Mangalore to New Delhi : ಮಂಗಳೂರಿನಿಂದ ನವದೆಹಲಿಗೂ ವಿಶೇಷ ರೈಲು ಬಿಡಲು ರೈಲ್ವೆ ಇಲಾಖೆ ನಿರ್ಧರಿಸಿದೆ. ಹೋಳಿ ಹಬ್ಬದ ಆಚರಣೆ ಹಿನ್ನೆಲೆ ರೈಲ್ವೆ ಇಲಾಖೆ ನಿರ್ಧಾರ ಮಾಡಿದೆ. ಈ ರೈಲು ಹೊರಡುವ ಸಮಯ, ದಿನಾಂಕ ಹಾಗೂ ಟಿಕೆಟ್ ದರಗಳ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಸೋಮವಾರ ಈ ಜೋಡಿ ದೆಹಲಿಯ ಮೃಗಾಲಯಕ್ಕೆ ಭೇಟಿ ನೀಡಿತ್ತು. ಅಲ್ಲಿ ಅಭಿಷೇಕ್ಗೆ ಎದೆಯಲ್ಲಿ ನೋವು ಕಾಣಿಸಿಕೊಂಡಿತ್ತು. ಕೂಡಲೇ ಆತನ ಸ್ನೇಹಿತರು ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದರು.
Crime News: ಮಂಗಳವಾರ ಸಂಜೆಯವರೆಗೂ ಮನೆಯವರು ಬಾಗಿಲು ತೆರೆಯದಿದ್ದಾಗ ಅಕ್ಕಪಕ್ಕದ ಮನೆಯವರು ಅನುಮಾನಗೊಂಡು ಬಾಗಿಲು ಒಡೆದು ಮನೆಯೊಳಗೆ ಪ್ರವೇಶಿಸಿದಾಗ ಈ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ದೆಹಲಿ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ವರದಿ ಪ್ರಕಾರ ಈ ಘಟನೆ ನಡೆದಿರುವುದು ಶರವಣ ಭವನದಲ್ಲಿ. ದೂರುದಾರ ಪಂಕಜ್ ಅಗರ್ವಾಲ್ ಫತೇಪುರಿಯಿಂದ ತನ್ನ ಸ್ನೇಹಿತರೊಂದಿಗೆ ದೆಹಲಿಯ ಐಷಾರಾಮಿ ಕನ್ನಾಟ್ ಪ್ಲೇಸ್ ಪ್ರದೇಶದ ರೆಸ್ಟೋರೆಂಟ್ಗೆ ಭೇಟಿ ನೀಡಿದಾಗ ಈ ಘಟನೆ ನಡೆದಿದೆ.
Janjatiya Vikas: ಭಾರತದ ಬುಡಕಟ್ಟು ಸಮುದಾಯಗಳ ಸ್ಥಿತಿಸ್ಥಾಪಕತ್ವ, ಪ್ರಗತಿ ಮತ್ತು ಅಂತರ್ಗತ ಅಭಿವೃದ್ಧಿಯನ್ನು ಆಚರಿಸಲು Zee Mediaವು ಇದೇ ಆಗಸ್ಟ್ 5ರಂದು ಸಂಜೆ 7 ಗಂಟೆಗೆ ದೆಹಲಿಯ ಇಂಡಿಯಾ ಗೇಟ್ ಬಳಿ ಇರುವ ಸೆಂಟ್ರಲ್ ವಿಸ್ಟಾದಲ್ಲಿ ಬುಡಕಟ್ಟು ಸಾಂಸ್ಕೃತಿಕ ರಾತ್ರಿ(Tribal Cultural Night) ಆಯೋಜಿಸಲಿದೆ.
PM Narendra Modi: ನನ್ನ ಸರ್ಕಾರದ 3ನೇ ಅವಧಿಯಲ್ಲಿ ವಿಶ್ವದ 3ನೇ ಅತಿದೊಡ್ಡ ಆರ್ಥಿಕತೆಯಾಗಿ ಭಾರತ ಹೊರಹೊಮ್ಮಲಿದೆ. ಇದು ನಿಮ್ಮ ಮೋದಿಯ ಗ್ಯಾರಂಟಿ’ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಹೊಸದೆಹಲಿಯ ರೈಲು ನಿಲ್ದಾಣದಲ್ಲಿ ದುರಂತ: ಭಾನುವಾರ ಬೆಳಗ್ಗೆ ನವದೆಹಲಿ ರೈಲು ನಿಲ್ದಾಣದಲ್ಲಿ ನಡೆದ ಭೀಕರ ಅಪಘಾತದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ನವದೆಹಲಿ ರೈಲು ನಿಲ್ದಾಣದಲ್ಲಿ ನೀರಿನಲ್ಲಿ ಕರೆಂಟ್ ಬರುತ್ತಿದೆ ಎಂದು ಹೇಳಲಾಗುತ್ತಿದೆ. ಇದರಿಂದ ವಿದ್ಯುತ್ ಸ್ಪರ್ಶಿಸಿ ಸಾಕ್ಷಿ ಎಂಬ ಮಹಿಳೆ ಸಾವನ್ನಪ್ಪಿದ್ದಾರೆ.
G. Kishan Reddy : ಕೇಂದ್ರ ಸಾಂಸ್ಕೃತಿಕ ಮತ್ತು ಪ್ರವಾಸೋದ್ಯಮ ಸಚಿವ ಜಿ ಕಿಶನ್ ರೆಡ್ಡಿ ಅವರು ಆರೋಗ್ಯದ ಏರುಪೇರಿನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಭಾನುವಾರ ರಾತ್ರಿ 10:50 ರ ಹೊತ್ತಿಗೆ ಅವರಿಗೆ ಎದೆ ನೋವಿನ ಅನುಭವವಾಗಿ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
New Delhi World Book Fair 2023 : ಇಂದಿನಿಂದ ಪುಸ್ತಕ ಮೇಳ ಆರಂಭವಾಗಿದೆ. ದೆಹಲಿಯಲ್ಲಿ ದೇಶದ ಅತಿದೊಡ್ಡ ಪುಸ್ತಕ ಮೇಳವು ಕೋವಿಡ್ ಸಾಂಕ್ರಾಮಿಕ ರೋಗದಿಂದಾಗಿ ಎರಡು ವರ್ಷಗಳ ಕಾಲ ನಿಂತಿತ್ತು. ಇದರಿಂದಾಗಿ ಪುಸ್ತಕ ಪ್ರೇಮಿಗಳು ತುಂಬಾ ನಿರಾಶೆ ಅನುಭವಿಸಿದರು. ಆದರೆ ಈ ಬಾರಿ ಅವರು ಈ ಪುಸ್ತಕೋತ್ಸವವನ್ನು ಮುಕ್ತವಾಗಿ ಆನಂದಿಸಬಹುದು.
Hair Transplant Surgery: ಕೂದಲು ಕಸಿ ಮಾಡಿಸಿಕೊಳ್ಳುವುದೇ ದೊಡ್ಡ ತಪ್ಪು, ಈ ರೀತಿ ಯಾರು ಪ್ರಾಣ ಕಳೆದುಕೊಳ್ಳಬಾರದು ಅಂತಾ ಜನರಿಗೆ ತಿಳಿಸಲು ಪೊಲೀಸರಿಗೆ ದೂರು ನೀಡಿದ್ದೇನೆಂದು ರಶೀದ್ ತಾಯಿ ಆಸಿಯಾ ಬೇಗಂ ಹೇಳಿದ್ದಾರೆ.
ಬಿಜೆಪಿ 42ನೇ ಸಂಸ್ಥಾಪನಾ ದಿನದ ಹಿನ್ನೆಲೆಯಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಿಎಂ ಬಸವರಾಜ ಬೊಮ್ಮಾಯಿಯವರು ಸೇರಿ ಅನೇಕ ಗಣ್ಯರು ಭಾಗವಹಿಸಿದ್ದಾರೆ.
ವಿಶ್ವಪ್ರಸಿದ್ಧ ಚನ್ನಪಟ್ಟಣದ ಗೊಂಬೆ, ಕಿನ್ನಾಳ ಗೊಂಬೆ, ಇಳಕಲ್ ಸೀರೆ, ಉಡುಪಿ ಸೀರೆ, ಮೈಸೂರು ಗಾಂಜೀಫ ಕಲೆಗಳೂ ಸೇರಿದಂತೆ ಜಿಐ ಟ್ಯಾಗ್ ಇರುವ ರಾಜ್ಯದ 16 ಕರಕುಶಲ ವಸ್ತುಗಳು(Handicrafts) ಅನಾವರಣಗೊಳ್ಳಲಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.