Bigg Boss Kannada 10: ನಿನ್ನೆಯಿಂದ ಬಿಗ್ಬಾಸ್ ಮನೆಯಲ್ಲಿ ಗಂಧರ್ವರು ಮತ್ತು ರಕ್ಕಸರ ಮೇಲಾಟಗಳು ನಡೆಯುತ್ತಿವೆ. ರಕ್ಕಸರ ಗುಂಪಿನ ಕಾರ್ತಿಕ್, ಸಂಗೀತಾ, ತನಿಷಾ, ಅವಿನಾಶ್ ಎಲ್ಲರೂ ಬಗೆಬಗೆಯ ಚೇಷ್ಟೆಗಳಿಂದ ಕೆಣಕುತ್ತಿದ್ದರೆ ಗಂಧರ್ವರ ಗುಂಪಿನ ವಿನಯ್, ನಮ್ರತಾ, ತುಕಾಲಿ, ಮೈಕಲ್, ಪವಿ ಎಲ್ಲರೂ ಸಿಟ್ಟಿಗೆಳದೇ ಇರಲು ಹರಸಾಹಸ ಪಡುತ್ತಿದ್ದಾರೆ.
Bigg Boss Kannada 10: ಬಿಗ್ಬಾಸ್ ಮನೆಯ ಆಟದಲ್ಲಿ ಸ್ಪರ್ಧಿಗಳ ಮಧ್ಯೆ ಫಿಸಿಕಲ್ ಅಟ್ಯಾಕ್ ಹೆಚ್ಚಾಗಿದ್ದು, ಟಾಸ್ಕ್ ಮಧ್ಯಪ್ರವೇಶಿಸಿದ ಬಿಗ್ಬಾಸ್ "ಆಟವನ್ನ ನಿಲ್ಲಿಸಿ" ಎಂದು ಘೋಷಿಸಿದರು. ಹಾಗಾದ್ರೆ ಟಾಸ್ಕ್ನಲ್ಲಿ ಏನೆಲ್ಲಾ ಆಗಿದೆ. ಇಲ್ಲಿ ಕಂಪ್ಲೀಟ್ ಸೋರಿ.
Bigg Boss Kannada 10: ಬಿಗ್ಬಾಸ್ ಕನ್ನಡ ಸೀಸನ್ 10 ಕಾರ್ಯಕ್ರಮದಲ್ಲಿ ನಿನ್ನೆ ಸ್ನೇಹಿತ್ ಕ್ಯಾಪ್ಟನ್ ಆದ ಬಳಿಕ ಈತ ತೆಗೊಂಡ ನಿರ್ಧಾರಗಳು ಬಯಾಸ್ಡ್ ಆಗಿದ್ದು, ಅದರ ವಿರುದ್ಧ ಟಾಸ್ಕ್ ವೇಳೆ ಸಂಗೀತಾ ಕೆರಳಿದರು. ಅದೇ ವೇಳೆ ಸ್ನೇಹಿತ್ ಹಾಗೂ ಸಂಗೀತಾ ಮಧ್ಯೆ ಏಕವಚನದಲ್ಲಿ ಜಗಳ ನಡೆಯುತ್ತಿರುವಾ ಸಂಗೀತಾ "ಭಿಕ್ಷೆ ತಗೊಂಡ್ ಕ್ಯಾಪ್ಟನ್ ಆಗಿದ್ದೀಯಾ" ಎಂದು ಸ್ನೇಹಿತ್ಗೆ ಚುಚ್ಚಿದರು. ಇಲ್ಲಿದೆ ಕಂಪ್ಲೀಟ್ ಸ್ಟೋರಿ.
ಕಣ್ಣಿನ ಸುತ್ತ ಕೆಂಪು ಬಣ್ಣ…. ಕಡುಗಪ್ಪು ದಪ್ಪ ಹುಬ್ಬುಗಳು, ಕತ್ತಲೇ ಬಟ್ಟೆಯಾದಂಥ ನಿಲುವಂಗಿ, ಕೆಂಪು ಚೂಪು ಕೋಡುಗಳು ಒಂದೆಡೆ ಇಷ್ಟು ಭೀಕರ ರೂಪದ ರಕ್ಕಸರ ಗುಂಪು…. ಇನ್ನೊಂದೆಡೆ ಶಾಂತ ಭಾವವನ್ನು ಸೂಸುವ, ಬಿಳಿಯುಡುಗೆಯಲ್ಲಿ ನಗುನಗುತ್ತ ನಿಂತಿರುವವ, ನೆತ್ತಿಯ ಮೇಲೂ ಬಿಳಿಯಾದ ಹೂತೊಟ್ಟ ಗಂಧರ್ವರು…
Bigg Boss Kannada Season 10: ಬಿಗ್ಬಾಸ್ ಕನ್ನಡ ಸೀಸನ್ 10ರ ಕಾರ್ಯಕ್ರಮ ಆರಂಭವಾಗಿ 8 ವಾರಗಳು ಉರುಳಿದ್ದು, 9ನೇ ವಾರದ ಆರಂಭದಲ್ಲೇ ನಾಮಿನೇಷನ್ ಪ್ರಕ್ರಿಯೆ ನಡೆದಿದೆ. ಆದರೆ, ಈ ವಾರ ನಾಮಿನೇಷನ್ ಮಾಡುವ ಅಧಿಕಾರ ಎಲ್ಲರಿಗೂ ಇರಲಿಲ್ಲ. ಹಾಗಾದ್ರೆ ಬಿಗ್ಬಾಸ್ ಮನೆಯಲ್ಲಿ ನಾಮಿವೇಷನ್ ಯಾವ ರೀತಿ ನಡೆದಿದೆ. ಯಾರೆಲ್ಲಾ ನಾಮಿನೇಟ್ ಆಗಿದ್ದಾರೆ? ಇಲ್ಲಿದೆ ಕಂಪ್ಲೀಟ್ ಸ್ಟೋರಿ.
Bigg Boss Kannada 10: ಬಿಗ್ಬಾಸ್ ಮನೆಯೊಳಗೆ ಒಂಬತ್ತನೇ ವಾರ ಬಿಗ್ಬಾಸ್ ನೀಡಿದ ವಿಶೇಷ ಚಟುವಟಿಕೆಯಲ್ಲಿ "ಇಡೀ ಸೀಸನ್ನಲ್ಲಿ ಕೊನೆಯವರೆಗೂ ಚೇಲನಾಗಿಯೇ ಇರುವ ಸದಸ್ಯ ಯಾರು?" ಎಂದು ಪ್ರಶ್ನೆ ಕೇಳಿದ್ದಾರೆ. ಆಗ ವೇಳೆ ಮನೆಯ ಸದಸ್ಯರು ಯಾರ ಹೆಸರು ತೆಗೆದುಕೊಂಡರು? ಇಲ್ಲಿದೆ ಸಂಪೂರ್ಣ ಮಾಹಿತಿ.
ಮನೆಯ ಸ್ಪರ್ಧಿಗಳಿಗೆ ಬಿಗ್ಬಾಸ್ ಒಂದು ಚಟುವಟಿಕೆ ನೀಡಿದ್ದಾರೆ. ಒಂದಿಷ್ಟು ಬಿಳಿ ಮತ್ತೊಂದಿಷ್ಟು ಕಪ್ಪು ಹೂಗಳನ್ನು ಇಡಲಾಗಿದೆ. ಒಬ್ಬೊಬ್ಬ ಸದಸ್ಯನೂ, ಮನೆಯೊಳಗೆ ತಮ್ಮ ದೃಷ್ಟಿಯಲ್ಲಿ ಅತ್ಯಂತ ಧನಾತ್ಮಕ ವ್ಯಕ್ತಿ ಯಾರು ಎಂದು ಆರಿಸಿ ಅವರಿಗೆ ಬಿಳಿ ಹೂವು ನೀಡಬೇಕು.
Bigg Boss Kannada 10: ಬಿಗ್ಬಾಸ್ ಮನೆಯಲ್ಲಿ ಹೊಸ ಟಾಸ್ಕ್ ನೀಡಲಾಗಿದ್ದು, ಸ್ಪರ್ಧಿಗಳಿಗೆ ಬಿಗ್ಬಾಸ್ ಸೂಚಿಸಿದಂತೆ ಅನುಕರಣೆ ಮಾಡಬೇಕಾಗಿದೆ. ಈ ಟಾಸ್ಕ್ ಮನೆಯಲ್ಲಿ ಅಶಾಂತಿಗೆ ಕಾರಣವಾಗಬಹುದು ಎಂಬುದು ಕಾದು ನೋಡಬೇಕಾಗಿದೆ.
Bigg Boss Kannada 10: ಬಿಗ್ಬಾಸ್ನಲ್ಲಿ ಹೋದ ವಾರ ನೊಂದವರ ಸಂಘ ಒಂದು ಪ್ರಾರಂಭವಾಗಿದ್ದು, ಈ ಗುಂಪಿಗೆ ಇತರ ಸ್ಪರ್ಧಿಗಳು ಸಂಘಕ್ಕೆ ಸೇರಿಕೊಂಡಿದ್ದಾರೆ ಎಂಬ ಬಗ್ಗೆ ಸಂಡೇ ವಿತ್ ಸುದೀಪ ಸಂಚಿಕೆಯಲ್ಲಿ ಮಜವಾದ ಸಂವಾದ ನಡೆದಿದೆ.
Bigg Boss: ಬಿಗ್ಬಾಸ್ ಕನ್ನಡ ಸೀಸನ್ 10ರ ಶೋನಲ್ಲಿ ಈ ವಾಋ ನಮ್ರತಾಗೆ ಕಿಚ್ಚನ ಚಪ್ಪಾಳೆ ಸಿಕ್ಕಿದ್ದು, ಡ್ರೋನ್ ಪ್ರತಾಪ್ಗೆ ನಿಮ್ಮಿಂದಲೇ ನನಗೆ ಉತ್ತಮ, ಕಿಚ್ಚನ ಚಪ್ಪಾಳೆ ಸಿಕ್ಕಿದೆ ಎಂದು ಹೇಳಿದರು.
Bigg Boss Highest Paid Contestants: ಕಿರುತೆರೆಯ ಬಹು ನಿರೀಕ್ಷಿತ ಬಿಗ್ ಬಾಸ್ ಶೋ ನಲ್ಲಿ ಸ್ಪರ್ಧಿಗಳ ವಾರದ ಲೆಕ್ಕದಲ್ಲಿ ಸಂಭಾವನೆ ನೀಡಲಾಗುತ್ತದೆ. ಬಿಗ್ ಬಾಸ್ನ ಅತಿ ಹೆಚ್ಚು ಸಂಭಾವನೆ ಪಡೆಯುವ ಸ್ಪರ್ಧಗಳ ಪಟ್ಟಿ ಇಲ್ಲಿದೆ.
Bigg Boss Kannada Season 10: ಅದ್ಭುತ ವಾಕ್ ಚಾತುರ್ಯತೆ ಹೊಂದಿರುವ ಕಿಚ್ಚ, ವಾರಾಂತ್ಯಕ್ಕೆ ಬರುತ್ತಾರೆ ಅಂದ್ರೆ ಬಿಗ್ ಬಾಸ್ ಅಭಿಮಾನಿಗಳಿಗೆ ಏನೋ ಸಂತೋಷ. ವಾರವಿಡೀ ಯಾರ್ಯಾರು ಏನು ಮಾಡಿದ್ರು? ಯಾವ ತಪ್ಪು ಮಾಡಿದ್ರು? ಯಾವ ಸ್ಪರ್ಧಿ ಉತ್ತಮ ಆಟವಾಡಿದ್ರು ಎಂಬೆಲ್ಲಾ ವಿಚಾರವನ್ನು ಎಳೆಎಳೆಯಾಗಿ ತಿಳಿಸಿಕೊಡುತ್ತಾರೆ ಸುದೀಪ.
Bigg boss 10 : ತುಕಾಲಿ ಸಂತು ಆಗಾಗ ದೊಡ್ಮನೆಯಲ್ಲಿ ತಮ್ಮ ಮಾತುಗಳಿಂದ ಜಗಳಕ್ಕೆ ಕಾರಣವಾದ್ರೆ, ಇನ್ನೂ ಕೆಲವು ಬಾರಿ ಸ್ಪರ್ಧಿಗಳ ನಗುವಿಗೆ ಕಾರಣವಾಗುತ್ತಾರೆ. ಸಧ್ಯ ಡ್ರೋನ್ ಪ್ರತಾಪ್ ಮತ್ತು ವರ್ತೂರು ಸಂತೋಷ್ ಮುಂದೆ ಬಾತ್ ರೂಂ ತಿಕ್ಕಿ, ಟಾಯ್ಲೆಟ್ ತೊಳೆಯರಿ ಅಂತ ಹೇಳಿದ ಮಾತುಗಳು ವೈರಲ್ ಆಗುತ್ತಿವೆ.
BBMP Officer Dr. Prayag Raj: ಬಿಗ್ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ತಮ್ಮ ಜೀವನದ ಕಹಿ ಘಟನೆಗಳನ್ನು ಬಿಚ್ಚಿಡುವಾಗ ತಮಗೆ ಕೋವಿಡ್ ಸೋಂಕು ತಲುಲಿದ ಸಮಯದಲ್ಲಿ ಅನುಭವಿಸಿದ ಘಟನೆಗಳ ಬಗ್ಗೆ, ಇದೀಗ ಪ್ರತಾಪ್ ಆರೋಪಗಳು ಸುಳ್ಳು ಎಂದು ಬಿಬಿಎಂಪಿ ನೋಡಲ್ ಅಧಿಕಾರಿ ಡಾ. ಪ್ರಯಾಗ್ ಖಂಡಿಸಿದ್ದಾರೆ.
Bigg Boss Kannada 10: ಬಿಗ್ಬಾಸ್ ಮನೆಯಲ್ಲಿ ಲಕ್ಷುರಿ ಬಜೆಟ್ ಪಡೆಯಲು ಬಿಗ್ಬಾಸ್ ವಿಶೇಷ ಚಟುವಟಿಕೆ ನೀಡಿದ್ದು, ಆ ಚಟುವಟಿಕೆಯಲ್ಲಿ ಕಾರ್ತಿಕ್ಗೆ ಬಿಗ್ಬಾಸ್ ಮಾತಿನಿಂದ ತೀವ್ರ ಬೇಸರವಾಯಿತು. ಹಾಗಾದ್ರೆ ಟಾಸ್ಕ್ನಲ್ಲಿ ನಡೆದಿದ್ದಾದರು ಏನು? ಇಲ್ಲಿದೆ ಕಂಪ್ಲೀಟ್ ಸ್ಟೋರಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.