Tanisha Kuppanda : ಕನ್ನಡದ ಹಲವಾರು ಸೀರಿಯಲ್ಗ, ಸಿನಿಮಾ, ರಿಯಾಲಿಟಿ ಶೋಗಳ ಮೂಲಕ ಖ್ಯಾತಿ ಪಡೆದ ನಟಿ ತನಿಷಾ ಇತ್ತೀಚೆಗೆ ಸೋಶಿಯಲ್ ಮಿಡಿಯಾದಲ್ಲಿನಾಯಿ ಜೊತೆ ಫೋಟೋಸ್ ಹಂಚಿಕೊಂಡಿದ್ದು, ನೆಟ್ಟಿಗರು ಡಾಗ್ ಲವರ್ ಎಂದು ಕರೆದಿದ್ದಾರೆ.
Bhagirath: ಧರೆಗೆ ತನ್ನ ತಪ್ಪಿಸಿನಿಂದ ಗಂಗೆಯನ್ನು ತಂದವರು "ಭಗೀರಥ". ಅದರಿಂದ ಗಂಗೆಗೆ ಭಾಗೀರಥಿ ಎಂಬ ಹೆಸರು ಉಂಟು. ತುಂಬಾ ಅಸಾಧ್ಯವಾದ್ದುದ್ದನ್ನು ಕಷ್ಟಪಟ್ಟು ಸಾಧ್ಯವಾಗಿಸಿದರೆ ಅದನ್ನು " ಭಗೀರಥ " ಪ್ರಯತ್ನ ಎನ್ನುತ್ತಾರೆ. ಇಂತಹ ಒಂದು ವಿಭಿನ್ನ ಕಥೆಯನ್ನಿಟ್ಟಿಕೊಂಡು "ಭಗೀರಥ" ಸಿನಿಮಾ ಬರುತ್ತಿದೆ. ಮುಂದಿನ ತಿಂಗಳು ಜೂನ್(ಮಾನ್ಸೂನ್ ವೇಳೆ)ನಲ್ಲಿ ಚಿತ್ರ ಬಿಡುಗಡೆಯಾಗಲಿದೆ.
Actress Manjula Son: 80 – 90ರ ದಶಕದ ಸಿನಿಮಾಗಳನ್ನು ನಾವು ನೆನಪಿಸಿಕೊಂಡರೇ ಸಾಕಷ್ಟು ಸಾಲು ಸಾಲು ಸಿನಿಮಾಗಳು ಕಣ್ಣಮುಂದೆ ಬರುತ್ತವೆ.. ಅವುಗಳಲ್ಲಿ ನಟಿಸಿದ ನಟ-ನಟಿಯರೂ ಸಿನಿರಪ್ರೇಕ್ಷಕರ ಮನಸ್ಸಲ್ಲಿ ಅಚ್ಚಳಿಯದೇ ಉಳಿದಿದ್ದಾರೆ..
Amruthadhaare Kannada Serial Jaidev: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಸಾಕಷ್ಟು ಹಿಟ್ ಧಾರವಾಹಿಗಳ ಪೈಕಿ ಅಮೃತಧಾರೆಯೂ ಒಂದು.. ಈ ಸಿರೀಯಲ್ನಲ್ಲಿ ಕನ್ನಡದ ಖ್ಯಾತ ನಟ ರಾಜೇಶ್ ನಟರಂಗದ ಹಾಗೂ ನಟಿ ಛಾಯಾ ಸಿಂಗ್ ನಟಿಸಿದ್ದಾರೆ..
Janhvi Kapoor Latest Photoshoot: ಬಾಲಿವುಡ್ನ ಬಹುಬೇಡಿಕೆಯ ನಟಿ, ಶ್ರೀದೇವಿಯ ಪುತ್ರಿ ಜಾನ್ವಿ ಕಪೂರ್ ಸೋಶಿಯಲ್ ಮಿಡಿಯಾದಲ್ಲಿ ತಮ್ಮ ಫ್ಯಾನ್ಸ್ ಜೊತೆಗೆ ತುಂಬಾನೆ ಅಕ್ಟೀವ್ ಆಗಿರುವರು, ಇದೀಗ ಹೊಸ ಅವತಾರದಲ್ಲಿ ಫೋಟೊಶೂಟ್ ಮಾಡಿಸಿ ಅಭಿಮಾನಿಗಳ ಗಮನೆ ಸೆಳೆಯುವುಸದರ ಜೊತೆಗೆ ನೆಟ್ಟಿಗರ ನಿದ್ರೆ ಕೆಡಿಸಿದ್ದಾರೆ.
Famous Actor Sai Kumar: ನಟ ಸಾಯಿಕುಮಾರ್ ಸದ್ಯಕ್ಕೆ ಯಾವ ಸಿನಿಮಾಗಳಲ್ಲಿಯೂ ಕಾಣಿಸಿಕೊಂಡಿಲ್ಲ.. ಕನ್ನಡ ಚಿತ್ರರಂಗದ ಸಾಕಷ್ಟು ಯಶಸ್ವಿ ನಟರ ಪೈಕಿ ಇವರು ಒಬ್ಬರು ಎಂದರೇ ತಪ್ಪಾಗುವುದಿಲ್ಲ.. ಅದ್ಭುತ ಅಭಿನಯ ಶೈಲಿಯಿಂದಲೇ ಸಿನಿರಂಗದಲ್ಲಿ ಸದ್ದು ಮಾಡಿದ ಇವರ ಕುರಿತಾದ ಕೆಲವು ಇಂಟ್ರೆಸ್ಟಿಂಗ್ ಮಾಹಿತಿಯನ್ನು ಇದೀಗ ತಿಳಿಯೋಣ..
Bhagyalakshmi Kannada Serial: ಭಾಗ್ಯಲಕ್ಷ್ಮಿ ಧಾರವಾಹಿಯಲ್ಲಿ ಕುಸುಮಾ ಮತ್ತು ಭಾಗ್ಯಾ ಇಬ್ಬರು ಕೆಲಸಕ್ಕಾಗಿ ಒಬ್ಬನೇ ಬ್ರೋಕರ್ ಅನ್ನು ಕುಡುಕಿಕೊಂಡು ಹೋಗಿದ್ದಾರೆ. ಹಾಗಿದ್ರೇ ಅತ್ತೆ ಸೊಸೆ ಇಬ್ಬರು ಒಂದೇ ಕಡಗೆ ಹೋಗಿದ್ದಾರಾ? ಇಲ್ಲಿದೆ ಕಂಪ್ಲೀಟ್ ಸ್ಟೋರಿ.
Actress faria abdullah: ಒಂದೆಡೆ ಸಿನಿಮಾ ಮಾಡುವಾಗಲೇ ನಾಯಕಿಯರು ತಮ್ಮ ವೈಯಕ್ತಿಕ ಜೀವನಕ್ಕೂ ತಕ್ಕ ಪ್ರಾಮುಖ್ಯತೆ ನೀಡುತ್ತಿದ್ದಾರೆ. ಮದುವೆಯಾದ ನಾಯಕಿಯರು ಕೂಡ ತಮ್ಮ ದಾಂಪತ್ಯ ಜೀವನವನ್ನು ತಮ್ಮ ವೃತ್ತಿಜೀವನದೊಂದಿಗೆ ಸಮತೋಲನದಲ್ಲಿರಿಸಿಕೊಳ್ಳುತ್ತಿದ್ದಾರೆ.. ಕೆಲವು ನಾಯಕಿಯರು ಮದುವೆಯ ನಂತರ ಸಿನಿಮಾಗಳಲ್ಲಿ ನಟಿಸುತ್ತಿದ್ದರೆ, ಇನ್ನು ಕೆಲವರು ತಾಯಿಯಾದ ನಂತರವೂ ನಟಿಸಿ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ.
Puttakkana Makkalu Kannada Serial: ಪುಟ್ಟಕ್ಕನ ಮಕ್ಕಳು ಧಾರವಾಹಿಯಲ್ಲಿ ಸಹನಾ ಸತ್ತು ಹೋಗಿದ್ದಾಳೆಂದು ಮನೆಯಲ್ಲಿ ಪುಟ್ಟಕ್ಕ ಸೇರಿ ಸ್ನೇಹಾ, ಸುಮ, ಮುರಳಿ ಹಾಗೂ ಎಲ್ಲರ ನೋವು ಮುಗಿಲು ಮುಟ್ಟಿದ್ದು, ಇನ್ನೊಂದೆಡೆ ಸಹನಾ ಸಾವಿನ ಬಗ್ಗೆ ವೀಕ್ಷಕರಿಗೆ ದೊಡ್ಡ ತಿರುವು ಸಿಕ್ಕಿದೆ. ಏನಿದು? ಇದೆ ಕಂಪ್ಲೀಟ್ ಸ್ಟೋರಿ ಇಲ್ಲಿದೆ.
Aishwarya Arjun Marriage: ಸೌತ್ ಸಿನಿರಂಗದ ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ಹಿರಿಯ ಪುತ್ರಿ ಐಶ್ವರ್ಯ ಹಾಗೂ ತಮಿಳು ಯುವನಟ ಉಮಾಪತಿ ರಾಮಯ್ಯ ಮದುವೆ ಡೇಟ್ ಫಿಕ್ಸ್ ಆಗಿದೆ. ಯಾಗಿದ್ರೇ ಈ ಜೋಡಿಯ ವಿವಾಹ ಯಾವಾಗ? ಇಲ್ಲಿದೆ ಸಂಪೂರ್ಣ ಮಾಹಿತಿ.
Shweta tiwari : ಟಿವಿ ಪ್ರೇಕ್ಷಕರಿಗೆ ಶ್ವೇತಾ ತಿವಾರಿ ಬಗ್ಗೆ ವಿಶೇಷ ಪರಿಚಯ ಅಗತ್ಯವಿಲ್ಲ. 43ರ ಹರೆಯದಲ್ಲೂ ಅದೇ ಬಾಡಿ ಫಿಟ್ನೆಸ್ನಿಂದ ಪಡ್ಡೆ ಹೈಕ್ಳ ಮನಗೆಲ್ಲುತ್ತಿದ್ದಾರೆ ಈ ನಟಿ. ಇತ್ತೀಚೆಗೆ ಈ ಸುಂದರಿ ಥಾಯ್ಲೆಂಡ್ಗೆ ಹೋಗಿದ್ದು, ತಮ್ಮ ಮೂವರು ಮಕ್ಕಳೊಂದಿಗೆ ಬೇಸಿಗೆ ರಜೆಯನ್ನು ಕಳೆಯುತ್ತಿದ್ದಾರೆ. ಈ ಕುರಿತ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ.
Shilpa Shetty on Akshay Kumar : ಶಿಲ್ಪಾ ಶೆಟ್ಟಿ ತಮ್ಮ 22ನೇ ವಯಸ್ಸಿನವರೆಗೂ ಕಿಸ್ ಮಾಡಿರಲಿಲ್ಲ. ಆದರೆ ಆ ಸಮಯದಲ್ಲಿ ಮೊದಲ ಬಾರಿಗೆ ಅಕ್ಷಯ್ ಕುಮಾರ್ ಜೊತೆಯಲ್ಲಿ ಮಾಡಲಾಯಿತು ಎಂಬ ಸುದ್ದಿ ಇತ್ತು. ಈ ಕುರಿತ ಇಂಟ್ರಸ್ಟಿಂಗ್ ಸುದ್ದಿ ಇಲ್ಲಿದೆ..
Samyuktha Menon : ಇತೀಚಿನ ಸ್ಟಾರ್ ಹೀರೋಯಿನ್ ಗಳು ಬದಲಾಗುತ್ತಿದ್ದಾರೆ ಮತ್ತು ಜನರ ಯಾವ ತರಹದ ಕಥೆಯನ್ನು ಇಷ್ಟ ಪಡುತ್ತಿದ್ದಾರೆ ಅರಿತು ಕೊಂಡಿದ್ದಾರೆ. ಸಿನಿಮಾದಲ್ಲಿ ನಟಿಸುವುದರಿಂದ ತಮ್ಮ ಮುಂದಿನ ಭವಿಷ್ಯ ಹೇಗೆ ಹೋಗುತ್ತದೆ ಎನ್ನುವುದನ್ನು ಯೋಚಿಸಿರುತ್ತಾರೆ.
Prajwal revanna case : ರಾಹುಲ್ ಗಾಂಧಿ ಅವರು ಅಂಕಿ ಅಂಶಗಳ ಸಮೇತ ಈ ವಿಷಯ ಹೇಳಿದ್ದಾರೆ. ಎಲ್ಲರಿಗಿಂತ ಮೊದಲೇ ಈ ಮಾಹಿತಿ ಅವರಿಗೆ ಸಿಕ್ಕಿರಬೇಕು. ಪೆನ್ ಡ್ರೈವ್ ನಲ್ಲಿದ್ದ ವಿಡಿಯೋಗಳನ್ನು ಅವರು ನೋಡಿರಬೇಕು. ಹೀಗಾಗಿ ಅವರಿಂದ ತನಿಖಾ ತಂಡ ಮಾಹಿತಿ ಪಡೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.
Mrunal Thakur : ನಟಿ ಮೃಣಾಲ್ ಠಾಕೂರ್ ಇತ್ತೀಚೆಗೆ ಬಾಂಬೆ ಟೈಮ್ಸ್ ಫ್ಯಾಷನ್ ಸಮಾರಂಭದಲ್ಲಿ ಭಾಗವಹಿಸಿದ್ದರು. ರೆಡ್ ಕಲರ್ ಲೆಹೆಂಗಾದಲ್ಲಿ ರ್ಯಾಂಪ್ ವಾಕ್ ಮಾಡಿ ತನ್ನ ಸೌಂದರ್ಯದಿಂದ ಎಲ್ಲರ ಮನಸೂರೆಗೊಂಡರು.. ಚೆಲುವೆ ಫೋಟೋಸ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ...
By accepting cookies, you agree to the storing of cookies on your device to enhance site navigation, analyze site usage, and assist in our marketing efforts.