ನೀಲಗಿರಿ ಶ್ರೇಣಿಯ ಸಂರಕ್ಷಿತ ಪ್ರದೇಶ ವ್ಯಾಪ್ತಿಯಲ್ಲಿ ಆನೆಗಳ ನಿರಂತರ ಸಂಚಾರ ಮತ್ತು ಮಾನವ- ಆನೆಗಳ ಸಂಘರ್ಷದ ಹಿನ್ನೆಲೆಯಲ್ಲಿ, ಕರ್ನಾಟಕ, ಕೇರಳ ಮತ್ತು ತಮಿಳುನಾಡು ರಾಜ್ಯಗಳು ಅಂತಾರಾಜ್ಯ ಸಮನ್ವಯ ಸಮಿತಿಯನ್ನು (ಐಸಿಸಿ) ರಚಿಸಿವೆ.
ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಭಾನುವಾರ ಅಜೆರ್ಬೈಜಾನ್ ಪ್ರಾಂತ್ಯದ ಗಡಿ ಬೆಟ್ಟಗಳಲ್ಲಿ ಪತನಗೊಂಡಿದ್ದರಿಂದಾಗಿ ಅಧ್ಯಕ್ಷ ಇಬ್ರಾಹಿಂ ರೈಸಿ ಸೇರಿದಂತೆ ವಿದೇಶಾಂಗ ಸಚಿವ ಅಮೀರ್ ಅಬ್ದುಲ್ಲಾಹಿಯಾನ್ ಮತ್ತು ಕೆಲವು ಹಿರಿಯ ಅಧಿಕಾರಿಗಳು ಹೆಲಿಕಾಪ್ಟರ್ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
Chhattisgarh: ಈ ಘಟನೆಯಲ್ಲಿ ಎಂಟು ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರದೇಶದ ಭೂಪ್ರದೇಶವು ಬೆಟ್ಟಗಳಿಂದ ಕೂಡಿದೆ ಎಂದು ಹೇಳಲಾಗುತ್ತದೆ. ಘಟನಾ ಸ್ಥಳಕ್ಕೆ ಪೊಲೀಸರ ತಂಡ ಆಗಮಿಸಿದ್ದು, ಅಪಘಾತದ ಹಿಂದಿನ ಕಾರಣವನ್ನು ತನಿಖೆ ನಡೆಸುತ್ತಿದೆ.
ಇಂದು ಐದನೇ ಹಂತದ ಲೋಕಸಭೆ ಚುನಾವಣೆ
8 ರಾಜ್ಯಗಳ 49 ಲೋಕಸಭೆ ಸ್ಥಾನಗಳಿಗೆ ಮತದಾನ
ಬಿಹಾರ-5, ಜಾರ್ಖಂಡ್-3, ಮಹಾರಾಷ್ಟ್ರ-13
ಒಡಿಶಾ-5, ಉತ್ತರ ಪ್ರದೇಶ-14, ಪಶ್ಚಿಮ ಬಂಗಾಳ-7
ಜಮ್ಮು-ಕಾಶ್ಮೀರ, ಲಡಾಖ್ನಲ್ಲಿ 1 ಸ್ಥಾನಕ್ಕೆ ಮತದಾನ
695 ಅಭ್ಯರ್ಥಿಗಳ ಕಣದಲ್ಲಿ ಜೂನ್ 4ಕ್ಕೆ ಫಲಿತಾಂಶ
Lok Sabha Election 2024: ಲೋಕಸಭಾ ಚುನಾವಣೆಗೆ ಇಂದು ಐದನೇ ಹಂತದ ಮತದಾನ ನಡೆಯಲಿದೆ. ಇಂದು 49 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಒಟ್ಟು 695 ಅಭ್ಯರ್ಥಿಗಳು ತಮ್ಮ ಅದೃಷ್ಟವನ್ನು ಪರೀಕ್ಷಿಸುತ್ತಿದ್ದಾರೆ.
ಇತ್ತೀಚಿನ ವೀಡಿಯೋ ಸಂದೇಶದಲ್ಲಿ ಸೋನಿಯಾ ಗಾಂಧಿ ಅವರು ದೇಶದಲ್ಲಿ ಮಹಿಳೆಯರು ಕಷ್ಟಗಳನ್ನು ಎದುರಿಸುತ್ತಿದ್ದಾರೆ ಮತ್ತು ಅವರನ್ನು ಬೆಂಬಲಿಸುವ ಗುರಿಯನ್ನು 'ಮಹಾಲಕ್ಷ್ಮಿ' ಯೋಜನೆ ಹೊಂದಿದೆ ಎಂದು ಉಲ್ಲೇಖಿಸಿದ್ದಾರೆ. ಈ ಯೋಜನೆಯು ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳ ಮಹಿಳೆಯರನ್ನು ಗುರುತಿಸುತ್ತದೆ ಮತ್ತು ಅವರಿಗೆ ಮಾಸಿಕ 8,500 ರೂ ಗಳಂತೆ ಒಟ್ಟು 1 ಲಕ್ಷ ರೂ.ನೀಡಲಿದೆ ಎನ್ನಲಾಗಿದೆ
IT Raid in Uttar Pradesh: ಕೆಲವು ದಿನಗಳ ಹಿಂದಷ್ಟೇ ಜಾರ್ಖಂಡ್ನ ಗ್ರಾಮೀಣಾಭಿವೃದ್ಧಿ ಸಚಿವ, ಕಾಂಗ್ರೆಸ್ ಮುಖಂಡ ಅಲಂಗೀರ್ ಆಲಂ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ ಮನೆಯ ಮೇಲೆ ದಾಳಿ ನಡೆಸಿದ್ದು, ದಾಖಲೆ ಇಲ್ಲದ 25 ಕೋಟಿ ರೂ.ಗಿಂತ ಅಧಿಕ ಹಣವನ್ನು ವಶಕ್ಕೆ ಪಡೆಯಲಾಗಿತ್ತು.
Daily GK Quiz: For You: ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.
ಹರಿಯಾಣದ ನುಹ್ ಜಿಲ್ಲೆಯ ತೌರು ಬಳಿ ಶನಿವಾರ ನಸುಕಿನಲ್ಲಿ ಚಲಿಸುತ್ತಿದ್ದ ಬಸ್ಗೆ ಬೆಂಕಿ ಹೊತ್ತಿಕೊಂಡು 10 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಘಟನೆಯಲ್ಲಿ 20 ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
Daily GK Quiz: For You: ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.
Air India : ದೆಹಲಿಗೆ ಹೊರಟಿದ್ದ 180 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನವು ಪುಣೆ ವಿಮಾನ ನಿಲ್ದಾಣದ ರನ್ವೇ ಕಡೆಗೆ ಟ್ಯಾಕ್ಸಿ ನಡೆಸುತ್ತಿದ್ದಾಗ ಟಗ್ ಟ್ರಾಕ್ಟರ್ಗೆ ಡಿಕ್ಕಿಯಾಗುವುದನ್ನು ಸ್ವಲ್ಪದರಲ್ಲೇ ತಪ್ಪಿಸಿರುವ ಘಟನೆ ನಡೆದಿದೆ ಎಂದು ವಿಮಾನಯಾನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Daily GK Quiz: For You: ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.
JEE Advanced 2024 Admit Card: JEE ಅಡ್ವಾನ್ಸ್ಡ್ ಪ್ರವೇಶ ಕಾರ್ಡ್ಗಳನ್ನು ಮೇ 26 ರವರೆಗೆ ಆನ್ಲೈನ್ನಲ್ಲಿ ಲಭ್ಯವಿದ್ದು, ಡೌನ್ಲೋಡ್ ಮಾಡಿಕೊಳ್ಳಬಹುದು. ಮೇ 26 ರಂದು IIT ಮದ್ರಾಸ್ JEE ಅಡ್ವಾನ್ಸ್ಡ್ 2024 ಪರೀಕ್ಷೆಯನ್ನು ಆನ್ಲೈನ್ನಲ್ಲಿ ನಡೆಸುತ್ತದೆ.
Chardham : ಉತ್ತರಖಂಡದ ಚಾರ್ ಧಾಮ್ ಯಾತ್ರೆಯು ಕಳೆದ ವಾರ ಪ್ರಾರಂಭವಾದಾಗಿನಿಂದ ಯಾತ್ರಿಕರ ನೂಕುನುಗ್ಗಲು ಕಂಡುಬಂದಿದೆ. ಈ ಕಾರಣದಿಂದ ಉತ್ತರಾಖಂಡ ಸರ್ಕಾರ ಈ ನಿರ್ಧಾರ ಕೈಗೊಂಡಿದ್ದು, ಮೇ 31ರವರೆಗೆ VIP ದರ್ಶನಕೆ ಅವಕಾಶವಿಲ್ಲ ಹಾಗೂ ವಿಡಿಯೋಗ್ರಫಿ ನಿಷೇಧಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.