Winter Food: ಚಳಿಗಾಲದಲ್ಲಿ ಕೆಲವು ತರಕಾರಿಗಳನ್ನು ತಿನ್ನುವುದರಿಂದ ನೀವು ಫಿಟ್ ಮತ್ತು ಆರೋಗ್ಯಕರವಾಗಿರುತ್ತೀರಿ. ಈ ತರಕಾರಿಗಳನ್ನು ತಿನ್ನುವುದರಿಂದ ವಾತದ ಸಮಸ್ಯೆಯಿನ್ದಲೋಒ ಪರಿಹಾರ ಪಡೆಯಬಹುದು.
Sweet potatoes side-effects: ಸಿಹಿ ಗೆಣಸು ಎಲ್ಲರಿಗೂ ಸುರಕ್ಷಿತವಾಗಿದ್ದರೂ, ವಿಟಮಿನ್ ಎ ಇರುವ ಕಾರಣ ಕೆಲವು ಜನರು ಅದನ್ನು ಸೇವಿಸುವಾಗ ಸ್ವಲ್ಪ ಹೆಚ್ಚಿನ ಗಮನವನ್ನು ನೀಡಬೇಕಾಗಬಹುದು.
ಬದನೆಕಾಯಿಯ ಸೇವನೆಯು ಆರೋಗ್ಯಕ್ಕೆ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಆದರೆ ಕೆಲವು ಆರೋಗ್ಯ ಸಮಸ್ಯೆಗಳಿದ್ದರೆ, ನೀವು ಬದನೆ ಸೇವನೆಯನ್ನು ತಪ್ಪಿಸಬೇಕು. ಈ ಆರೋಗ್ಯ ಸಮಸ್ಯೆಗಳಲ್ಲಿ ನೀವು ಬದನೆಕಾಯಿಯನ್ನು ಸೇವಿಸಿದರೆ, ನಿಮ್ಮ ಸಮಸ್ಯೆ ಹೆಚ್ಚಾಗಬಹುದು.
Health Tips - ತರಕಾರಿಗಳ (Vegetables) ಸೇವನೆ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ವಿಶೇಷವಾಗಿ ಹಸಿರು ತರಕಾರಿಗಳು. ಇವು ಹಲವು ರೀತಿಯ ಪೋಷಕಾಂಶಗಳನ್ನು ಹೊಂದಿರುತ್ತವೆ, ಅವು ನಮ್ಮ ದೇಹಕ್ಕೆ ಹಲವು ಬಗೆಯ ಪ್ರಯೋಜನಗಳನ್ನು ನೀಡುತ್ತದೆ.
ಮನೆಯಿಂದ ಕೆಲಸ ಮಾಡುತ್ತಿರುವ ಅನೇಕರು ತಮ್ಮ ದೈನಂದಿನ ಜೀವನದಲ್ಲಿ ಹೆಚ್ಚಿದ ಇಂಧನ ಬೆಲೆಗಳ ಪರಿಣಾಮವನ್ನು ಅರಿತುಕೊಂಡಿಲ್ಲ. ಆದಾಗ್ಯೂ, ಹೆಚ್ಚಿದ ಇಂಧನ ಬೆಲೆಗಳಿಂದ ಉಂಟಾಗುವ ಹಣದುಬ್ಬರವನ್ನು ನಿರ್ಲಕ್ಷಿಸುವುದು ಕಷ್ಟ, ಅದರಲ್ಲೂ ವಿಶೇಷವಾಗಿ ದೈನಂದಿನ ಅಗತ್ಯವಿರುವ ವಸ್ತುಗಳಾದ ಹಾಲು, ತೈಲ ಮತ್ತು ದ್ವಿದಳ ಧಾನ್ಯಗಳ ಬೆಲೆ ಏರಿಕೆ ಆಗಿ ಸಾಮಾನ್ಯ ಜನರ ಜೇಬಿಗೆ ಕತ್ತರಿ ಬೀಳುತ್ತಿದೆ.
ಬೇಯಿಸಿದ ತರಕಾರಿ ಖಂಡಿತಾ ಆರೋಗ್ಯಕ್ಕೆ ಹಿತಕರ. ಆದರೆ, ಕೆಲವೊಂದು ತರಕಾರಿಗಳನ್ನು ಹಸಿ ಹಸಿ ತಿಂದು ಮುಗಿಸಬೇಕು. ಯಾಕೆ ಗೊತ್ತಾ. ಹಸಿ ತಿನ್ನುವುದರಿಂದ ಕೆಲವೊಂದು ವಿಶೇಷ ಪೋಷಕಾಂಶಗಳು ಸಿಗುತ್ತವೆ. ತರಕಾರಿಗಳನ್ನು ಬೇಯಿಸಿ, ತಿನ್ನಬೇಕೆಂದೇನೂ ಇಲ್ಲ. ಕೆಲವು ತರಕಾರಿಗಳನ್ನು ಹಸಿ ಹಸಿ ತಿಂದರೆ ಅದರಲ್ಲಿ ಪೋಷಕಾಂಶಗಳು ಬೇಕಾದಷ್ಟು ಸಿಗುತ್ತದೆ.
ನಾವಿಂದು ಫ್ರಿಜ್ ನಲ್ಲಿ ಇಡದೇ ಟೊಮ್ಯಾಟೋ (Tomato), ಪುದಿನ ಮತ್ತು ಕೊತ್ತಂಬರಿಸೊಪ್ಪಿನ ತಾಜಾತನ ಉಳಿಸುವುದು ಹೇಗೆ (how to keep coriander fresh). ಅದು ಬಹಳ ಹೊತ್ತು ಹಾಳಾಗದಂತೆ ಉಳಿಸುವುದು ಹೇಗೆ ಎಂಬುದರ ಬಗ್ಗೆ ಹೇಳುತ್ತೇವೆ.
ಅಧ್ಯಯನದ ಪ್ರಕಾರ 8600 ಜನರಿಗೆ ದಿನವು 470 ಗ್ರಾಂ ಹಣ್ಣು ತರಕಾರಿ ನೀಡಲಾಗಿತ್ತು. ಅವರ ಸ್ಟ್ರೆಸ್ ಪ್ರಮಾಣ ಶೇ. 10 ರಷ್ಟು ಕಡಿಮೆ ಆಗಿತ್ತು ಎಂದು ಹೇಳುತ್ತಾರೆ ಸಂಶೋಧನಾ ವಿದ್ಯಾರ್ಥಿ ಸಿಮೆನ್.
ಸಾಮಾನ್ಯವಾಗಿ ತರಕಾರಿಗಳು ಮತ್ತು ಹಣ್ಣುಗಳ ಸಿಪ್ಪೆ ತೆಗೆದ ನಂತರ ಅವುಗಳನ್ನು ಬಿಸಾಡುತ್ತೇವೆ. ಆದರೆ ಕೆಲವು ಹಣ್ಣುಗಳು ಮತ್ತು ತರಕಾರಿಗಳ ಸಿಪ್ಪೆಗಳು ನಮ್ಮ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ನಿಮಗೆ ತಿಳಿದಿದೆಯೇ?
ಎಲೆಕೋಸು, ಗಡ್ಡೆಕೋಸು ಸೇವನೆಯು ಆರೋಗ್ಯದ ದೃಷ್ಟಿಯಿಂದ ಬಹಳ ಒಳ್ಳೆಯದು. ಆದರೆ ಇವುಗಳನ್ನು ಅತಿಯಾಗಿ ಸೇವಿಸುವುದರಿಂದ ನಿಮ್ಮ ತೂಕವನ್ನು ಹೆಚ್ಚಿಸುತ್ತದೆ. ಎಲೆಕೋಸು ಆಮ್ಲೀಯತೆಯ ಸಮಸ್ಯೆಯನ್ನು ಹೆಚ್ಚಿಸುತ್ತದೆ.
ರೈತರು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಆ ಕುರಿತು ಸರ್ಕಾರದ ಗಮನ ಸೆಳೆಯಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ಕರೆದಿದ್ದ ವಿರೋಧ ಪಕ್ಷದ ಮುಖಂಡರು ಹಾಗೂ ರೈತ ಸಂಘಟನೆಗಳ ಪ್ರಮುಖರ ಸಭೆಯಲ್ಲಿ ಮಾತನಾಡಿದ ಅವರು, ಖರೀದಿ ಮಾಡುವ ಹಣ್ಣು, ತರಕಾರಿಗಳನ್ನು ಸರ್ಕಾರ ಬಡವರಿಗೆ ಉಚಿತವಾಗಿ ನೀಡಬೇಕು ಎಂದು ಆಗ್ರಹಿಸಿದರು.
ಏರ್ ಇಂಡಿಯಾ ಎಕ್ಸ್ ಪ್ರೆಸ್ ನವರು ಮೊದಲು ತಿಂಗಳವರೆಗೆ ಕ್ರೆಡಿಟ್ ನೀಡಿ ಹಣ್ಣು ತರಕಾರಿ ರಫ್ತು ಮಾಡ್ತಿದ್ರು. ಈಗ ಕ್ರೆಡಿಟ್ ನೀಡುತ್ತಿಲ್ಲ. ಜೊತೆಗೆ ದರ ಕೂಡ ಏರಿಕೆ ಮಾಡಿದ್ದಾರೆ. ಇದರಿಂದ ರಾಜ್ಯದ ಹಣ್ಣು, ತರಕಾರಿ ರಫ್ತು ಕಠಿಣವಾಗಿದೆ ಎಂದು ರಫ್ತುದಾರರು ಮಾಹಿತಿ ನೀಡಿದ್ದಾರೆ.
ರಾಜ್ಯದ ಎಲ್ಲಾ ಎಪಿಎಂಸಿ ಮಾರುಕಟ್ಟೆಯಲ್ಲಿ ಕಡ್ಡಾಯವಾಗಿ ಸ್ವಚ್ಛತೆ ಮತ್ತು ನೈರ್ಮಲ್ಯಕ್ಕೆ ಆದ್ಯತೆ ನೀಡಿ ಸಮಾಜಿಕ ಅಂತರವನ್ನು ಕಾಯ್ದುಕೊಳ್ಳುವಂತೆ ಮನದಟ್ಟು ಮಾಡಬೇಕು. ಮಾರುಕಟ್ಟೆಗೆ ಬರುವಂತಹ ಎಲ್ಲಾ ರೈತರಿಗೆ ಹಾಗೂ ವರ್ತಕರಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು, ತಿಂಡಿ, ಊಟ ಸೌಲಭ್ಯ ಸಿಗಬೇಕು ಎಂದು ಸಚಿವ ಎಸ್. ಟಿ. ಸೋಮಶೇಖರ್ ಸೂಚಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.