ಹಿಮಾಚಲ ಪ್ರದೇಶದ ಕೆಲವು ಭಾಗಗಳೊಂದಿಗೆ ಉತ್ತರಾಖಂಡದ 13 ಜಿಲ್ಲೆಗಳಲ್ಲಿ ಹೆಚ್ಚಿನ ಭಾಗದಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ.ಉತ್ತರಾಖಂಡಕ್ಕೆ ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ (ಎಸ್ಡಿಆರ್ಎಫ್) ಇದೇ ರೀತಿಯ ಎಚ್ಚರಿಕೆಯನ್ನು ನೀಡಿದ 24 ಗಂಟೆಗಳ ನಂತರ ಈ ಬೆಳವಣಿಗೆ ಬರುತ್ತದೆ.
ಉತ್ತರಾಖಂಡದಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಅಧಿಕಾರಕ್ಕೆ ಬಂದರೆ 300 ಯುನಿಟ್ ಉಚಿತ ವಿದ್ಯುತ್ ನೀಡುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭರವಸೆ ನೀಡಿದ್ದಾರೆ. ಉತ್ತರಾಖಂಡವು 2022 ರಲ್ಲಿ ವಿಧಾನಸಭಾ ಚುನಾವಣೆಗೆ ಸಾಕ್ಷಿಯಾಗಲಿದೆ.
ಉತ್ತರಾಖಂಡದ ಅನೇಕ ಸ್ಥಳಗಳಲ್ಲಿ ಭಾರಿ ಮಳೆಯಾಗಿದ್ದರಿಂದಾಗಿ ರಾಜ್ಯದಲ್ಲಿ ಹಲವಾರು ನದಿಗಳು ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿವೆ.ಈಗಾಗಲೇ ಗಂಗಾದಲ್ಲಿ ನೀರಿನ ಮಟ್ಟ ಏರಿದೆ ಎಂದು ಎಚ್ಚರಿಕೆ ನೀಡಲಾಗಿದೆ.
Devprayag Cloudburst: ಘಟನೆಯ ಕುರಿತು ಮಾಹಿತಿ ನೀಡಿರುವ ಟಿಹರಿ SHO, ಇದುವರೆಗೆ ಸುಮಾರು 12 ರಿಂದ 13 ಕಟ್ಟಡಗಳು ನೆಲಸಮಗೊಂಡಿವೆ ಏನು ಹೇಳಿದ್ದಾರೆ. ಈ ಕುರಿತು ಜನರಿಗೆ ಅಲರ್ಟ್ ಜಾರಿಗೊಳಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.
Char Dham Yatra: ಕೊರೊನಾವೈರಸ್ ಹೆಚ್ಚುತ್ತಿರುವ ಪ್ರಕರಣಗಳ ದೃಷ್ಟಿಯಿಂದ, ಉತ್ತರಾಖಂಡ ಸರ್ಕಾರವು ಚಾರ್ ಧಾಮ್ ಯಾತ್ರೆಯನ್ನು ರದ್ದುಗೊಳಿಸಿದೆ. ಆದರೂ ಎಲ್ಲಾ ಧಾಮಗಳ ಬಾಗಿಲುಗಳು ನಿಗದಿತ ಸಮಯದಲ್ಲಿ ತೆರೆಯಲಿದ್ದು ಪುರೋಹಿತರಿಗೆ ಮಾತ್ರ ಪೂಜೆ ಮತ್ತು ಇತರ ಧಾರ್ಮಿಕ ವಿಧಿಗಳನ್ನು ಮಾಡಲು ಅವಕಾಶವಿರುತ್ತದೆ.
ಉತ್ತರಾಖಂಡ್ ದ ಹರಿದ್ವಾರದಲ್ಲಿನ ಎಲ್ಲಾ ಶೈಕ್ಷಣಿಕ ಸಂಸ್ಥೆಗಳೆರಡೂ ಏಪ್ರಿಲ್ 9 ರಿಂದ 15 ರವರೆಗೆ ಮುಚ್ಚಲ್ಪಡುತ್ತದೆ.ಕೊರೊನಾ ಪ್ರಕರಣಗಳ ಹೆಚ್ಚಳದ ಹಿನ್ನಲೆಯಲ್ಲಿ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎನ್ನಲಾಗಿದೆ.
2017 ರಲ್ಲಿ ಉತ್ತರಾಖಂಡ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ತಿರಥ್ ಸಿಂಗ್ ರಾವತ್ ಅವರಿಗೆ ಬಿಜೆಪಿ ಟಿಕೆಟ್ ನಿರಾಕರಿಸಲಾಯಿತು. ನಾಲ್ಕು ವರ್ಷಗಳ ನಂತರ ಪಕ್ಷವು ಅವರನ್ನು ಮುಖ್ಯಮಂತ್ರಿ ಹುದ್ದೆಗೆ ಆಯ್ಕೆ ಮಾಡಿದೆ.
ತ್ರಿವೇಂದ್ರ ಸಿಂಗ್ ರಾವತ್ ಅವರ ರಾಜೀನಾಮೆಯ ನಂತರ ಉತ್ತರಾಖಂಡದ ಹೊಸ ಮುಖ್ಯಮಂತ್ರಿ ಆಯ್ಕೆ ಕಸರತ್ತು ಆರಂಭವಾಗಿದೆ. ಬೆಳಿಗ್ಗೆ 10 ಗಂಟೆಗೆ ರಾಜ್ಯ ಪಕ್ಷದ ಪ್ರಧಾನ ಕಚೇರಿಯಲ್ಲಿ ವಿಧಾನಸಭಾ ಪಕ್ಷದ ಸಭೆ ಕರೆಯಲಾಗಿದ್ದು, ಇದರಲ್ಲಿ ಎಲ್ಲ ಶಾಸಕರ ಸಮ್ಮುಖದಲ್ಲಿ ಹೊಸ ನಾಯಕನನ್ನು ಆಯ್ಕೆ ಮಾಡಲಾಗುತ್ತದೆ.
Uttarakhand Glacier Tragedy: ಉತ್ತರಾಖಂಡದ ಚಮೋಲಿಯಲ್ಲಿ ದೊಡ್ಡ ಘಟನೆಯೊಂದು ಸಂಭವಿಸಿದೆ. ಚಮೋಲಿ ನಂದಾದೇವಿ ನ್ಯಾಷನಲ್ ಪಾರ್ಕ್ ಅಡಿ ಬರುವ ಕೋರ್ ಜೋನ್ ನಲ್ಲಿರುವ ಗ್ರೆಸಿಯರ್ ಕುಸಿದ ಕಾರಣ ರೈನಿಗಾಂವ್ ಬಳಿ ಇರುವ ರಿಷಿ ಗಂಗಾ ತಪೋವನ್ ಹೈಡ್ರೋ ಪ್ರೋಜೆತ್ಕ್ ಡ್ಯಾಮ್ ಒಡೆದಿದೆ.
ಯಾವುದೇ ಶುಭ ಕಾರ್ಯವನ್ನು ಪ್ರಾರಂಭಿಸುವ ಮೊದಲು ಗಣೇಶನನ್ನು ಪೂಜಿಸಲಾಗುತ್ತದೆ. ಗಣೇಶನ ತಲೆ ಕತ್ತರಿಸಿದ ಕಥೆ ಎಲ್ಲರಿಗೂ ತಿಳಿದಿದೆ. ಆದರೆ ಗಣೇಶನ ಆ ಕತ್ತರಿಸಿದ ತಲೆ ಭೂಮಿಯ ಮೇಲಿನ ಒಂದು ಗುಹೆಯಲ್ಲಿ ಇನ್ನೂ ಇದೇ ಎಂದು ನಿಮಗೆ ತಿಳಿದಿದೆಯೇ? ಈ ಪವಿತ್ರ ಗುಹೆಯಲ್ಲಿ ಅಡಗಿದೆ ಇನ್ನೂ ಹಲವು ರಹಸ್ಯ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.