Health benefits of lady finger: ಬೆಂಡೆಕಾಯಿಯು ಹೆಚ್ಚಿನ ಪ್ರಮಾಣದಲ್ಲಿ ವಿಟಮಿನ್ ʼಕೆʼ, ಫೋಲೇಟ್ ಮತ್ತು ಕಬ್ಬಿಣವನ್ನು ಹೊಂದಿರುವುದರಿಂದ, ಇದು ರಕ್ತದ ಆರೋಗ್ಯವನ್ನು ಉತ್ತೇಜಿಸಲು, ರಕ್ತಹೀನತೆಯ ಚಿಕಿತ್ಸೆ ಮತ್ತು ತಡೆಗಟ್ಟುವಿಕೆಗೆ ಉತ್ತಮವಾಗಿದೆ.
Blood Sugar Level Control Tips: ಅನೇಕ ಮನೆಗಳಲ್ಲಿ, ಬೆಳಗಿನ ಉಪಾಹಾರಕ್ಕಾಗಿ ಮೊಟ್ಟೆಗಳನ್ನು ಸೇವಿಸಲಾಗುತ್ತದೆ. ಇದನ್ನು ತಿನ್ನುವುದರಿಂದ ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ನಿಯಂತ್ರಿಸಬಹುದು ಎಂದು ಕೆಲವು ತಜ್ಞರು ಹೇಳುತ್ತಾರೆ. ಸಂಪೂರ್ಣ ಸತ್ಯ ಏನು ತಿಳಿದುಕೊಳ್ಳೋಣ ಬನ್ನಿ,
Bilva Leaves for Diabetes : ರಕ್ತದಲ್ಲಿನ ಸಕ್ಕರೆಯ ಮಟ್ಟವು ಹೆಚ್ಚಾದರೆ ಅನೇಕ ರೀತಿಯ ದೀರ್ಘಕಾಲದ ಕಾಯಿಲೆಗಳಿಗೆ ಗುರಿಯಾಗಬೇಕಾಗುತ್ತದೆ. ಆದ್ದರಿಂದ ಆರೋಗ್ಯ ಸಮಸ್ಯೆಗಳಿಂದ ದೂರವಿರಲು ಆಯುರ್ವೇದ ತಜ್ಞರು ಸೂಚಿಸಿದಂತೆ ಈ ಎಲೆಗಳನ್ನು ಪ್ರತಿದಿನ ಸೇವಿಸಿ. ಈ ಎಲೆ ತಿನ್ನುವುದರಿಂದ ಜೀರ್ಣಾಂಗ ವ್ಯವಸ್ಥೆಯೂ ಉತ್ತಮಗೊಳ್ಳುತ್ತದೆ.
Diabetes symptoms in eyes:ರಕ್ತದಲ್ಲಿ ಸಕ್ಕರೆಯ ಪ್ರಮಾಣ ಹೆಚ್ಚಾದಾಗ ದೊಡ್ಡ ಮಟ್ಟದ ಹಾನಿಯನ್ನುಂಟುಮಾಡುತ್ತದೆ. ಮಧುಮೇಹ ರೋಗಿಗಳ ದೃಷ್ಟಿಯಲ್ಲಿ ಕಂಡುಬರುವ ಮಧುಮೇಹದ ಲಕ್ಷಣಗಳು ಇಲ್ಲಿದೆ.
Guava Benefits: ಪೇರಳೆ ಹಣ್ಣು ವಿಟಮಿನ್ ಸಿ, ಕಾರ್ಬೋಹೈಡ್ರೇಟ್’ಗಳು, ಫೈಬರ್, ತಾಮ್ರ, ಸತು, ಪೊಟ್ಯಾಸಿಯಮ್, ಕ್ಯಾಲ್ಸಿಯಂ ಮುಂತಾದ ಪೋಷಕಾಂಶಗಳಲ್ಲಿ ಸಮೃದ್ಧವಾಗಿದೆ. ಪೇರಳೆ ಹಣ್ಣನ್ನು ಮಲಬದ್ಧತೆ ಮತ್ತು ಮಧುಮೇಹದ ಸಮಸ್ಯೆಗಳಿಗೆ ರಾಮಬಾಣವೆಂದು ಪರಿಗಣಿಸಲಾಗಿದೆ. ರಾತ್ರಿ ಊಟಕ್ಕೂ ಮುನ್ನ ಈ ಹಣ್ಣನ್ನು ತಿಂದರೆ ಬ್ಲಡ್ ಶುಗರ್ ಕಂಟ್ರೋಲ್ ಆಗುತ್ತದೆ.
Diabetes Control Food: ಯಾವುದೇ ಒಂದು ನಿರ್ಧಿಷ್ಟ ಔಷಧಿ ಇಲ್ಲದ ಕಾಯಿಲೆಗಳಲ್ಲಿ ಮಧುಮೇಹ ಕೂಡ ಒಂದು. ಆದರೆ, ಅದನ್ನು ನಾವು ವಿವಿಧ ರೀತಿಯಲ್ಲಿ ನಿಯಂತ್ರಣಕ್ಕೆ ತರಬಹುದು. ಆಯುರ್ವೇದದ ಪ್ರಕಾರ, ನಮ್ಮ ದಿನಚರಿಯಲ್ಲಿ ಕೆಲ ನಿರ್ಧಿಷ್ಟ ಬದಲಾವಣೆಗಳನ್ನು ತರುವ ಮೂಲಕ ನಾವು ಈ ನಮ್ಮ ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಿಸಬಹುದು. (Health News In Kannada)
Benefits of aloe vera juice: ಉತ್ತಮ ಆರೋಗ್ಯ ಕಾಪಾಡುವಲ್ಲಿ ಅಲೋವೆರಾ ಮಹತ್ತರ ಪಾತ್ರ ವಹಿಸುತ್ತದೆ. ಇದರಲ್ಲಿ ವಿಟಮಿನ್, ಮಿನರಲ್ ಮತ್ತು ಆಂಟಿ ಆಕ್ಸಿಡೆಂಟ್ಗಳು ಹೇರಳವಾಗಿದೆ. ಅಲೋವೆರಾ ಜ್ಯೂಸ್ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಲ್ಲಿರುವ ಆಂಟಿ ಆಕ್ಸಿಡೆಂಟ್ ರೋಗ ನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.
Health benefits of Clove tea: ಲವಂಗದಲ್ಲಿ ವಿಟಮಿನ್ ‘C’ ಸೇರಿದಂತೆ ಜೀವಸತ್ವಗಳು ಮತ್ತು ಖನಿಜಗಳು ಸಮೃದ್ಧವಾಗಿವೆ. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಊಟದ ನಂತರ ಲವಂಗ ಟೀ ಸೇವಿಸುವುದು ನಿಮಗೆ ಅಗತ್ಯ ಪೋಷಕಾಂಶಗಳನ್ನು ನೀಡುತ್ತದೆ.
Health benefits of Elaichi: ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಲು ಪ್ರತಿದಿನ ಏಲಕ್ಕಿಯನ್ನು ಸೇವಿಸಿ. ಏಲಕ್ಕಿ ನಿಮ್ಮ ಆರೋಗ್ಯಕ್ಕೆ ಹಲವಾರು ಪ್ರಯೋಜನಗಳನ್ನು ನೀಡುತ್ತದೆ.
Diabetes Control Tips: ಆಯುರ್ವೇದ ಪ್ರಕಾರ, ನಾವು ನಮ್ಮ ದೈನಂದಿನ ಆಹಾರದಲ್ಲಿ ಬಳಸುವ ಮಸಾಲೆ ಪದಾರ್ಥಗಳು ಹಲವು ಔಷಧೀಯ ಗುಣಗಳಿಂದ ಸಮೃದ್ಧವಾಗಿವೆ. ಅವುಗಳಲ್ಲಿ ಕೆಲವು ಮಧುಮೇಹ ನಿಯಂತ್ರಣಕ್ಕೆ ರಾಮಬಾಣ ಎಂದು ಹೇಳಲಾಗುತ್ತದೆ. ಆ ಮಸಾಲೆಗಳು ಯಾವುವು ಎಂದು ತಿಳಿಯೋಣ...
ಡಯಾಬಿಟಿಸ್ ಡಯಟ್: ಮಧುಮೇಹಿಗಳು ತಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಸ್ವಲ್ಪ ಎಚ್ಚರ ತಪ್ಪಿದರೂ ರಕ್ತದಲ್ಲಿನ ಸಕ್ಕರೆಯ ಪ್ರಮಾಣ ಹೆಚ್ಚಾಗುತ್ತದೆ. ಇಂತಹ ಸಮಸ್ಯೆಗಳನ್ನು ತಪ್ಪಿಸಲು ನೀವು 3 ಆರೋಗ್ಯಕರ ಪಾನೀಯಗಳನ್ನು ಸೇವಿಸಬಹುದು.
ಜೋಹಾ ಅಕ್ಕಿಯನ್ನು ಸೇವಿಸುವ ಮೂಲಕ ಸಕ್ಕರೆ ಮಟ್ಟ ಮತ್ತು ಮಧುಮೇಹವನ್ನು ಸುಲಭವಾಗಿ ನಿಯಂತ್ರಿಸಬಹುದು. ಅಸ್ಸಾಂನಲ್ಲಿ ಚಳಿಗಾಲದಲ್ಲಿ ಇದನ್ನು ತಿನ್ನುವುದರಿಂದ ಈ ಅಕ್ಕಿಯನ್ನು ಬೆಳೆಯುವ ಅನೇಕ ಜನರು ಮಧುಮೇಹ ಮತ್ತು ಹೃದಯರಕ್ತನಾಳದ ಕಾಯಿಲೆಯ ಅಪಾಯ ಕಡಿಮೆಯಾಗಿದೆ.
ಮಧುಮೇಹ ರೋಗಿಗಳು ತಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕಾಗುತ್ತದೆ. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ ಹಾಗಿದ್ದರೆ ಆ ಮೂರು ಸೊಪ್ಪು ಯಾವುದು ನೋಡೋಣ.
Benefits Of Custard apple : ವಾಸ್ತವವಾಗಿ, ಆಯುರ್ವೇದ ವಿಧಾನದಲ್ಲಿ, ಪರಿಹಾರಗಳು ನಮ್ಮ ಸುತ್ತಲೂ ಇವೆ. ಆದರೆ ಅದರ ಬಗ್ಗೆ ನಮಗೆ ತಿಳಿದಿರುವುದೇ ಇಲ್ಲ. ಅಂತಹ ಒಂದು ಸಸ್ಯವೆಂದರೆ ಸೀತಾಫಲ.
Blood Sugar Level Controling Tips : ಮಧುಮೇಹಿಗಳಿಗೆ ಆಹಾರದ ಆಯ್ಕೆಗಳ ಬಗ್ಗೆ ಜಾಗರೂಕರಾಗಿರುವುದು ಅತ್ಯಂತ ಮುಖ್ಯವಾಗಿದೆ. ದಿನದ ಮೊದಲ ಊಟ ಆರೋಗ್ಯಕರವಾಗಿದೆಯೇ ಎನ್ನುವುದನ್ನು ಖಚಿತ ಪಡಿಸಿಕೊಳ್ಳಬೇಕು.
ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಿಸುವ ತರಕಾರಿಗಳು: ಸಕ್ಕರೆ ರೋಗಿಗಳು ತಮ್ಮ ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಗ್ಲೈಸೆಮಿಕ್ ಇಂಡೆಕ್ಸ್ (15)ಕ್ಕಿಂತ ಕಡಿಮೆ ಇರುವಂತಹ ಆಹಾರವನ್ನು ವಿಶೇಷವಾಗಿ ಸೇವಿಸಬೇಕು. ಮಧುಮೇಹ ರೋಗಿಗಳ ಆರೋಗ್ಯಕ್ಕೆ ರಾಮಬಾಣವಾಗಿರುವ ಕೆಲವು ತರಕಾರಿಗಳ ಹೆಸರನ್ನು ಇಂದು ನಾವು ನಿಮಗೆ ಹೇಳುತ್ತೇವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.