ಭುಜದ ನೋವು ಸಾಮಾನ್ಯವಾಗಿರುತ್ತದೆ. ಆದರೆ ಕೆಲವೊಮ್ಮೆ ಇದು ಗಂಭೀರ ಸಮಸ್ಯೆಯ ಸಂಕೇತವಾಗಿಯೂ ಇರಬಹುದು. ಇದು ಹೃದಯಾಘಾತ ಮತ್ತು ಸಂಧಿವಾತದಂತಹ ಕಾಯಿಲೆಗಳ ಮುನ್ಸೂಚನೆ ಕೂಡಾ ಆಗಿರಬಹುದು. ಭುಜ ನೋವು ಯಾವ ಗಂಭೀರ ಕಾಯಿಲೆಗಳ ಸಂಕೇತವಾಗಬಹುದು ಮತ್ತು ಅಂತಹ ಪರಿಸ್ಥಿತಿಯಲ್ಲಿ ಏನು ಮಾಡಬೇಕು ಎನ್ನುವುದನ್ನು ಈ ಲೇಖನದಲ್ಲಿ ಹೇಳಲಾಗಿದೆ.
ಹೃದಯಕ್ಕೆ ರಕ್ತದ ಹರಿವು ಕಡಿಮೆಯಾದಾಗ ಅಥವಾ ನಿರ್ಬಂಧಿಸಿದಾಗ ವ್ಯಕ್ತಿಗೆ ಹೃದಯಾಘಾತವಾಗುತ್ತದೆ. ಪರಿಧಮನಿಯ ಅಪಧಮನಿಗಳಲ್ಲಿ ಕೊಲೆಸ್ಟ್ರಾಲ್ ಮತ್ತು ಕೊಬ್ಬಿನ ಶೇಖರಣೆಯಿಂದಾಗಿ ಕೆಲವೊಮ್ಮೆ ಹೀಗಾಗುತ್ತದೆ.
Heart Attack Risk Men vs Women : ಆಧುನಿಕ ಜೀವನಶೈಲಿ, ಆಹಾರ ಪದ್ಧತಿ ಹೀಗೆ ಪ್ರತಿಯೊಂದು ಸಹ ನಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಲೇ ಇವೆ. ಕೆಲವರು ದೈಹಿಕ ಸಮಸ್ಯೆಗಳಿಂದ ತೊಂದರೆ ಎದುರಿಸುತ್ತಿದ್ದರೆ, ಇನ್ನೂ ಕೆಲವರು ಬೊಜ್ಜು, ಕೀಲು ನೋವಿನ ತೊಂದರೆಗಳಿಂದ ಬಳಲುತ್ತಿದ್ದಾರೆ.
Raju Srivastava Cardiac Arrest:ದೇಶದ ಖ್ಯಾತ ಹಾಸ್ಯನಟ ರಾಜು ಶ್ರೀವಾಸ್ತವ ಅವರಿಗೆ ಹೃದಯಾಘಾತವಾಗಿದ್ದು, ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಿರಿಯ ವೈದ್ಯರ ತಂಡ ಅವರ ಆರೋಗ್ಯದ ಮೇಲೆ ನಿಗಾ ಇರಿಸಿದೆ.
ಇತ್ತೀಚಿನ ದಿನಗಳಲ್ಲಿ ಪ್ರತಿ ವಯಸ್ಸಿನ ಜನರಲ್ಲಿ ಹೃದ್ರೋಗದ ಸಮಸ್ಯೆ ಕಂಡು ಬರುವುದು ಸಾಮಾನ್ಯವಾಗಿದೆ. ಆದರೆ, ನಿಮ್ಮ ನಿತ್ಯದ ಡಯಟ್ನಲ್ಲಿ ಕೆಲವು ಆಹಾರವನ್ನು ಸೇವಿಸುವುದರಿಂದ ನಿಮ್ಮ ಹೃದಯವನ್ನು ಆರೋಗ್ಯಕರವಾಗಿ ಇರಿಸಬಹುದು. ಹೃದಯದ ಆರೋಗ್ಯಕ್ಕೆ ಯಾವೆಲ್ಲಾ ಆಹಾರಗಳು ಪ್ರಯೋಜನಕಾರಿ ಎಂದು ತಿಳಿಯಿರಿ.
White Hair And High BP Connection: ಬಿಳಿ ಕೂದಲು ಹಾಗೂ ಅಧಿಕ ರಕ್ತದೊತ್ತದ ಕೇಳಲು ಎರಡೂ ಭಿನ್ನ ಭಿನ್ನವಾಗಿವೆ. ಆದರೆ, ಇವೆರಡರ ಮಧ್ಯೆ ಏನಾದರು ಕನೆಕ್ಷನ್ ಇದೆಯಾ? ಬನ್ನಿ ತಿಳಿದುಕೊಳ್ಳೋಣ,
Heart Disease: ಹೃದ್ರೋಗಗಳು ಕೆಲವೊಮ್ಮೆ ಮಾರಣಾಂತಿಕ ಸಾಬೀತಾಗುತ್ತವೆ. ಹೀಗಾಗಿ ಹೀಗಾಗಿ ಅಪಾಯ ಸಭಾವಿಸುವ ಮೊದಲೇ ಸಮಯ ಇರುವಂತೆ ಅವುಗಳನ್ನು ಪತ್ತೆಹಚ್ಚುವುದು ತುಂಬಾ ಮಹತ್ವದ್ದಾಗಿದೆ.ಇಲ್ಲದಿದ್ದರೆ ಅವು ಜೀವವನ್ನೇ ಅಪಾಯಕ್ಕೆ ಒಡ್ಡುವ ಸಾಧ್ಯತೆ ಇರುತ್ತದೆ.
Healthy Heart: ಭಾರತದಲ್ಲಿ ಹೃದ್ರೋಗಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಇದಕ್ಕೆ ಕಾರಣ ಎಂದರೆ ಎಣ್ಣೆಯುಕ್ತ ಆಹಾರ ಪದಾರ್ಥಗಳ ಸೇವನೆಯಾಗಿದೆ. ಹೀಗಾಗಿ ಆರೋಗ್ಯಕರ ಆಹಾರ ಸೇವನೆ ಮಾಡುವುದು ಒಳ್ಳೆಯದು.
Cardiovascular Diseases Risk:ಮಕ್ಕಳಾಗಿರಲಿ, ಯುವಕರಾಗಿರಲಿ, ಆಲೂಗೆಡ್ಡೆ ಚಿಪ್ಸ್ ಇಷ್ಟ ಪಡದವರು ಯಾರೂ ಇರಲಿಕ್ಕಿಲ್ಲ. ಆದರೆ ಇದು ಆರೋಗ್ಯಕ್ಕೆ ಒಳ್ಳೆಯದಲ್ಲ. ಏಕೆಂದರೆ ಆಲೂಗೆಡ್ಡೆ ಚಿಪ್ಸ್ ನಲ್ಲಿ ಕ್ಯಾಲೋರಿಗಳು, ಸೋಡಿಯಂ ಮತ್ತು ಕೊಬ್ಬು ಹೆಚ್ಚಿನ ಪ್ರಮಾಣದಲ್ಲಿ ಇರುತ್ತದೆ.
Heart Attack Risk: ಹೃದಯಾಘಾತದ ಅಪಾಯ ಕಡಿಮೆ ಮಾಡಲು ಕೆಲ ತರಕಾರಿಗಳು ಅತ್ಯಾವಶ್ಯಕವಾಗಿವೆ. ಹಾಗಾಗದರೆ ಬನ್ನಿ ಯಾವ ತರಕಾರಿಗಳ ಸೇವನೆ ಹೃದಯಾಘಾತದ ಅಪಾಯ ಕಡಿಮೆ ಮಾಡಲಿದೆ ತಿಳಿದುಕೊಳ್ಳೋಣ ಬನ್ನಿ
Diabetes Control Tips: ಯಾರಿಗಾದರೂ ಸಕ್ಕರೆ ಕಾಯಿಲೆ ಬಂದರೆ, ಅವರ ದಿನನಿತ್ಯದ ಆಹಾರದ ಲಿಸ್ಟ್ ಸಿದ್ಧಗೊಳ್ಳುತ್ತದೆ. ಹೀಗಿರುವಾಗ ಒಂದು ವಿದೇಶಿ ಹಣ್ಣನ್ನು ನೀವು ನಿಮ್ಮ ದಿನನಿತ್ಯದ ಆಹಾರದಲ್ಲಿ ಶಾಮೀಲುಗೊಳಿಸಬಹುದು.
Heart Attack Symptoms: ಭಾರತದಲ್ಲಿ ಮಾತ್ರವಲ್ಲ, ಇಡೀ ವಿಶ್ವದಲ್ಲಿ ಹೃದ್ರೋಗದಿಂದ ಬಳಲುತ್ತಿರುವವರ ಸಂಖ್ಯೆ ವೇಗವಾಗಿ ಹೆಚ್ಚಾಗುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆಯ (WHO) ಅಂಕಿಅಂಶಗಳನ್ನು ಪ್ರಕಾರ, ಪ್ರತಿ ವರ್ಷ ಸುಮಾರು 18 ಮಿಲಿಯನ್ ಜನರು ಹೃದ್ರೋಗದಿಂದ ತಮ್ಮ ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ.
ಹೃದಯಾಘಾತವು ಈಗ ತುಂಬಾ ಸಾಮಾನ್ಯವಾಗಿದೆ. ನಿಮ್ಮ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗಲು ಪ್ರಾರಂಭಿಸಿದ ತಕ್ಷಣವೇ ಪಾರ್ಶ್ವವಾಯು ಮತ್ತು ಹೃದಯಾಘಾತದ ಅಪಾಯವು ಹೆಚ್ಚಾಗತೊಡಗುತ್ತದೆ. ಹೃದಯಾಘಾತ ತಪ್ಪಿಸಲು ಕೆಲವರು ತಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ತೆಗೆದುಕೊಳ್ಳುತ್ತಾರೆ.
Disadvantages Of Lack Of Sleep: ಹೃದಯಾಘಾತಕ್ಕೆ ಹಲವು ಕಾರಣಗಳಿವೆ. ಆದರೆ, ರಾತ್ರಿ ಕಡಿಮೆ ನಿದ್ರೆ ಮಾಡುವುದರಿಂದಲೂ ಕೂಡ ಹೃದಯಾಘಾತ ಸಂಭವಿಸುತ್ತದೆ ಎಂಬ ಸಂಗತಿ ನಿಮಗೆ ತಿಳಿದಿದೆಯೇ? ಬನ್ನಿ ಈ ಕುರಿತು ಹೆಚ್ಚಿನ ಮಾಹಿತಿ ಪಡೆದುಕೊಳ್ಳೋಣ,
Heart Attack Risk & Precautions: ಹೃದಯಾಘಾತ, ಪರಿಧಮನಿಯ ಕಾಯಿಲೆ ಅಥವಾ ಟ್ರಿಪಲ್ ವೆಸೆಲ್ ಡಿಸೀಸ್ನಂತಹ ಕಾಯಿಲೆಗಳು ಎದುರಾಗಬಾರದು ಎಂದಾದಲ್ಲಿ ಇಂದಿನಿಂದಲೇ ಹೃದಯದ ಆರೈಕೆಯ ಬಗ್ಗೆ ಗಮನ ಹರಿಸಬೇಕು. ಇದಕ್ಕಾಗಿ ಕೆಲವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು.
ತೊಂಡೆಕಾಯಿಯನ್ನು ಸೇವಿಸದವರು ಯಾರೂ ಇರಲಿಕ್ಕಿಲ್ಲ. ಬೇರೆ ಬೇರೆ ರೀತಿಯಾಗಿ ಪಲ್ಯ ಮಾಡಿ ತೊಂಡೆ ಕಾಯಿಯನ್ನು ತಿನ್ನಲಾಗುತ್ತದೆ. ಆದರೆ ತೊಂಡೆಕಾಯಿಯಲ್ಲಿ ದೇಹದ ಸಕ್ಕರೆ ಪ್ರಮಾಣ ನಿಯಂತ್ರಿಸುವ ಮತ್ತು ಹೃದ್ರೋಗ ತಡೆಯುವ ಅಂಶಗಳಿವೆ ಎನ್ನುವುದು ಹೆಚ್ಚಿನವರಿಗೆ ತಿಳಿದಿರಲಿಕ್ಕಿಲ್ಲ.
Moringa Leaves For Heart Attack: ನಿಮ್ಮ ಹೃದಯದ ಆರೋಗ್ಯವನ್ನು ನೀವು ಕಾಳಜಿ ವಹಿಸಲು ಬಯಸಿದರೆ, ನಿಮ್ಮ ದೈನಂದಿನ ಆಹಾರಕ್ರಮವನ್ನು ಬದಲಾಯಿಸುವುದು ಮತ್ತು ಆರೋಗ್ಯಕರ ಆಹಾರವನ್ನು ಸೇವಿಸುವುದು ಬಹಳ ಮುಖ್ಯ.
Dry Fruits For Heart: ಒಣ ಹಣ್ಣುಗಳ ಪ್ರಯೋಜನಗಳ ಬಗ್ಗೆ ನಮಗೆಲ್ಲರಿಗೂ ತಿಳಿದಿದೇ ಇದೆ. ಒಣ ಹಣ್ಣುಗಳಲ್ಲಿ ಒಂದು ಹಣ್ಣು ಮಾತ್ರ ನಮ್ಮ ಹೃದಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ ಎಂದು ನಿಮಗೆ ತಿಳಿದಿದೆಯೇ?
By accepting cookies, you agree to the storing of cookies on your device to enhance site navigation, analyze site usage, and assist in our marketing efforts.