Lok Sabha Election Result 2024: ಚುನಾವಣೆಯ ಪ್ರಚಾರದುದ್ದಕ್ಕೂ ರಾಹುಲ್ ಗಾಂಧಿ ಜಾತಿ ಗಣತಿ ನಡೆಸುವುದಕ್ಕೆ ಹೆಚ್ಚಿನ ಒತ್ತನ್ನು ನೀಡಿದ್ದು, ಅಷ್ಟೇ ಅಲ್ಲದೆ ಸ್ಥಳೀಯ ಸಮಸ್ಯೆಗಳನ್ನು ರಾಷ್ಟ್ರೀಯ ಸಮಸ್ಯೆಗಳ ಜೊತೆ ಸಂಯೋಜಿಸಿ ಜನರಿಗೆ ತಿಳಿಸುವಲ್ಲಿ ಯಶಸ್ವಿಯಾಗಿದ್ದರಿಂದಾಗಿ ಬಿಜೆಪಿ ಧರ್ಮಾಧಾರಿತ ರಾಜಕೀಯ ವಿಷಯಕ್ಕೆ ತಡೆಯೊಡ್ದುವಲ್ಲಿ ಯಶಸ್ವಿಯಾಯಿತು.
Lok Sabha Election 2024: ಕೆಲವು ರಾಜ್ಯದಲ್ಲಿ ನಿರೀಕ್ಷೆಗಿಂತ ಕಡಿಮೆ ಬಂದಿದ್ದನ್ನು ಒಪ್ಪಿಕೊಳ್ಳುತ್ತೇವೆ. ಹಿನ್ನಡೆಗೆ ಸ್ಥಳೀಯ ಕಾರಣಗಳಿರುತ್ತವೆ. ಅವುಗಳ ವಿಶ್ಲೇಷಣೆ ಮಾಡುತ್ತೇವೆ. ಕೊರತೆ ಸರಿಪಡಿಸಿಕೊಂಡು ಮೋದಿಯವರ ನೇತೃತ್ವದಲ್ಲಿ ದೇಶವನ್ನು ಮುನ್ನಡೆಸುತ್ತೇವೆ ಎಂದು ಬೊಮ್ಮಾಯಿ ಹೇಳಿದ್ದಾರೆ.
Zee AI Exit Poll: ZEE NEWS AI ಎಕ್ಸಿಟ್ ಪೋಲ್ ಪ್ರಕಾರ, ಒಟ್ಟು 543 ಸ್ಥಾನಗಳ ಪೈಕಿ ಬಿಜೆಪಿ ನೇತೃತ್ವದ NDA ಬರೋಬ್ಬರಿ 310 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ. ಅದೇ ರೀತಿ ಕಾಂಗ್ರೆಸ್ ನೇತೃತ್ವದ INDIA 188 ಮತ್ತು45 ಸ್ಥಾನಗಳಲ್ಲಿ ಇತರರು ಗೆಲುವು ಸಾಧಿಸಲಿದ್ದಾರೆಂದು ಭವಿಷ್ಯ ನುಡಿಯಲಾಗಿದೆ.
Tiger Viral Video: ಬೋನಿನೊಳಗೆ ಇದ್ದ ಹುಲಿಯನ್ನು ಕಂಡು ಯೋಗಿ ಅವರು ʼಹಲೋ ಹುಲಿʼ... ಎಂದು ಹೇಳಿದ್ದಾರೆ. ಈ ವೇಳೆ ಗುರ್.. ಗುರ್... ಎಂದು ಹುಲಿ ಘರ್ಜಿಸಿದೆ. ತಮ್ಮನ್ನು ನೋಡಿ ಸಿಡುಕುತ್ತಿದ್ದ ಹುಲಿರಾಯನಿಗೆ ಯೋಗಿ ಸಮಾಧಾನ ಮಾಡಿದ್ದಾರೆ.
IT Raid in Uttar Pradesh: ಕೆಲವು ದಿನಗಳ ಹಿಂದಷ್ಟೇ ಜಾರ್ಖಂಡ್ನ ಗ್ರಾಮೀಣಾಭಿವೃದ್ಧಿ ಸಚಿವ, ಕಾಂಗ್ರೆಸ್ ಮುಖಂಡ ಅಲಂಗೀರ್ ಆಲಂ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ ಮನೆಯ ಮೇಲೆ ದಾಳಿ ನಡೆಸಿದ್ದು, ದಾಖಲೆ ಇಲ್ಲದ 25 ಕೋಟಿ ರೂ.ಗಿಂತ ಅಧಿಕ ಹಣವನ್ನು ವಶಕ್ಕೆ ಪಡೆಯಲಾಗಿತ್ತು.
stomach surgery : ಕೆಲವು ವೈದ್ಯರು ಸಂಪೂರ್ಣ ನಿರ್ಲಕ್ಷ್ಯ ವಹಿಸುತ್ತಾರೆ. ಅದೂ ಅಲ್ಲದೆ.. ಹತ್ತಿ, ಕತ್ತರಿ, ಸರ್ಜರಿ ವಸ್ತುಗಳನ್ನು ಹೊಟ್ಟೆಯಲ್ಲಿ ಮರೆತು ಹೊಲಿಗೆ ಹಾಕಿದ ಪ್ರಸಂಗಗಳೂ ಇವೆ. ಇದೀಗ ಇಂಥದ್ದೇ ಒಂದು ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
UP Gang Rape: ಉತ್ತರ ಪ್ರದೇಶದ ಮಹೋಬಾ ಎಂಬಲ್ಲಿಯೇ ಈ ಆಘಾತಕಾರಿ ಘಟನೆ ನಡೆದಿದೆ. ಮೊದಲು ತನ್ನ ಹೆಂಡತಿಗೆ ಆಹಾರದಲ್ಲಿ ಡ್ರಗ್ಸ್ ಸೇರಿಸಿದ ಪತಿ ಆಕೆ ಪ್ರಜ್ಞೆ ತಪ್ಪುವಂತೆ ಮಾಡಿದ್ದಾನೆ. ಬಳಿಕ ಸ್ನೇಹಿತರೊಂದಿಗೆ ಸೇರಿ ರಾತ್ರಿಯಿಡೀ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆಂದು ಆರೋಪಿಸಲಾಗಿದೆ.
UP Ration Card: ಕೇಂದ್ರ ಸರ್ಕಾರದಿಂದ ಉಚಿತವಾಗಿ ಅಕ್ಕಿ, ಗೋಧಿ, ರಾಗಿ, ಬೇಳೆ, ಕಡಲೆಕಾಳು ಮುಂತಾದ ಧಾನ್ಯಗಳು ವಿತರಣೆಯಾಗುತ್ತಿವೆ. ʼಒನ್ ನೇಶನ್ ಒಂದೇ ರೇಷನ್ʼ ಯೋಜನೆಯಡಿ ದೇಶದ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಕುಟುಂಬದ ಪಾಲಿನ ಪಡಿತರ ಪಡೆಯುವ ಅವಕಾಶ ಲಭ್ಯವಿದೆ.
Husband caught doctor wife with two lovers: ವೈದ್ಯೆಯೊಬ್ಬರು ಇಬ್ಬರು ಪ್ರೇಮಿಗಳೊಂದಿಗೆ ಹೋಟೆಲ್ನಲ್ಲಿ ರೊಮ್ಯಾನ್ಸ್ ಮಾಡುತ್ತಿದ್ದ ವೇಳೆ ಗಂಡನ ಕೈಗೆ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾಳೆ. ಇದರಿಂದ ಆಕ್ರೋಶಗೊಂಡ ಪತಿ ಆಕೆ ಮತ್ತು ಆಕೆಯ ಇಬ್ಬರು ಪ್ರೇಮಿಗಳಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.
Lok Sabha Elections 2024: ಪ್ರಧಾನಿ ಮೋದಿ ಅವರ "ರೋಡ್ ಶೋಗೆ ಮಾರ್ಗವನ್ನು ಅಂತಿಮಗೊಳಿಸಲಾಗಿದೆ. ಮೇ 14ರಂದು ಪ್ರಧಾನಿ ಮೋದಿಯವರು ವಾರಣಾಸಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲಿದ್ದಾರೆ ಅಂತಾ ವಾರಣಾಸಿ ಬಿಜೆಪಿ ನಗರಾಧ್ಯಕ್ಷ ವಿದ್ಯಾಸಾಗರ್ ರೈ ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ.
Uttar Pradesh Shocker: ತನ್ನ ಸಹೋದರಿಯ ಮದುವೆ ಸಂದರ್ಭದಲ್ಲಿ ಚಂದ್ರಪ್ರಕಾಶ್ ಮಿಶ್ರಾ ಎಂಬಾತ ಚಿನ್ನದ ಉಂಗುರ ಮತ್ತು ಟಿವಿಯನ್ನು ಉಡುಗೊರೆಯಾಗಿ ನೀಡಿದ್ದ. ಆತನ ತಂಗಿಗೆ ತನ್ನ ಗಂಡ ಬೆಲೆಬಾಳುವ ಗಿಫ್ಟ್ ನೀಡಿದ್ದಾನೆಂದು ಪತ್ನಿ ಅಸಮಾಧಾನಗೊಂಡಿದ್ದಳು.
Bareilly Pre Wedding Party shocking Video: ಉತ್ತರ ಪ್ರದೇಶದ ಬರೇಲಿಯಲ್ಲಿ ಉದ್ಯಮಿಯೊಬ್ಬರ ಪುತ್ರನನ್ನು ಪಂಚತಾರಾ ಹೊಟೇಲ್ನ ಮೇಲ್ಛಾವಣಿಯಿಂದ ಕೆಳಕ್ಕೆ ಎಸೆಯಲಾಗಿದೆ. ಈ ಘಟನೆಯಲ್ಲಿ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ.
Loksabha Election : ಬಿಜೆಪಿ ಲೋಕಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ಮುಂದಿನ ಐದು ವರ್ಷಗಳವರೆಗೆ ದೇಶದ 80 ಕೋಟಿಗೂ ಹೆಚ್ಚು ಜನರಿಗೆ ಉಚಿತ ಪಡಿತರವನ್ನು ಮುಂದುವರಿಸುವುದಾಗಿ ಭರವಸೆ ನೀಡಿದೆ.
ಮೃತರನ್ನು ನೀಲಂ ಗೋಯಲ್ (55), ಅವರ ಪುತ್ರ ಅಶುತೋಷ್ ಗೋಯಲ್ (35), ಮಂಜು ಬಿಂದಾಲ್ (58), ಅವರ ಪುತ್ರ ಹಾರ್ದಿಕ್ ಬಿಂದಾಲ್ (37), ಅವರ ಪತ್ನಿ ಸ್ವಾತಿ ಬಿಂದಾಲ್ (32) ಮತ್ತು ಅವರ ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳು ಎಂದು ಗುರುತಿಸಲಾಗಿದೆ.
Viral Video: ವರದಿಗಳ ಪ್ರಕಾರ ತಾಜ್ಮಹಲ್ ಆವರಣದಲ್ಲಿ ಇಬ್ಬರು ಯುವತಿಯರ ಜೊತೆಗೂಡಿ ಯುವಕರು ರೀಲ್ಸ್ ಮಾಡುತ್ತಿದ್ದರಂತೆ. ಇದನ್ನು ಪ್ರಶ್ನಿಸಿದ CISF ಯೋಧ ರೀಲ್ಸ್ ಮಾಡದಂತೆ ಎಚ್ಚರಿಕೆ ನೀಡಿದ್ದಾನೆ. ಈ ವೇಳೆ ಮಾತಿಗೆ ಮಾತು ಬೆಳೆದು ಜಗಳವಾಗಿದೆ. ಈ ವೇಳೆ ತಾಳ್ಮೆ ಕಳೆದುಕೊಂಡ ಯೋಧ ಯುವಕ ಮತ್ತು ಯುವತಿಯ ಮೇಲೆ ಹಲ್ಲೆ ನಡೆಸಿದ್ದಾನೆ.
Cremation Guarantee for Criminals: ಸಮಾಜದ ಶಾಂತಿ-ಸುವ್ಯವಸ್ಥೆಗೆ ಧಕ್ಕೆ ತರುವವರು, ಹೆಣ್ಣು ಮಕ್ಕಳಿಗೆ ತೊಂದರೆ ಕೊಡುವವರು ಸೇರಿ ಯಾವುದೇ ಕ್ರಿಮಿನಲ್ಗಳ ಅಂತ್ಯಸಂಸ್ಕಾರ ಮಾಡದೆ ಬಿಡುವುದಿಲ್ಲವೆಂದು ಯೋಗಿ ಆದಿತ್ಯನಾಥ್ ಎಚ್ಚರಿಕೆ ನೀಡಿದ್ದಾರೆ.
UP Viral News: ಆಕೆಯ ಸಂಬಂಧದ ಬಗ್ಗೆ ತಿಳಿದ ನಂತರ ಈ ದಂಪತಿ ನಡುವೆ ವಾಗ್ವಾದ ಪ್ರಾರಂಭವಾಗಿತ್ತು. ಮನೆಯ ಹಣಕಾಸಿನ ಪರಿಸ್ಥಿತಿಯಿಂದಾಗಿ ತಾನು ಮತ್ತೊಬ್ಬನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾಗಿ ಮಹಿಳೆ ಹೇಳಿದ್ದಾಳೆ.
ಯೋಗಿ ಸರ್ಕಾರದ ಉಚಿತ ಸಿಲಿಂಡರ್ ಯೋಜನೆ: ಉತ್ತರಪ್ರದೇಶದ ಸರ್ಕಾರವು 2023-24ನೇ ಸಾಲಿಗೆ ʼಪ್ರಧಾನ ಮಂತ್ರಿ ಉಜ್ವಲ ಯೋಜನೆʼ ಅಡಿಯಲ್ಲಿ 2,312 ಕೋಟಿ ರೂ.ಗಳ ಬಜೆಟ್ ಅನ್ನು ನಿಗದಿಪಡಿಸಿದೆ. ಈ ಯೋಜನೆಯಡಿ ರಾಜ್ಯದ 1.75 ಕೋಟಿ ಬಡ ಮಹಿಳೆಯರಿಗೆ ಪ್ರತಿ ವರ್ಷ ೨ ಉಚಿತ ಗ್ಯಾಸ್ ಸಿಲಿಂಡರ್ ರೀಫಿಲ್ ನೀಡಲಾಗುತ್ತಿದೆ.
UP Kasganj Accident: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಘಟನೆ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೆ ತಲಾ ₹2 ಲಕ್ಷ ಮತ್ತು ಗಾಯಗೊಂಡವರಿಗೆ ₹50,000 ಪರಿಹಾರ ಘೋಷಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.