Devil Update: ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟಿಸುತ್ತಿರುವ ʻಡೆವಿಲ್ ದಿ ಹೀರೋʼ ಸಿನಿಮಾದ ಚಿತ್ರೀಕರಣ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದು, ಮತ್ತೆ ಅತಿ ಶೀಘ್ರದಲ್ಲೇ ಪುನಾರಂಭವಾಗಲಿದೆ. ಇದರ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ.
Abdu Rozik engagement : 'ಬಿಗ್ ಬಾಸ್ 16' ಮೂಲಕ ಜನಪ್ರಿಯತೆ ಗಳಿಸಿದ ಗಾಯಕ ಅಬ್ದು ರೋಜಿಕ್ ಸದ್ದಿಲ್ಲದೇ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಈ ಕುರಿತ ಫೊಟೋಗಳನ್ನು ಅಬ್ದು ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದು, ಅವರ ಅಭಿಮಾನಿಗಳು, ಸಿನಿರಂಗದ ಗಣ್ಯರು ಶುಭ ಕೋರುತ್ತಿದ್ದಾರೆ.
Ramesh Pandit Wife: ಕನ್ನಡ ಚಿತ್ರರಂಗದಲ್ಲಿ ತಮ್ಮ ಅದ್ಭುತ ಅಭಿನಯದ ಮೂಲಕವೇ ಗನಮನ ಗೆದ್ದು ಸಾಕಷ್ಟು ಜನಪ್ರಿಯತೆ ಗಳಿಸಿದ ಕಲಾವಿದರಿದ್ದಾರೆ.. ಅಂತವರ ಪೈಕಿ ನಟ ರಮೇಶ್ ಪಂಡಿತ್ ಅವರು ಒಬ್ಬರು.. ತಮ್ಮ ಕಣ್ಣಿನ ಮೂಲಕವೇ ಸಿನಿರಂಗ ಹಾಗೂ ಕಿರುತೆರೆಯಲ್ಲಿ ಅಪಾರ ಅಭಿಮಾನಿಗಳನ್ನು ಗಳಿಸಿದ ಖ್ಯಾತ ನಟ ಎಂದರೇ ಅದು ರಮೇಶ್ ಪಂಡಿತ್..
Allu Arjun campaign for YCP : ನಂದ್ಯಾಲ ಚುನಾವಣಾ ಪ್ರಚಾರಕ್ಕೆ ಸ್ಟೈಲಿಶ್ ಸ್ಟಾರ್ ದಿಢೀರ್ ಎಂಟ್ರಿ ಕೊಟ್ಟಿದ್ದು, ವೈಸಿಪಿ ಅಭ್ಯರ್ಥಿ ಶಿಲ್ಪಾ ರವಿಚಂದ್ರ ಕಿಶೋರ್ ರೆಡ್ಡಿ ಪರ ಪ್ರಚಾರ ನಡೆಸಿದರು. ರವಿಚಂದ್ರರೆಡ್ಡಿ ಅವರನ್ನು ಗೆಲ್ಲಿಸಬೇಕು ಎಂದು ಬನ್ನಿ ಮತದಾರರಿಗೆ ಕರೆ ನೀಡಿದರು. ಎರಡು ದಿನಗಳ ಹಿಂದೆ ಬನ್ನಿ ಪವನ್ ಕಲ್ಯಾಣ್ ಅವರ ಚುನಾವಣಾ ಯಾತ್ರೆ ಯಶಸ್ವಿಯಾಗಲಿ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು.
Actress Tamannah: ತಮನ್ನಾ ಭಾಟಿಯಾ ಮದುವೆಯಾಗದೆ ತಾಯಿಯಾಗಲಿದ್ದಾರೆ ಎಂಬ ಸುದ್ದಿ ಸಖತ್ ವೈರಲ್ ಆಗಿದ್ದು.. ಮಿಲ್ಕಿ ಬ್ಯೂಟಿ ತೆಗೆದುಕೊಂಡ ಈ ನಿರ್ಧಾರ ಕೇಳಿ ಎಲ್ಲರೂ ಶಾಕ್ ಆಗಿದ್ದಾರೆ.
Actor Rajinikanth life story : ಹಿರಿಯ ನಟ ರಜನಿಕಾಂತ್ ಆತ್ಮಹತ್ಯೆ ಮಾಡಿಕೊಳ್ಳಲು ಬಯಸಿದ್ದಾರಾ..? ಹೀಗೊಂದು ಪರಿಸ್ಥಿತಿ ಅವರಿಗೆ ಏಕೆ ಬಂತು...? ಆತ್ಮಹತ್ಯೆ ಮಾಡಿಕೊಳ್ಳಲು ಬಯಸಿದ್ದ ರಜನಿ ಸೂಪರ್ ಸ್ಟಾರ್ ಆದದ್ದು ಹೇಗೆ..? ಅವರೇ ಬಹಿರಂಗಪಡಿಸಿದ ಅಚ್ಚರಿ ವಿಷಯಗಳು ಇಲ್ಲಿವೆ..
Allu Sneha Reddy : ಸಮಯ ಸಿಕ್ಕಾಗೆಲ್ಲ ಅಲ್ಲು ಅರ್ಜುನ್ ತಮ್ಮ ಪತ್ನಿ ಅಲ್ಲು ಸ್ನೇಹಾರೆಡ್ಡಿ ಅವರನ್ನು ಎಷ್ಟು ಪ್ರೀತಿ ಮಾಡ್ತಾರೆ ಅಂತ ಹೇಳುತ್ತಿರುತ್ತಾರೆ. ಇತ್ತೀಚೆಗಷ್ಟೇ ಬನ್ನಿ ಈ ಐಶಾರಾಮಿ ಕಾರನ್ನು ಬುಕ್ ಮಾಡಿದ್ದರು. ಈಗಷ್ಟೇ ಕಾರು ಮನೆಗೆ ಬಂದಿದೆ. ಈ ಕುರಿತ ಇಂಟ್ರಸ್ಟಿಂಗ್ ಮಾಹಿತಿ ಇಲ್ಲಿದೆ..
Rashmika Mandanna Upcoming Movies: ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಕೊನೆಯದಾಗಿ ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ಅನಿಮಲ್ ಚಿತ್ರದಲ್ಲಿ ಕಾಣಿಸಿಕೊಂಡಿರುವ ನಟಿ , ಇದೀಗ ಸತತ ಆರು ಸಿನಿಮಾಗಳನ್ನು ಒಪ್ಪಿಕೊಂಡು ಸಹಿ ಹಾಕಿದ್ದಾರೆ. ಹಾಗಿದ್ರೇ ಈ ನಟಿ ಯಾವೆಲ್ಲಾ ಚಿತ್ರಗಳಲ್ಲಿ ಬಣ್ಣ ಹಚ್ಚಲಿದ್ದಾರೆ ಅದರ ಪಟ್ಟಿ ಇಲ್ಲಿದೆ.
Ram charan Campaign Janasena party : ಜನಸೇನೆಗೆ ಬೆಂಬಲ ಸೂಚಿಸಲು ಹಲವು ಸೆಲೆಬ್ರಿಟಿಗಳು ಪಿಠಾಪುರಕ್ಕೆ ಆಗಮಿಸುತ್ತಿದ್ದಾರೆ. ಪವನ್ಗೆ ಬೆಂಬಲ ಸೂಚಿಸಿ ಈಗಾಗಲೇ ಹಲವು ನಾಯಕರು ಹಾಗೂ ಚಿತ್ರ ಕಲಾವಿದರು ಪ್ರಚಾರ ನಡೆಸುತ್ತಿದ್ದಾರೆ. ದೇ ವೇಳೆ ಚಿರು ಪುತ್ರ ತಮ್ಮ ಚಿಕ್ಕಪ್ಪ ಪವನ್ ಕಲ್ಯಾಣ್ಗೆ ಬೆಂಬಲ ಸೂಚಿಸಿ ಫಿಠಾಪುರ ಕ್ಷೇತ್ರಕ್ಕೆ ಎಂಟ್ರಿ ಕೊಟ್ಟಿದ್ದು, ಮತ ಪ್ರಚಾರದಲ್ಲಿ ತೊಡಗಿದ್ದಾರೆ.
Happy birthday Adah Sharma : ಅದಾ ಶರ್ಮಾ ಬಗ್ಗೆ ಯಾರಿಗೆ ತಾನೆ ಗೊತ್ತಿಲ್ಲ ಹೇಳಿ, ತನ್ನ ಮುಗ್ದ ಸೌಂದರ್ಯ, ಕ್ಯೂಟ್ ಸ್ಮೈಲ್, ಅದ್ಭುತ ನಟನೆಯ ಮೂಲಕ ಭಾರತೀಯ ಸಿನಿರಂಗದಲ್ಲಿ ಪಸಿದ್ಧರಾಗಿದ್ದಾರೆ. 2015 ರಲ್ಲಿ ಬಿಡುಗಡೆಯಾದ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ನಟನೆಯ ರಣ ವಿಕ್ರಮ ಸಿನಿಮಾದ ಮೂಲಕ ಸ್ಯಾಂಡಲ್ವುಡ್ಗೆ ಕಾಲಿಟ್ಟ ಬೆಡಗಿಗೆ ಇಂದು ಹುಟ್ಟು ಸಂಭ್ರಮ. ಬನ್ನಿ ಅದಾ ಕುರಿತು ಕೆಲ ಇಂಟ್ರಸ್ಟಿಂಗ್ ವಿಚಾರಗಳನ್ನು ತಿಳಿಯೋಣ..
Bhagyalakshmi Kannada Serial: ಭಾಗ್ಯಲಕ್ಷ್ಮಿ ಧಾರವಾಹಿಯಲ್ಲಿ ದೇವಸ್ಥಾನದಲ್ಲಿ ಭಾಗ್ಯಾಗೆ ಶ್ರೇಷ್ಠಾ- ತಾಂಡವ್ ಮದುವೆ ಪತ್ರಿಕೆ ಸಿಗುತ್ತದೆ. ಹೆಂಡತಿ ಕೇಳಿದ ಪ್ರಶ್ನೆಗೆ ತಾಂಡವ್ ಗಡಗಡ ನಡುಗಿದ್ದಾನೆ. ಇದರ ಕಂಪ್ಲೀಟ್ ಸ್ಟೋರಿ ಇಲ್ಲಿದೆ.
chef chidambara movie: ಎಂ.ಆನಂದರಾಜ್ ನಿರ್ದೇಶನದ ಹಾಗೂ ಅನಿರುದ್ದ್ ಜತಕರ್ ನಾಯಕರಾಗಿ ನಟಿಸಿರುವ "chef ಚಿದಂಬರ" ಚಿತ್ರದ ಚಿತ್ರೀಕರಣ ಹಾಗೂ ಪೊಸ್ಟ್ ಪ್ರೊಡಕ್ಷನ್ ವರ್ಕ್ ಪೂರ್ಣವಾಗಿದೆ.
ಕೆಲವು ನಟ ನಟಿಯರು ಎಷ್ಟೇ ಹಣ ಆಫರ್ ಕೊಟ್ಟರೂ ಸಹ ಇಂತಹ ಜಾಹೀರಾತಿನಲ್ಲಿ ನಟಿಸುವುದಿಲ್ಲ. ಅಂಥವರ ಪೈಕಿ ನಟಿ ಸಾಯಿ ಪಲ್ಲವಿ ಕೂಡ ಒಬ್ಬರು. 2019 ರಲ್ಲಿ, ಕಂಪನಿಯೊಂದು ಜಾಹೀರಾತಿನಲ್ಲಿ ನಟಿಸುವಂತೆ ಸಾಯಿ ಪಲ್ಲವಿಗೆ 2 ಕೋಟಿ ರೂ. ಕೊಡುವುದಾಗಿ ಬೇಡಿಕೆ ಇಟ್ಟಿತ್ತು. ಆದರೆ...
Actress Bhama Divorce : 2010 ರಲ್ಲಿ ಬಿಡುಗಡೆಯಾದ ಮೊದಲ ಸಲ ಸಿನಿಮಾದ ಮೂಲಕ ಸ್ಯಾಂಡಲ್ವುಡ್ಗೆ ಪರಿಚಯವಾದ ಚೆಲುವೆ ಭಾಮಾಗೆ ಸಂಬಂಧಿಸಿದ ಸುದ್ದಿಯೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ನಟಿ ಮದುವೆಯಾದ ನಾಲ್ಕೇ ವರ್ಷಕ್ಕೆ ಡಿವೋರ್ಸ್ ಪಡೆದಿದ್ದು, ಅವರ ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ.
Teju Ashwini in Premaloka 2 : ಕನ್ನಡ ಸಿನಿ ಇತಿಹಾಸದಲ್ಲಿ ದಾಖಲೆ ನಿರ್ಮಿಸಿದ್ದ, ವಿ ರವಿಚಂದ್ರನ್ ನಟಿಸಿ ನಿರ್ದೇಶನದ ಸಿನಿಮಾ ಪ್ರೇಮಲೋಕ. ಈ ಸಿನಿಮಾದ ಸಾಂಗ್ಗಳು ಇಂದಿಗೂ ಫೆಮಸ್. ಸಧ್ಯ ರವಿಮಾಮ ಪ್ರೇಮಲೋಕ 2 ಮೂಲಕ ಮತ್ತೊಮ್ಮೆ ಇತಿಹಾಸವನ್ನು ಸೃಷ್ಟಿಸಲು ಸಜ್ಜಾಗುತ್ತಿದ್ದು, ಇದೀಗ ಈ ಚಿತ್ರಕ್ಕೆ ಸಂಬಂಧಿಸಿ ಬಿಗ್ ಅಪ್ಡೇಟ್ ಹೊರಬಿದ್ದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.