Diabetes control Foods: ದೇಹದಲ್ಲಿ ಗ್ಲೂಕೋಸ್ ಮಟ್ಟವು ಅಧಿಕವಾಗಿದ್ದರೆ, ಅದನ್ನು ಹೈಪರ್ಗ್ಲೈಸೀಮಿಯಾ ಎಂದು ಕರೆಯಲಾಗುತ್ತದೆ. ಹೈಪರ್ಗ್ಲೈಸೀಮಿಯಾವು ಟೈಪ್ 1 ಮತ್ತು ಟೈಪ್ 2 ಡಯಾಬಿಟಿಸ್, ಗರ್ಭಾವಸ್ಥೆಯ ಮಧುಮೇಹ ಮತ್ತು ಕೆಲವು ಔಷಧಿಗಳು ಸೇರಿದಂತೆ ಹಲವು ಕಾರಣಗಳನ್ನು ಹೊಂದಿರಬಹುದು.
One meal a day: ಇದುವರೆಗಿನ ಒಂದು ಅಧ್ಯಯನದಲ್ಲಿ OMADಯ ಪರಿಣಾಮವು ಮಾನವರಲ್ಲಿ ಕಂಡುಬಂದಿದೆ. ಪ್ರತಿ ಆಹಾರ ಪದ್ಧತಿಯನ್ನು 11 ದಿನಗಳ ಅವಧಿಗೆ ಮಾತ್ರ ಅನುಸರಿಸಲಾಗುತ್ತದೆ. 1 ಊಟವನ್ನು ಸಂಜೆ 5 ರಿಂದ 7ರ ನಡುವೆ ತೆಗೆದುಕೊಳ್ಳಲಾಗಿದೆ.
ಡಯಾಬಿಟಿಸ್ ರೋಗಿಗಳು ಯಾವುದೇ ಆಹಾರವನ್ನು ತೆಗೆದುಕೊಳ್ಳುವಾಗ ವಿಶೇಷ ಕಾಳಜಿ ವಹಿಸಬೇಕು. ಆರೋಗ್ಯ ತಜ್ಞರ ಪ್ರಕಾರ, ಮೂಲಂಗಿ ಸೇವನೆಯು ಮಧುಮೆಹಿಗಳಿಗೆ ವರದಾನವಿದ್ದಂತೆ ಎಂದು ಹೇಳಲಾಗುತ್ತದೆ.
Vegetables Not Good For Diabetes: ಪ್ರತಿನಿತ್ಯ ನಾವು ನಮ್ಮ ಮನೆಗಳಲ್ಲಿ ತಯಾರಿಸುವ ಕೆಲ ಆರೋಗ್ಯಕರ ಮತ್ತು ಟೇಸ್ಟಿ ತರಕಾರಿಗಳು ಮಧುಮೇಹ ರೋಗಿಗಳಿಗೆ ಹಾನಿಕಾರಕವಾಗಿದೆ. ಯಾವ ತರಕಾರಿಗಳು ರಕ್ತದಲ್ಲಿನ ಸಕ್ಕರೆಯನ್ನು ಹೆಚ್ಚಿಸುತ್ತವೆ ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ (Lifestyle News In Kannada),
Taming Diabetes: ನಿಮ್ಮ ರಕ್ತದಲ್ಲಿನ ಸಕ್ಕರೆ ಪ್ರಮಾಣ ಯಾವಾಗಲೂ ಅಧಿಕವಾಗಿದ್ದರೆ, ನಿಮ್ಮ ಆಹಾರದಲ್ಲಿ ನೀವು ಕೆಲವು ವಿಶೇಷ ತರಕಾರಿಗಳು ಮತ್ತು ಮಸಾಲೆಗಳನ್ನು ಸೇರಿಸಿಕೊಳ್ಳಬೇಕು. ದೇಹದಲ್ಲಿ ಇನ್ಸುಲಿನ್ ಉತ್ಪಾದಿಸಲು ನೈಸರ್ಗಿಕವಾಗಿ ಕೆಲಸ ಮಾಡುವ 3 ಹಸಿರು ತರಕಾರಿಗಳು ಮತ್ತು 3 ಮಸಾಲೆ ಪದಾರ್ಥಗಳ ಬಗ್ಗೆ ಇಂದು ನಾವು ನಿಮಗೆ ಮಾಹಿತಿಯನ್ನು ನೀಡುತ್ತಿದ್ದೇವೆ (Health News In Kannada).
Taming Diabetes: ಮೆದುಳಿನಿಂದ ಕಾಲಿನ ಬೆರಳುಗಳವರೆಗೆ ಪರಿಣಾಮ ಬೀರುವ ಮತ್ತು ನಿರ್ಧಿಷ್ಟ ಚಿಕಿತ್ಸೆಯೇ ಇಲ್ಲದ ಕಾಯಿಲೆ ಎಂದರೆ ಅದು ಮಧುಮೇಹ. ಡಾ. ಅಶೋಕ್ ಜಿಂಗನ್ ಕಣ್ಣುಗಳಲ್ಲಿ ಕಂಡುಬರುವ ಮಧುಮೇಹದ ಕೆಲ ಗಂಭೀರ ಲಕ್ಷಣಗಳ ಬಗ್ಗೆ ಮಾಹಿತಿಯನ್ನು ನೀಡಿದ್ದಾರೆ (Lifestyle News In Kannada).
Tips To Control Diabetes Naturally: ನಿಮ್ಮ ರಕ್ತದಲ್ಲಿನ ಸಕ್ಕರೆ ಪ್ರಮಾಣ ಯಾವಾಗಲೂ ಅಧಿಕವಾಗಿದ್ದರೆ, ನಿಮ್ಮ ಆಹಾರದಲ್ಲಿ ನೀವು ಕೆಲವು ವಿಶೇಷ ತರಕಾರಿಗಳು ಮತ್ತು ಮಸಾಲೆಗಳನ್ನು ಸೇರಿಸಿಕೊಳ್ಳಬೇಕು. ದೇಹದಲ್ಲಿ ಇನ್ಸುಲಿನ್ ಉತ್ಪಾದಿಸಲು ನೈಸರ್ಗಿಕವಾಗಿ ಕೆಲಸ ಮಾಡುವ 3 ಹಸಿರು ತರಕಾರಿಗಳು ಮತ್ತು 3 ಮಸಾಲೆ ಪದಾರ್ಥಗಳ ಬಗ್ಗೆ ಇಂದು ನಾವು ನಿಮಗೆ ಮಾಹಿತಿಯನ್ನು ನೀಡುತ್ತಿದ್ದೇವೆ.
ಮಧುಮೇಹವನ್ನು ನಿಯಂತ್ರಿಸಲು, ಸರಿಯಾದ ಆಹಾರದ ಜೊತೆಗೆ ಅದನ್ನು ತಿನ್ನುವ ಸರಿಯಾದ ವಿಧಾನ ಅನುಸರಿಸುವುದು ಕೂಡಾ ಅವಶ್ಯಕ. ರಕ್ತದಲ್ಲಿನ ಸಕ್ಕರೆಯನ್ನು ನಿರ್ವಹಿಸಲು ಸಹಾಯ ಮಾಡುವ ಆಹಾರವನ್ನು ಸೇವಿಸುವ ಸರಿಯಾದ ವಿಧಾನಗಳ ಬಗ್ಗೆ ಮಾಹಿತಿ ಇಲ್ಲಿದೆ.
Mango and Diabetes: ಮಾರುಕಟ್ಟೆಗೆ ವಿವಿಧ ತಳಿಯ ಮಾವು ಲಗ್ಗೆ ಇಟ್ಟಿದೆ. ರಸಭರಿತ ಮಾವಿನ ಹಣ್ಣಿಗೆ ಮನಸೋಲದವರೇ ಇಲ್ಲ. ಆದರೆ ಮಧುಮೇಹಿಗಳು ಈ ಹಣ್ಣನ್ನು ತಿನ್ನಬಹುದೇ? ಈ ಪ್ರಶ್ನೆಗೆ ಉತ್ತರ ಇಲ್ಲಿದೆ.
Diabetes: ಮೆದುಳಿನಿಂದ ಕಾಲಿನ ಬೆರಳುಗಳವರೆಗೆ ಪರಿಣಾಮ ಬೀರುವ ಮತ್ತು ನಿರ್ಧಿಷ್ಟ ಚಿಕಿತ್ಸೆಯೇ ಇಲ್ಲದ ಕಾಯಿಲೆ ಎಂದರೆ ಅದು ಮಧುಮೇಹ. ಡಾ. ಅಶೋಕ್ ಜಿಂಗನ್ ಕಣ್ಣುಗಳಲ್ಲಿ ಕಂಡುಬರುವ ಮಧುಮೇಹದ ಕೆಲ ಗಂಭೀರ ಲಕ್ಷಣಗಳ ಬಗ್ಗೆ ಮಾಹಿತಿಯನ್ನು ನೀಡಿದ್ದಾರೆ.
Blood Sugar Control Tips: ಒಂದು ವೇಳೆ ರಕ್ತದ ಸಕ್ಕರೆ ಪ್ರಮಾಣದಲ್ಲಿ ಏಕಾಏಕಿ ಏರಿಕೆಯಾದರೆ ಏನು ಮಾಡಬೇಕು? ಹಲವರಿಗೆ ಈ ಕುರಿತು ಸರಿಯಾದ ಮಾಹಿತಿ ಇರುವುದಿಲ್ಲ. ಹೀಗಾಗಿ ಅವರು ಹಲವು ಅಡಚಣೆಗಳನ್ನು ಎದುರಿಸುತ್ತಾರೆ.
Diabetes Tips: ಇಂದು ನಾವು ನಿಮಗೆ 6 ಮನೆಮದ್ದುಗಳ ಕುರಿತು ಮಾಹಿತಿಯನ್ನು ನೀಡುತ್ತಿದ್ದು, ಅವುಗಳನ್ನು ಅನುಸರಿಸುವ ಮೂಲಕ ನೀವು ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಮನೆಯಿಂದಲೇ ನಿಯಂತ್ರಿಸಬಹುದು.
ಇಲ್ಲಿ ನಾವು ಮಧುಮೇಹ ರೋಗಿಗಳಿಗೆ ಪ್ರಯೋಜನಕಾರಿಯಾದ ಆಯುರ್ವೇದ ಗಿಡಮೂಲಿಕೆಗಳ ಬಗ್ಗೆ ಹೇಳಲಿದ್ದೇವೆ. ಈ ಪುಡಿಯನ್ನು ಮನೆಯಲ್ಲಿಯೇ ಸುಲಭವಾಗಿ ತಯಾರಿಸಿಕೊಳ್ಳಬಹುದು. ಈ ಪುಡಿಗಳನ್ನು ಸೇವಿಸುವುದರಿಂದ ಯಾವುದೇ ರೀತಿಯ ಅಡ್ಡ ಪರಿಣಾಮಗಳು ಕೂಡಾ ಬೀರುವುದಿಲ್ಲ.
Diabetes Home Remedy : ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವಲ್ಲಿ ಈರುಳ್ಳಿ ಪ್ರಮುಖ ಪಾತ್ರ ವಹಿಸುತ್ತದೆ. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವಲ್ಲಿ ಈರುಳ್ಳಿ ಹೇಗೆ ಪ್ರಯೋಜನಕಾರಿಯಾಗಿದೆ ಎನ್ನುವ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ.
ಮಧುಮೇಹವನ್ನು ನಿರ್ವಹಿಸುವಲ್ಲಿ ಆಹಾರವು ಪ್ರಮುಖ ಪಾತ್ರ ವಹಿಸುತ್ತದೆ. ಸರಿಯಾದ ಆಹಾರವನ್ನು ಸೇವಿಸುವ ಮೂಲಕ, ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುವುದು ಸಾಧ್ಯವಾಗುತ್ತದೆ.
ಸಕ್ಕರೆಯ ದುಷ್ಪರಿಣಾಮಗಳು: ದೇಶದಲ್ಲಿ ಹೆಚ್ಚುತ್ತಿರುವ ಮಧುಮೇಹ ಪ್ರಕರಣಗಳು ನಿರಂತರವಾಗಿ ಜನರ ಆತಂಕವನ್ನು ಹೆಚ್ಚಿಸುತ್ತಿವೆ. ಮಧುಮೇಹ ತಪ್ಪಿಸಲು ಸಕ್ಕರೆ ತಿನ್ನುವುದನ್ನು ನಿಲ್ಲಿಸಬೇಕೆಂದು ಹಲವರು ಹೇಳುತ್ತಾರೆ. ಆದರೆ ಈ ವಿಧಾನವು ನಿಜವಾಗಿಯೂ ಪ್ರಯೋಜನಕಾರಿಯೇ?
Raw Onion : ಈರುಳ್ಳಿ ಆಹಾರದ ರುಚಿಯನ್ನು ಹೆಚ್ಚಿಸುವ ಕೆಲಸ ಮಾಡುತ್ತದೆ. ಪ್ರತಿ ಮನೆಯಲ್ಲೂ ಈರುಳ್ಳಿಯನ್ನು ತರಕಾರಿ ಮತ್ತು ಸಲಾಡ್ ಆಗಿ ಬಳಸಲಾಗುತ್ತದೆ. ಆದರೆ ಈರುಳ್ಳಿ ನಿಮ್ಮ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ.
Diabetes Home Remedies : ಮಧುಮೇಹವನ್ನು ನಿಯಂತ್ರಿಸುವುದು ಸುಲಭವಲ್ಲ. ಈ ರೋಗವನ್ನು ಹೇಳುವುದು ಗಂಭೀರವಾಗಿರುವುದಿಲ್ಲ, ಆದರೆ ಮಧುಮೇಹವು ಒಬ್ಬರ ದೇಹದಲ್ಲಿ ಹಿಟ್ಟಿಕೊಂಡರೆ, ಜೀವನದುದ್ದಕ್ಕೂ ಅದನ್ನು ತೊಡೆದುಹಾಕುವುದು ಕಷ್ಟ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.