New rule to impact flight ticket prices:ವಿವಿಧ ಸ್ಥಳಗಳಿಂದ ಬಂದ ಪ್ರತಿಕ್ರಿಯೆಗಳ ಆಧಾರದ ಮೇಲೆ,ಅನೇಕ ಬಾರಿ ಪ್ರಯಾಣಿಕರಿಗೆ ಪ್ರಯಾಣದ ಸಮಯದಲ್ಲಿ ವಿಮಾನಯಾನ ಸಂಸ್ಥೆಗಳು ಒದಗಿಸುವ ಈ ಸೇವೆಗಳ ಅಗತ್ಯವೇ ಇರುವುದಿಲ್ಲ.
DGCA Notice to Air India: ಮುಂಬೈ ವಿಮಾನ ನಿಲ್ದಾಣದಲ್ಲಿ 80 ವರ್ಷದ ಪ್ರಯಾಣಿಕರೊಬ್ಬರು ವೀಲ್ ಚೇರ್ ಸಿಗದೇ ವಿಮಾನದಿಂದ ಟರ್ಮಿನಲ್ಗೆ ತೆರಳುತ್ತಿದ್ದಾಗ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.
Indigo Plane Tail Strike: ವಿಮಾನ ಬೆಂಗಳೂರಿನಿಂದ ಅಹಮದಾಬಾದ್ಗೆ ಹೊರಟಿತ್ತು. ವಿಮಾನ ಅಹ್ಮದಾಬಾದ್ ನಲ್ಲಿ ಲ್ಯಾಂಡ್ ಆಗುವ ವೇಳೆ ಟೆಲ್ ಸ್ಟ್ರೈಕ್ ಅನುಭವಿಸಿದೆ. ಬಳಿಕ ವಿಮಾನವನ್ನು ಸುರಕ್ಷಿತವಾಗಿ ಭೂಸ್ಪರ್ಶ ಮಾಡಿಸಲಾಗಿದ್ದು, ವಿಮಾನದಲ್ಲಿರುವ ಎಲ್ಲಾ ಯಾತ್ರಿಗಳು ಸುರಕ್ಷಿತವಾಗಿದ್ದಾರೆ ಎನ್ನಲಾಗಿದೆ.
ನುಸ್ಲಿ ವಾಡಿಯಾ ಅವರ ವಾಡಿಯಾ ಗ್ರೂಪ್ ಏರ್ಲೈನ್ಸ್ ಸಂಸ್ಥೆಯ ಬಹುಪಾಲು ಮಾಲಿಕತ್ವ ಹೊಂದಿದೆ. ವಾಡಿಯಾ ಗ್ರೂಪ್ ಕೂಕಿ ನಿರ್ಮಾಣ ಸಂಸ್ಥೆ ಬ್ರಿಟಾನಿಯಾ ಇಂಡಸ್ಟ್ರೀಸ್ ಲಿಮಿಟೆಡ್ (ಬಿಆರ್ಐಟಿ) ಮತ್ತು ವಸ್ತ್ರ ನಿರ್ಮಾಣ ಸಂಸ್ಥೆ ಬಾಂಬೇ ಡೈಯಿಂಗ್ ಆ್ಯಂಡ್ ಮ್ಯಾನುಫ್ಯಾಕ್ಚರಿಂಗ್ ಕೋ (ಬಿಡಿ) ಮಾಲಕತ್ವ ಹೊಂದಿದೆ.
ಈಗ ಇಂತಹ ಘಟನೆಗಳು ಜರುಗಂತೆ ನೋಡಿಕೊಳ್ಳಲು ಅದು ವಿಮಾನಯಾನ ಸಂಸ್ಥೆಗಳಿಗೆ ಸಲಹೆಯನ್ನು ನೀಡಿದೆ. ವಿಮಾನದಲ್ಲಿ ಅನುಚಿತವಾಗಿ ವರ್ತಿಸುವ ಪ್ರಯಾಣಿಕರ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಲು ವಿಫಲವಾದರೆ ವಿಮಾನಯಾನ ಸಿಬ್ಬಂದಿಗೆ ಕ್ರಮ ಕೈಗೊಳ್ಳುವುದಾಗಿ ಡಿಜಿಸಿಎ ಮಾರ್ಗಸೂಚಿಗಳು ಎಚ್ಚರಿಸಿವೆ.
Snake in Air India: ಹಾವು ಪತ್ತೆಯಾಗಿರುವ ಇಡೀ ಘಟನೆಯನ್ನು ನಿರ್ಲಕ್ಷ್ಯದಿಂದ ನೋಡಲಾಗುತ್ತಿದೆ. ಹಾವು ವಿಮಾನದ ಕಾರ್ಗೋ ಹೋಲ್ಡ್ ಅನ್ನು ಹೇಗೆ ತಲುಪಿತು? ಈ ಬಗ್ಗೆ ಯಾವೊಬ್ಬ ಸಿಬ್ಬಂದಿಯೂ ಹೇಗೆ ಗಮನಿಸಲಿಲ್ಲವೆಂಬುದರ ಬಗ್ಗೆ ಪ್ರಶ್ನೆ ಮೂಡಿದೆ.
Corbevax As Booster Dose: ಕೊರೊನಾ ವೈರಸ್ ಗೆ ಬೂಸ್ಟರ್ ಡೋಸ್ ರೂಪದಲ್ಲಿ ನೀಡಲು ಕಾರ್ಬೇವ್ಯಾಕ್ಸ್ ಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಶೀಘ್ರದಲ್ಲಿಯೇ ನೀವು ಕೊವಿನ್ ಆಪ್ ಮೂಲಕ ಇದನ್ನು ಬುಕ್ ಮಾಡಬಹುದು. ಇದಕ್ಕಾಗಿ ನೀವು 400 ರೂ.ಹಣ ಪಾವತಿಸಬೇಕಾಗಲಿದೆ.
DGCA Latest Rule:ವಿಮಾನಯಾನ ಕಂಪನಿಗಳ ನಿಯಂತ್ರಣ ಪ್ರಾಧಿಕಾರವಾದ ನಾಗರಿಕ ವಿಮಾನಯಾನ ನಿರ್ದೇಶನಾಲಯ ವಿಮಾನಯಾನ ಕಂಪನಿಗಳಿಗೆ ಕಟ್ಟುನಿಟ್ಟಿನ ಆದೇಶ ಜಾರಿಗೊಳಿಸಿದೆ. ಈ ಆದೇಶದ ಪ್ರಕಾರ 'ಅಂಗವೈಕಲ್ಯದ ಆಧಾರದ ಮೇಲೆ ಪ್ರಯಾಣಿಕರ ವಿಮಾನ ಪ್ರಯಾಣವನ್ನು ವಿಮಾನಯಾನ ಸಂಸ್ಥೆ ತಡೆಯುವಂತಿಲ್ಲ.
ಫ್ಲೈಟ್ ಟಿಕೆಟ್ ಬುಕಿಂಗ್ ವೇಳೆ ಆಗುವ ತಪ್ಪುಗಳ ಕಾರಣದಿಂದಾಗಿ ಪ್ರಯಾಣದ ವೇಳೆ ತೊಂದರೆಗೆ ಸಿಲುಕಿಸಬಹುದು. ವಿಮಾನಯಾನ ನಿಯಂತ್ರಕ ಡಿಜಿಸಿಎ ಈ ಬಗ್ಗೆ ಪ್ರಯಾಣಿಕರಿಗೆ ವಿಶೇಷವಾಗಿ ಎಚ್ಚರಿಕೆ ನೀಡಿದ್ದು, ತಪ್ಪುಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸುವಂತೆ ಹೇಳಿದೆ.
ಇಂಡಿಗೋ ನಂತರ, ವೈಮಾನಿಕ ನಿಯಂತ್ರಕ ಡಿಜಿಸಿಎ ತನ್ನ ಬೋಯಿಂಗ್ 737 ಮ್ಯಾಕ್ಸ್ ವಿಮಾನದ ಪೈಲಟ್ಗಳಿಗೆ ದೋಷಯುಕ್ತ ಸಿಮ್ಯುಲೇಟರ್ನಲ್ಲಿ ತರಬೇತಿ ನೀಡಿದ್ದಕ್ಕಾಗಿ ಸ್ಪೈಸ್ಜೆಟ್ ಏರ್ಲೈನ್ಸ್ಗೆ 10 ಲಕ್ಷ ರೂ ದಂಡ ವಿಧಿಸಿದೆ.
ಮೇ 7 ರಂದು ರಾಂಚಿ ವಿಮಾನ ನಿಲ್ದಾಣದಲ್ಲಿ ಅಂಗವಿಕಲ ಮಗುವಿಗೆ ಬೋರ್ಡಿಂಗ್ ನಿರಾಕರಿಸಿದ್ದಕ್ಕಾಗಿ ವೈಮಾನಿಕ ನಿಯಂತ್ರಕ ಡಿಜಿಸಿಎ ಇಂಡಿಗೋ ಏರ್ಲೈನ್ಗೆ ರೂ 5 ಲಕ್ಷ ದಂಡ ವಿಧಿಸಿದೆ. ಮಗುವು ಮೇ 9 ರಂದು ರಾಂಚಿ-ಹೈದರಾಬಾದ್ ಟ್ರಿಪ್ ಹತ್ತಲು ಇಂಡಿಗೋ ಅನುಮತಿ ನಿರಾಕರಿಸಿತು.ಮಗುವು ನೋಡಲಿಕ್ಕೆ ಭಯಭೀತನಾಗಿದೆ ಎಂದು ಅದು ಕಾರಣ ನೀಡಿತ್ತು.
ಕೃಷಿ ಸಚಿವಾಲಯ ಮತ್ತು CIB ಮತ್ತು RC ಗಳು ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಲು ಮತ್ತು ಬೆಳೆ ಗುಣಮಟ್ಟ ಮೇಲ್ವಿಚಾರಣೆ ಮತ್ತು ಮಣ್ಣಿನ ಪೋಷಕಾಂಶಗಳ ಸಿಂಪರಣೆ ಸೇರಿದಂತೆ ಇತರ ಪ್ರಮುಖ ಕಾರ್ಯಗಳಿಗಾಗಿ ಕೃಷಿ ವಲಯದಲ್ಲಿ ಡ್ರೋನ್ಗಳನ್ನು ಅಳವಡಿಸಿಕೊಳ್ಳುವಲ್ಲಿ ಜಂಟಿಯಾಗಿ ಕಾರ್ಯನಿರ್ವಹಿಸುತ್ತಿವೆ.
ದೇಶದಲ್ಲಿ ನಿಗದಿತ ಅಂತರಾಷ್ಟ್ರೀಯ ಪ್ರಯಾಣಿಕ ವಿಮಾನಗಳ ಅಮಾನತು ಮುಂದಿನ ಆದೇಶದವರೆಗೆ ವಿಸ್ತರಿಸಲಾಗಿದೆ ಎಂದು ವಿಮಾನಯಾನ ನಿಯಂತ್ರಕ ಡಿಜಿಸಿಎ ಸೋಮವಾರದಂದು ತಿಳಿಸಿದೆ.ಜನವರಿ 19 ರಂದು, ಅಮಾನತು ಫೆಬ್ರವರಿ 28 ರವರೆಗೆ ವಿಸ್ತರಿಸಲಾಯಿತು.
ಸಿವಿಲ್ ಏವಿಯೇಷನ್ ಡೈರೆಕ್ಟರ್ ಜನರಲ್ ಪರಿಸ್ಥಿತಿಯ ಮೇಲ್ವಿಚಾರಣೆ ನಡೆಸುತ್ತಿದೆ. ಕರೋನದ ಹೊಸ ರೂಪಾಂತರ ಒಮಿಕ್ರಾನ್ ಮುನ್ನೆಲೆಗೆ ಬಂದ ಹಿನ್ನೆಲೆಯಲ್ಲಿ ಪರಿಸ್ಥಿತಿಗಳನ್ನು ಅವಲೋಕಿಸಿ ನಿರ್ಣಯ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ.
ರೋಗಲಕ್ಷಣದ ಕೋವಿಡ್ ಪ್ರಕರಣಗಳ ವಿರುದ್ಧ ಅದರ ಲಸಿಕೆ ಶೇಕಡಾ 66.6 ಮತ್ತು ಮಧ್ಯಮ ಕಾಯಿಲೆಗೆ 100 ಪ್ರತಿಶತ ಪರಿಣಾಮಕಾರಿ ಎಂದು ಜೈಡಸ್ ಹೇಳಿಕೊಂಡಿದೆ. ಇದಲ್ಲದೆ 12 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಸುರಕ್ಷಿತವಾಗಿದೆ ಎಂದು ಅದು ಹೇಳಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.