ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯನವರು, ಅಮೋಘ ಸಾಧನೆ ಮಾಡಿದ ಈ ವಿದ್ಯಾರ್ಥಿಗಳ ಮುಂದಿನ ವಿಧ್ಯಾಭ್ಯಾಸಕ್ಕೆ ಅನುಕೂಲವಾಗಲಿ ಎಂದು ಅಂಕಿತಾಗೆ 5 ಲಕ್ಷ ರೂ. ಹಾಗೂ ನವನೀತ್ಗೆ 3 ಲಕ್ಷ ರೂ.ಗಳ ನೆರವನ್ನು ನೀಡುತ್ತಿರುವುದಾಗಿ ತಿಳಿಸಿದ್ದಾರೆ.
ಜೆಡಿಎಸ್ ಶಾಸಕ ಎಚ್ಡಿ ರೇವಣ್ಣ ಇಂದು ಜೈಲಿನಿಂದ ರಿಲೀಸ್
ರೇವಣ್ಣ ಬಿಡುಗಡೆ ಹಿನ್ನೆಲೆ ಪರಪ್ಪನ ಅಗ್ರಹಾರ ಬಳಿ ಭದ್ರತೆ
ಜೈಲಿನ ಮುಖ್ಯ ರಸ್ತೆಯನ್ನೇ ಬಂದ್ ಮಾಡಿದ ಪೊಲೀಸರು
ಮುಖ್ಯ ರಸ್ತೆಗೆ ಬ್ಯಾರಿಕೆಡ್ ಹಾಕಿ ವಾಹನ ಸಂಚಾರಕ್ಕೆ ಬ್ರೇಕ್
11 ದಿನದ ಬಂಧನದ ಬಳಿಕ ಮಾಜಿ ಸಚಿವ ರೇವಣ್ಣಗೆ ಜಾಮೀನು
ಬೆಂಬಲಿಗರನ್ನು ತಡೆಯಲು ಜೈಲಿನ ಬಳಿ ಬಿಗಿಬಂದೋಬಸ್ತ್
ಪರಪ್ಪನ ಅಗ್ರಹಾರ ಜೈಲಿನ ರಸ್ತೆಯಲ್ಲಿ ಡಿಸಿಪಿ ನೇತೃತ್ವದಲ್ಲಿ ಬಿಗಿ ಭದ್ರತೆ
ಸುಮಾರು 3 ಗಂಟೆ ವೇಳೆಗೆ ರೇವಣ್ಣ ಬಿಡುಗಡೆ ಸಾಧ್ಯತೆ
ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆಗೆ ಜನ ತತ್ತರ!
ಮಿಡ್ ನೈಟ್ ಸುರಿದ ಮಳೆಗೆ ಮನೆಯಿಡೀ ಜಲಮಯ!
ಮನೆಗೆ ನುಗ್ಗಿದ ನೀರು, ನೀರು ಹೊರ ಹಾಕಲು ಪರದಾಟ
ಬೆಂಗಳೂರಿನ ಚಾಮರಾಜಪೇಟೆ ಗುಡ್ಡದಹಳ್ಳಿಯಲ್ಲಿ ಘಟನೆ
ಲೋಕಸಭಾ 2ನೇ ಹಂತದ ಚುನಾವಣೆ ಮುಕ್ತಾಯ ಹಿನ್ನೆಲೆ
ಚುನಾವಣೆ ಮುಗಿಯುತ್ತಿದ್ದಂತೆ ಲೋಕ ಗೆಲುವಿನ ಲೆಕ್ಕಾಚಾರ
ಚಹಾ ಹೊಟೆಲ್ನಲ್ಲಿ ಹಿರಿಯ ಜೀವಿಗಳ ಗೆಲುವಿನ ಜಿದ್ದಾ ಜಿದ್ದಿ
ಕಾಂಗ್ರೆಸ್ ಅಭ್ಯರ್ಥಿ , ಬಿಜೆಪಿ ಅಭ್ಯರ್ಥಿ ಗೆಲುವಿಗಾಗಿ ಚಹಾ ಬೆಟ್ಟಿಂಗ್
10 ಪ್ಲೇಟ್ ಬಜ್ಜಿ, ಹತ್ತು ಚಹಾ ಬೆಟ್ಟಿಂಗ್ ಕಟ್ಟಿದ ಸ್ನೇಹಿತರು
ಕೃಷಿ ಚಟುವಟಿಕೆಗಳಲ್ಲಿ ಭೂಮಿ ಸಿದ್ದಪಡಿಸುವಿಕೆ ಬಹು ಮುಖ್ಯ ಸಾಗುವಳಿ ಕ್ರಮ. ಇದರ ಮೊದಲ ಹಂತ ಬೇಸಿಗೆ ಉಳುಮೆ ಅಥವಾ ಮಾಗಿ ಉಳುಮೆ.ರೈತ ಬಾಂಧವರು ಮೇ ತಿಂಗಳಿನಲ್ಲಿ ಎಂ.ಬಿ ನೇಗಿಲಿನಿಂದ ಹೊಲವನ್ನು ಉಳುಮೆ ಮಾಡಬೇಕು. ಇದರಿಂದ ಮಣ್ಣು ಸಡಿಲಗೊಂಡು ಕೆಳಗಡೆ ಇರುವಂತಹ ಸಮೃದ್ಧವಾದ ಪೋಷಕಾಂಶಯುಕ್ತ ಮಣ್ಣು ಮೇಲ್ಬಾಗಕ್ಕೆ ಬರುತ್ತದೆ.
ಸಣ್ಣ ಮಳೆ ಬಂದರೂ ಎದುರಾಗುವ ಪವರ್ ಕಟ್ ಸಮಸ್ಯೆಯಿಂದ ಬೇಸತ್ತಿರುವ ಸಾರ್ವಜನಿಕರು ಕರೆಂಟ್ ಇಲ್ದೆ ಆಕ್ರೋಶಗೊಂಡು ಕಾರವಾರ ರೋಡ್ ಬಂದ್ (Karwar Road Bandh) ಮಾಡಿ ವಿದ್ಯುತ್ ಸರಬರಾಜು ಕಚೇರಿಗೆ ಮುತ್ತಿಗೆ ಹಾಕಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
D K Shivakumar : ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿರುವ ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕಿನ ಅಂಕಿತಾಗೆ ₹ 5 ಲಕ್ಷ ಮತ್ತು ಮೂರನೇ ಸ್ಥಾನ ಗಳಿಸಿರುವ ಮಂಡ್ಯದ ನವನೀತ್ಗೆ ₹ 2 ಲಕ್ಷ ಪ್ರೋತ್ಸಾಹಧನ ನೀಡಿ ಉಪ ಮುಖ್ಯಮಂತ್ರಿ ನೀಡಿ ಗೌರವಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.