ದೇಶಕ್ಕೆ ಸ್ವಾತಂತ್ರ್ಯ ಬಂದಾಗಿನಿಂದ ಮೋದಿ ಪ್ರಧಾನಿ ಆಗುವವರೆಗೂ ಇದ್ದ ದೇಶದ ಸಾಲ ಇದ್ದದ್ದು ಕೇವಲ 53 ಲಕ್ಷ ಕೋಟಿ, ಈ ಸಾಲವನ್ನು ಒಂಬತ್ತು ವರ್ಷಗಳಲ್ಲಿ 170 ಲಕ್ಷ ಕೋಟಿಗೆ ಏರಿಸಿದ್ದೇ ಮೋದಿಯವರ ಸಾಧನೆ- ಮುಖ್ಯಮಂತ್ರಿ ಸಿದ್ದರಾಮಯ್ಯ
HD Kumaraswamy on Dalit CM: ಈಗ ದಲಿತ ಮುಖ್ಯಮಂತ್ರಿ ಮಾಡಲು ಇದೇ ಸಕಾಲ, ದಲಿತರನ್ನೇ ಸಿಎಂ ಮಾಡಲಿ. ನುಡಿದಂತೆ ನಡೆಯುವ ಪಕ್ಷಕ್ಕೆ ಇದು ಅಸಾಧ್ಯವೇನಲ್ಲ ಅಲ್ಲವೇ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
Coffee Price Hike : ತರಕಾರಿ ದರ ಏರಿಕೆ ಬೆನ್ನಲ್ಲೇ ಒಂದೊಂದೇ ಬೆಲೆ ಏರಿಕೆಯ ಶಾಕ್ ಜನರಿಗೆ ಎದುರಾಗಿದೆ. ಇತ್ತೀಚಿನ ದಿನಗಳಲ್ಲಿ ಜನಸಾಮಾನ್ಯರು ಬದುಕೋದೇ ಕಷ್ಟವಾಗಿದೆ. ದಿನದಿಂದ ದಿನಕ್ಕೆ ಒಂದಿಲ್ಲೊಂದು ರೇಟ್ ಹೆಚ್ಚಾಗ್ತಿದೆ.
HD Kumaraswamy Slams CM Siddaramaiah: ರೈತನ ಬದುಕಿಗೆ ಗ್ಯಾರಂಟಿ ಕೊಡಿ ಹ್ಯಾಶ್ಟ್ಯಾಗ್ ಬಳಸಿ ಸೋಮವಾರ ಸರಣಿ ಟ್ವೀಟ್ ಮಾಡಿರುವ ಎಚ್ಡಿಕೆ, ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
HD Kumaraswamy Slams Siddaramaiah Govt: ನನ್ನ ಕಾಲದಲ್ಲಿ ನಾನು ಲಂಚ ಪಡೆದಿರುವುದು ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಸವಾಲ್ ಹಾಕಿದ್ದಾರೆ.
Congress Guarantee Schemes: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಟೀಕಿಸಿ ಸೋಮವಾರ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಗ್ಯಾರಂಟಿ ಜಾರಿಗೊಳಿಸದೇ ಕಾಂಗ್ರೆಸ್ ಸರ್ಕಾರ "ನಾಳೆ ಬಾ" ಎಂದು ಟೈಂ ಪಾಸ್ ಮಾಡುತ್ತಿದೆ’ ಎಂದು ಟೀಕಿಸಿದೆ.
BJP Vs Congress: ಮುಂಗಾರು ವಿಳಂಬವಾಗುತ್ತಿದೆ ಎಂಬ ಸೂಚನೆ ಸಿಕ್ಕಿದಾಗ ಕಾಂಗ್ರೆಸ್ ಸರ್ಕಾರ ಲೋಲುಪತೆಯಲ್ಲಿ ಮಲಗಿತ್ತು. ಮಳೆ ಕೊರತೆ ಉಂಟಾಗಿ ಬರದ ಸೂಚನೆ ಸಿಕ್ಕಾಗಲೂ #ATMSarkaraಕ್ಕೆ ಇದ್ದಿದ್ದು ಕಲೆಕ್ಷನ್ ಒಂದೇ ಚಿಂತೆ ಎಂದು ಬಿಜೆಪಿ ಆರೋಪಿಸಿದೆ
PTCL Act: ಪ್ರಸ್ತುತ ನಡೆಯುತ್ತಿರುವ ವಿಧಾನ ಮಂಡಲ ಅಧಿವೇಶನದಲ್ಲಿಯೇ ಕಾಯ್ದೆ ತಿದ್ದುಪಡಿ ಮಾಡುವ ಉದ್ದೇಶದಿಂದ ಸಮುದಾಯದ ಮುಖಂಡರ ಅಭಿಪ್ರಾಯ ಪಡೆಯಲು ಇಂದು ಸಭೆ ಕರೆಯಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.
Basavaraj Bommai: ಪ್ರಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವುದು ನಮ್ಮ ವರಿಷ್ಠರಿಗೆ ಬಿಟ್ಟಿದ್ದು. ನಮ್ಮ ಪಕ್ಷದ ವರಿಷ್ಠರು ಮತ್ತು ದೇವೇಗೌಡ್ರ ನಡುವೆ ಮಾತುಕತೆ ನಡೆದಿದೆ.
ʻಕೈʼ ಸರ್ಕಾರದ ನಾಲ್ಕನೇ ಗ್ಯಾರಂಟಿ ಜಾರಿಗೆ ಮೂರೇ ದಿನ ಬಾಕಿ ʻಗೃಹಲಕ್ಷ್ಮಿʼ ಯೋಜನೆಗೆ ಅಂತೂ ಇಂತೂ ಡೇಟ್ ಫಿಕ್ಸ್..! ಜುಲೈ 19ಕ್ಕೆ ಉದ್ಘಾಟನೆ, ಜು. 20ರಿಂದ ನೋಂದಣಿ ಆರಂಭ ಯೋಜನೆ ಜಾರಿಯಾದ ಮರುದಿನವೇ ನೋಂದಣಿ ಆರಂಭ ಬಳಿಕ ಫಲಾನುಭವಿಗಳ ಅಕೌಂಟ್ಗೆ 2 ಸಾವಿರ ರೂ. ದುಡ್ಡು
Congress Guarantee Schemes: ರಾಜ್ಯದ #ATMSarkaraದ ಆಡಳಿತದಲ್ಲಿ ಜನತೆ ಹೊಟ್ಟೆ ತುಂಬಾ ಒಂದೊಪ್ಪತ್ತಿನ ಊಟ ಮಾಡಲು ಎರೆಡೆರಡು ಬಾರಿ ಯೋಚಿಸುವಂತಾಗಿದೆ. ತರಕಾರಿ, ಹಾಲು & ದಿನಸಿ ಪದಾರ್ಥಗಳ ಬೆಲೆ ಕಾಂಗ್ರೆಸ್ ಸರ್ಕಾರದಡಿ ಏರಿದೆ, ಇನ್ನೂ ಏರಲಿದೆ!
Basavaraj Bommaiah : ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಣಿಸುವ ಏಕೈಕ ಉದ್ದೇಶದಿಂದ ಪ್ರತಿಪಕ್ಷಗಳು ಒಂದಾಗುತ್ತಿವೆ. ಪ್ರತಿಕ್ಷಗಳ ಸಭೆಯಿಂದ ಯಾವುದೇ ರಾಜಕೀಯ ಲಾಭವಾಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
CM Siddaramaiah: ವಿಧಾನ ಪರಿಷತ್ ನಲ್ಲಿಂದು ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಉತ್ತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪ್ರಭಾವ ಹೇಗೆ ಮಂಕಾಗುತ್ತಿದೆ, ಬಿಜೆಪಿ ಹೇಗೆ ಜನರಿಂದ ದೂರವಾಗುತ್ತಿದೆ ಎನ್ನುವುದನ್ನು ಎಳೆ ಎಳೆಯಾಗಿ ವಿವರಿಸಿದರು.
ಸಿಎಂ ಸಿದ್ದರಾಮಯ್ಯ ತಮ್ಮ ಇಲಾಖೆಯಲ್ಲಿ ಭ್ರಷ್ಟಾಚಾರ ಆಗಿದೆ ಅಂತಾ ನಾವು ಹೇಳಿಲ್ಲ. ಅವರ ಇಲಾಖೆಯಲ್ಲಿ ಆಗಿಲ್ಲ ಅಂತಾ ಹೇಳುತ್ತಿದ್ದಾರೆ. ಬೇರೆ ಕಡೆ ಆಗಿರಬಹುದು ಎನ್ನುವ ಮಾತು ಆಡುತ್ತಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಬೆಂಗಳೂರಿನಲ್ಲಿ ಹಳೆ ದ್ವೇಷದ ಹಿನ್ನೆಲೆ ಮಂಗಳವಾರ(ಜುಲೈ 11) ಒಂದೇ ದಿನ ಐವರನ್ನು ಹತ್ಯೆ ಮಾಡಲಾಗಿತ್ತು. ಹೀಗಾಗಿ ಸಿಲಿಕಾನ್ ಸಿಟಿಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆಯೇ ಎಂಬ ಪ್ರಶ್ನೆ ಮೂಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.