MS Dhoni Undergo Surgery: ಕಳೆದ ವಾರ (ಮೇ 18, ಶನಿವಾರ) ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಸೋತ ನಂತರ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸ್ಟಾರ್ ಆಟಗಾರ ಭಾರತೀಯ ಕ್ರಿಕೆಟ್ ತಂಡದ ಅನುಭವಿ ವಿಕೆಟ್ಕೀಪರ್-ಬ್ಯಾಟ್ಸ್ಮನ್ 'ವಿಚಲಿತ' ನೋಟದಿಂದ ಮೈದಾನದಿಂದ ಹೊರನಡೆದರು. ಆ ಬಳಿಕ ಇದು ಎಂ.ಎಸ್. ಧೋನಿಯವರ ಕೊನೆಯ ಐಪಿಎಲ್ ಪಂದ್ಯ ಎಂಬ ಬಗ್ಗೆ ಎಲ್ಲೆಡೆ ಭಾರೀ ಚರ್ಚೆಯಾಗುತ್ತಿದೆ.
Virat Kohli and Chris Gayle: ಭಾರತೀಯ ಕ್ರಿಕೇಟಿಗ ಆರ್ಸಿಬಿ ತಂಡದ ನಾಯಕ ವಿರಾಟ್ ಕೊಹ್ಲಿ, ಬೆಂಗಳೂರಿನಲ್ಲಿ ನಡೆದ ಪಂದ್ಯವನ್ನು ವೀಕ್ಷಿಸಲು ಬಂದ ಯುನಿವರ್ಸಲ್ ಬಾಸ್ ಕ್ರಿಸ್ ಗೇಲ್ಗೆ ಮತ್ತೆ ಮುಂದಿನ ವರ್ಷ ಐಪಿಎಲ್ಗೆ ಮರಳಲಿ ವಿನಂತಿಸಿದ್ದಾರೆ.
ಇದೀಗ ರಾಜಸ್ಥಾನ ಮೂರನೇ ಸ್ಥಾನಕ್ಕೆ ಕುಸಿದಿರುವ ಹಿನ್ನಲೆಯಲ್ಲಿ ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದೆ. ಈ ಪಂದ್ಯ ಅಹಮದಾಬಾದ್ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಸತತವಾಗಿ 6 ಪಂದ್ಯಗಳನ್ನು ಗೆದ್ದು ಪ್ಲೇ ಆಫ್ ಆಫ್ಗೆ ಲಗ್ಗೆಯಿಟ್ಟ ಆರ್ಸಿಬಿಗೆ ಎಲಿಮಿನೇಟರ್ ಪಂದ್ಯದಲ್ಲೂ ಗೆದ್ದು ಮುಂದಿನ ಹಂತಕ್ಕೇರುವ ವಿಶ್ವಾಸದಲ್ಲಿದೆ.
Pat Cummins about Abhishek Sharma: ಸನ್’ರೈಸರ್ಸ್ ಹೈದರಾಬಾದ್ ನಾಯಕ ಮತ್ತು ಅನುಭವಿ ವೇಗದ ಬೌಲರ್ ಪ್ಯಾಟ್ ಕಮ್ಮಿನ್ಸ್ ಕೂಡ ಇವರ ಬಗ್ಗೆ ಮಾತನಾಡಿದ್ದು, “ಈ ಸ್ಫೋಟಕ ಬ್ಯಾಟ್ಸ್ಮನ್’ಗೆ ಬೌಲಿಂಗ್ ಮಾಡಲು ಇಷ್ಟಪಡುವುದಿಲ್ಲ. ಸಾಕಷ್ಟು ಭಯವಾಗುತ್ತೆ” ಎಂದಿದ್ದಾರೆ.
ಈ ದಾಖಲೆಯನ್ನು ಅಭಿಷೇಕ್ ಶರ್ಮಾ ಹೈದರಾಬಾದ್ನ ರಾಜೀವ್ ಗಾಂಧಿ ಇಂಟರ್ನ್ಯಾಶನಲ್ ಸ್ಟೇಡಿಯಂನಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ತಮ್ಮ 39 ನೇ ಸಿಕ್ಸರ್ ಅನ್ನು ದಾಖಲಿಸುವ ಮೂಲಕ ವಿರಾಟ್ ಕೊಹ್ಲಿಯ 38 ಸಿಕ್ಸರ್ ಗಳ ದಾಖಲೆಯನ್ನು ಮುರಿದಿದ್ದಾರೆ.
ಈ ಕುರಿತಾಗಿ ಸಾಮಾಜಿಕ ಮಾಧ್ಯಮಗಳ ವೇದಿಕೆಯಲ್ಲಿ ಬರೆದುಕೊಂಡಿರುವ ರೋಹಿತ್ ಶರ್ಮಾ" ಸ್ಟಾರ್ ಸ್ಪೋರ್ಟ್ಸ್ ಗೆ ಮನವಿ ಮಾಡಿದ ಮೇಲೆಯೂ ವೈಯಕ್ತಿಕ ಸಂಭಾಷಣೆಗಳ ಆಡಿಯೋ ವಿಡಿಯೋ ತುಣಕನ್ನು ಶೇರ್ ಮಾಡುವುದನ್ನು ಅದು ಮುಂದುವರೆಸಿದೆ ಎಂದು ಅವರು ದೂರಿದ್ದಾರೆ.
Cricketer Rohith Sharma: ಭಾರತೀಯ ಕ್ರಿಕೇಟ್ ಆಟಗಾರ ರೋಹಿತ್ ಶರ್ಮಾ ಮುಂದಿನ ವರ್ಷ ಮುಂಬೈ ಇಂಡಿಯನ್ಸ್ ತಂಡಕ್ಕೆ ಗುಡ್ ಬಾಯ್ ಹೇಳಲಿದ್ದಾರೆ ಎಂಬ ಮಾಹಿತಿ ಹರಿದಾಡುತ್ತಿದೆ. ಇದರ ಬಗೆಗ ಏಮ್ಐ ಕೋಚ್ ಕೂಡ ಮಾತನಾಡಿದ್ದಾರೆ. ಇಲ್ಲಿದೆ ಸಂಪೂರ್ಣ ಮಾಹಿತಿ.
RCB vs CSK: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚೆನ್ನೈ ಸೂಪರ್ ಕಿಂಗ್ಸ್ ಅನ್ನು ಸೋಲಿಸುವ ಮೂಲಕ IPL 2024 ರ ಪ್ಲೇಆಫ್ಗೆ ಅರ್ಹತೆ ಗಳಿಸಿದೆ. ಈ ಐವರು ಆಟಗಾರರು ಬೆಂಗಳೂರನ್ನು ಪ್ಲೇ ಆಫ್ಗೆ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.
Rishab Shetty With Gayle: ಶನಿವಾರ ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಆರ್ಸಿಬಿ ವರ್ಸಸ್ ಸಿಎಸ್ಕೆ ಪಂದ್ಯವನ್ನು ವೀಕ್ಷಿಸಲು ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಆಗಮಿಸಿದಾಗ ಯೂನಿವರ್ಸಲ್ ಬಾಸ್ ಕ್ರಿಸ್ ಗೇಲ್ ಜೊತೆಗೆ ಕಾಣಿಸಿಕೊಂಡಿದ್ದಾರೆ. ಇಲ್ಲಿದೆ ಕಂಪ್ಲೀಟ್ ಮಾಹಿತಿ.
ಮಾಡು ಇಲ್ಲವೆ ಮಡಿ ಎನ್ನುವಂತಿದ್ದ ಪಂದ್ಯದಲ್ಲಿ ಮೊದಲು ಟಾಸ್ ಗೆದ್ದ ಚೆನ್ನೈ ತಂಡವು ಫೀಲ್ಡಿಂಗ್ ಆಯ್ದುಕೊಂಡಿತು. ಒಂದು ಹಂತದಲ್ಲಿ ಪಂದ್ಯಕ್ಕೆ ಮಳೆರಾಯನ ಭೀತಿ ಎದುರಾಗಿತ್ತು. ಇದೆ ವೇಳೆ ಮೊದಲು ಬ್ಯಾಟಿಂಗ್ ಆರಂಭಿಸಿದ ಆರ್ಸಿಬಿ ತಂಡವು ವಿರಾಟ್ ಕೊಹ್ಲಿ 47,ದುಫ್ಲೆಸಿಸ್ 54,ರಜತ್ ಪತಿದಾರ್ 41,ಹಾಗೂ ಕ್ಯಾಮರೂನ್ ಗ್ರೀನ್ ಅವರ ಅಜೇಯ 38 ರನ್ ಗಳ ನೆರವಿನಿಂದ 20 ಓವರ್ ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 218 ರನ್ ಗಳಿಸಿತು.
Team India Coach: ರಾಹುಲ್ ದ್ರಾವಿಡ್ ನಂತರ ಮಾಜಿ ಆಟಗಾರ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಮೆಂಟರ್ ಗೌತಮ್ ಗಂಭೀರ್ ಟೀಮ್ ಇಂಡಿಯಾ ಎಚ್ ಕೋಚ್ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ..
IPL : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಮುಂಬರುವ ಐಪಿಎಲ್ ಪಂದ್ಯಕ್ಕೆ ಟಿಕೆಟ್ ಖರೀದಿಸಲು ಯತ್ನಿಸುತ್ತಿದ್ದ 28 ವರ್ಷದ ಬೆಂಗಳೂರು ಯುವಕ ₹ 3 ಲಕ್ಷ ವಂಚನೆಗೊಳಗಾಗಿದ್ದಾನೆ .
By accepting cookies, you agree to the storing of cookies on your device to enhance site navigation, analyze site usage, and assist in our marketing efforts.