Crime News: ಕಳ್ಳರು ಈಗ ಕಳ್ಳತನದ ದಾರಿಯನ್ನು ಬದಲಿಸಿಕೊಂಡಿದ್ದಾರೆ. ಇಷ್ಟು ದಿನ ಮನೆ, ರಸ್ತೆ, ಬಸ್, ರೈಲ್ವೆ ನಿಲ್ದಾಣಗಳಲ್ಲಿ, ಸಮಾವೇಶಗಳಲ್ಲಿ ಚಿನ್ನಾಭರಣ, ಪರ್ಸ್ ಕಳುವು ಮಾಡುತ್ತಿದ್ದ ಕಳ್ಳರು ಈಗ ಅಡಿಕೆ ಮೇಲೆ ಕಣ್ಣು ನೆಟ್ಟಿದ್ದಾರೆ.
Hariyana : 2024 ರ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಉದ್ದಕ್ಕೂ, ಕಾನೂನು ಜಾರಿ ಸಂಸ್ಥೆಗಳು ಸ್ಥಿರವಾದ ಕ್ರಮವನ್ನು ಕೈಗೊಂಡಿವೆ, ಇದರ ಪರಿಣಾಮವಾಗಿ ಅಕ್ರಮ ಮದ್ಯ, ಮಾದಕ ದ್ರವ್ಯ ಮತ್ತು ಹಣವನ್ನು ವಶಪಡಿಸಿಕೊಳ್ಳಲಾಗಿದೆ.
Car-truck accident in Hassan: ಕಾರು ಡಿವೈಡರ್ಗೆ ಡಿಕ್ಕಿ ಹೊಡೆದು ನಂತರ ಹಾರಿ ಕಂಟೇನರ್ಗೆ ಗುದ್ದಿದೆ. ಪರಿಣಾಮವಾಗಿ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಮಗು, ಇಬ್ಬರು ಮಹಿಳೆಯರು ಸೇರಿದಂತೆ 6 ಜನರು ಸಾವನ್ನಪ್ಪಿದ್ದಾರೆ.
BBA student Prabuddha murder case: ಮೇ 15ರಂದು ಪ್ರಬುದ್ಧಾಳ ಮನೆಗೆ ಹೋಗಿದ್ದ ಬಾಲಕ, ʼಅಕ್ಕ, ನನ್ನಿಂದ ತಪ್ಪಾಗಿದೆ ಅಂತಾ ಕಾಲಿಗೆ ಬಿದ್ದು ಕ್ಷಮೆ ಕೋರಿದ್ದನಂತೆ. ಆದರೆ ತನ್ನ 2 ಸಾವಿರ ರೂ. ವಾಪಸ್ ಕೊಡುವಂತೆ ಪ್ರಬುದ್ಧಾ ಕೇಳಿದ್ದಳಂತೆ. ಆದರೆ ಈಗ ನನ್ನ ಬಳಿ ಹಣವಿಲ್ಲ, ಶೀಘ್ರವೇ ಹಣ ನೀಡುತ್ತೇನೆ ಅಂತಾ ಬಾಲಕ ಹೇಳಿದ್ದನಂತೆ.
Bengaluru Crime News: ಇದೇ ವೇಳೆ ಬಂದ ಆಟೋ ಚಾಲಕನೊಬ್ಬ, 'ನೀವು ಎಲ್ಲಿಗೆ ಹೋಗಬೇಕು..?' ಎಂದು ವಿಚಾರಿಸಿದಾಗ ಇಬ್ಬರೂ 'ಮೆಜೆಸ್ಟಿಕ್ ಬಳಿ ರೈಲ್ವೇ ಸ್ಟೇಷನ್'ಗೆ ಹೋಗಬೇಕು ಎಂದಿದ್ದರು.
ಪೀಣ್ಯ ಎರಡನೇ ಹಂತದಲ್ಲಿರುವ ಇದೇ ರಸ್ತೆಯಲ್ಲಿ ಹೈಡ್ರಾಮಾವೊಂದು ನಡೆದುಹೋಗಿತ್ತು. ಹೊಯ್ಸಳ ವಾಹನವೊಂದು ವೇಗವಾಗಿ ಹೋದ್ರೆ ಹಿಂಬದಿಯಿಂದ ಜನರು ಪೊಲೀಸ್ ಕಳ್ಳ ಪೊಲೀಸ್ ಕಳ್ಳ ಎಂದು ಕೂಗಲು ಶುರು ಮಾಡಿದ್ರು. ಈ ಎಲ್ಲಾ ದೃಶ್ಯಗಳು ಸ್ಥಳೀಯರ ಮೊಬೈಲ್ನಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿತ್ತು.
US road accident: ಈ ಭೀಕರ ಅಪಘಾತದಲ್ಲಿ ಆರ್ಯನ್ ಜೋಶಿ, ಶ್ರೀಯಾ ಅವಸರಲ ಎಂಬ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದರೆ, ಅನ್ವಿ ಶರ್ಮಾ ಎಂಬ ವಿದ್ಯಾರ್ಥಿ ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Mysuru Crime News: ಬಟ್ಟೆ ಐರನ್ ಮಾಡುತ್ತಿದ್ದ ಮಂಜುಳ (39), ಕುಮಾರಸ್ವಾಮಿ(45), ಅರ್ಚನಾ (19) ಹಾಗೂ ಸ್ವಾತಿ (17) ಎಂಬುವರ ಶವಗಳು ಪತ್ತೆಯಾಗಿವೆ. ನಾಲ್ವರ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Love Case: ಪ್ರೀತಿಸಿದವಳು ಈ ಪರಿ ಹಿಂಸೆ ಪಡುತ್ತಿರುವ ವಿಷಯ ತಿಳಿದ ಸುಹೇಲ್ ಗಟ್ಟಿ ಮನಸ್ಸು ಮಾಡಿ, ಆಕೆಯ ಮನೆಗೆ ಹೋಗಿದ್ದಾನೆ. ಸುಹೇಲ್ ಮನೆಯೊಳಗೆ ಕಾಲಿಡುತ್ತಿದ್ದಂತೆ ಸಿಟ್ಟಾದ ಯುವತಿ ತಂದೆ ಏಕಾಏಕಿ ಕೊತ ಕೊತ ಅಂತಾ ಕುದಿಯುತ್ತಿದ್ದ ನೀರನ್ನು ಆತನ ಮೈಮೇಲೆ ಎರಚಿದ್ದಾರೆ.
Crime News In Kannada: ಮಹೇಶ್ ಮಾತ್ರ ಇತ್ತೀಚಿಗೆ ಅಕ್ಕನ ಮಗಳನ್ನ ಮದುವೆಯಾಗಿದ್ದರು ಸಹ ಹೆಂಡತಿ ಜೊತೆಗೆ ವಾಸವಿರಲಿಲ್ಲ. ಅನೈತಿಕ ಸಂಬಂಧ ಇದ್ದ ಮಹಿಳೆ ವಿಜಯಲಕ್ಷ್ಮಿ ಜೊತೆಗೆ ಇತ್ತೀಚಿಗೆ ಪ್ರತ್ಯೇಕವಾಗಿ ಮನೆ ಮಾಡಿಕೊಂಡಿದ್ದ.
ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದ ಹೊರವಲಯದ ಕೈಗಾರಿಕಾ ಪ್ರದೇಶದ ಪ್ರಿಯಾ ಎಕ್ಸ್ಪೋರ್ಟ್ ಕೈಗಾರಿಕಾ ಘಟಕದ ಬಾಯ್ಲರ್ (ಉಪ್ಪಿನಕಾಯಿ ತೈಯಾರಿಕೆ) ಸ್ಪೋಟಗೊಂಡು ಅಥಣಿ ತಾಲೂಕಿನ ಸತ್ತಿ ಗ್ರಾಮದ ಮಹಿಳೆ ಸುನಂದಾ ಸಿದಪ್ಪ ತೇಲಿ (36) ಸಾವು ಸಂಭವಿಸಿದೆ.
Bihar Gang Rape Case: ತಮಗೆ ನ್ಯಾಯ ಒದಗಿಸಬೇಕೆಂದು ಮಹಿಳೆ ಪೊಲೀಸರಿಗೆ ಮನವಿ ಮಾಡಿದ್ದಾರೆ. ಈ ಕುರಿತು ತನಿಖೆ ನಡೆಸಲಾಗುತ್ತಿದೆ ಅಂತಾ ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
Lokayukta Riad in Haveri District: ಇಸ್ಪೀಟ್ ಆಡಿಸಲು ಪ್ರಭಾಕರ್ ಎನ್ನುವವರಿಂದ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. PSI ಶರಣ ಬಸಪ್ಪ 5 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದ ಎಂದು ತಿಳಿದುಬಂದಿದೆ.
ಹುಬ್ಬಳ್ಳಿಯ ನಗರದ ವೀರಾಪುರ ಓಣಿಯಲ್ಲಿ ಯುವತಿ ಅಂಜಲಿ ಅಂಬಿಗೇರ ಅವರನ್ನು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಗಿರೀಶ ಸಾವಂತನನ್ನು ಪೊಲೀಸರು ಗುರುವಾರ ತಡರಾತ್ರಿ ದಾವಣಗೆರೆಯಲ್ಲಿ ವಶಕ್ಕೆ ಪಡೆದಿದ್ದಾರೆ.
Crime News: ಹಣದ ವಿಚಾರವಾಗಿ ಸ್ನೇಹಿತರಲ್ಲೇ ಜಗಳವಾಗಿ ಕೊನೆಗೆ ಮಸಣ ಸೇರಿದ ಹೇಮಂತಾಗೌಡನ ಪ್ರಕರಣ ಬೆನ್ನಟ್ಟಿದ್ದ ಪೊಲೀಸರು A1ಆರೋಪಿಯಾದ ನರಸಿಂಹಮೂರ್ತಿ ಅಲಿಯಾಸ್ ಮಿಟ್ಟೆನನ್ನ ಕಳೆದ ಮೂರು ದಿನಗಳ ಹಿಂದೆಯೇ ಬಂದಿಸುವಲ್ಲಿ ಯಶಸ್ವಿಯಾಗಿದ್ದರು.
Crime News: ಬುಧವಾರ ನಸುಕಿನಲ್ಲಿ ಅಂಜಲಿ ಅಂಬಿಗೇರ ಎಂಬ ಯುವತಿಯ ಮನೆಗೆ ನುಗ್ಗಿದ್ದ ಆರೋಪಿ, ಆಕೆಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದ. ನಂತರ ಹೊಸ ಬಸ್ ನಿಲ್ದಾಣಕ್ಕೆ ತೆರಳಿದ್ದ ಆತ, ಅಲ್ಲಿಂದ ಬೇರೆ ಕಡೆ ಬಸ್ನಲ್ಲಿ ಪರಾರಿಯಾಗಿದ್ದ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.