ಕೇರಳದ ಮಲಪ್ಪುರಂನ ತನೂರ್ ಪ್ರದೇಶದಲ್ಲಿ ಭಾನುವಾರ ಸಂಜೆ ಸುಮಾರು 40 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಹೌಸ್ಬೋಟ್ ಮುಳುಗಿ ಕನಿಷ್ಠ 16 ಜನರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ, ಅದರಲ್ಲಿ ಹೆಚ್ಚಿನವರು ಮಕ್ಕಳು ಸೇರಿದ್ದಾರೆ ಎಂದು ತಿಳಿದುಬಂದಿದೆ.
ಕೇರಳದ ಮಲಪ್ಪುರಂನ ತನೂರ್ ಪ್ರದೇಶದಲ್ಲಿ ಭಾನುವಾರ ಸಂಜೆ ಸುಮಾರು 40 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಹೌಸ್ಬೋಟ್ ಮುಳುಗಿ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ, ಅದರಲ್ಲಿ ಹೆಚ್ಚಿನವರು ಮಕ್ಕಳು ಸೇರಿದ್ದಾರೆ ಎಂದು ತಿಳಿದುಬಂದಿದೆ.
Cyberattack Crime: ಅಥಿರಾ ಕೊಟ್ಟಾಯಂನ ಖಾಸಗಿ ಸಂಸ್ಥೆಯಲ್ಲಿ ವೆಬ್ ಡಿಸೈನರ್ ಆಗಿ ಕೆಲಸ ಮಾಡುತ್ತಿದ್ದರು. ಈಕೆಯ ಸ್ನೇಹಿತನಾಗಿದ್ದ ಅರುಣ್ ವಿದ್ಯಾಧರನ್ ಫೇಸ್ಬುಕ್ ಮೂಲಕ ಆಕೆಯ ವಿರುದ್ಧ ಸೈಬರ್ ದಾಳಿ ನಡೆಸಿದ್ದನೆಂದು ಹೇಳಲಾಗಿದೆ.
Covid-19 Cases rise 38 percent in India: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 10,542 ಜನರು ಕೊರೊನಾ ವೈರಸ್ ಸೋಂಕಿಗೆ ಒಳಗಾಗಿದ್ದರೆ. ಈ ಅವಧಿಯಲ್ಲಿ 38 ಮಂದಿ ಸಾವನ್ನಪ್ಪಿದ್ದಾರೆ. ಕೋವಿಡ್ -19 ಸೋಂಕಿತ ಸಕ್ರಿಯ ರೋಗಿಗಳ ಸಂಖ್ಯೆ 63,562ಕ್ಕೆ ತಲುಪಿದೆ.
ಇಂತಹ ಪಿತೃಪ್ರಧಾನ ವ್ಯವಸ್ಥೆಯು ಈ ಹಿಂದೆ ಹಿಂದುಳಿದ ವರ್ಗಗಳ ಮಹಿಳೆಯರಿಗೆ ಸ್ತನ ತೆರಿಗೆಯನ್ನು ವಿಧಿಸುತ್ತಿತ್ತು ಎಂದರೆ ನೀವು ನಂಬುತ್ತೀರಾ? ಹೌದು, ಇದನ್ನು ನೀವು ನಂಬಲೇಬೇಕು ಅಚ್ಚರಿ ಎಂದರೆ ಈ ಹಿಂದೆ ಕೆಳ ಜಾತಿಯ ಮಹಿಳೆಯರು ತಮ್ಮ ಸ್ತನಗಳ ಗಾತ್ರದ ಆಧಾರದ ಮೇಲೆ ತೆರಿಗೆಯನ್ನು ವಿಧಿಸಬೇಕಾಗಿತ್ತು.ಇಂತಹ ಸಂದರ್ಭದಲ್ಲಿ ಇಂತಹ ಅನಿಷ್ಟ ಆಚರಣೆಯ ವಿರುದ್ಧ ಸಿಡಿದೆದ್ದ ಧಿಟ್ಟ ಮಹಿಳೆ ಹೋರಾಟದ ಕಥನವನ್ನು ನಾವು ಈಗ ಇಲ್ಲಿ ಹೇಳಲು ಹೊರಟಿದ್ದೇವೆ.
ಈ ಇಬ್ಬರು ವಿದೇಶಿ ಆರೋಪಿಗಳು ಸ್ಟೂಡೆಂಟ್ ವೀಸಾದಡಿಯಲ್ಲಿ ನಗರಕ್ಕೆ ಬಂದು ಆಫ್ರಿಕಾ ಮೂಲದ ಪ್ರಜೆಗಳಿಂದ ಕಡಿಮೆ ಬೆಲೆಗೆ ಡ್ರಗ್ ಕೊಂಡು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರು. ಇನ್ನುಳಿದ ಆರೋಪಿಗಳು ಪರಿಚಯಸ್ಥ ಗಿರಾಕಿಗಳು, ಐಟಿ/ಬಿಟಿ ಕಂಪನಿ ವಿದ್ಯಾರ್ಥಿಗಳಿಗೆ ಕಾಲೇಜ್ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಮಾರಾಟ ಮಾಡುತಿದ್ದರು.
ಸಲಿಂಗಿ ದಂಪತಿ ಜಿಯಾ ಪಾವಲ್ ಮತ್ತು ಜಿಹಾದ್ ಅವರಿಗೆ ಗಂಡು ಮಗುವಾಗಿದೆ. ಹೆರಿಗೆ ನಂತರ ತಾಯಿ ಹಾಗೂ ಮಗು ಚೆನ್ನಾಗಿದ್ದಾರೆ ಎಂದು ಅವರ ಸ್ನೇಹಿತ ಆಡಮ್ ಹ್ಯಾರಿ ಫೇಸ್ ಬುಕ್ನಲ್ಲಿ ಬರೆದುಕೊಂಡಿದ್ದಾರೆ. ಅಲ್ಲದೆ, ಅವರ ಸ್ನೇಹಿತರು ಮಗುವನ್ನು ನೋಡಲು ಕಾತುರತೆಯಿಂದ ಕಾಯುತ್ತಿರುವುದಾಗಿ ತಿಳಿಸಿದ್ದಾರೆ.
Transgender Couple : ಈ ತೃತೀಯಲಿಂಗಿ ದಂಪತಿಗಳು ಕೇರಳದವರು. ಅವರೇ ತಮ್ಮ ಹಲವು ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಮಾಹಿತಿ ನೀಡಿದ್ದಾರೆ. ಇವರು ಮೂಲತಃ ಕೇರಳದವರು, ಇವರ ಹೆಸರು ಜಿಯಾ ಮತ್ತು ಜಿಹಾದ್ ದಂಪತಿಗಳು.
ಋತುಸ್ರಾವದ ಸಮಯದಲ್ಲಿ ವಿದ್ಯಾರ್ಥಿನಿಯರು ಎದುರಿಸುವ ಮಾನಸಿಕ ಮತ್ತು ದೈಹಿಕ ತೊಂದರೆ ಪರಿಗಣಿಸಿ ಎಲ್ಲಾ ವಿವಿಗಳಲ್ಲಿ ಋತುಚಕ್ರದ ರಜೆ ಜಾರಿಗೆ ತರಲು ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವೆ ಆರ್.ಬಿಂದು ಹೇಳಿದ್ದಾರೆ.
ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದ ಕೇರಳ ಸರ್ಕಾರ, ಎಲ್ಲಾ ಸಾರ್ವಜನಿಕ ಸ್ಥಳಗಳು, ಕೆಲಸದ ಸ್ಥಳಗಳು, ಸಾಮಾಜಿಕ ಸಭೆಗಳು ಮತ್ತು ಎಲ್ಲಾ ವಾಹನಗಳಲ್ಲಿ ಎಲ್ಲಾ ಜನರು ತಮ್ಮ ಮೂಗು ಮತ್ತು ಬಾಯಿಯನ್ನು ಮುಖವಾಡಗಳನ್ನು ಬಳಸಬೇಕು ಎಂದು ಹೇಳಿದೆ.
Kerala bride Video Viral: ಮದುವೆ ದಿನ ಫುಲ್ ಜೋಶ್ನಲ್ಲಿ ಕಂಡುಬಂದ ವಧು ತನ್ನ ಕೊರಳಿಗೆ ಚೆಂಡೆವಾದ್ಯವನ್ನು ಹಾಕಿಕೊಂಡು ಖುಷಿ ಖುಷಿಯಿಂದಲೇ ಭರ್ಜರಿಯಾಗಿ ಚೆಂಡೆಯನ್ನು ಬಾರಿಸಿದ್ದಾಳೆ.
Snake in Air India: ಹಾವು ಪತ್ತೆಯಾಗಿರುವ ಇಡೀ ಘಟನೆಯನ್ನು ನಿರ್ಲಕ್ಷ್ಯದಿಂದ ನೋಡಲಾಗುತ್ತಿದೆ. ಹಾವು ವಿಮಾನದ ಕಾರ್ಗೋ ಹೋಲ್ಡ್ ಅನ್ನು ಹೇಗೆ ತಲುಪಿತು? ಈ ಬಗ್ಗೆ ಯಾವೊಬ್ಬ ಸಿಬ್ಬಂದಿಯೂ ಹೇಗೆ ಗಮನಿಸಲಿಲ್ಲವೆಂಬುದರ ಬಗ್ಗೆ ಪ್ರಶ್ನೆ ಮೂಡಿದೆ.
ಎಐಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೇರಳ ಸಂಸದ ಶಶಿ ತರೂರ್, ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸುತ್ತಿರುವ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ನನಗೆ ಅಪಾರ ಗೌರವವಿದೆ ಎಂದು ಹೇಳಿದರು.
2022 ರ ಟಿ20 ವಿಶ್ವ ಕಪ್ 2022 ಕ್ಕೆ ಉತ್ತಮ ತಯಾರಿ ನಡೆಸಲು ಭಾರತಕ್ಕೆ ಒಂದು ಕೊನೆಯ ಅವಕಾಶವಿದೆ, ಜೊತೆಗೆ ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಟಿ20ಐ ಸರಣಿಯು ಸೆಪ್ಟೆಂಬರ್ 28 ರಂದು ತವರಿನಲ್ಲಿ ಆರಂಭವಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.