್ದಾರೆ..
Krishna Mukherjee news : ಕಿರುತೆರೆ ನಟಿ ಕೃಷ್ಣಾ ಮುಖರ್ಜಿ ತಮ್ಮ ಜೀವನದಲ್ಲಿ ನಡೆದ ಕಹಿ ಅನುಭವದ ಬಗ್ಗೆ ಮಾತನಾಡಿದ್ದಾರೆ. ಕೃಷ್ಣಾ ನಿರ್ಮಾಪಕರೊಂದಿಗಿನ ಕಹಿ ಅನುಭವವನ್ನು ಬಹಿರಂಗಪಡಿಸಿದ್ದಾರೆ.
Actor Sahil Khan : ಬಾಲಿವುಡ್ ನಟ ಸಾಹಿಲ್ ಖಾನ್ ಅವರನ್ನು ಬಂಧಿಸಲಾಗಿದೆ. ಮಹದೇವ್ ಬೆಟ್ಟಿಂಗ್ ಆಪ್ ಪ್ರಕರಣಕ್ಕೆ ಸಂಬಂಧಿಸಿ ಪರಾರಿಯಾಗಿದ್ದ, ನಟನನ್ನು ಮುಂಬೈ ಪೊಲೀಸ್ ಸೈಬರ್ ಸೆಲ್ನ ವಿಶೇಷ ತನಿಖಾ ತಂಡ (ಎಸ್ಐಟಿ) ಸಾಹಿಲ್ ಖಾನ್ ಅವರನ್ನು ಛತ್ತೀಸ್ಗಢದಲ್ಲಿ ವಶಕ್ಕೆ ಪಡೆದಿದೆ.
KD Motion Poster: ಚಂದನವನದ ನಟಿ ರೀಷ್ಮಾ ನಾಣಯ್ಯ ಕೆಡಿ ಚಿತ್ರದಲ್ಲಿನ ಪಾತ್ರದ ಹೊಸ ಮೋಷನ್ ಪೋಸ್ಟರ್ ಅನ್ನು ಈ ನಟಿಯ ಹುಟ್ಟುಹಬ್ಬದಂದು ಸಿನಿಮಾತಂಡ ರಿಲೀಸ್ ಮಾಡಿದ್ದಾರೆ. ಇದರ ಕುರಿತು ಇನ್ನಷ್ಟು ಮಾಹಿತಿ ಇಲ್ಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.