Doctor suicide in Kerala: 150 ಗ್ರಾಂ ಚಿನ್ನ, 15 ಎಕರೆ ಭೂಮಿ ಮತ್ತು BMW ಕಾರು ಬೇಕೆಂಬ ವರನ ಕಡೆಯವರ ಬೇಡಿಕೆಯಿಂದ ಮದುವೆ ರದ್ದಾದ ಕಾರಣ ವೈದ್ಯೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೇರಳದ ತಿರುವನಂತಪುರದಲ್ಲಿ ನಡೆದಿದೆ.
S Sreesanth cheating case: ಕ್ರೀಡಾ ಅಕಾಡೆಮಿ ಸ್ಥಾಪಿಸುವುದಾಗಿ ಹೇಳಿ ಶ್ರೀಶಾಂತ್ ಅವರು 2019ರಲ್ಲಿ ಸುಮಾರು 18.7 ಲಕ್ಷ ರೂ. ಪಡೆದು ವಂಚಿಸಿದ್ದಾರೆ ಅಂತಾ ಸರೀಶ್ ಗೋಪಾಲನ್ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.
ಕೊಚ್ಚಿಯ ಲುಲು ಮಾಲ್ನಲ್ಲಿ ಬುಧವಾರ ಈ ಘಟನೆ ನಡೆದಿದ್ದು, ಇನ್ಫೋಪಾರ್ಕ್ ಮೂಲದ ಪ್ರಮುಖ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಆರೋಪಿಯು 'ಬುರ್ಖಾ' ಧರಿಸಿ ಮಹಿಳೆಯರ ವಾಶ್ರೂಮ್ಗೆ ಪ್ರವೇಶಿಸಿ ತನ್ನ ಮೊಬೈಲ್ ಅನ್ನು ಅಲ್ಲಿ ಇರಿಸಿದ್ದನೆಂದು ಪೊಲೀಸರು ತಿಳಿಸಿದ್ದಾರೆ.
ಜ್ವರದಿಂದ ಬಳಲುತ್ತಿರುವ ಮಗುವಿಗೆ ರೇಬೀಸ್ ಲಸಿಕೆಯನ್ನು ತಪ್ಪಾಗಿ ನೀಡಿದ ಆರೋಪದ ಮೇಲೆ ಎರ್ನಾಕುಲಂ ಸಮೀಪದ ಅಂಗಮಲ್ಲಿ ತಾಲೂಕು ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ ನರ್ಸ್ ಸೇವೆಯನ್ನು ವಜಾಗೊಳಿಸಲು ಕೇರಳ ಸರ್ಕಾರ ಭಾನುವಾರ ನಿರ್ಧರಿಸಿದೆ.
Kerala Garbage to Karnataka Again: ಕೇರಳದಿಂದ ಗುಂಡ್ಲುಪೇಟೆಗೆ ಅಕ್ರಮವಾಗಿ ಆಸ್ಪತ್ರೆ, ಪ್ಲಾಸ್ಟಿಕ್ ಸೇರಿದಂತೆ ಇನ್ನಿತರ ತ್ಯಾಜ್ಯವನ್ನು ತಂದಿದ್ದ ಲಾರಿಯನ್ನು ಜನರು ಹಿಡಿದು ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಗುಂಡ್ಲುಪೇಟೆ ಪಟ್ಟಣದ ಮಾಡ್ರಹಳ್ಳಿ ರಸ್ತೆಯಲ್ಲಿ ಕೇರಳ ನೋಂದಣಿಯ ಲಾರಿಯೊಂದು ನಿಂತಿದ್ದ ವೇಳೆ ದುರ್ವಾಸನೆ ಬರುತ್ತಿದ್ದನ್ನು ಗಮನಿಸಿದ ಸ್ಥಳೀಯರು ಪರಿಶೀಲನೆ ನಡೆಸಿದ್ದಾರೆ.
Kerala State Lotteries: ಕೇರಳದ ಪರಪ್ಪನಂಗಡಿಯಲ್ಲಿ ಮನೆ ಮನೆಗೆ ತೆರಳಿ ಕಸ ಸಂಗ್ರಹಿಸುವ 11 ಮಹಿಳೆಯರು ಹಣ ಒಟ್ಟುಗೂಡಿಸಿ 250 ರೂ. ಮೌಲ್ಯದ ಲಾಟರಿ ಟಿಕೆಟ್ ಖರೀದಿಸಿತ್ತು. ಈ ಲಾಟರಿ ಟಿಕೆಟ್ಗೆ ಈಗ ಬಂಪರ್ ಬಹುಮಾನ ಒಲಿದಿದೆ.
ಜುಲೈ 24ರಂದು ಬೆಳಗ್ಗೆ ಮಂಗಳೂರು ಉತ್ತರ ಠಾಣೆಗೆ ಬಂದ ಮಾಹಿತಿಯಂತೆ ಮಂಗಳೂರು ಕಾರ್ ಸ್ಟ್ರೀಟ್ ಪರಿಸರದಲ್ಲಿ ಅನುಮಾನಸ್ಪದ ಯುವಕನೊಬ್ಬ ಚಿನ್ನಾಭರಣಗಳನ್ನು ಮಾರಾಟ ಮಾಡಲು ಬಂದಿದ್ದಾನೆ ಎಂಬ ಮಾಹಿತಿ ಬಂದಿತ್ತು.
Wedding viral Video: ಈ ಬಗ್ಗೆ ಮಾತನಾಡಿರುವ ಆಲಪ್ಪುಳ ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿ, ‘ಕಾಯಂಕುಲಂ ಪೊಲೀಸ್ ಠಾಣೆಯಲ್ಲಿ ಕಾಣೆಯಾದ ವ್ಯಕ್ತಿಯ ಬಗ್ಗೆ ದೂರು ದಾಖಲಾಗಿದ್ದು, ಪ್ರಕರಣ ಸಂಬಂಧ ಮಹಿಳೆಯನ್ನು ಅಲ್ಲಿನ ನ್ಯಾಯಾಲಯಕ್ಕೆ ಹಾಜರುಪಡಿಸಬೇಕಾಯಿತು’ ಎಂದು ತಿಳಿಸಿದ್ದಾರೆ.
Singer Shaun Papa: ಇತ್ತಿಚೇಗೆ ಸಾಮಾಜಿಕ ಜಾಲತಾಣದ ಅಭಿವೃದ್ದಿ ಹೆಚ್ಚಾದಂತೆ ಜನಪದ ಕಲೆ, ಎಲ್ಲವೂ ಕಣ್ಮರೆಯಾಗುತ್ತಿರುವ ಯುಗದಲ್ಲಿ ಇದೀಗ 73 ವರ್ಷದ ವೃದ್ದರೊಬ್ಬರು ಮೊದಲ ಬಾರಿಗೆ ಮೈಕ್ ಹಿಡಿದು ಹಾಡಿದರೂ ಯಾವ ಗಾಯಕರಿಗೆ ಕಡಿಮೆ ಇಲ್ಲಾದಂತೆ ಹಾಡಿರುವ ವಿಡಿಯೋ ವೈರಲ್ ಆಗಿದೆ.
ಬಂಧಿತ ಆರೋಪಿಗಳಿಂದ 5,800 ರೂ. ಮೌಲ್ಯದ 227 ಗ್ರಾಂ ಒಣ ಗಾಂಜಾ, 30 ಸಾವಿರ ರೂ. ಮೌಲ್ಯದ 1.53 ಕೆಜಿ ಹಸಿ ಗಾಂಜಾ, 10 ಗ್ರಾಂ ಚರಸ್, ಗಾಂಜಾ ಬೀಜ, ಕೆನಾಬಿಸ್ ಎಣ್ಣೆ, ಗಾಂಜಾ ಪುಡಿ ಮಾಡಲು ಬಳಸುವ 2 ಡಬ್ಬಿಗಳು, ಎಲೆಕ್ಟ್ರಾನಿಕ್ ತೂಕದ ಯಂತ್ರ, ಫ್ಯಾನ್, 6 ಟೇಬಲ್, ರೋಲಿಂಗ್ ಪೇಪರ್, 2 ಸ್ಟೆಬಿಲೈಸರ್, LED ದೀಪ, ಹುಕ್ಕಾ ಕೊಳವೆ ಹಾಗೂ 19 ಸಾವಿರ ರೂ. ನಗದು ವಶಪಡಿಸಿಕೊಳ್ಳಲಾಗಿದೆ.
Monsoon Update: ಮುಂಗಾರು ಮಳೆಗಾಗಿ ಕಾಯುತ್ತಿರುವವರ ಪಾಲಿಗೆ ಸಂತಸದ ಸುದ್ದಿಯೊಂದು ಪ್ರಕಟವಾಗಿದೆ. ಕೇರಳಕ್ಕೆ ಮುಂಗಾರು ಅಪ್ಪಳಿಸಿದೆ. ಆದರೆ, ಈ ಬಾರಿ ಮುಂಗಾರು ಸುಮಾರು 7 ದಿನ ತಡವಾಗಿದೆ ಆಗಮಿಸಿದೆ. ದೇಶದ ಇತರ ಭಾಗಗಳಲ್ಲಿ ಮುಂಗಾರಿನ ಆಗಮನ ಯಾವಾಗ ತಿಳಿದುಕೊಳ್ಳೋನ ಬನ್ನಿ,
By accepting cookies, you agree to the storing of cookies on your device to enhance site navigation, analyze site usage, and assist in our marketing efforts.