Weight Loss: ದೇಹದ ತೂಕ ಹೆಚ್ಚಾಗುವಿಕೆಯಿಂದ ದೇಹದ ಅನೇಕ ಭಾಗಗಳಲ್ಲಿ ಕೊಬ್ಬು ಸಂಗ್ರಹವಾಗಲು ಪ್ರಾರಂಭಿಸುತ್ತದೆ, ಇದರಿಂದಾಗಿ ದೇಹದ ಒಟ್ಟಾರೆ ಆಕಾರವೇ ಹದಗೆಟ್ಟು ಹೋಗುತ್ತದೆ. ಇದನ್ನು ತಪ್ಪಿಸಲು, ನೀವು ನಿಮ್ಮ ಮಧ್ಯಾಹ್ನದ ಊಟದಲ್ಲಿ ಆಹಾರ ಪದಾರ್ಥಗಳನ್ನು ಶಾಮೀಲುಗೊಳಿಸುವುದು ತುಂಬಾ ಮುಖ್ಯ (Lifestyle News In Kannada).
Cholesterol: ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾದರೆ, ನಿಮಗೆ ಸಾಕಷ್ಟು ಆಯಾಸದ ಅನುಭವ ಉಂಟಾಗುತ್ತದೆ , ಈ ಕಾರಣದಿಂದಾಗಿ, ಹೃದಯಾಘಾತ, ಮಧುಮೇಹ ಮತ್ತು ಅನೇಕ ಗಂಭೀರ ಕಾಯಿಲೆಗಳ ಅಪಾಯ ಹೆಚ್ಚಾಗುತ್ತದೆ.
Weight Loss: ದೇಹದ ತೂಕ ಹೆಚ್ಚಾಗುವಿಕೆಯಿಂದ ದೇಹದ ಅನೇಕ ಭಾಗಗಳಲ್ಲಿ ಕೊಬ್ಬು ಸಂಗ್ರಹವಾಗಲು ಪ್ರಾರಂಭಿಸುತ್ತದೆ, ಇದರಿಂದಾಗಿ ದೇಹದ ಒಟ್ಟಾರೆ ಆಕಾರವೇ ಹದಗೆಟ್ಟು ಹೋಗುತ್ತದೆ. ಇದನ್ನು ತಪ್ಪಿಸಲು, ನೀವು ನಿಮ್ಮ ಮಧ್ಯಾಹ್ನದ ಊಟದಲ್ಲಿ ಆಹಾರ ಪದಾರ್ಥಗಳನ್ನು ಶಾಮೀಲುಗೊಳಿಸುವುದು ತುಂಬಾ ಮುಖ್ಯ.
ಟೊಮೇಟೊ ಚಿಲ್ಲರೆ ಬೆಲೆ: ಭಾರೀ ಮಳೆ ಹಾಗೂ ತರಕಾರಿ ಪೂರೈಕೆ ಕೊರತೆಯೇ ಟೊಮೇಟೊ ಬೆಲೆ ಏರಿಕೆಗೆ ಕಾರಣ ಎನ್ನಲಾಗುತ್ತಿದೆ. ಇದರಿಂದಾಗಿ ತರಕಾರಿ ದರದಲ್ಲಿ ಭಾರೀ ಏರಿಕೆಯಾಗಿದೆ. ದಿನದಿಂದ ದಿನಕ್ಕೆ ಏರುತ್ತಿರುವ ತರಕಾರಿ ಬೆಲೆಯಿಂದ ಜನಸಾಮಾನ್ಯರು ಕಂಗಾಲಾಗಿದ್ದಾರೆ.
Health Care Tips: ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾದರೆ, ನಿಮಗೆ ಸಾಕಷ್ಟು ಆಯಾಸದ ಅನುಭವ ಉಂಟಾಗುತ್ತದೆ , ಈ ಕಾರಣದಿಂದಾಗಿ, ಹೃದಯಾಘಾತ, ಮಧುಮೇಹ ಮತ್ತು ಅನೇಕ ಗಂಭೀರ ಕಾಯಿಲೆಗಳ ಅಪಾಯ ಹೆಚ್ಚಾಗುತ್ತದೆ.
Vegetables Price: ತರಕಾರಿ ತರಲು ಮಾರ್ಕೆಟ್ ಗೆ ಹೋಗ್ತಿರೋ ಜನರಿಗೆ ಬೆಲೆ ಏರಿಕೆ ಶಾಕ್. ಬೆಂಗಳೂರಿನ ಸುತ್ತಮುತ್ತ ಸುರಿದ ಮಳೆಯಿಂದ ತರಕಾರಿ ಬೆಳೆಗಳಿಗೆ ಹಾನಿ ಆಗಿರುವ ಹಿನ್ನಲೆಯಲ್ಲಿ ತರಕಾರಿ ಬೆಲೆ ಏರಿಕೆ ಆಗಿದೆ.
ತೂಕ ಹೆಚ್ಚಾಗುವುದು ಸಾಮಾನ್ಯ ಸಮಸ್ಯೆಯಾಗಿದೆ. ಆದರೆ ತೂಕ ಇಳಿಸಿಕೊಳ್ಳಲು ನಾವು ಮಾಡುವ ಕೆಲವು ಪ್ರಯತ್ನಗಳು ಅಪೇಕ್ಷಿತ ಫಲಿತಾಂಶಗಳನ್ನು ನೀಡುವುದಿಲ್ಲ. ಕೆಲವೊಮ್ಮೆ ಅಡ್ಡ ಪರಿಣಾಮಗಳನ್ನು ಉಂಟುಮಾಡುತ್ತವೆ.
Protein Based Vegetables: ಮೊಟ್ಟೆ ಮಾಂಸಕ್ಕಿಂತ ಅಧಿಕ ಪ್ರಮಾಣದಲ್ಲಿ ಪ್ರೋಟೀನ್ ಲಭ್ಯವಿರುವ ತರಕಾರಿಗಳು ಕೂಡಾ ಇವೆ. ಈ ತರಕಾರಿಗಳನ್ನು ಸೇವಿಸುವ ಮೂಲಕ ದೇಹಕ್ಕೆ ಅಗತ್ಯವಿರುವ ಪ್ರೋಟೀನ್ ಪಡೆದುಕೊಳ್ಳಬಹುದು.
ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಿಸುವ ತರಕಾರಿಗಳು: ಸಕ್ಕರೆ ರೋಗಿಗಳು ತಮ್ಮ ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಗ್ಲೈಸೆಮಿಕ್ ಇಂಡೆಕ್ಸ್ (15)ಕ್ಕಿಂತ ಕಡಿಮೆ ಇರುವಂತಹ ಆಹಾರವನ್ನು ವಿಶೇಷವಾಗಿ ಸೇವಿಸಬೇಕು. ಮಧುಮೇಹ ರೋಗಿಗಳ ಆರೋಗ್ಯಕ್ಕೆ ರಾಮಬಾಣವಾಗಿರುವ ಕೆಲವು ತರಕಾರಿಗಳ ಹೆಸರನ್ನು ಇಂದು ನಾವು ನಿಮಗೆ ಹೇಳುತ್ತೇವೆ.
ಹಿರಿಯರಿಗೆ ಆರೋಗ್ಯ ಸಲಹೆಗಳು: ಇಂದು ನಾವು ನಿಮಗಾಗಿ ಕೆಲವು ಆರೋಗ್ಯ ಸಲಹೆಗಳನ್ನು ನೀಡುತ್ತಿದ್ದೇವೆ. 50-60ರ ವಯಸ್ಸಿನಲ್ಲಿ ನೀವು ಫಿಟ್ ಅಂಟ್ ಫೈನ್ ಆಗಿರಲು ಈ ಸಲಹೆಗಳು ನಿಮಗೆ ಉಪಯುಕ್ತವಾಗಿದೆ. ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ನೀವು ಏನು ಮಾಡಬೇಕು ಅನ್ನೋದರ ಬಗ್ಗೆ ತಿಳಿದುಕೊಳ್ಳಿರಿ.
ಕ್ಯಾಬೇಜ್ ಜ್ಯೂಸ್ನ ಪ್ರಯೋಜನಗಳು: ಇಲ್ಲಿಯವರೆಗೆ ನೀವು ತರಕಾರಿಗಳು, ಸಲಾಡ್ಗಳಲ್ಲಿ ಎಲೆಕೋಸು ಬಳಸುತ್ತಿದ್ದೀರಿ, ಆದರೆ ಎಲೆಕೋಸು ಜ್ಯೂಸ್ ಸೇವಿಸುವುದರಿಂದ ನೀವು ಹಲವಾರು ಪ್ರಯೋಜನಗಳನ್ನು ಪಡೆಯಬಹುದು.
ಬೇಳೆಕಾಳು ಸಾಕಷ್ಟು ಪ್ರೋಟೀನ್ ಹೊಂದಿರುತ್ತವೆ, ಇದು ದೇಹಕ್ಕೆ ಬಹಳ ಮುಖ್ಯ. ಬೇಳೆಕಾಳು ತಿನ್ನುವುದರಿಂದ ಕೂದಲು, ತ್ವಚೆ ಹೀಗೆ ಎಲ್ಲವೂ ಚೆನ್ನಾಗಿರುತ್ತದೆ. ಆದರೆ ಇಷ್ಟು ಪ್ರಯೋಜನಕಾರಿಯಾದ ಬೇಳೆಕಾಳು ನಮ್ಮ ಆರೋಗ್ಯಕ್ಕೂ ಹಾನಿ ಮಾಡುತ್ತದೆ.
Health tipes:ಕೇವಲ ಅಡುಗೆಯ ಸ್ವಾದ ಮಾತ್ರವಲ್ಲದೆ ನಮ್ಮ ಆರೋಗ್ಯದ ವಿಚಾರದಲ್ಲೂ ಕೂಡ ಹಸಿ ಬಟಾಣಿ ಕಾಳುಗಳು ಉಪಯೋಗಕ್ಕೆ ಬರುತ್ತವೆ. ಕಾರ್ಬೋಹೈಡ್ರೇಟ್ಗಳು ಪ್ರೋಟೀನ್,ಗ್ರಾಫೈಬರ್ ,ಕಬ್ಬಿಣ ,ಕ್ಯಾಲ್ಸಿಯಂ ,ಮೆಗ್ನೀಸಿಯಮ್, ಸೋಡಿಯಂ,ಪೊಟ್ಯಾಸಿಯಮ್ ,ರಂಜಕ,ತಾಮ್ರ ವಿಟಮಿನ್ ಸಿ40ಮಿಗ್ರಾಂವಿಟಮಿನ್ ಬಿ 1 0.266 ವಿಟಮಿನ್ ಬಿ 2 ವಿಟಮಿನ್ ಬಿ,ವಿಟಮಿನ್ , ವಿಟಮಿನ್ ಬಿ ,ವಿಟಮಿನ್ ಎ ಪೋಷಕಾಂಶಗಳ ಹೊಂದಿದೆ.
Gas and bloating: ತಾಜಾ ಹಸಿರು ತರಕಾರಿಗಳು ನಮ್ಮ ಆರೋಗ್ಯಕ್ಕೆ ಬಹಳ ಮುಖ್ಯ. ಈ ತರಕಾರಿಗಳಲ್ಲಿ ನಾರಿನಂಶವು ಅಧಿಕವಾಗಿದ್ದು, ಇದು ದೇಹದ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಪರಿಗಣಿಸಲಾಗಿದೆ.
Harmful Vegetables: ತರಕಾರಿಗಳು ಮುಖ್ಯವಾಗಿ ನಮ್ಮ ದೈನಂದಿನ ಆಹಾರಗಳಲ್ಲಿ ಬಳಸುವಂತಹ ವಸ್ತುಗಳು. ಪೋಷಕಾಂಶಗಳಿಂದ ಸಮೃದ್ಧವಾಗಿರುವ ತರಕಾರಿಗಳನ್ನು ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಇವುಗಳನ್ನು ಸೇವಿಸುವುದರಿಂದ ದೇಹವು ಸದೃಢವಾಗುತ್ತದೆ ಮತ್ತು ರೋಗಗಳ ಅಪಾಯವು ದೂರ ಉಳಿಯುತ್ತದೆ. ಆರೋಗ್ಯಕರವಾಗಿರಲು, ಎಲ್ಲಾ ರೀತಿಯ ತರಕಾರಿಗಳನ್ನು ತಿನ್ನಲು ಸಲಹೆ ನೀಡಲಾಗುತ್ತದೆ. ಆದರೆ ಕೆಲವು ತರಕಾರಿಗಳನ್ನು ತಿನ್ನುವುದು ಮಾರಕವಾಗಬಹುದು. ಎಲೆಕೋಸು ಸೇರಿದಂತೆ ಕೆಲವು ತರಕಾರಿಗಳಲ್ಲಿ ಇರುವ ಕೀಟಗಳು ದೇಹದಲ್ಲಿ ಸಮಸ್ಯೆಗಳ ಸೃಷ್ಟಗೆ ಕಾರಣವಾಗಬಹುದು.
ವಿಶೇಷವಾಗಿ ಹಣ್ಣುಗಳು ಮತ್ತು ತರಕಾರಿಗಳು ಫ್ರಿಡ್ಜ್ನಲ್ಲಿ ಇಡುವುದರಿಂದ ದೀರ್ಘಕಾಲ ತಾಜಾವಾಗಿರುತ್ತವೆ. ಆದರೆ ಕೆಲವು ಹಣ್ಣುಗಳು ಮತ್ತು ತರಕಾರಿಗಳನ್ನು ಫ್ರಿಡ್ಜ್ನಲ್ಲಿ ಇಡುವುದರಿಂದ ಆರೋಗ್ಯಕ್ಕೆ ಹಾನಿ ತಪ್ಪಿದ್ದಲ್ಲ. ಈ ಹಣ್ಣುಗಳು ಮತ್ತು ತರಕಾರಿಗಳನ್ನ ಫ್ರಿಡ್ಜ್ನಲ್ಲಿ ಯಾವುದೇ ಕಾರಣಕ್ಕೂ ಇಡಬೇಡಿ. ಯಾವ ಹಣ್ಣು ಮತ್ತು ತರಕಾರಿಗಳನ್ನು ಫ್ರಿಡ್ಜ್ ನಲ್ಲಿ ಇಡಬಾರದು? ಇಲ್ಲಿದೆ ನೋಡಿ..
ಮಧುಮೇಹ ನಿಯಂತ್ರಣಕ್ಕೆ ಸಲಹೆಗಳು: ತಾಜಾ ತರಕಾರಿಗಳನ್ನು ಯಾವಾಗಲೂ ಆರೋಗ್ಯಕ್ಕೆ ಒಳ್ಳೆಯದು ಎಂದು ಪರಿಗಣಿಸಲಾಗಿದೆ. ಮಧುಮೇಹ ರೋಗಿಗಳು ಕಡಿಮೆ ಕಾರ್ಬೋಹೈಡ್ರೇಟ್ ಅಂಶವನ್ನು ಹೊಂದಿರುವ ತರಕಾರಿಗಳನ್ನು ಸೇವಿಸಬೇಕು.
Winter Tips: ಚಳಿಗಾಲದಲ್ಲಿ ರೂಮ್ ಟೆಂಪರೇಚರ ಜಾಸ್ತಿ ಇರುವುದಿಲ್ಲ ಹೀಗಾಗಿ ನೀವು ತರಕಾರಿಗಳನ್ನು ಹೊರಗೆ ಇಡುವುದೇ ವಾಸಿ. ಫ್ರಿಡ್ಜ್ ನಲ್ಲಿ ತರಕಾರಿಗಳನ್ನು ಇಡುವುದರಿಂದ ಅವು ವಿಪರೀತ ಪ್ರಭಾವ ಬೀರುತ್ತವೆ.
Belly Fat Burning Tips: ದೇಹದ ತೂಕ ಹೆಚ್ಚಾಗುವಿಕೆಯಿಂದ ದೇಹದ ಅನೇಕ ಭಾಗಗಳಲ್ಲಿ ಕೊಬ್ಬು ಸಂಗ್ರಹವಾಗಲು ಪ್ರಾರಂಭಿಸುತ್ತದೆ, ಇದರಿಂದಾಗಿ ದೇಹದ ಒಟ್ಟಾರೆ ಆಕಾರವೇ ಹದಗೆಟ್ಟು ಹೋಗುತ್ತದೆ. ಇದನ್ನು ತಪ್ಪಿಸಲು, ನೀವು ನಿಮ್ಮ ಮಧ್ಯಾಹ್ನದ ಊಟದಲ್ಲಿ ಆಹಾರ ಪದಾರ್ಥಗಳನ್ನು ಶಾಮೀಲುಗೊಳಿಸುವುದು ತುಂಬಾ ಮುಖ್ಯ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.