ಗಜಕೇಸರಿ ಯೋಗದಿಂದ ಈ ಜನ್ಮರಾಶಿಗೆ ರಾಜವೈಭೋಗ: ಇವರಿಗಿನ್ನಿಲ್ಲ ಸೋಲಿನ ಚಿಂತೆ, ಸಾಲು ಸಾಲು ಯಶಸ್ಸಿನದ್ದೇ ಆಟ!

Vasanth Panchami Gajakesari Yog 2024: ವರ್ಷಗಳ ನಂತರ ಇಂದು ಅದ್ಭುತ ರಾಜಯೋಗ ಸೃಷ್ಟಿಯಾಗಲಿದೆ. ಇದರ ಜೊತೆ ಇಂದು ವಸಂತ ಪಂಚಮಿಯೂ ಆಗಮಿಸಿದೆ. ಈ ದಿನ, ಗ್ರಹಗಳು ಮತ್ತು ನಕ್ಷತ್ರಗಳ ಮಂಗಳಕರ ಸ್ಥಾನವು ಕೆಲವು ರಾಶಿಗಳಿಗೆ ವಿಶೇಷ ಸವಲತ್ತುಗಳನ್ನು ನೀಡಲಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /6

ವಸಂತ ಪಂಚಮಿಯಂದು ರೇವತಿಯೊಂದಿಗೆ ಅಶ್ವಿನಿ ನಕ್ಷತ್ರದ ಕಾಕತಾಳೀಯವಿದೆ. ಇದಲ್ಲದೇ ಶುಭ, ರವಿ ಯೋಗ, ಶುಕ್ರ-ಕುಜ-ಬುಧಗಳ ಸಂಯೋಗದಿಂದ ತ್ರಿಗ್ರಾಹಿ ಯೋಗವು ರೂಪುಗೊಳ್ಳುತ್ತದೆ. ಅಷ್ಟೇ ಅಲ್ಲದೆ, ವಸಂತ ಪಂಚಮಿಯ ದಿನದಂದು ಸಂಪತ್ತು ತರುವ ಗಜಕೇಸರಿ ರಾಜಯೋಗವೂ ರೂಪುಗೊಳ್ಳುತ್ತಿದೆ.

2 /6

ಮೇಷ ರಾಶಿಯಲ್ಲಿ ಚಂದ್ರ ಮತ್ತು ಗುರುಗಳ ಸಂಯೋಗದಿಂದ ಗಜಕೇಸರಿ ಯೋಗವು ರೂಪುಗೊಳ್ಳುತ್ತಿದೆ.  ಈ ಮಹಾ ಕಾಕತಾಳೀಯ ಸಂಭವಿಸುವುದರಿಂದ ಕೆಲ ರಾಶಿಯವರಿಗೆ ವಿಶೇಷ ಲಾಭ ದೊರೆಯಲಿದೆ.

3 /6

ಮೇಷ ರಾಶಿ: ವಸಂತ್ ಪಂಚಮಿಯ ದಿನ ರೂಪುಗೊಂಡ ಗಜಕೇಸರಿ ರಾಜಯೋಗವು ಮೇಷ ರಾಶಿಯವರಿಗೆ ಅನೇಕ ಅವಕಾಶಗಳನ್ನು ನೀಡಲಿದೆ. ಈ ದೈವಿಕ ಯೋಗದ ಪ್ರಭಾವದಿಂದಾಗಿ ವೃತ್ತಿಜೀವನವು ವರ್ಧಿಸುತ್ತದೆ. ಉದ್ಯೋಗದಲ್ಲಿ ಬಡ್ತಿಯೊಂದಿಗೆ, ಹಣ ಮತ್ತು ಸ್ಥಾನ ಎರಡೂ ಹೆಚ್ಚಾಗುತ್ತದೆ. ಪೋಷಕರ ಬೆಂಬಲವು ಮನೆಯಲ್ಲಿ ಸಂತೋಷವನ್ನು ತರುತ್ತದೆ.

4 /6

ಮಿಥುನ ರಾಶಿ: ಈ ರಾಶಿಯ ಹನ್ನೊಂದನೇ ಮನೆಯಲ್ಲಿ ಗಜಕೇಸರಿ ಯೋಗವು ರೂಪುಗೊಳ್ಳುತ್ತಿದೆ. ಹೀಗಾಗಿ ಇವರಿಗೆ ಇನ್ಮುಂದೆ ಹಣಕಾಸಿನ ಸಮಸ್ಯೆ ಕಾಡುವುದಿಲ್ಲ. ವೃತ್ತಿ ಕ್ಷೇತ್ರದಲ್ಲಿ ಅಪಾರ ಯಶಸ್ಸು ಮತ್ತು ಆರ್ಥಿಕ ಲಾಭವನ್ನು ಸಹ ಪಡೆಯಬಹುದು. ವೈವಾಹಿಕ ಜೀವನ ಉತ್ತಮವಾಗಿರುತ್ತದೆ. ಪ್ರಯೋಜನಗಳನ್ನು ಪಡೆಯುವ ಸಂಪೂರ್ಣ ಅವಕಾಶಗಳಿವೆ.

5 /6

ಧನು ರಾಶಿ: ಈ ರಾಶಿಯ ಐದನೇ ಮನೆಯಲ್ಲಿ ಗಜಕೇಸರಿ ರಾಜಯೋಗ ರಚನೆಯಾಗುತ್ತಿದೆ. ಹೀಗಾಗಿ ಈ ಜನರ ಆರ್ಥಿಕ ಸ್ಥಿತಿಯು ಕ್ರಮೇಣ ಸುಧಾರಿಸಬಹುದು. ಕೌಟುಂಬಿಕ ಸಮಸ್ಯೆಗಳು ಸಹ ಕೊನೆಗೊಳ್ಳಲಿದೆ. ಈ ಜನರು ಅದೃಷ್ಟದ ಬೆಂಬಲವನ್ನು ಪಡೆಯುತ್ತಾರೆ.

6 /6

ಸೂಚನೆ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ