ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಮೃಣಾಳ್ ಹೆಬ್ಬಾಳ್ಕರ್ ಗೆಲುವಿನ ಸಂದೇಶ ನೀಡಲು ಸಂಘಟಿಸಿದ್ದ ಪ್ರಜಾಧ್ವನಿ-2 ಜನ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.
ಲೋಕಸಭಾ ಚುನಾವಣೆ ಅಂದ್ರೆ ಪ್ರಜಾಪ್ರಭುತ್ವದ ಹಬ್ಬ. ದೇಶಕ್ಕೆ ಪ್ರಧಾನ ಮಂತ್ರಿಯನ್ನ ಆರಿಸೋಕೆ ಜನಪ್ರತಿನಿಧಿಗಳನ್ನು ಚುನಾಯಿಸಿ ಕಳುಹಿಸುವ ಗುರುತರವಾದ ಕೆಲಸ. ಕಾನೂನು, ಆಡಳಿತ ಮತ್ತು ಸಂವಿಧಾನಬದ್ಧ ಸಂಸದರ ಚುನಾವಣೆಯಲ್ಲಿ ಭಾಗಿಯಾಗುವುದು ಜವಾಬ್ದಾರಿ ಮತ್ತು ಹೊಣೆಗಾರಿಕೆ ಕೂಡ. ಸಂಸದರೆಂಬುದೇ ಮಹತ್ವದ ಗೌರವ ಮತ್ತು ತನ್ನದೇ ಆದ ಘನತೆಯನ್ನ ಉಳಿಸಿಕೊಂಡಿರುವ ಸಂವಿಧಾನಬದ್ಧ ಅಧಿಕಾರ. ಹೀಗಾಗಿ ಸಂಸದರನ್ನ ಆಯ್ಕೆ ಮಾಡಲು ಮತದಾರ ಪ್ರಭುಗಳು ಕೂಡ ಬಹು ಎಚ್ಚರಿಕೆಯಿಂದ ಸೈದ್ಧಾಂತಿಕ ಮತ್ತು ಅಭಿವೃದ್ಧಿಯ ಮಾನದಂಡಗಳನ್ನು ಬಳಸಿ ಹಕ್ಕನ್ನು ಚಲಾಯಿಸುತ್ತಾನೆ. ಇಲ್ಲಿ ಒಮ್ಮೆ ಮತದಾರನ ನಾಡಿಮಿಡಿತ ಅರಿತ ವ್ಯಕ್ತಿ ದೆಹಲಿ ಪ್ರವೇಶಿಸಿ 5 ವರ್ಷ ಸಂಸದರಾಗಿ ಅಧಿಕಾರ ಚಲಾಯಿಸುತ್ತಾರೆ.
ಸದ್ಯ ರಾಜ್ಯಾದಾದ್ಯಂತ ಬರಗಾಲದ ಛಾಯೆ ನಿರ್ಮಾಣವಾಗಿದೆ, ಅದರಲ್ಲೂ ಕರ್ನಾಟಕಕ್ಕೆ ಗಡಿ ಹೊಂದಿರುವ ಮಹಾರಾಷ್ಟ್ರ ಜತ್ತ ತಾಲೂಕಿನ ನಾಲ್ಕು ಗ್ರಾಮಗಳ ಸ್ಥಿತಿ ಅಯೋಮಯವಾಗಿದ್ದು ಪ್ರತಿಕ್ಷಣವೂ ಹನಿಹನಿ ನೀರಿಗಾಗಿ ಜನ-ಜಾನುವಾರುಗಳು ಪರಿತಪಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ಬೆಳಗಾವಿಯ ಬಸುರ್ತೆ ಗ್ರಾಮದಲ್ಲಿ ನಡೆದ ಅಂಗನವಾಡಿ ಕಾರ್ಯಕರ್ತೆಯ ಮೇಲಿನ ಹಲ್ಲೆ ಪ್ರಕರಣವು ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ನಡೆದಿದೆ ಎನ್ನುವುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ತನಿಖೆ ಮುಂದುವರಿದಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಚಿಕ್ಕೋಡಿ ಜಿಲ್ಲೆಯನ್ನಾಗಿ ಘೋಷಣೆ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ. ಮಾಸಿಕ ಪಿಂಚಣಿ,ಕನ್ನಡ ಶಾಲೆ, ವಿವಿ ಸ್ಥಾಪನೆ, ಬಾಕಿ ಪಾವತಿ. ರೈತರಿಂದ ಹಕ್ಕು ಪತ್ರ, ವಿವಿ ಅಕ್ರಮ ನೇಮಕಾತಿ, ಮಾಸಿಕ ಗೌರವ . ಹೀಗೆ ವಿವಿಧ ಸಂಘಟನೆಗಳಿಂದ ಬೆಳಗಾವಿಯಲ್ಲಿ ಪ್ರತಿಭಟನೆ.
Basangouda Patil Yatnal: ನಾನೊಬ್ಬ ಸಾಮಾನ್ಯ ಕಾರ್ಯಕರ್ತ, ಯಾವುದೇ ಭ್ರಷ್ಟಾಚಾರ ಮಾಡಿಲ್ಲ. ನಮ್ಮ ಅಪ್ಪ ಮುಖ್ಯಮಂತ್ರಿಯಲ್ಲ. ನಾನು ಯಾವುದೇ ಸರ್ಕಾರಿ ಭೂಮಿ ಲೂಟಿ ಮಾಡಿಲ್ಲ. ನಂದು ಎಲ್ಲವೂ ಕುಲಂಕುಲ್ಲ ಇದೆ. ಉತ್ತರ ಕರ್ನಾಟಕಕ್ಕೆ ಅನ್ಯಾಯ ಆಗಿದೆ ಎಂದು ಯತ್ನಾಳ್ ಹೇಳಿದ್ದಾರೆ.
ಆರಂಭದಿಂದಲೂ ತೀವ್ರ ವಿವಾದಕ್ಕೊಳಗಾಗಿರುವ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಹಿರೇಬಾಗೇವಾಡಿ ಬಳಿಯ ನೂತನ ಕ್ಯಾಂಪಸ್ ಕಾಮಗಾರಿಯ ಕರ್ಮಕಾಂಡ ರಾಜ್ಯ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ ಅವರ ಎದುರೇ ಬಟಾ ಬಯಲಾಯಿತು.
ಆರಂಭದಿಂದಲೂ ತೀವ್ರ ವಿವಾದಕ್ಕೊಳಗಾಗಿರುವ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಹಿರೇಬಾಗೇವಾಡಿ ಬಳಿಯ ನೂತನ ಕ್ಯಾಂಪಸ್ ಕಾಮಗಾರಿಯ ಕರ್ಮಕಾಂಡ ರಾಜ್ಯ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ ಅವರ ಎದುರೇ ಬಟಾ ಬಯಲಾಯಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.