ಪ್ರಜ್ವಲ್ ಪ್ರಕರಣದಿಂದ ಜೆಡಿಎಸ್ ಪಕ್ಷಕ್ಕೆ ಮುಜುಗರ
ಪಕ್ಷದಿಂದ ಉಚ್ಚಾಟನೆ ಮಾಡುವ ಬಗ್ಗೆ ಮಹತ್ವದ ತೀರ್ಮಾನ
ಎಚ್ಡಿಕೆ, ಜಿಟಿ ದೇವೇಗೌಡ ಸೇರಿದಂತೆ ಕಮಿಟಿ ಸದಸ್ಯರು ಭಾಗಿ
ಹೆಚ್.ಡಿ.ರೇವಣ್ಣನ ಮೇಲೂ ಕ್ರಮದ ಬಗ್ಗೆ ಮಹತ್ವದ ಚರ್ಚೆ
ವಿಧಾನ ಪರಿಷತ್ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ,ವಿಧಾನ ಪರಿಷತ್ ಮಾಜಿ ಸದಸ್ಯರು ಹಾಗೂ ಪಕ್ಷದ ಮಾಧ್ಯಮ ವಿಭಾಗದ ಮುಖ್ಯಸ್ಥರಾದ ಕೆ.ಟಿ.ಶ್ರೀಕಂಠೇಗೌಡ, ಚೌಡರೆಡ್ಡಿ ತೂಪಲ್ಲಿ ಅವರ ನೇತೃತ್ವದ ನಿಯೋಗ ಪೊಲೀಸ್ ಆಯುಕ್ತ ದಯಾನಂದ್ ಅವರಿಗೆ ದೂರು ನೀಡಿದೆ.
ಪ್ರಜ್ವಲ್ ರೇವಣ್ಣ ಮುಸ್ಲಿಂ ಆಗಿದ್ದರೆ ಪ್ರಧಾನಿ ನರೇಂದ್ರ ಮೋದಿ ಮಾತನಾಡುತ್ತಿದ್ದರು ಎನಿಸುತ್ತದೆ. ಈ ಕೃತ್ಯದ ಬಗ್ಗೆ ಬಿಜೆಪಿಯವರು ಸಹ ಉತ್ತರ ನೀಡಬೇಕು. ಒಬ್ಬನೇ ಒಬ್ಬ ಬಿಜೆಪಿ ನಾಯಕಿಯರು ಮಾತ್ನನೇ ಆಡಿಲ್ಲ. ನಾಯಕರು ಬಾಯಿ ಬಿಟ್ಟಿಲ್ಲ ಎಂದು ಕಾಂಗ್ರೆಸ್ ಪಕ್ಷದ ವಕ್ತಾರೆ ಭವ್ಯ ನರಸಿಂಹಮೂರ್ತಿ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರು: ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿಯವರು ಅವರು ಸಹಿ ಮಾಡಿರುವ ಗ್ಯಾರಂಟಿ ಕಾರ್ಡುಗಳನ್ನು ಮತದಾರರಿಗೆ ಹಂಚಲಾಗುತ್ತಿದೆ. ಈ ಮೂಲಕ ಮುಗ್ಧ ಮತದಾರರಿಗೆ ಆಮಿಷ ಒಡ್ಡಿ ಅವರನ್ನು ವಂಚಿಸಲಾಗುತ್ತಿದೆ ಎಂದು ಜೆಡಿಎಸ್ ಆರೋಪ ಮಾಡಿದೆ.
ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಇಡೀ ದೇಶದ ರೈತರ ಸಾಲ 76 ಸಾವಿರ ಕೋಟಿ ರೂಪಾಯಿಯನ್ನು ಒಂದೇ ಸಾರಿ ಮನ್ನಾ ಮಾಡಿದರು. ಮೋದಿಯವರು 15 ಲಕ್ಷ ಕೋಟಿ ಶ್ರೀಮಂತ ಉದ್ಯಮಿಗಳ ಸಾಲ ಮನ್ನಾ ಮಾಡಿದರು. ಹೀಗಾಗಿ ಮೋದಿಯವರು ರಾಜ್ಯದ, ದೇಶದ ಮಧ್ಯಮ ವರ್ಗ ಮತ್ತು ಬಡವರ ಕೈಗೆ ಖಾಲಿ ಚೊಂಬು ಕೊಟ್ಟರು: ಸಿಎಂ ಸಿದ್ದರಾಮಯ್ಯ
Loksabha Election 2024: ಕಳೆದ ಲೋಕಸಭೆ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಪರವಾಗಿ ಮತಯಾಚಿಸಿದ್ದೆ. ಒಂದು ವೇಳೆ ನಾನು ಬರದೇ ಹೋಗಿದ್ದರೆ ಅವರು ಗೆಲ್ಲುತ್ತಿರರಲಿಲ್ಲ. ಈ ಬಾರಿ ಅವರನ್ನು ಸೋಲಿಸಿ ಎಂದು ಕರೆ ಕೊಡಲು ನಾನು ಬಂದಿದ್ದೇನೆ ಎಂದು ಹೇಳಿದರು.
ಲವ್ ಜಿಹಾದ್ ಮೋಹದ ಪಾಶವನ್ನು ಸಮರ್ಥನೆ ಮಾಡಿಕೊಂಡಿದ್ದ ಇದೇ ಕಾಣದ ಕೈಗಳು, ಈಗ ಹುಬ್ಬಳ್ಳಿ ವಿದ್ಯಾರ್ಥಿನಿ ಕುಮಾರಿ ನೇಹಾ ಹಿರೇಮಠ ಅವರನ್ನು ಹಾಡುಹಗಲೇ ಕಾಲೇಜು ಆವರಣದಲ್ಲಿಯೇ ಬರ್ಬರವಾಗಿ ಕೊಲೆ ಮಾಡಿದ ವಿಕೃತ ಪಾಪಿಯನ್ನು ರಕ್ಷಿಸಲು ಹೊಂಚು ಹಾಕುತ್ತಿವೆ ಎಂದು ದೂರಿದೆ.
Lok Sabha Election 2024: ಹತ್ತತ್ತು ವರ್ಷ ಪ್ರಧಾನಿ ಆಗಿ ರೈತರಿಗೆ, ಕಾರ್ಮಿಕರಿಗೆ, ಯುವ ಸಮೂಹಕ್ಕೆ, ಮಹಿಳೆಯರಿಗೆ, ದುಡಿಯುವ ವರ್ಗಗಳಿಗೆ, ಕೃಷಿ ಕಾರ್ಮಿಕರಿಗೆ, ಮಧ್ಯಮ ವರ್ಗದವರಿಗೆ, ಸಣ್ಣ ಮತ್ತು ಮಧ್ಯಮ ವರ್ಗದ ಉದ್ಯಮಿಗಳಿಗೆ ಒಂದೇ ಒಂದು ಕಾರ್ಯಕ್ರಮವನ್ನೂ ಕೊಡಲಾಗಲಿಲ್ಲವಲ್ಲ ಏಕೆ. ಮತೆ ನೀವು ಪ್ರಧಾನಿ ಆಗಿ ಭಾರತೀಯರಿಗೆ, ದೇಶಕ್ಕೆ ಸಿಕ್ಕಿದ್ದಾದರೂ ಏನು ಎಂದು ಪ್ರಶ್ನಿಸಿದರು
Lok Sabha Election 2024: ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡು ಕಾಂಗ್ರೆಸ್ ಪಕ್ಷದ ವಿರುದ್ಧವಾಗಿ ಚುನಾವಣೆ ಎದುರಿಸುತ್ತಿದೆ. ಬಿಜೆಪಿಯವರು 28ಕ್ಕೆ 28 ಸ್ಥಾನಗಳನ್ನು ಗೆಲ್ಲುವುದಾಗಿ ಹೇಳಿಕೊಳ್ಳುತ್ತಿದ್ದು, ಜೆಡಿಎಸ್ ಕೂಡ ಅದಕ್ಕೆ ಧ್ವನಿಗೂಡಿಸುತ್ತಿದೆ.
ಈ ಲೋಕಸಭಾ ಚುನಾವಣೆ ಬಹಳ ಮಹತ್ತರವಾದ ಚುನಾವಣೆ ಎಂದು ಭಾವಿಸಬೇಕು. ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡು ಕಾಂಗ್ರೆಸ್ ಪಕ್ಷದ ವಿರುದ್ಧವಾಗಿ ಚುನಾವಣೆ ಎದುರಿಸುತ್ತಿದೆ- ಮುಖ್ಯಮಂತ್ರಿ ಸಿದ್ದರಾಮಯ್ಯ
ಎಚ್ಡಿಕೆಗೆ ಇದು ಶೋಭೆಯಲ್ಲ, ಆ ಮಾತು ಹೇಳಬಾರದಿತ್ತು
ಯಾಕೆ ಕುಮಾರಸ್ವಾಮಿಗೆ ಆ ದುರ್ಬುದ್ಧಿ ಬಂತು ಗೊತ್ತಿಲ್ಲ
ಹೆಚ್ಡಿಕೆ ದಾರಿ ತಪ್ಪಿದ ಹೇಳಿಕೆಗೆ ಲಕ್ಷ್ಮಣ ಸವದಿ ಕಿಡಿ
ಕುಮಾರಸ್ವಾಮಿ ಅನುಭವಸ್ಥರು ಹೀಗೆ ಹೇಳಬಾರದಿತ್ತು
ಕಾಂಗ್ರೆಸ್ ಮಹಿಳಾ ನಾಯಕಿಯರಿಗೆ ದುಃಖ ಆಗಿದ್ದರೆ ಅದಕ್ಕೂ ವಿಷಾದ ವ್ಯಕ್ತಪಡಿಸುತ್ತೇನೆ. ಯಾರಿಗೇ ದುಃಖ ಆಗಿದ್ದರೂ ವಿಷಾದ ವ್ಯಕ್ತಪಡಿಸುತ್ತೇನೆ. ಆದರೆ ನಾನು ಇವರಂತೆ ಕೆನ್ನೆ ನೆಕ್ಕೋದು, ಹೆಣ್ಣು ಮಕ್ಕಳಿಗೆ ರೇಟ್ ಫಿಕ್ಸ್ ಮಾಡಿದ ರೀತಿ ನಾನು ಮಾತನಾಡಿಲ್ಲ. ನಾನು ತಪ್ಪು ಮಾಡಿಲ್ಲ. ಜನರಿಗೇ ನನ್ನ ಹೇಳಿಕೆಯನ್ನು ಬಿಡುತ್ತೇನೆ. ಅವರೇ ತೀರ್ಮಾನ ಮಾಡಲಿ ಎಂದು ಅವರು ಹೇಳಿದರು.
HD Kumaraswamy Statement :ಗ್ಯಾರಂಟಿಗಳಿಂದ ಕಾಂಗ್ರೆಸ್ ದಾರಿತಪ್ಪಿಸುತ್ತಿದೆ ಎಂದಿದ್ದೇನೆ ಹೊರತು ಹೆಣ್ಣು ಮಕ್ಕಳು ದಾರಿತಪ್ಪುತ್ತಿದ್ದಾರೆ ಎಂದು ಹೇಳಲಿಲ್ಲ ಎಂದು ಹೆಚ್ ಡಿ ಕೆ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಹೊಡಿ ಬದಿ ರಾಜಕೀಯ ಶುರುವಾಗಿದೆ. ಜೆಡಿಎಸ್ ನಿಂದ ಕಾಂಗ್ರೆಸ್ ಗೆ ಹೋದ ವ್ಯಕ್ತಿ ಮತ್ತೆ ಜೆಡಿಎಸ್ ಗೆ ವಾಪಾಸಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಮೇಲೆ ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ.
Lok Sabha Election 2024: ಕುಮಾರಸ್ವಾಮಿ ಅವರು ದೆಹಲಿಯಿಂದ ಒಂದು ದಿನ ಬಂದು ಬಿಜೆಪಿ ನಮ್ಮನ್ನು ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ ಎಂದರು. ಮರುದಿನ ನನ್ನ ಮೇಲೆ ಟೀಕೆ ಮಾಡುತ್ತಿದ್ದಾರೆ. ನಮ್ಮ ಜಿಲ್ಲೆಯವರು ಸಿಎಂ ಆಗಲಿ ಎಂದು ಬೆಂಬಲ ನೀಡಿದರೆ, ನಾನೇ ವಿಷ ಹಾಕಿದ್ದೇನೆ ಎಂದು ಕುಮಾರಸ್ವಾಮಿ ಹೇಳುತ್ತಿದ್ದಾರೆ. ನಮ್ಮ ಕಾರ್ಯಕರ್ತರ ವಿರೋಧದ ನಡುವೆ ಅವರಿಗೆ ಬೆಂಬಲ ಕೊಟ್ಟಿದ್ದೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.