ಕಾಂಗ್ರೆಸ್ನಲ್ಲಿ ಹಿರಿಯರನ್ನು ಪರಿಗಣಿಸುತ್ತಿಲ್ಲ ಎಂಬ ಆರೋಪದ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ಆ ರೀತಿ ಏನು ಇಲ್ಲ. ಸಂದರ್ಭ ಅನುಸಾರ ಅಂತಹ ಮಾತುಗಳನ್ನು ಹೇಳಿರುತ್ತೀವಿ. ನಮ್ಮಲ್ಲಿ ಒಳ ಜಗಳಗಳು ಆಗಿಲ್ಲ. ತುಮಕೂರಿನ ಶಾಸಕ ಸುರೇಶ್ಗೌಡ ಅವರು ನಮ್ಮ ಪಕ್ಷದಲ್ಲಿನ ಒಳ ಜಗಳವನ್ನು ಎಲ್ಲಿ ನೋಡಿದ್ದಾರೋ, ಎಲ್ಲಿ ಆಗಿದೆಯೋ ಅವರಿಗೆ ಗೊತ್ತು.
Karnataka Lok Sabha Election Results 2024: ಸಿದ್ದರಾಮಯ್ಯರಂತಹ ಕ್ಲೀನ್ ಇಮೇಜ್ ಇರುವ ಸಿಎಂ ದೇಶದಲ್ಲಿ ಬೇರೆ ಎಲ್ಲಾದ್ರೂ ಇದ್ದಾರಾ? ಸಾಹೇಬರು ಯಾವುದನ್ನೂ ಹೇಳಿಕೊಳ್ಳೋದಿಲ್ಲ. ಆದರೆ ಮೈಸೂರಿನ ಜನರು ಸಿದ್ದರಾಮಯ್ಯರಿಗೆ ಎಷ್ಟು ಬಾರಿ ನೋವು ಕೊಡುತ್ತೀರಿ ಅಂತಾ ಮತದಾರರ ವಿರುದ್ಧವೇ ಎಂ.ಲಕ್ಷ್ಮಣ್ ಕಿಡಿಕಾರಿದ್ದಾರೆ.
ಈ ಹಿಂದೆ ಇದ್ದ ಸಂಸದರ ಪೈಕಿ ಒಬ್ಬರ ಹೊರತಾಗಿ ಉಳಿದವರು ರಾಜ್ಯದ ಪರವಾಗಿ ಧ್ವನಿ ಎತ್ತಲಿಲ್ಲ. ತೆರಿಗೆ ಅನ್ಯಾಯ, ಕಳಸಾ ಬಂಡೂರಿ, ಮೇಕೆದಾಟು, ಭದ್ರ ಮೇಲ್ದಂಡೆ ಯೋಜನೆ ಅನುದಾನ, ಹಣಕಾಸು ಆಯೋಗದ ಅನುದಾನ, ಫೆರಿಫೆರಲ್ ರಿಂಗ್ ರಸ್ತೆ ಸೇರಿದಂತೆ ರಾಜ್ಯಕ್ಕೆ ಬರಬೇಕಾದ ಅನುದಾನ ಹಾಗೂ ಯೋಜನೆಗಳು ಹಾಗೂ ಕೇಂದ್ರದ ಮಲತಾಯಿ ಧೋರಣೆ ವಿರುದ್ಧ ಧ್ವನಿ ಎತ್ತಬೇಕು. ರಾಜ್ಯಕ್ಕೆ ಹಾಗೂ ಮತದಾರರಿಗೆ ನ್ಯಾಯ ಒದಗಿಸಬೇಕು ಎಂದು ರಾಹುಲ್ ಗಾಂಧಿ ಸಲಹೆ ನೀಡಿದರು.
ಇಂದು ಬೆಂಗಳೂರು ಕೋರ್ಟ್ಗೆ ರಾಹುಲ್ ಗಾಂಧಿ ಹಾಜರ್
ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ ರಾಹುಲ್ ಗಾಂಧಿ
ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ 40% ಕಮೀಷನ್ ಆರೋಪ
ಸುಳ್ಳು ಜಾಹೀರಾತು ನೀಡಿದ್ದಾರೆಂದು ಬಿಜೆಪಿ ದೂರು
ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ದೂರು ನೀಡಿದ್ದ ಬಿಜೆಪಿ
ದೇವರಾಜ ಅರಸು ಸಮಾಜದ ತಳವರ್ಗದ ಜನರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಹಾಗೂ ರಾಜಕೀಯವಾಗಿ ಮೇಲಕ್ಕೆತ್ತುವ, ಮುಖ್ಯವಾಹಿನಿಗೆ ತರಲು ಪ್ರಯತ್ನ ಮಾಡಿದರು. ಹಾವನೂರು ಆಯೋಗವನ್ನು ರಚಿಸಿ ಹಿಂದುಳಿದ ವರ್ಗಗಳಿಗೆ ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರದಲ್ಲಿ ಮೀಸಲಾತಿ ಜಾರಿಗೆ ತಂದರು- ಸಿಎಂ ಸಿದ್ದರಾಮಯ್ಯ
DK Shivakumar: ಸಚಿವ ಬಿ.ನಾಗೇಂದ್ರ ಪಕ್ಷದ ಹಾಗೂ ಸರ್ಕಾರದ ಘನತೆಗೆ ಧಕ್ಕೆ ಬರಬಾರದು ಎಂದು ಸ್ವತಃ ನಾಗೇಂದ್ರ ಅವರೇ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಇಂದು ಅವರು ರಾಜೀನಾಮೆ ನೀಡಬಹುದು- ಡಿಕೆ ಶಿವಕುಮಾರ್
Guarantee Schemes: ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿರುವುದು ರಾಜಕೀಯ ಉದ್ದೇಶಕ್ಕಾಗಿ ಅಲ್ಲ. ಪಟ್ಟಣ ಪ್ರದೇಶಗಳಲ್ಲಿ ಗ್ಯಾರಂಟಿ ಯೋಜನೆಯ ಅವಶ್ಯಕತೆ ಇದೆಯೋ ಅಥವಾ ಇಲ್ಲವೋ ಗೊತ್ತಿಲ್ಲ. ಆದರೆ, ಹಳ್ಳಿ, ಗ್ರಾಮೀಣ ಭಾಗದ ಜನಕ್ಕೆ ಈ ಯೋಜನೆಗಳಿಂದ ಉಪಯೋಗವಾಗುತ್ತಿದೆ- ಗೃಹ ಸಚಿವ ಡಾ. ಜಿ. ಪರಮೇಶ್ವರ್
Lok Sabha Election Results 2024: ಮಂಗಳವಾರ ಫಲಿತಾಂಶ ಪ್ರಕಟಗೊಂಡ ನಂತರ ನಾನು ರಾಹುಲ್ ಗಾಂಧಿ ಅವರಿಗೆ ಅಭಿನಂದನೆಯ ಸಂದೇಶವನ್ನು ಕಳುಹಿಸಿದ್ದೇನೆ. ಆದರೆ ರಾಹುಲ್ ನನ್ನ ಮೆಸೇಜ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲವೆಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.
DK Brothers vs HD Family: ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣೆಯಲ್ಲಿ ಡಿಕೆ ಬ್ರದರ್ಸ್ Vs ದೇವೇಗೌಡರ ಕುಟುಂಬ ಎಂಬ ವಾತಾವರಣ ಇದ್ದು ಹಳೆ ಮೈಸೂರು ರಾಜಕೀಯ ಗಮನ ಸೆಳೆದಿತ್ತು. ಕುಮಾರಸ್ವಾಮಿ ಪ್ರತಿನಿಧಿಸುತ್ತಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಕೆಲವೇ ದಿನಗಳಲ್ಲಿ ರಾಜೀನಾಮೆ ಖಚಿತ ಆಗಿದೆ. ಈ ಹಿನ್ನೆಲೆಯಲ್ಲಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿ ಬಗ್ಗೆ ದೊಡ್ಡ ಚರ್ಚೆ ಪ್ರಾರಂಭ ಆಗಿದೆ.
Lok Sabha Election Result 2024: ನಾಲ್ವರು ಬಿಜೆಪಿ ಅಭ್ಯರ್ಥಿಗಳು ಸೇರಿದಂತೆ ಐವರು ಈ ಹಿಂದಿನ ಲೋಕಸಭಾ ಚುನಾವಣೆಯ ದಾಖಲೆಯನ್ನು ಮೀರಿ ಅತ್ಯಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.