ಈ ಲೋಕಸಭಾ ಚುನಾವಣೆ ಬಹಳ ಮಹತ್ತರವಾದ ಚುನಾವಣೆ ಎಂದು ಭಾವಿಸಬೇಕು. ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡು ಕಾಂಗ್ರೆಸ್ ಪಕ್ಷದ ವಿರುದ್ಧವಾಗಿ ಚುನಾವಣೆ ಎದುರಿಸುತ್ತಿದೆ- ಮುಖ್ಯಮಂತ್ರಿ ಸಿದ್ದರಾಮಯ್ಯ
ಎಚ್ಡಿಕೆಗೆ ಇದು ಶೋಭೆಯಲ್ಲ, ಆ ಮಾತು ಹೇಳಬಾರದಿತ್ತು
ಯಾಕೆ ಕುಮಾರಸ್ವಾಮಿಗೆ ಆ ದುರ್ಬುದ್ಧಿ ಬಂತು ಗೊತ್ತಿಲ್ಲ
ಹೆಚ್ಡಿಕೆ ದಾರಿ ತಪ್ಪಿದ ಹೇಳಿಕೆಗೆ ಲಕ್ಷ್ಮಣ ಸವದಿ ಕಿಡಿ
ಕುಮಾರಸ್ವಾಮಿ ಅನುಭವಸ್ಥರು ಹೀಗೆ ಹೇಳಬಾರದಿತ್ತು
ಕಾಂಗ್ರೆಸ್ ಮಹಿಳಾ ನಾಯಕಿಯರಿಗೆ ದುಃಖ ಆಗಿದ್ದರೆ ಅದಕ್ಕೂ ವಿಷಾದ ವ್ಯಕ್ತಪಡಿಸುತ್ತೇನೆ. ಯಾರಿಗೇ ದುಃಖ ಆಗಿದ್ದರೂ ವಿಷಾದ ವ್ಯಕ್ತಪಡಿಸುತ್ತೇನೆ. ಆದರೆ ನಾನು ಇವರಂತೆ ಕೆನ್ನೆ ನೆಕ್ಕೋದು, ಹೆಣ್ಣು ಮಕ್ಕಳಿಗೆ ರೇಟ್ ಫಿಕ್ಸ್ ಮಾಡಿದ ರೀತಿ ನಾನು ಮಾತನಾಡಿಲ್ಲ. ನಾನು ತಪ್ಪು ಮಾಡಿಲ್ಲ. ಜನರಿಗೇ ನನ್ನ ಹೇಳಿಕೆಯನ್ನು ಬಿಡುತ್ತೇನೆ. ಅವರೇ ತೀರ್ಮಾನ ಮಾಡಲಿ ಎಂದು ಅವರು ಹೇಳಿದರು.
HD Kumaraswamy Statement :ಗ್ಯಾರಂಟಿಗಳಿಂದ ಕಾಂಗ್ರೆಸ್ ದಾರಿತಪ್ಪಿಸುತ್ತಿದೆ ಎಂದಿದ್ದೇನೆ ಹೊರತು ಹೆಣ್ಣು ಮಕ್ಕಳು ದಾರಿತಪ್ಪುತ್ತಿದ್ದಾರೆ ಎಂದು ಹೇಳಲಿಲ್ಲ ಎಂದು ಹೆಚ್ ಡಿ ಕೆ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಹೊಡಿ ಬದಿ ರಾಜಕೀಯ ಶುರುವಾಗಿದೆ. ಜೆಡಿಎಸ್ ನಿಂದ ಕಾಂಗ್ರೆಸ್ ಗೆ ಹೋದ ವ್ಯಕ್ತಿ ಮತ್ತೆ ಜೆಡಿಎಸ್ ಗೆ ವಾಪಾಸಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಮೇಲೆ ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ.
Lok Sabha Election 2024: ಕುಮಾರಸ್ವಾಮಿ ಅವರು ದೆಹಲಿಯಿಂದ ಒಂದು ದಿನ ಬಂದು ಬಿಜೆಪಿ ನಮ್ಮನ್ನು ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ ಎಂದರು. ಮರುದಿನ ನನ್ನ ಮೇಲೆ ಟೀಕೆ ಮಾಡುತ್ತಿದ್ದಾರೆ. ನಮ್ಮ ಜಿಲ್ಲೆಯವರು ಸಿಎಂ ಆಗಲಿ ಎಂದು ಬೆಂಬಲ ನೀಡಿದರೆ, ನಾನೇ ವಿಷ ಹಾಕಿದ್ದೇನೆ ಎಂದು ಕುಮಾರಸ್ವಾಮಿ ಹೇಳುತ್ತಿದ್ದಾರೆ. ನಮ್ಮ ಕಾರ್ಯಕರ್ತರ ವಿರೋಧದ ನಡುವೆ ಅವರಿಗೆ ಬೆಂಬಲ ಕೊಟ್ಟಿದ್ದೆ
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಖಾರವಾಗಿ ತಿರುಗೇಟು ಕೊಟ್ಟ ಅವರು; ಹೊಸ ತೊಡಕು ದಿನ ನಮ್ಮ ತೋಟದಲ್ಲಿ ಏನು ನಡೆದಿದೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ನನಗೆ ಅಷ್ಟು ಜ್ಞಾನ ಇಲ್ಲವೇ? ಆದರೆ ಊಟವನ್ನೇ ದೊಡ್ಡ ವಿವಾದ ಮಾಡುತ್ತಿರುವ ಕಾಂಗ್ರೆಸ್ ನವರು ಅದೆಷ್ಟು ಹತಾಶರಾಗಿದ್ದಾರೆ ಎನ್ನುವುದು ಇದರಿಂದ ಅರ್ಥವಾಗುತ್ತದೆ ಎಂದರು.
ಇಂದು ಬಿಜೆಪಿ ಹಾಗೂ ಜೆಡಿಎಸ್ ನಾಯಕರು ವಿಜಯನಗರದ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ್ದಕ್ಕೆ ಪ್ರತಿಕ್ರಿಯೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಮ್ಮ ಕ್ಯಾಂಡಿಡೇಟ್ಸ್ ಸ್ವಾಮೀಜಿಗಳ ಬಳಿ ಹೋಗಿದ್ರು, ಇವತ್ತು ಅವರು ಹೋಗಿದ್ದಾರೆ ಎಂದರು.
ನಿನ್ನೆ ಲೋಕಸಭೆಗೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ
ರಾಜ್ಯದಲ್ಲಿ ಒಟ್ಟು ನಿನ್ನೆ ಒಂದೆ ದಿನ 224 ನಾಮಪತ್ರ
221 ಪುರುಷ ಹಾಗೂ 14 ಮಹಿಳೆಯರಿಂದ ನಾಮಪತ್ರ ಸಲ್ಲಿಕೆ
ಪಕ್ಷೇತರವಾಗಿ 102 ಜನ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ
ಚನ್ನಪಟ್ಟಣ ನಗರಸಭೆ ಅಧ್ಯಕ್ಷ ಪ್ರಶಾಂತ್ ಪಿ ಸೇರಿದಂತೆ ಒಂಬತ್ತು ಮಂದಿ ಜೆಡಿಎಸ್ ಸದಸ್ಯರು ಜೆಡಿಎಸ್ ಪಕ್ಷವನ್ನು ತೊರೆದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ಎಂಎಲ್ಸಿ ಪುಟ್ಟಣ್ಣ ಅವರ ಸಮ್ಮುಖದಲ್ಲಿ ನಿನ್ನೆ ರಾತ್ರಿ ಸದಾಶಿವನಗರದಲ್ಲಿರುವ ಶಿವಕುಮಾರ್ ಅವರ ನಿವಾಸದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಹಾಸನದಲ್ಲಿ ಜೆಡಿಎಸ್ ಮೈತ್ರಿಗೆ ಓಕೆ ಎಂದ ಪ್ರೀತಂ ಗೌಡ
ಬಿಎಸ್ವೈ, ವಿಜಯೇಂದ್ರ ನಡೆಸಿದ ಮಾತುಕತೆ ಫಲಪ್ರದ
ಪ್ರಜ್ವಲ್ ರೇವಣ್ಣ ಪರ ಪ್ರಚಾರಕ್ಕೆ ಪ್ರೀತಂ ಸಮ್ಮತಿ
ನಿನ್ನೆ ನಡೆದ ಬಂಡಾಯ ಶಮನ ಸಭೆಯಲ್ಲಿ ಒಪ್ಪಿಗೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.