Eshwar Khandre: ಪ್ರಧಾನಿ ನರೇಂದ್ರ ಮೋದಿ ಅವರ ಆತಿಥ್ಯದ ಬಿಲ್ ಬಾಕಿಯನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.
BBA student Prabuddha murder case: ಮೇ 15ರಂದು ಪ್ರಬುದ್ಧಾಳ ಮನೆಗೆ ಹೋಗಿದ್ದ ಬಾಲಕ, ʼಅಕ್ಕ, ನನ್ನಿಂದ ತಪ್ಪಾಗಿದೆ ಅಂತಾ ಕಾಲಿಗೆ ಬಿದ್ದು ಕ್ಷಮೆ ಕೋರಿದ್ದನಂತೆ. ಆದರೆ ತನ್ನ 2 ಸಾವಿರ ರೂ. ವಾಪಸ್ ಕೊಡುವಂತೆ ಪ್ರಬುದ್ಧಾ ಕೇಳಿದ್ದಳಂತೆ. ಆದರೆ ಈಗ ನನ್ನ ಬಳಿ ಹಣವಿಲ್ಲ, ಶೀಘ್ರವೇ ಹಣ ನೀಡುತ್ತೇನೆ ಅಂತಾ ಬಾಲಕ ಹೇಳಿದ್ದನಂತೆ.
Bengaluru Crime News: ಇದೇ ವೇಳೆ ಬಂದ ಆಟೋ ಚಾಲಕನೊಬ್ಬ, 'ನೀವು ಎಲ್ಲಿಗೆ ಹೋಗಬೇಕು..?' ಎಂದು ವಿಚಾರಿಸಿದಾಗ ಇಬ್ಬರೂ 'ಮೆಜೆಸ್ಟಿಕ್ ಬಳಿ ರೈಲ್ವೇ ಸ್ಟೇಷನ್'ಗೆ ಹೋಗಬೇಕು ಎಂದಿದ್ದರು.
Indian Premier League 2024: ಯಶ್ ದಯಾಳ್ ಎಸೆದ 19ನೇ ಓವರ್ನ ಮೊದಲ ಎಸೆತದಲ್ಲಿ ಎಂ.ಎಸ್. ಧೋನಿ 110 ಮೀಟರ್ ಸಿಕ್ಸರ್ ಬಾರಿಸಿದರು. ಈ ವೇಳೆ ಚೆಂಡು ಕ್ರೀಡಾಂಗಣದ ಹೊರಗೆ ಬಿದ್ದಿತು. ಇದರಿಂದ ನಮಗೆ ಹೊಸ ಚೆಂಡು ಸಿಕ್ಕಿತು. ಹೀಗಾಗಿ ನಮಗೆ ಗೆಲುವು ಸುಲಭವಾಯಿತು ಎಂದು ಕಾರ್ತಿಕ್ ಹೇಳಿದ್ದಾರೆ.
Indian Premier League 2024: ಬೌಲರ್ಗಳ ಕೈಯಿಂದ ಚೆಂಡು ಜಾರುತ್ತಿತ್ತು. ಹೀಗಾಗಿ ಬ್ಯಾಟ್ಸಮನ್ಗಳ ವಿರುದ್ಧ ಚೆನ್ನಾಗಿ ಬೌಲಿಂಗ್ ಮಾಡಲು ಸಾಧ್ಯವಾಗುತ್ತಿರುತ್ತಿರಲಿಲ್ಲ. ಹೀಗಾಗಿ ಕೊಹ್ಲಿ- ಡುಪ್ಲೆಸಿಸ್ ಇಬ್ಬರೂ ಚೆಂಡನ್ನು ಬದಲಾಯಿಸುವಂತೆ ಅಂಪೈರ್ಗೆ ಪದೇ ಪದೇ ಮನವಿ ಮಾಡಿಕೊಂಡರು. ಆದರೆ ಇದಕ್ಕೆ ಅವರು ಒಪ್ಪಿರಲಿಲ್ಲ.
RCB vs CSK: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚೆನ್ನೈ ಸೂಪರ್ ಕಿಂಗ್ಸ್ ಅನ್ನು ಸೋಲಿಸುವ ಮೂಲಕ IPL 2024 ರ ಪ್ಲೇಆಫ್ಗೆ ಅರ್ಹತೆ ಗಳಿಸಿದೆ. ಈ ಐವರು ಆಟಗಾರರು ಬೆಂಗಳೂರನ್ನು ಪ್ಲೇ ಆಫ್ಗೆ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.
IPL 2024 playoffs: ಶನಿವಾರ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮಹತ್ವದ ಪಂದ್ಯದಲ್ಲಿ ಚೆನ್ನೈ ವಿರುದ್ಧ 27 ರನ್ಗಳ ರೋಚಕ ಗೆಲುವು ಸಾಧಿಸಿದ ಆರ್ಸಿಬಿ 4ನೇ ತಂಡವಾಗಿ ಪ್ಲೇ ಆಫ್ಗೆ ಪ್ರವೇಶ ಪಡೆಯಿತು.
Indian Premier League 2024: ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ 2023ರ ಐಪಿಎಲ್ ಟೂರ್ನಿಯ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ರಿಂಕು ಸಿಂಗ್ ಕೈಲಿ 5 ಎಸೆತಗಳಲ್ಲಿ ಸತತ 5 ಸಿಕ್ಸರ್ಗಳನ್ನು ಯಶ್ ದಯಾಳ್ ಹೊಡೆಸಿಕೊಂಡಿದ್ದರು.
ಮಾಡು ಇಲ್ಲವೆ ಮಡಿ ಎನ್ನುವಂತಿದ್ದ ಪಂದ್ಯದಲ್ಲಿ ಮೊದಲು ಟಾಸ್ ಗೆದ್ದ ಚೆನ್ನೈ ತಂಡವು ಫೀಲ್ಡಿಂಗ್ ಆಯ್ದುಕೊಂಡಿತು. ಒಂದು ಹಂತದಲ್ಲಿ ಪಂದ್ಯಕ್ಕೆ ಮಳೆರಾಯನ ಭೀತಿ ಎದುರಾಗಿತ್ತು. ಇದೆ ವೇಳೆ ಮೊದಲು ಬ್ಯಾಟಿಂಗ್ ಆರಂಭಿಸಿದ ಆರ್ಸಿಬಿ ತಂಡವು ವಿರಾಟ್ ಕೊಹ್ಲಿ 47,ದುಫ್ಲೆಸಿಸ್ 54,ರಜತ್ ಪತಿದಾರ್ 41,ಹಾಗೂ ಕ್ಯಾಮರೂನ್ ಗ್ರೀನ್ ಅವರ ಅಜೇಯ 38 ರನ್ ಗಳ ನೆರವಿನಿಂದ 20 ಓವರ್ ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 218 ರನ್ ಗಳಿಸಿತು.
Karnataka Weather Alert: ಮುಂದಿನ 3 ಗಂಟೆಗಳಲ್ಲಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಸೇರಿದಂತೆ ಒಂದು ಅಥವಾ ಎರಡು ಕಡೆ ಗುಡುಗು ಸಹಿತ ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.
Karnataka Weather Alert: ರಾಜ್ಯದಲ್ಲಿ ಬಿಸಿಲಿನ ತಾಪಮಾನ ಹೆಚ್ಚುತ್ತಿರುವುದಿಂದ ಉತ್ತರ ಕರ್ನಾಟಕದ 6 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಮುಂದಿನ ೫ ದಿನಗಳ ಕಾಲ ರೆಡ್ ಅಲರ್ಟ್ ಎಚ್ಚರಿಕೆ ನೀಡಿದೆ.
Karnataka Weather Alert: ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಮೇ 2ರವರೆಗೆ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಇದ್ದು, ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ತಿಳಿಸಿದೆ.
Vasishta Haripriya Car: ಚಂದನವನ ತಾರಾಜೋಡಿಯಾದ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ಐಷಾರಾಮಿ ಮರ್ಸಿಡಿಸ್ ಬೆಂಝ್ ಕಂಪನಿಯ ಜಿಎಲ್ಇ 450ಡಿ ಕಾರನ್ನು ಖರೀದಿಸಿದ್ದಾರೆ. ಇದರ ಬೆಲೆ ಹಾಗೂ ವಿಶೇಷತೆಗಳೇನು ಗೊತ್ತೇ? ಇಲ್ಲಿದೆ ಸಂಪೂರ್ಣ ವಿವರ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.