Karnataka Rain Alert :ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಪೂರ್ವ ಮುಂಗಾರು ಜೋರಾಗಿದೆ. ಮುಂದಿನ ನಾಲ್ಕು ದಿನಗಳವರೆಗೆ ಮಳೆ ಹೀಗೆಯೇ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Prajwal Revanna case : ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್, ಪದೇ ಪದೇ ಬೆಂಗಳೂರಿಗೆ ಬರಲು ಟಿಕೆಟ್ ಬುಕ್ ಮಾಡಿ ನಂತರ ಕ್ಯಾನ್ಸಲ್ ಮಾಡುತ್ತಿದ್ದಾರೆ. ಹೀಗಾಗಿ ಎಸ್ಐಟಿ ಅಧಿಕಾರಿಗಳಿಗೆ ಇದು ಸಾಕಷ್ಟು ತಲೆಬಿಸಿ ಮಾಡಿದೆ. ಇಂದು ಸಹ ಪ್ರಜ್ವಲ್ ಬರುತ್ತಾರೆ ಎಂದು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಾಯುತ್ತ ಕುಳಿತಿದ್ದ ಎಸ್ಐಟಿ ಅಧಿಕಾರಿಗಳಿಗೆ ನಿರಾಸೆಯಾಗಿದೆ.
ಇದ್ದಕ್ಕಿದ್ದಂತೆ ಕುಸಿದು 3 ರಾಸುಗಳ ಸಾವು, 10ಕ್ಕೂ ಹೆಚ್ಚು ಅಸ್ವಸ್ಥ
ಮಂಡ್ಯ ತಾಲೂಕಿನ ಲಾಳನಕೆರೆ ಗ್ರಾಮದಲ್ಲಿ ನಡೆದ ಘಟನೆ
ರೈತ ಸೋಮಶೇಖರ್ ಎಂಬುವರಿಗೆ ಸೇರಿದ ರಾಸುಗಳು ಸಾವು
ರಾಸುಗಳ ಸಾವಿನಿಂದಾಗಿ ಕಂಗಾಲಾಗಿರೋ ರೈತ ಕುಟುಂಬ
ಅಸ್ವಸ್ಥ ರಾಸುಗಳಿಗೆ ಪಶು ವೈದ್ಯರಿಂದ ಸ್ಥಳದಲ್ಲೇ ಚಿಕಿತ್ಸೆ
ರಾಸುಗಳ ಸಾವು ಕಂಡು ಕಣ್ಣೀರಿಡ್ತಿರೋ ರೈತ ಕುಟುಂಬ
ರಾಸುಗಳು ವಿಷ ಆಹಾರ ಸೇವನೆ ಮಾಡಿರುವ ಬಗ್ಗೆ ಶಂಕೆ..?
ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ
ಸಂಸದ ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಹಂಚಿಕೆ ಪ್ರಕರಣ
ಜಮೀರ್ ಆಪ್ತ ನವೀನ್ಗೌಡ ನಿವಾಸದ ಮೇಲೂ SIT ದಾಳಿ
ಹಾಸನದ ಬೇಲೂರಿನ ತಾ. ನೆಲ್ಕೆ ಗ್ರಾಮದಲ್ಲಿರುವ ನಿವಾಸ
ಪೆನ್ಡ್ರೈವ್ ಸಂಬಂಧ ಸಾಕ್ಷ್ಯ ಸಂಗ್ರಹಕ್ಕಾಗಿ ಎಸ್ಐಟಿ ತಲಾಶ್
ಈಗಾಗ್ಲೇ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿರುವ SIT
ಬೆಂಗಳೂರಿನ ಶತಮಾನದಷ್ಟು ಹಳೆಯದಾದ ಹೆಸರಘಟ್ಟ ಕೆರೆಯಲ್ಲಿ ಸದ್ಯ ಸ್ವಚ್ಛತೆ ಗೌಣವಾಗಿದೆ. ಕೆರೆ ನೋಡಲು ಬರುವ ಪ್ರೇಮಿಗಳು ಪ್ರವಾಸಿಗಳು ಅಲ್ಲಲ್ಲೇ ಪ್ಲಾಸ್ಟಿಕ್ ಬಿಸಾಕಿ ನೈರ್ಮಲ್ಯವನ್ನು ಮರೆಮಾಚಿದ್ದಾರೆ.
ರಂಗೇರಿದ ದಕ್ಷಿಣ ಶಿಕ್ಷಕ ಕ್ಷೇತ್ರದ ಪರಿಷತ್ ಚುನಾವಣಾ ಕಣ - ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್ ನ ವಿವೇಕಾನಂದ ಆಯ್ಕೆ ಬಹುತೇಕ ಖಚಿತ - ನಾಳೆ ಮೈತ್ರಿ ಅಭ್ಯರ್ಥಿಯಾಗಿ ವಿವೇಕಾನಂದ ನಾಮಪತ್ರ ಸಲ್ಲಿಕೆ ಸಾಧ್ಯತೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.