Bangladesh PM Sheikh Hasina: ಬಾಂಗ್ಲಾದೇಶದ ಜನರು ಪಶ್ಚಿಮ ಬಂಗಾಳದ ಜನರೊಂದಿಗೆ ಭಾವನಾತ್ಮಕ ಸಂಪರ್ಕವನ್ನು ಹೊಂದಿದ್ದಾರೆ ಎಂದು ಶೇಖ್ ಹಸೀನಾ ಹೇಳಿದರು. ಭಾಷೆ, ಸಂಸ್ಕೃತಿ ಮತ್ತು ಸೈದ್ಧಾಂತಿಕ ಸಾಮ್ಯತೆಗಳು ಎರಡು ಬಂಗಾಳಗಳ ನಡುವಿನ ಪ್ರಮುಖ ಶಕ್ತಿಗಳಾಗಿವೆ. ಅದಕ್ಕಾಗಿಯೇ ನೀವು ಪದ್ಮಾ ನದಿಯ ಮೇಲೆ ನಿರ್ಮಿಸಲಾದ ಹೊಸ ಸೇತುವೆಯನ್ನು ನೋಡಿ.
ಇಸ್ಲಾಮಿ ಆಂದೋಲನ್ ಬಾಂಗ್ಲಾದೇಶ (ಐಎಬಿ), ಜಮಿಯತ್ ಉಲಾಮಾ-ಎ-ಇಸ್ಲಾಂ ಬಾಂಗ್ಲಾದೇಶ ಮತ್ತು ಇಸ್ಲಾಮಿ ಓಕ್ಯಾಜೋಟೆಯ ಹಲವಾರು ರಾಜಕೀಯ ಪಕ್ಷಗಳು ಮತ್ತು ಇಸ್ಲಾಮಿಸ್ಟ್ಗಳು ಶುಕ್ರವಾರ ಮಧ್ಯಾಹ್ನ ಪ್ರವಾದಿ ಮುಹಮ್ಮದ್ ಅವರ ಬಗ್ಗೆ ಬಿಜೆಪಿ ನಾಯಕರು ನೀಡಿರುವ ಹೇಳಿಕೆಗಳ ವಿರುದ್ಧ ದೇಶಾದ್ಯಂತ ಪ್ರತಿಭಟನೆ ನಡೆಸಿವೆ.
ಬಾಂಗ್ಲಾದೇಶದ ಚಿತ್ತಗಾಂಗ್ನ ಸೀತಾಕುಂಡ ಉಪಜಿಲಾದಲ್ಲಿರುವ ಖಾಸಗಿ ಕಂಟೈನರ್ ಡಿಪೋದಲ್ಲಿ ಶನಿವಾರ ರಾತ್ರಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಸುಮಾರು 25 ಜನ ಅಸುನೀಗಿದ್ದಾರೆ ಮತ್ತು 450ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಕೃಷ್ಣಾ ಮಂಡಲ್ ಎಂದು ಗುರುತಿಸಲಾದ ಬಾಂಗ್ಲಾದೇಶದ ಮಹಿಳೆಗೆ ಭಾರತದಲ್ಲಿರುವ ಯುವಕ ಫೇಸ್ಬುಕ್ನಲ್ಲಿ ಪರಿಚಯವಾಗಿದ್ದಾನೆ. ಬಳಿಕ ಇವರಿಬ್ಬರ ಸ್ನೇಹ ಪ್ರೀತಿಗೆ ತಿರುಗಿದೆ. ಈ ಯುವತಿ ಬಳಿ ಪಾಸ್ಪೋರ್ಟ್ ಇಲ್ಲದ ಕಾರಣ ಅಕ್ರಮವಾಗಿ ಗಡಿ ದಾಟಲು ನಿರ್ಧರಿಸಿದಳು.
ಢಾಕಾದ ತೇಜ್ಗಾಂವ್ ಕಾಲೇಜಿನ ರಂಗಭೂಮಿ ಮತ್ತು ಮಾಧ್ಯಮ ಅಧ್ಯಯನ ಉಪನ್ಯಾಸಕಿ ಬಿಂದಿ ಇಟ್ಟಿದ್ದರು. ಇದನ್ನು ಕಂಡ ಅಲ್ಲಿನ ಪೊಲೀಸ್ ಕಾನ್ಸ್ಟೇಬಲ್ ನಜ್ಮುಲ್ ತಾರೆಕ್ ಎಂಬಾತ ಕಿರುಕುಳ, ನಿಂದನೆ ಮತ್ತು ದೈಹಿಕವಾಗಿ ಹಲ್ಲೆ ನಡೆಸಿದ್ದಾನೆ ಎಂದು ತಿಳಿದುಬಂದಿದೆ. ಕಾನ್ಸ್ಟೇಬಲ್ನ ಹೆಸರು ನಜ್ಮುಲ್ ತಾರೆಕ್ ಎಂದು ಢಾಕಾ ಮೆಟ್ರೋಪಾಲಿಟನ್ ಪೊಲೀಸ್ನ ತೇಜಗಾಂವ್ ವಿಭಾಗದ ಉಪ ಆಯುಕ್ತ ಬಿಪ್ಲಬ್ ಕುಮಾರ್ ಸರ್ಕಾರ್ ತಿಳಿಸಿದ್ದಾರೆ ಎನ್ನಲಾಗಿದೆ.
Bangladesh: ಬಾಂಗ್ಲಾದೇಶದ ನ್ಯಾಯಾಲಯವೊಂದು ದೇಶದ ಮಾಜಿ ಮುಖ್ಯ ನ್ಯಾಯಮೂರ್ತಿ ಸುರೇಂದ್ರ ಕುಮಾರ್ ಸಿನ್ಹಾ ಅವರಿಗೆ 11 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ನ್ಯಾಯಮೂರ್ತಿ ಸಿನ್ಹಾ ಅವರು ಇಲ್ಲಿಯವರೆಗೆ ದೇಶದ ಮೊದಲ ಮತ್ತು ಏಕೈಕ ಹಿಂದೂ ಮುಖ್ಯ ನ್ಯಾಯಮೂರ್ತಿಯಾಗಿದ್ದಾರೆ.
ದುರ್ಗಾ ಪೂಜೆ ಹಬ್ಬದ ಸಮಯದಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ ನಿಂದನಾತ್ಮಕ ಪೋಸ್ಟ್ ಶೇರ್ ಮಾಡಿದ ನಂತರ ದೇವಸ್ಥಾನಗಳ ಮೇಲೆ ದಾಳಿ ಮಾಡಲಾಗಿತ್ತು. ಭಾನುವಾರ ತಡರಾತ್ರಿ, ಒಂದು ಗುಂಪು 66 ಮನೆಗಳನ್ನು ಹಾನಿಗೊಳಿಸಿದ್ದು, ಕನಿಷ್ಠ 20 ಮನೆಗಳನ್ನು ಸುಟ್ಟುಹಾಕಿದೆ.
ಅಲ್ಪಸಂಖ್ಯಾತರ ರಕ್ಷಣೆಗೆ ಸಾಕಷ್ಟು ಕ್ರಮ ತೆಗೆದುಕೊಂಡಿಲ್ಲ ಎಂಬ ಟೀಕೆಗಳ ನಡುವೆ ಹಿಂದೂ ದೇವಾಲಯ ಮತ್ತು ದುರ್ಗಾಪೂಜೆಯ ಆಚರಣೆಗಳ ಮೇಲೆ ದಾಳಿ ಮಾಡಿದವರ ವಿರುದ್ಧ ಶೀಘ್ರ ಕ್ರಮ ಕೈಗೊಳ್ಳುವ ಭರವಸೆಯನ್ನು ಬಾಂಗ್ಲಾದೇಶ ಸರ್ಕಾರವು ನೀಡಿದೆ.
T20 World Cup: ಟಿ 20 ವಿಶ್ವಕಪ್ನಲ್ಲಿ, ಟೀಮ್ ಇಂಡಿಯಾ ಈ ತಂಡದ ಬಗ್ಗೆ ವಿಶೇಷವಾಗಿ ಜಾಗರೂಕರಾಗಿರಬೇಕು ಎಂದು ಹೇಳಲಾಗುತ್ತಿದೆ. ಈ ತಂಡವು ದೊಡ್ಡ ತಂಡಗಳನ್ನು ಸೋಲಿಸಿ ಪಂದ್ಯಾವಳಿಯಿಂದ ಹೊರಹಾಕುವಲ್ಲಿ ನಿಪುಣವಾಗಿದೆ.
Citizenship To Non-Muslim Refugees - ಕೇಂದ್ರ ಸರ್ಕಾರ ದೇಶದ ಸುಮಾರು 13 ಜಿಲ್ಲೆಗಳಲ್ಲಿರುವ ಪಾಕಿಸ್ತಾನ, ಅಫ್ಘಾನಿಸ್ಥಾನ ಹಾಗೂ ಬಾಂಗ್ಲಾದೇಶದ ಮುಸ್ಲಿಮೇತರ ಶರಣಾರ್ಥಿಭಾರತೀಯ ಪೌರತ್ವಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.