ಇದೀಗ ಜಿಲ್ಲಾಪಂಚಾಯಿತಿ ಟಿಕೆಟ್ ಕೊಡಿಸುವ ನೆಪದಲ್ಲಿ ವಂಚನೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಮಾಜಿ ಸಿಎಂ ಹೆಸರು ಹೇಳಿಕೊಂಡು ಪ್ರತಾಪ್ ವಂಚಿಸಿದ್ದಾರೆ ಎಂದು ದೂರು ನೀಡಲಾಗಿದೆ.
Case on Drone Prthap : ಡ್ರೋನ್ ಪ್ರತಾಪ್ ಪರವಾನಗಿ ಪಡೆಯದೆ ಡ್ರೋಣಾರ್ಕ್ ಏರೋಸ್ಪೇಸ್ ಪ್ರೈ. ಲಿ ಸಂಸ್ಥೆ ನಡೆಸುತ್ತಿದ್ದಾರೆ. ಅಲ್ಲದೆ, ಅಕ್ರಮವಾಗಿ ಡ್ರೋನ್ಗಳನ್ನು ಮಾರಾಟ ಮಾಡುವ ಮೂಲಕ ಜನರಿಗೆ ವಂಚಿಸುತ್ತಿದ್ದಾರೆ.. ಈ ಕುರಿತು ಸಂಪೂರ್ಣ ವರದಿ ಇಲ್ಲಿದೆ..
Drone Prathap In Bigg Boss: ಬಿಗ್ ಬಾಸ್ ಕನ್ನಡ 10ನೇ ಸೀಸನ್ನಲ್ಲಿ ಡ್ರೋಣ್ ಪ್ರತಾಪ್ ಅವರು ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ. ಅವರೇ ಹೇಳಿಕೊಂಡಂತೆ ಅವರು ಇದನ್ನು ಕನಸು ಮನಸಿನಲ್ಲಿಯೂ ಎಣಿಸಿರಲಿಲ್ಲ.
Cheating claims against Drone Prathap: ಡ್ರೋನ್ ಪ್ರತಾಪ್ ವಿರುದ್ಧ ಪುಣೆಯ ಕ್ಯಾಸ್ಪರ್ ಡ್ರೊನೊಟಿಕ್ಸ್ ಸಂಸ್ಥೆಯ ಸಿಇಓ ಸಾರಂಗ್ ಮಾನೆ ಎಂಬುವವರು ಗಂಭೀರ ಆರೋಪ ಮಾಡಿದ್ದಾರೆ. ಕೆಲ ತಿಂಗಳ ಹಿಂದಷ್ಟೇ ಡ್ರೋನ್ ಪ್ರತಾಪ್ಗೆ 8 ಡ್ರೋನ್ಗಳನ್ನು ಒದಗಿಸುವಂತೆ ಒಪ್ಪಂದ ಮಾಡಿ ಅಡ್ವಾನ್ಸ್ ನೀಡಿದ್ದರಂತೆ. ಆದರೆ ಕೇವಲ 4 ಡ್ರೋನ್ಗಳನ್ನಷ್ಟೆ ನೀಡಿದ ಪ್ರತಾಪ್ ಬಾಕಿ 4 ಡ್ರೋನ್ಗಳನ್ನು ನೀಡಿಲ್ಲ. ಇದಲ್ಲದೇ ಈಗಾಗಲೇ ಆತ ನೀಡಿರುವ 4 ಡ್ರೋನ್ಗಳು ಕಳಪೆ ಗುಣಮಟ್ಟ ಹೊಂದಿವೆ. ಯಾವುದೂ ಸಹ ಸರಿಯಾಗಿ ಕೆಲಸ ಮಾಡುತ್ತಿಲ್ಲವೆಂದು ಸಾರಂಗ್ ಆರೋಪ ಮಾಡಿದ್ದಾರೆ.
Bigg Boss Kannada 10 Mid Week Elimination: ಬಿಗ್ ಬಾಸ್ ಕನ್ನಡ ಸೀಸನ್ 10 ರ ಕೊನೆಯ ವಾರ ಸ್ಪರ್ಧಿಗಳಿಗೆ ಬಿಗ್ ಶಾಕ್ ಕಾದಿದೆ. ಫಿನಾಲೆ ವಾರಕ್ಕೆ 6 ಜನ ಎಂಟ್ರಿ ಪಡೆದಿದ್ದು, ಒಬ್ಬರು ಮನೆಯಿಂದ ಆಚೆ ಬರಲಿದ್ದಾರೆ.
Sangeetha sringeri - Varthur santhosh : ಬಿಗ್ಬಾಸ್ ದೊಡ್ಮನೆ ಮಂದಿಗೆ ಒಂದು ಲಕ್ಷದ ಟಾಸ್ಕ್ ನೀಡಿದೆ. ಬಿಗ್ಬಾಸ್ ಮನೆಯಿಂದ ಹೊರಹೋದ ಸ್ಪರ್ಧಿಗಳೆಲ್ಲ ಮತ್ತೆ ಮನೆಯೊಳಗೆ ಎಂಟ್ರಿ ಕೊಟ್ಟಿದ್ದು, ತಮ್ಮ ಗೆಳೆಯರಿಗೆ ಬೆಂಬಲ ನೀಡುತ್ತಿದ್ದಾರೆ.. ಟಾಸ್ಕ್ ಏನು..? ಎನ್ಮಾಡ್ಬೇಕು ಅಂತ ತಿಳಿಯೋಕೆ.. ಮುಂದೆ ಓದಿ..
Drone Prathap : ಸದಾ ಸುದ್ದಿಯಲ್ಲಿರುವ ಪ್ರತಾಪ್ ಜೀವನ ಕುರಿತು ನೆಟ್ಟಿಗರು ಗೂಗಲ್ನಲ್ಲಿ ಹುಡುಕಾಡುತ್ತಿದ್ದಾರೆ. ಅವರ ಆಸ್ತಿ ಎಷ್ಟಿದೆ, ಶಿಕ್ಷಣ, ಕೆಲಸ, ಕಾಲೇಜ್ ಹೀಗೆ ಹಲವಾರು ವಿಚಾರಗಳನ್ನು ತಿಳಿಯಲು ಕಾತುರರಾಗಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..
Bigg Boss Kannada 10 : ಬಿಗ್ ಬಾಸ್ 10 ರ ಮೇಲೆ ಗಂಭೀರ ಆರೋಪ ಕೇಳಿ ಬಂದಿದೆ. ʼಟಿಕೆಟ್ ಟು ಫಿನಾಲೆʼ ಟಾಸ್ಕ್ನಲ್ಲಿ ಡ್ರೋನ್ ಪ್ರತಾಪ್ಗೆ ಅನ್ಯಾಯವಾಗಿದೆ ಅಂತ ನೆಟ್ಟಿಗರು ಆರೋಪಿಸುತ್ತಿದ್ದಾರೆ. ಅಲ್ಲದೆ, ಬಿಗ್ ಬಾಸ್ ಮೋಸ ಮಾಡಿದೆ ಅಂತ ಪ್ರತಾಪ್ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದಾರೆ. ಅಸಲಿಗೆ ಏನಾಯ್ತು ಅಂತ ಇಲ್ಲಿದೆ ನೋಡಿ ವರದಿ..
Drone Prathap health update : ಡ್ರೋನ್ ಪ್ರತಾಪ್ ಆಸ್ಪತ್ರೆಗೆ ಸೇರಿದ ವಿಚಾರ ಬಹಿರಂಗವಾಗಿದೆ. ಅಲ್ಲದೆ, ಈ ಕುರಿತು ಸ್ವತಃ ವೈದ್ಯರು ಮಾಹಿತಿ ನೀಡಿದ್ದಾರೆ. ಪ್ರತಾಪ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನುವ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಬಿಗ್ ಬಾಸ್ ಮನೆಯ ಬಿಗಿ ಭದ್ರತೆ ಒದಗಿಸಲಾಗಿದೆ.
Drone Prathap : ನಿನ್ನೆ ರಾತ್ರಿಯಿಂದ ದೊಡ್ಮನೆಯಲ್ಲಿ ಡ್ರೋನ್ ಪ್ರತಾಪ್ ಕಾಣುತ್ತಿಲ್ಲ ಇದರಿಂದಾಗಿ ಅವರ ಅಭಿಮಾನಿಗಳಲ್ಲಿ ಆತಂಕ ಹೆಚ್ಚಿದೆ. ಇದರ ಬೆನ್ನಲ್ಲೆ ಅವರು ಅನಾರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಹೇಳಲಾಗಿತ್ತು. ಸಧ್ಯ ಪ್ರತಾಪ್ ಕುರಿತು ಹೊಸ ವಿಚಾರವೊಂದು ಮುನ್ನಲೆಗೆ ಬಂದಿದೆ.
Drone Prathap : ನಿನ್ನೆ ರಾತ್ರಿಯಿಂದ ದೊಡ್ಮನೆಯಲ್ಲಿ ಡ್ರೋನ್ ಪ್ರತಾಪ್ ಕಾಣುತ್ತಿಲ್ಲ ಇದರಿಂದಾಗಿ ಅವರ ಅಭಿಮಾನಿಗಳಲ್ಲಿ ಆತಂಕ ಹೆಚ್ಚಿದೆ. ಮೂಲಕಗಳ ಪ್ರಕಾರ ಪ್ರತಾಪ್ ಆರೋಗ್ಯದಲ್ಲಿ ದಿಢೀರ್ ಏರುಪೇರಾದ ಹಿನ್ನಲೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಬಿಗ್ಬಾಸ್ ಮನೆಯ ಸ್ಪರ್ಧಿಗಳಿಗೆ ಹೊಸ ವರ್ಷದ ಹೊಸ್ತಿಲಲ್ಲಿ ಮಹಾಗುರುಗಳ ಆಶೀರ್ವಾದ ಸಿಕ್ಕಿದೆ. ವಿದ್ಯಾಶಂಕರಾನಂದ ಸರಸ್ವತಿ ಸ್ವಾಮೀಜಿ ಬಿಗ್ಬಾಸ್ ಮನೆಯೊಳಗೆ ಅಡಿಯಿಟ್ಟು ಎಲ್ಲರನ್ನೂ ಆಶೀರ್ವದಿಸಿದ್ದಾರೆ.ಈ ಬಗ್ಗೆ JioCinema ಪ್ರೋಮೊ ಬಿಡುಗಡೆ ಮಾಡಿದೆ.
Saptami Gowda Entry To Bigg Boss: ಫಿನಾಲೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವಾಗಲೇ ಬಿಗ್ ಬಾಸ್ ಮನೆಯಲ್ಲಿ ಸಖತ್ ಟ್ವಿಸ್ಟ್ಗಳು ಎದುರಾಗುತ್ತಿವೆ.. ಅದೇ ರೀತಿ ಇದೀಗ ದೊಡ್ಮನೆಗೆ ಕಾಂತಾರ ಸುಂದರಿ ಸಪ್ತಮಿ ಗೌಡ ಎಂಟ್ರಿ ಕೊಟ್ಟಿದ್ದಾರೆ..
Bigg Boss Kannada 10 : ಬಿಗ್ಬಾಸ್ ಮನೆ ವಾರವಿಡೀ ಹೃದಯಸ್ಪರ್ಶಿ ಸನ್ನಿವೇಶಗಳಿಗೆ ಸಾಕ್ಷಿಯಾಗಿತ್ತು. ಸ್ಪರ್ಧಿಗಳು ಭಾವುಕತೆಯಲ್ಲಿ ಮಿಂದೆದ್ದರು. ಇನ್ನು ಕಳೆದ ಮೂರು ವರ್ಷಗಳಿಂದ ತಂದೆ-ತಾಯಿಯಿಂದ ದೂರವಿದ್ದ ಡ್ರೋನ್ ಪ್ರತಾಪ್ ಕೊನೆಗೂ ಒಂದಾಗಿದ್ದಾರೆ. ಅಪ್ಪ- ಮಗನ ಅಪ್ಪುಗೆಯ ದೃಶ್ಯ ನೋಡಿದವರ ಕಣ್ಣಲ್ಲಿ ನೀರು ಬರುವಂತಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.