ಕೇರಳದಲ್ಲಿ ಜಿಕಾ ವೈರಸ್ ಪ್ರಕರಣಗಳು ಇಂದು 14 ಕ್ಕೆ ಏರಿವೆ, ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿ (ಎನ್ಐವಿ) ಇನ್ನೂ 13 ಪ್ರಕರಣಗಳನ್ನು ಧೃಡಪಡಿಸಿರುವ ಹಿನ್ನಲೆಯಲ್ಲಿ ಈಗ ರಾಜ್ಯವು ಹೈಅಲರ್ಟ್ ನಲ್ಲಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಟ್ರೇಡ್ ಮಾರ್ಕ್ ಆಗಿರುವ KSRTC ಯನ್ನು ಇನ್ನೂ ಮುಂದೆ ಬಳಸುವಂತಿಲ್ಲ ಎಂದು ಕೇಂದ್ರದ ಟ್ರೇಡ್ ಮಾರ್ಕ್ ನೋಂದಣಿ ಕಚೇರಿ ಅಂತಿಮ ತೀರ್ಪನ್ನು ಪ್ರಕಟಿಸಿದ ಬೆನ್ನಲ್ಲೇ ಈಗ ಕೆ.ಎಸ್.ಆರ್.ಟಿ.ಸಿ ಇದು ಸತ್ಯಕ್ಕೆ ದೂರವಾದ ಸಂಗತಿಯಾಗಿದೆ ಎಂದು ಸ್ಪಷ್ಟಪಡಿಸಿದೆ.
ಪಂಚರಾಜ್ಯ ಚುನಾವಣಾ ಫಲಿತಾಂಶಕ್ಕಾಗಿ ಸಕಲ ರೀತಿಯಲ್ಲಿಯೂ ಸಜ್ಜಾಗಿರುವ ಚುನಾವಣಾ ಆಯೋಗವು ಮತಎಣಿಕೆ ಕೇಂದ್ರಗಳಲ್ಲಿ ಭಾರೀ ಬಿಗಿ ಭದ್ರತೆ ಕೈಗೊಂಡಿದೆ. ಅದಲ್ಲದೆ ಕೋವಿಡ್ -19 ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಕರೋನಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಕೂಡ ಕ್ರಮ ಕೈಗೊಂಡಿದೆ.
ಮೇ 2 ರಂದು ಅಸ್ಸಾಂ, ತಮಿಳುನಾಡು, ಪಶ್ಚಿಮ ಬಂಗಾಳ, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಯ ಫಲಿತಾಂಶಗಳು ಬರಲಿವೆ. ಚುನಾವಣಾ ಆಯೋಗವು ಭಾನುವಾರ ಬೆಳಿಗ್ಗೆ 8 ರಿಂದ ಮತಎಣಿಕೆ ಆರಂಭಿಸಲಿದೆ.
ಕಾಂಗ್ರೆಸ್ ಹಿರಿಯ ನಾಯಕ ಪಿ.ಸಿ.ಚಾಕೊ ಅವರು ಪಕ್ಷದಲ್ಲಿ"ಯಾವುದೇ ಪ್ರಜಾಪ್ರಭುತ್ವ ಉಳಿದಿಲ್ಲ.ಕೇರಳದಲ್ಲಿ ಯಾವುದೇ ಕಾಂಗ್ರೆಸ್ ಪಕ್ಷಗಳಿಲ್ಲ ಎಂದು ದೂರಿದ್ದಾರೆ.ಅವರ ಹಠಾತ್ ರಾಜೀನಾಮೆ ಏಪ್ರಿಲ್ 6 ರ ರಾಜ್ಯ ಚುನಾವಣೆಗೆ ಕೆಲವೇ ದಿನಗಳ ಮೊದಲು ಕೇರಳದಲ್ಲಿ ಕಾಂಗ್ರೆಸ್ಗೆ ದೊಡ್ಡ ಆಘಾತವಾಗಿದೆ.
ವಿದ್ಯುನ್ಮಾನವಾಗಿ ಹರಡುವ ಅಂಚೆ ಬ್ಯಾಲೆಟ್ ವ್ಯವಸ್ಥೆ (ETPBS) ಮೂಲಕ ಭಾರತದಿಂದ ಹೊರಗಡೆ ವಾಸಿಸುವ ಜನರು ಮತ ಚಲಾಯಿಸಲು ಸಾಧ್ಯವಿದೆಯೇ ಎಂದು ವರದಿಗಾರರು ಕೇಳಿದ ಪ್ರಶ್ನೆಗೆ ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ ಅವರು ಉತ್ತರಿಸಿದರು.
ಕೇರಳ ಹಾಗೂ ಮಹಾರಾಷ್ಟ್ರದಲ್ಲಿನ ಕೊರೊನಾ ಪ್ರಕರಣಗಳ ಹೆಚ್ಚಳಕ್ಕೆ ರೂಪಾಂತರಿ ವೈರಸ್ ಕಾರಣವಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ. ಈಗ ತೆಲಂಗಾಣದಲ್ಲಿಯೂ ಕೂಡ ಒಂದು ಪ್ರಕರಣ ಕಂಡು ಬಂದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.