Tulsi Puja Rules: ಹಿಂದೂ ಧರ್ಮದಲ್ಲಿ ತುಳಸಿಗೆ ಪವಿತ್ರ ಸ್ಥಾನವಿದೆ. ತುಳಸಿಯಲ್ಲಿ ಲಕ್ಷ್ಮಿ ದೇವಿ ನೆಲೆಸಿದ್ದಾಳೆ ಎಂದು ನಂಬಲಾಗಿದೆ. ತುಳಸಿ ಗಿಡವನ್ನು ಮನೆಯಲ್ಲಿ ನೆಟ್ಟು ನಿತ್ಯ ಪೂಜಿಸುವುದರಿಂದ ಜೀವನದಲ್ಲಿ ಸುಖ, ಸಮೃದ್ಧಿ, ಶಾಂತಿ ನೆಲೆಸುತ್ತದೆ.
Tulsi Plant Remedies: ತುಳಸಿ ಗಿಡಕ್ಕೆ ನೀರನ್ನು ಅರ್ಪಿಸಿದರೆ ಲಕ್ಷ್ಮೀ ದೇವಿಯು ಪ್ರಸನ್ನಳಾಗುತ್ತಾಳೆ ಮತ್ತು ಆಶೀರ್ವಾದ ಕರುಣಿಸುತ್ತಾಳೆ ಎನ್ನಲಾಗಿದೆ. ಆದರೆ ಈ 4 ದಿನಗಳು ಮಾತ್ರ ಮರೆತು ಕೂಡಾ ತುಳಸಿಗೆ ನೀರು ಹಾಕಬಾರದು ಎನ್ನಲಾಗಿದೆ.
Hair Care: ತುಳಸಿಯಲ್ಲಿ ಹಲವಾರು ಗುಣಗಳನ್ನು ಹೊಂದಿದೆ, ಇದು ಕೂದಲಿನ ಸಮಸ್ಯೆಗಳನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ. ಇದರ ಬ್ಯಾಕ್ಟೀರಿಯಾ ವಿರೋಧಿ ಗುಣಗಳು ಕೂದಲಿನಿಂದ ತಲೆಹೊಟ್ಟು ಹೋಗಲಾಡಿಸಲು ಪರಿಣಾಮಕಾರಿಯಾಗಿದೆ. ಹಾಗಾದರೆ ತುಳಸಿ ಮತ್ತು ನೆಲ್ಲಿಕಾಯಿ ಹೇಗೆ ಬಳಸಬೇಕು? ಇಲ್ಲಿದೆ ನೋಡಿ..
How To Consume Tulsi - ತುಳಸಿ ಎಲೆಗಳ ಅನೇಕ ಪ್ರಯೋಜನಗಳನ್ನು ಆಯುರ್ವೇದದಲ್ಲಿ (Ayurveda) ಹೇಳಲಾಗಿದೆ, ಆದರೆ ಅದರ ಸೇವನೆಯಲ್ಲಿ ಕೆಲವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು, ಇಲ್ಲದಿದ್ದರೆ ಅದು ಆರೋಗ್ಯಕ್ಕೆ (Health Tips) ಹಾನಿಕಾರಕ ಸಾಬೀತಾಗಬಹುದು.
ಹಿಂದೂ ಧರ್ಮದಲ್ಲಿ, ತುಳಸಿಯನ್ನು ಲಕ್ಷ್ಮಿ ದೇವಿಯೆಂದು ಪೂಜಿಸಲಾಗುತ್ತದೆ. ತುಳಸಿ ನೆಲೆಸಿರುವ ಮನೆಯಲ್ಲಿ ಸುಖ, ಸಮೃದ್ಧಿ ನೆಲೆಸುತ್ತದೆ ಎಂಬ ನಂಬಿಕೆ ಇದೆ. ವಿಷ್ಣುವಿನ ಆರಾಧನೆಯಲ್ಲಿ ತುಳಸಿ ಎಲೆಯನ್ನು ಬಳಸುವುದು ಅತ್ಯಗತ್ಯವೆಂದು ಪರಿಗಣಿಸಲಾಗಿದೆ.
Type 2 Diabetes: ಭಾರತದಲ್ಲಿ ಟೈಪ್ 2 ಡಯಾಬಿಟಿಸ್ ರೋಗಿಗಳ ಸಂಖ್ಯೆ ತುಂಬಾ ಹೆಚ್ಚಾಗಿದೆ, ಅವರು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಾರೆ. ಕೆಲವು ಹಸಿರು ಎಲೆಗಳನ್ನು ಜಗಿಯುವುದರಿಂದ ಮಧುಮೇಹಕ್ಕೆ ಪರಿಹಾರ ದೊರೆಯುತ್ತದೆ.
Vastu Shastra: ಶನಿ ಮತ್ತು ಮಂಗಳನ ದೋಷವನ್ನು ನಿವಾರಿಸಲು ತುಳಸಿ ಸಸ್ಯ ಪರಿಣಾಮಕಾರಿ ಎಂದು ಪರಿಗಣಿಸಲಾಗಿದೆ. ವಾಸ್ತು ಶಾಸ್ತ್ರದ ಪ್ರಕಾರ ಇದನ್ನು ಮನೆಯ ಮುಖ್ಯ ದ್ವಾರದಲ್ಲಿ ಅಂದರೆ ಈಶಾನ್ಯದಲ್ಲಿ ನೆಡುವುದು ಶುಭ. ಇದರಿಂದ ಮನೆಯ ವಾಸ್ತು ದೋಷಗಳೂ ದೂರವಾಗುತ್ತವೆ ಎಂಬ ನಂಬಿಕೆ ಇದೆ.
Tulsi Vastu Tips: ನಿಮ್ಮ ಮನೆಯಲ್ಲಿರುವ ತುಳಸಿ ಗಿಡ ಪದೇ ಪದೇ ಒಣಗುತ್ತಿದೆಯೇ? ಹೌದು ಎಂದಾದರೆ, ಭವಿಷ್ಯದಲ್ಲಿ ಬರಲಿರುವ ಚಿಹ್ನೆಗಳ ಕಡೆಗೆ ಅದು ಸೂಚಿಸಬಹುದು. ಈ ಚಿಹ್ನೆಗಳ ಬಗ್ಗೆ ತಿಳಿದುಕೊಳ್ಳಿ...
How To Consume Tulsi - ತುಳಸಿ ಎಲೆಗಳ ಅನೇಕ ಪ್ರಯೋಜನಗಳನ್ನು ಆಯುರ್ವೇದದಲ್ಲಿ (Ayurveda) ಹೇಳಲಾಗಿದೆ, ಆದರೆ ಅದರ ಸೇವನೆಯಲ್ಲಿ ಕೆಲವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು, ಇಲ್ಲದಿದ್ದರೆ ಅದು ಆರೋಗ್ಯಕ್ಕೆ (Health Tips) ಹಾನಿಕಾರಕ ಸಾಬೀತಾಗಬಹುದು.
Vastu Tips - ಹಿಂದೂ ಧರ್ಮಶಾಸ್ತ್ರಗಳಲ್ಲಿ ತುಳಸಿಗೆ ತುಂಬಾ ಪಾವಿತ್ರ್ಯತೆಯನ್ನು ಕಲ್ಪಿಸಲಾಗಿದೆ. ಯಾವುದೇ ಒಂದು ವ್ಯಂಜನ ಸಾಮಗ್ರಿಗಳಲ್ಲಿ ಇದರ ಒಂದು ಎಲೆ ಹಾಕಿದರೂ ಕೂಡ ಅದು ಶುದ್ಧವಾಗುತ್ತದೆ ಎಂಬ ನಂಬಿಕೆ ಇದೆ.
Navratri 2021: ನವರಾತ್ರಿಯ ಸಮಯದಲ್ಲಿ ನೀವು ಕೆಲವು ವಿಶೇಷ ಗಿಡಗಳನ್ನು ನೆಡುವುದರಿಂದ, ಅದು ಮನೆಯಲ್ಲಿ ಸಂತೋಷ ಮತ್ತು ಸಮೃದ್ಧಿಯನ್ನು ತರುತ್ತದೆ. ಇದು ನಿಮ್ಮ ಹಣಕಾಸಿನ ಸ್ಥಿತಿಯನ್ನು ಸುಧಾರಿಸುತ್ತದೆ ಮತ್ತು ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ತೆಗೆದುಹಾಕುತ್ತದೆ ಎಂದು ನಂಬಲಾಗಿದೆ.
ಇನ್ನು ಪವಿತ್ರ ತುಳಸಿ ಸಮಯಕ್ಕೆ ಮುನ್ನವೇ ಒಣಗಲು ಆರಂಭಿಸಿದರೆ, ಅಥವಾ ಮನೆಯಲ್ಲಿರುವ ಎಲ್ಲಾ ಗಿಡಗಳು ಉತ್ತಮ ಸ್ಥಿತಿಯಲ್ಲಿದ್ದು, ಕೇವಲ ತುಳಸಿ ಮಾತ್ರ ಒಣಗುತ್ತಿದ್ದರೆ, ತಕ್ಷಣ ಎಚ್ಚೆತ್ತುಕೊಳ್ಳಿ.
ನೀವು ಸಾಮಾನ್ಯವಾಗಿ ಅಡುಗೆಮನೆಯಲ್ಲಿ ಈ ಮಸಾಲೆಗಳನ್ನು ಪ್ರತಿದಿನ ಬಳಸುತ್ತೀರಿ. ಮಧುಮೇಹ ರೋಗಿಗಳಿಗೆ ರಾಮಬಾಣದಂತೆ ಕೆಲಸ ಮಾಡುವ ಅಂತಹ ಮಸಾಲೆಗಳು ಯಾವುವು ಎಂದು ತಿಳಿಯೋಣ... ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ನಿಮಗೆ ಸಹಾಯ ಮಾಡುವ ಮಸಾಲೆಗಳಿವು.
ಶಿವನನ್ನು ಮೆಚ್ಚಿಸುವುದು ಸುಲಭ. ಆತನನ್ನು ಭೋಲೆನಾಥ ಎಂದು ಕರೆಯುತ್ತಾರೆ. ಏಕೆಂದರೆ ಅವರು ತಮ್ಮ ಭಕ್ತರ ಇಷ್ಟಾರ್ಥಗಳನ್ನು ಬಹುಬೇಗನೆ ಪೂರೈಸುತ್ತಾರೆ. ಪೂಜೆ ಮಾಡುವಾಗ ಜನರು ಅವನಿಗೆ ಅನೇಕ ವಸ್ತುಗಳನ್ನು ಅರ್ಪಿಸುತ್ತಾರೆ. ಆದರೆ ಶಿವನ ಆಶೀರ್ವಾದ ಪಡೆಯಲು ಶಿವನಿಗೆ ಈ 7 ವಸ್ತುಗಳನ್ನು ಎಂದಿಗೂ ನೀಡಬಾರದು ಎಂದು ನೆನಪಿನಲ್ಲಿಡಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.