Telangana : ತೆಲಂಗಾಣದಲ್ಲಿ ತೀವ್ರವಾದ ಬಿಸಿಗಾಳಿ ಪರಿಸ್ಥಿತಿಗಳು ಚಾಲ್ತಿಯಲ್ಲಿರುವ ಹಿನ್ನೆಲೆ ಇಂದು ಗೆಜೆಟ್ ಅಧಿಸೂಚನೆ ಹೊರಡಿಸಲಾಯಿತು, ಈ ಮೂಲಕ ತೆಲಂಗಾಣದಲ್ಲಿ ಸಂಜೆ 6 ಗಂಟೆಯವರೆಗೆ ಮತದಾನ ನಡೆಯುವುದಾಗಿ ತಿಳಿಸಿದೆ.
ದುಃಖದಲ್ಲಿದ್ದ ಸೈಶುಮಾ ಎಲ್ಲರೂ ಹೊರಗೆ ತೆರಳಿದ ಬಳಿಕ ಮನೆಯಲ್ಲೇ ಉಳಿದುಕೊಂಡಿದ್ದಳು. ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಕೆಲಸ ಮುಗಿಸಿಕೊಂಡು ಮನೆಗೆ ಬಂದು ಮಗಳ ಸ್ಥಿತಿಯನ್ನು ನೋಡಿದ ಪಾಲಕರು ಆಘಾತದಿಂದ ಕುಸಿದುಬಿದ್ದಿದ್ದಾರೆ.
Reduce Rice Price: ಆಂಧ್ರಪ್ರದೇಶ, ತಮಿಳುನಾಡು, ತೆಲಂಗಾಣದಿಂದ ಹೊಸ ಭತ್ತ ಬಂದಿದೆ. ಕರ್ನಾಟಕದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಭತ್ತ ಉತ್ಪಾದನೆಯಾಗಿದ್ದು, ಭಾರತ್ ರೈಸ್ ಮಾರುಕಟ್ಟೆಯಲ್ಲಿ ಸಿಗುತ್ತಿದೆ.
Viral Video: ಇಂಟರ್ನೆಟ್ ಜಮಾನಾದಲ್ಲಿ ಅಚ್ಚರಿ ಎನ್ನಿಸುವಂತಹ ವಿಡಿಯೋಗಳಿಗೆ ಯಾವುದೇ ಕೊರತೆಯಿಲ್ಲ.. ಅದೇ ರೀತಿ ಇದೀಗ ಅಸಹ್ಯಕರ ದೃಶ್ಯಗಳಿಗೂ ಕೊರತೆಯಿಲ್ಲ ಎನ್ನುವಂತಾಗಿದೆ. ಯಾಕೆ ಅಂತೀರಾ ಈ ಸ್ಟೋರಿ ಓದಿ..
Telangana MLA Lasya Nanditha Killed In Crash: ಸಿಕಂದರಾಬಾದ್ ಕಂಟೋನ್ಮೆಂಟ್ (SC) ಶಾಸಕರಾಗಿದ್ದ ಲಾಸ್ಯ ಅವರನ್ನು ಅಪಘಾತ ಸ್ಥಳದಿಂದ ಆಸ್ಪತ್ರೆಗೆ ಸಾಗಿಸಲಾಗಿತ್ತು. ಅಲ್ಲಿಗೆ ಬರುವಾಗಲೇ ಶಾಸಕಿ ಕೊನೆಯುಸಿರೆಳೆದಿರುವುದಾಗಿ ವೈದ್ಯರು ಘೋಷಿಸಿದ್ದಾರೆ.
Drunk Man called 108 : ಮದ್ಯ ಮದದಲ್ಲಿ ಕುಡುಕರು ಏನ್ ಮಾಡ್ತಾರೆ ಅಂತ ಗೊತ್ತೆ ಆಗುವುದಿಲ್ಲ. ಕೆಲವೊಂದಿಷ್ಟು ಮದ್ಯಪ್ರಿಯರ ಮಾತುಗಳು, ಅವರಾಡುವ ರೀತಿ ನಗು ಬರಿಸುವಂತಿರುತ್ತವೆ, ಇನ್ನೂ ಕೆಲವರು ಕ್ರೂರವಾಗಿ ವರ್ತಿಸುತ್ತಾರೆ. ಇದೀಗ ಇಲ್ಲೊಬ್ಬ ಕುಡುಕ ಎಣ್ಣೆ ಏಟಲ್ಲಿ ತುರ್ತು ಪರಿಸ್ಥಿತಿ ಅಂತ 108ಗೆ ಕರೆ ಮಾಡಿದ ಪ್ರಸಂಗ ನಡೆದಿದೆ.. ಮುಂದೇನಾಯ್ತು.. ಬನ್ನಿ ನೋಡೋಣ..
Who is Next Telangana CM?: ಇಂದಿನ ಸಭೆಯಲ್ಲಿ ಟಿಪಿಸಿಸಿ ಅಧ್ಯಕ್ಷ ರೇವಂತ್ ರೆಡ್ಡಿಯವರು ಸಿಎಂ ಆಯ್ಕೆ ತೀರ್ಮಾನವನ್ನು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಿಗೆ ಬಿಡುವ ವಿಚಾರವನ್ನು ಪ್ರಸ್ತಾಪಿಸಿದರು. ಇದಕ್ಕೆ ಎಲ್ಲಾ ಶಾಸಕರು ಒಮ್ಮತದಿಂದ ಒಪ್ಪಿದರು. ಇದರ ಜೊತೆಗೆ ಎಲ್ಲಾ 64 ಶಾಸಕರ ಜೊತೆಗೆ ಪ್ರತ್ಯೇಕವಾಗಿ ಅಭಿಪ್ರಾಯ ಸಂಗ್ರಹಿಸಲಾಗಿದೆ ಎಂದು ಡಿಕೆಶಿ ಹೇಳಿದರು.
ರಾಜ್ಯದ ಹಣದಿಂದ ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲುವು HDK ಹೇಳಿಕೆಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು ಪಾಪ ಹೆಚ್ಡಿಕೆ ಕೂಲಿ ಮಾಡಿ ರಾಜಕಾರಣ ಮಾಡ್ತಿದ್ದಾರೆ ಲಂಚ,ಸಹಾಯ, ದಾನ ಕೂಡ ಹೆಚ್ಡಿಕೆ ತೆಗೆದುಕೊಂಡಿಲ್ಲ ಪಾಪಾ ಅವರು ಹೇಳಲೆಬೇಕು.. ಅವರು ಹೇಳುವುದ್ದೇಲ್ಲ ಸತ್ಯ
Assembly Election Results 2023: ಪ್ರಧಾನಿ ಮೋದಿಯವರು ಜಾರಿಗೆ ತಂದ ಅನೇಕ ಯೋಜನೆಗಳನ್ನು ಕೀಳುಮಟ್ಟದಲ್ಲಿ ಅಪಹಾಸ್ಯ ಮಾಡಿದ ಕಾಂಗ್ರೆಸ್ನ ನಾಯಕರಿಗೆ ಈಗ ಅದೇ ಬಡವರು ಮುಟ್ಟಿ ನೋಡಿಕೊಳ್ಳುವಂತಹ ಉತ್ತರ ನೀಡಿದ್ದಾರೆ ಎಂದು ಬಿಜೆಪಿ ಕುಟುಕಿದೆ.
ರಾಜ್ಯದಲ್ಲಿ ಲೂಟಿ ಹೊಡೆದ ಹಣವನ್ನು ತೆಲಂಗಾಣದಲ್ಲಿ ವೆಚ್ಚ ಮಾಡಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.
Telangana Election Results 2023: 20 ಸುತ್ತುಗಳ ಮತ ಎಣಿಕೆ ಬಳಿಕ ಕೊಲ್ಲಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜುಪಲ್ಲಿ ಕೃಷ್ಣರಾವ್ 93,609 ಮತಗಳನ್ನು ಪಡೆಯುವ ಮೂಲಕ ಭರ್ಜರಿ ಗೆಲುವು ಸಾಧಿಸಿದ್ದಾರೆ. ಇವರ ಪ್ರತಿಸ್ಪರ್ಧಿ ಭಾರತ್ ರಾಷ್ಟ್ರ ಸಮಿತಿ(BRS)ಯ ಬೀರಂ ಹರ್ಷವರ್ಧನ್ ರೆಡ್ಡಿ 63,678 ಮತಗಳನ್ನು ಗಳಿಸಿದರು.
Telangana Assembly Election Results 2023: ತೆಲಂಗಾಣದಲ್ಲಿ ತಳಮಟ್ಟದಿಂದ ಕಾಂಗ್ರೆಸ್ ಪಕ್ಷವನ್ನು ಕಟ್ಟಿದ ರೇವಂತ್ ರೆಡ್ಡಿಯವರು ಕೆಸಿಆರ್ ಕೋಟೆಯನ್ನು ಛಿದ್ರಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ. BRSಗೆ ಮಣ್ಣುಮುಕ್ಕಿಸುವ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ರೇವಂತ್ ಪ್ರಮುಖ ಪಾತ್ರ ವಹಿಸಿದ್ದಾರೆ.
Pawan Kalyan: ಜನಸೇನಾ ಅಭ್ಯರ್ಥಿಯಾದ ಪವನ್ ಕಲ್ಯಾಣ್ ಬಿಜೆಪಿ ಜೊತೆಗಿನ ಮೈತ್ರಿಯ ಭಾಗವಾಗಿ 8 ಸ್ಥಾನಗಳಲ್ಲಿ ಸ್ಪರ್ಧಿಸಿ ಕನಿಷ್ಠ ಒಂದು ಸ್ಥಾನದಲ್ಲೂ ಠೇವಣಿ ಪಡೆಯದೆ 2023 ವಿಧಾನಸೌಧ ಚುನಾವಣೆಯಲ್ಲಿ ಸೋಲನ್ನು ಕಂಡಿದ್ದಾರೆ.
B S Yediyurappa: ಕರ್ನಾಟಕ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕರ್ನಾಟಕದ ಎಲ್ಲಾ 28 ಲೋಕಸಭಾ ಸ್ಥಾನಗಳನ್ನು ಗೆದ್ದು ಪ್ರಧಾನಿ ಮೋದಿಗೆ ಉಡುಗೊರೆಯಾಗಿ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ಸುದ್ದಿಗಾರರಿಗೆ ತಿಳಿಸಿದರು.
ASSEMBLY Election Results 2023: ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್ಘಡದಲ್ಲಿ ಬಿಜೆಪಿಯು ಅಭೂತಪೂರ್ವ ಜಯ ಗಳಿಸಿದ ಹಿನ್ನೆಲೆ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ವಿಜಯೋತ್ಸವ ಆಚರಿಸಿ, ಸಿಹಿ ವಿತರಿಸಿ ಸಂಭ್ರಮಾಚರಿಸಲಾಯಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.