KSRTC : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಚಾಲಕ ಕಂ ನಿರ್ವಾಹಕ ಹುದ್ದೆಗಳಿಗೆ ನೇಮಕಾತಿ ಸಂಬಂಧಿಸಿದಂತೆ, ಇದೇ ಮೇ 15ರಿಂದ ದಾಖಲಾತಿ ಪರಿಶೀಲನೆ ಮತ್ತು ದೈಹಿಕ ದಾರ್ಢ್ಯತಾ ಪರೀಕ್ಷೆಗಳು ನಡೆಯಲಿವೆ.
Shakti Yojane: ಬೆಂಗಳೂರಿನಿಂದ ಮೈಸೂರಿಗೆ ಕೆಎಸ್ಆರ್ಸಿಟಿ ಬಸ್ ನಲ್ಲಿ ತೆರಳುತ್ತಿದ್ದ ಅಜ್ಜಿ-ಮೊಮ್ಮಗಳು ತಮ್ಮೊಂದಿಗೆ ನಾಲ್ಕು ಲವ್ ಬರ್ಡ್ಸ್ ಹಕ್ಕಿ ಗಳನ್ನು ಕೂಡ ತೆಗೆದುಕೊಂಡು ಹೋಗಿದ್ದರು.
ಕೊಪ್ಪಳ ಜಿಲ್ಲೆಯ ಜನಪ್ರತಿನಿಧಿಗಳು, ಸಾರ್ವಜನಿಕ ಪ್ರಯಾಣಿಕರ ಬೇಡಿಕೆಯ ಮೇರೆಗೆ ಕಲ್ಯಾಣ ಕನಾಟಕ ರಸ್ತೆ ಸಾರಿಗೆ ನಿಗಮದಿಂದ ಕೊಪ್ಪಳ, ಗಂಗಾವತಿ, ಕಲಬುರಗಿ, ಬೀದರ್ ಮಾರ್ಗದಲ್ಲಿ ನೂತನ ಪ್ರತಿಷ್ಟಿತ ರಾತ್ರಿ ಸಾರಿಗೆಯನ್ನು (ನಾನ್ ಎಸಿ ಸ್ಲೀಪರ್) ಪ್ರಾರಂಭಿಸಲಾಗಿದೆ.
KSRTC Job Recruitment : ವರ್ಷಗಳ ಹಿಂದೆ ಕರೆಯಲಾಗಿದ್ದ 2000 ಹುದ್ದೆಗಳಿಗೆ ನೇಮಕಾತಿಗೆ ಮುಂದಿನ ಕ್ರಮದ ಕುರಿತು ಮಾಹಿತಿ ನೀಡಿದ್ದು, ಮಾರ್ಚ್ 6ರಂದು ದೇಹದಾರ್ಢ್ಯ ಪರೀಕ್ಷೆ ಹಾಗೂ ಮೂಲದಾಖಲಾತಿ ಪರಿಶೀಲನೆ ಆಯೋಜಿಸಲಾಗಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ತಿಳಿಸಿದೆ.
ಶಕ್ತಿ ಯೋಜನೆಯಿಂದ ಪ್ರಯಾಣಿಕರ ಸಂಖ್ಯೆ ಏರಿಕೆ
ಕೆಎಸ್ಆರ್ಟಿಸಿಗೆ ಮತ್ತಷ್ಟು ಹೊಸ ಬಸ್ಗಳು ಎಂಟ್ರಿ
ನೂತನವಾಗಿ ನೂರು ಬಸ್ಗಳನ್ನ ಖರೀದಿಸಿದ KSRTC
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಲೋಕಾರ್ಪಣೆ
ಅಶ್ವಮೇಧ ಕ್ಲಾಸಿಕ್ ಹೆಸರಿನಲ್ಲಿ ಹೊಸ ಬಸ್ಗಳ ವಿನ್ಯಾಸ
ಕೋವಿಡ್-19ರ ಕಾರಣ ಸ್ಥಗಿತಗೊಂಡಿದ್ದ 726 ತಾಂತ್ರಿಕ ಸಹಾಯಕ ಹುದ್ದೆಗಳಲ್ಲಿ 300 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರವು ಸುಮಾರು 06 ವರ್ಷಗಳ ನಂತರ ಅಂದರೆ ದಿನಾಂಕ: 13-10-2023 ರಂದು ಅನುಮತಿ ನೀಡಿರುತ್ತದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳು ಅಪಘಾತಕ್ಕೀಡಾಗಿ ಮೃತಪಟ್ಟ ಪ್ರಯಾಣಿಕರ ಕುಟುಂಬಕ್ಕೆ ಹೆಚ್ಚಿನ ಆರ್ಥಿಕ ನೆರವು ನೀಡುವ ಸದುದ್ದೇಶದಿಂದ ಪರಿಹಾರ ಮೊತ್ತವನ್ನು ₹ 3 ಲಕ್ಷದಿಂದ ₹ 10 ಲಕ್ಷಕ್ಕೆ ಹೆಚ್ಚಳ ಮಾಡಲಾಗಿದೆ.
ಹಾವೇರಿ ಜಿಲ್ಲೆಯ ಸವಣೂರು ತಾ. ಬೇವಿನಹಳ್ಳಿ ಕ್ರಾಸ್ ಬಳಿ ಪಲ್ಟಿ. ಎದುರಿಗೆ ವೇಗವಾಗಿ ಬಂದ ಕಾರ್ ತಪ್ಪಿಸಲು ಹೋಗಿ KSRTC ಬಸ್ ಪಲ್ಟಿ. 53 ವಿದ್ಯಾರ್ಥಿಗಳು 6 ಜನ ಶಿಕ್ಷಕರು ಇರೋ KSRTC ಬಸ್ ಪಲ್ಟಿ.
ದೇಶದ ನಂಬರ್ ಒನ್ ಸಾರಿಗೆ ಸಂಸ್ಥೆ ಕೆ.ಎಸ್.ಆರ್.ಟಿ.ಸಿ ಹೊಸ ಸಹಾಸಕ್ಕೆ ಮುಂದಾಗಿದೆ. ದೇಶದಲ್ಲಿ ಮೊದಲ ಬಾರಿಗೆ ಸರ್ಕಾರಿ ಸಂಸ್ಥೆಯೊಂದು ಲಾಜೆಸ್ಟಿಕ್ ಕ್ಷೇತ್ರಕ್ಕೆ ಎಂಟ್ರಿಯಾಗಿ ಕ್ರಾಂತಿಕಾರಿ ಹೆಜ್ಜೆಯಿಟ್ಟಿದೆ. ಇಂದಿನಿಂದ ಗ್ರಾಹಕರ ಅನುಕೂಲಕ್ಕಾಗಿ 20 ಟ್ರಕ್ ಗಳನ್ನ ರೋಡಿಗಿಳಿಸಿದೆ. ಈ ಮೂಲಕ ಹೆಚ್ಚುವರಿ ಆದಾಯದ ನಿರೀಕ್ಷೆಯಲ್ಲಿದೆ ಹಾಗಿದ್ರೆ ನಮ್ಮ ಕಾರ್ಗೋ ವೈಶಿಷ್ಟ್ಯತೆ ಏನು ಅನ್ನೋದರ ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ..
KSRTC Recruitment 2023: ಬೆಂಗಳೂರಿನ ಶಾಂತಿನಗರದಲ್ಲಿ ಡಿ.26ರಿಂದ ಡಿ.28ರವರೆಗೆ ಅಭ್ಯರ್ಥಿಗಳ ದಾಖಲಾತಿ ಮತ್ತು ದೇಹದಾರ್ಢ್ಯತೆ ಪರಿಶೀಲನೆ ನಡೆಸಲಾಗುವುದು ಎಂದು ನಿಗಮವು ಪ್ರಕಟಣೆಯಲ್ಲಿ ತಿಳಿಸಿದೆ.
Transport Department Recruitment 2023: ಪ್ರತಿದಿನದ ಸರಾಸರಿ ಆದಾಯ KSRTCಯಲ್ಲಿ 12.57 ಕೋಟಿ ರೂ., ಬಿಎಂಟಿಸಿಯಲ್ಲಿ 5.39 ಕೋಟಿ ರೂ. ವಾಯುವ್ಯ ಸಾರಿಗೆಯಲ್ಲಿ 6.60 ಕೋಟಿ ರೂ. ಮತ್ತು ಕಲ್ಯಾಣ ಕರ್ನಾಟಕ ಸಾರಿಗೆ ನಿಗಮದಲ್ಲಿ 5.92 ಕೋಟಿ ರೂ. ತಲುಪಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.