Team India Star Opener: ದಿನೇಶ್ ಕಾರ್ತಿಕ್ ನಿವೃತ್ತಿಯ ನಂತರ ಶಿಖರ್ ಧವನ್ ಶೀಘ್ರದಲ್ಲೇ ಕ್ರಿಕೆಟ್ಗೆ ವಿದಾಯ ಹೇಳಲಿದ್ದಾರೆ ಎನ್ನಲಾಗುತ್ತಿದೆ.. ಹಾಗಾದರೆ ಶಿಖರ್ ಧವನ್ ನಿಜವಾಗಿಯೂ ಕ್ರಿಕೆಟ್ ಗೆ ವಿದಾಯ ಹೇಳಲಿದ್ದಾರಾ?
Team India Coach: ರಾಹುಲ್ ದ್ರಾವಿಡ್ ನಂತರ ಮಾಜಿ ಆಟಗಾರ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಮೆಂಟರ್ ಗೌತಮ್ ಗಂಭೀರ್ ಟೀಮ್ ಇಂಡಿಯಾ ಎಚ್ ಕೋಚ್ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ..
IPL 2024 Teams: ಐಪಿಎಲ್ನಲ್ಲಿ ಒಟ್ಟು 10 ತಂಡಗಳು ಆಡುತ್ತಿವೆ, ಆದರೆ ಐಪಿಎಲ್ನಲ್ಲಿ ಆಡುವ ಎಲ್ಲಾ ತಂಡಗಳ ಮಾಲೀಕರ ವೇತನ ಮತ್ತು ಆಯಾ ತಂಡಗಳ ನಾಯಕರ ಸಂಬಳದ ಬಗ್ಗೆ ನಿಮಗೆ ತಿಳಿದಿದೆಯೇ? ಇಲ್ಲವಾದರೇ ಇದೀಗ ತಿಳಿಯೋಣ..
Rohit Sharma: ಚೆನ್ನೈ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಫೀಲ್ಡಿಂಗ್ ವೇಳೆ ರುತುರಾಜ್ ಗಾಯಕ್ವಾಡ್ ನೀಡಿದ ಕ್ಯಾಚ್ ಕೈಬಿಟ್ಟರು. ಆದರೆ, ಈ ಹಂತದಲ್ಲಿ ರೋಹಿತ್ ಪ್ಯಾಂಟ್ ಕೂಡ ಸ್ವಲ್ಪ ಜಾರಿತು. ಇದೀಗ ಆ ವಿಡಿಯೋ ಮತ್ತು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
IPL 2024 : ಐಪಿಎಲ್ 2024ರ 10ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧ ನಡೆಯುತ್ತಿದ್ದು, ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 7 ವಿಕೆಟ್ ಗಳ ಅಂತರದಿಂದ ಗೆಲುವನ್ನು ಸಾಧಿಸಿದೆ.
ಐಪಿಎಲ್ 2024ರ 10ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧ ನಡೆಯುತ್ತಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 183 ರನ್ ಗಳ ಗೆಲುವಿನ ಗುರಿಯನ್ನು ನೀಡಿದೆ.
RCB Vs KKR : ಐಪಿಎಲ್ 2024ರ 10ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧ ನಡೆಯುತ್ತಿದ್ದು, ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡಿದೆ
ಐಪಿಎಲ್ 2024ರ ಏಳನೇ ಪಂದ್ಯ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳ ವಿರುದ್ಧ ನಡೆಯಿತು. ಚೆನ್ನೈ ಸೂಪರ್ ಕಿಂಗ್ಸ್ ತಂಡ 63 ರನ್ ಗಳ ಬಾರಿ ಅಂತರದಿಂದ ಗೆಲುವು ಸಾಧಿಸಿದೆ.
ಐಪಿಎಲ್ 2024ರ ಏಳನೇ ಪಂದ್ಯ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳ ವಿರುದ್ಧ ನಡೆಯುತ್ತಿದ್ದು, ಚೆನ್ನೈ ಸೂಪರ್ ಕಿಂಗ್ಸ್ 207ರನ್ ಗಳ ಗೆಲುವಿನ ಗುರಿಯನ್ನು ನೀಡಿದೆ.
Richest sports: ಜಗತ್ತಿನಲ್ಲಿ ಅನೇಕ ಕ್ರೀಡೆಗಳನ್ನು ಆಡಲಾಗುತ್ತದೆ. ಅದರಲ್ಲಿ ಇಂದು ನಾವು ವಿಶ್ವದ 5 ಶ್ರೀಮಂತ ಕ್ರೀಡೆಗಳ ಬಗ್ಗೆ ಹೇಳಲಿದ್ದೇವೆ.. ಆದರೆ ಭಾರತದ ನೆಚ್ಚಿನ ಕ್ರೀಡೆಯಾದ ಕ್ರಿಕೆಟ್ ಈ ಪಟ್ಟಿಯಲ್ಲಿಲ್ಲ.
Toyota Greater Bangalore Bidadi Half Marathon 2024: ಬಿಡದಿ ಇಂಡಸ್ಟ್ರಿಯಲ್ ಅಸೋಸಿಯೇಷನ್ (ಬಿಐಎ) ಫೌಂಡೇಶನ್ ಮತ್ತು ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಸಹಯೋಗದಲ್ಲಿ 'ಟೊಯೊಟಾ ಗ್ರೇಟರ್ ಬೆಂಗಳೂರು ಬಿಡದಿ ಹಾಫ್ ಮ್ಯಾರಥಾನ್ 2024' ನಡೆಯಲಿದೆ.
MS Dhoni has handed over CSK captaincy: ಐಪಿಎಲ್ 2024 ಆರಂಭಕ್ಕೂ ಒಂದು ದಿನ ಮೊದಲು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಿಗೆ ಕಹಿ ಸುದ್ದಿ ನೀಡಿದ್ದು.. ಎಂಎಸ್ ಧೋನಿ ನಾಯಕತ್ವ ಯುಗಾಂತ್ಯವಾಯಿತು.. ಚೆನ್ನೈ ತಂಡದ ನೂತನ ನಾಯಕರಾಗಿ ರುತುರಾಜ್ ಗಾಯಕ್ವಾಡ್ ಆಯ್ಕೆಯಾಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.