HD Revanna and Prajwal Revanna Case: ಮಹಿಳಾ ಕಾಳಜಿ ಬರೀ ನಿಮ್ಮ ಭಾಷಣಕ್ಕೆ ಸೀಮಿತವಲ್ಲ, ಕೃತಿಯಲ್ಲಿಯೂ ಇದೆ ಎನ್ನುವುದಾದರೆ ಬ್ರಿಜ್ಭೂಷಣ್ ಸಿಂಗ್, ಕುಲ್ದೀಪ್ ಸೆಂಗರ್ ರಂತಹ ಮಹಿಳಾ ಪೀಡಕರು ಮಾಡಿರುವ ಪಾಪಕ್ಕೆ ತಕ್ಕ ಶಿಕ್ಷೆಯಾಗುವಂತೆ ಮಾಡಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
Hassan Pen Drive Case: ಸಂಸದ ಪ್ರಜ್ವಲ್ ರೇವಣ್ಣನ ವಿರುದ್ಧ SIT ತಂಡ ಬ್ಲೂ ಕಾರ್ನರ್ ನೋಟಿಸ್ಗೆ ಇಂಟರ್ ಪೋಲ್ಗೆ ಮನವಿ ಮಾಡಿದೆ. ಮಾತೃಶಕ್ತಿ, ನಾರಿಶಕ್ತಿಯ ಬಗ್ಗೆ ಪುಂಖಾನುಪುಂಖವಾಗಿ ಮಾತನಾಡುವ ಕೇಂದ್ರ ಸರ್ಕಾರ ಪ್ರಜ್ವಲ್ ರೇವಣ್ಣನ ಪರ ನಿಂತಿರುವುದೇಕೆ?ʼ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಜನಾರ್ಧನ್ ರೆಡ್ಡಿ ನನಗೂ ನಾಲಿಗೆ ಇದೆ. ನಾನು ಸಂಸ್ಕಾರವುಳ್ಳ ಕುಟುಂಬದಿಂದ ಬಂದ ಕಾರಣ ನಿನ್ನನ್ನು ಸುಮ್ಮನೆ ಬಿಟ್ಟಿದ್ದೇನೆ. ಇನ್ನೊಮ್ಮೆ ನಾಲಿಗೆ ಹರಿ ಬಿಟ್ಟರೆ ಎರಡು ಹೆಜ್ಜೆ ಮುಂದೆ ಹೋಗಿ ನಿನ್ನ ಬಗ್ಗೆ ಮಾತನಾಡಬೇಕಾದಿತ್ತು ಎಚ್ಚರಿಕೆ...!
ಸಾರ್ವತ್ರಿಕ ಲೋಕಸಭಾ ಚುನಾವಣೆಯ ಪ್ರಯುಕ್ತ ಮತದಾನ ನಡೆಯುವ ದಿನದಂದು ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ 1,652 ಮತದಾನ ಕೇಂದ್ರಗಳಿಗೆ 1,268 ವೈದ್ಯಕೀಯ ತಂಡಗಳನ್ನು ನಿಯೋಜಿಸಿ, 1,850 ಪ್ರಥಮ ಚಿಕಿತ್ಸಾ ಕಿಟ್ಗಳನ್ನು ಅವಶ್ಯಕ ಔಷಧಿಗಳೊಂದಿಗೆ ಸಿದ್ಧಗೊಳಿಸಿ, ಪೂರೈಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ.
Karnataka Weather Alert: ರಾಜ್ಯದಲ್ಲಿ ಬಿಸಿಲಿನ ತಾಪಮಾನ ಹೆಚ್ಚುತ್ತಿರುವುದಿಂದ ಉತ್ತರ ಕರ್ನಾಟಕದ 6 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಮುಂದಿನ ೫ ದಿನಗಳ ಕಾಲ ರೆಡ್ ಅಲರ್ಟ್ ಎಚ್ಚರಿಕೆ ನೀಡಿದೆ.
North East Graduate Constituency Election: ಚುನಾವಣಾ ಆಯೋಗದ ನಿರ್ದೇಶನದಂತೆ, ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ಅಂತಿಮ ಮತದಾರರ ಪಟ್ಟಿಯನ್ನು ಕಳೆದ 2023 ಡಿಸೆಂಬರ್ 30 ರಂದು ಈಗಾಗಲೇ ಪ್ರಕಟಿಸಲಾಗಿದೆ. ಅಂತಿಮ ಮತದಾರ ಪಟ್ಟಿಯಂತೆ ಬಳ್ಳಾರಿ ಜಿಲ್ಲೆಯಲ್ಲಿ 13,744 ಪುರುಷರು, 8,408 ಮಹಿಳೆಯರು, ಇತರೆ-04 ಸೇರಿದಂತೆ ಒಟ್ಟು 22,156 ಪದವೀಧರ ಮತದಾರರಿದ್ದು, ಒಟ್ಟು 16 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.
Lok Sabha Elections: ಶಾಮನೂರು ಶಿವಶಂಕರಪ್ಪ ಮತ್ತು ಮಲ್ಲಿಕಾರ್ಜುನ್ ಕುಟುಂಬ ಆರಂಭದಿಂದಲೂ ಕಾಂಗ್ರೆಸ್ಸಿನಲ್ಲಿದೆ. ಪ್ರಭಾ ಮಲ್ಲಿಕಾರ್ಜುನ್ ಅತ್ಯಂತ ಉತ್ತಮ ಅಭ್ಯರ್ಥಿ. ಇವರನ್ನು ಗೆಲ್ಲಿಸಿದರೆ ನಾನೇ ಗೆದ್ದ ಹಾಗೆ ಎಂದು ಸಿದ್ದರಾಮಯ್ಯ ತಿಳಿಸಿದರು.
Kidnapping Case: ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಲಯದಿಂದ ಜಾಮೀನು ನಿರಾಕರಣೆಯಾದ ಬೆನ್ನಲ್ಲೇ ಎಚ್.ಡಿ.ರೇವಣ್ಣನನ್ನು SIT ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ.
Lokshabha Elections 2024: ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಜಾಹೀರಾತು ಅಸ್ತ್ರವನ್ನು ಬಳಕೆ ಮಾಡಿದೆ. ಅಡುಗೆ ಎಣ್ಣೆ ಲೀಟರ್ಗೆ 180 ರೂ., ಪೆಟ್ರೋಲ್ 100 ರೂ., ಡೀಸೆಲ್ 85 ರೂ., ತೊಗರಿಬೇಳೆ ಕೆಜಿಗೆ 200 ರೂ. ಇದ್ದರೆ, ಡಿಎಪಿ ರಸಗೊಬ್ಬರ 1,600 ರೂ., ಅಡುಗೆ ಅನಿಲದ ಪ್ರತಿ ಸಿಲಿಂಡರ್ಗೆ 1,100 ರೂ. ದರ ಹೆಚ್ಚಾಗಿದೆ. ಅಚ್ಛೇದಿನ್ ಎಂದರೆ ದುಬಾರಿ ಎಂಬಂತಾಗಿದೆʼ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.
Hassan Pen Drive Case: ಹಾಸನ ಜಿಲ್ಲೆ ಹೊಳೆನರಸೀಪುರದ ಎಚ್.ಡಿ.ರೇವಣ್ಣ ನಿವಾಸದಲ್ಲಿ ಶನಿವಾರ SIT ಅಧಿಕಾರಿಗಳು ಸ್ಥಳ ಮಹಜರು ನಡೆಸಿದ್ದಾರೆ. DYSP ಸತ್ಯ ನಾರಾಯಣ್ ಸಿಂಗ್, ಸುಮರಾಣಿ ನೇತೃತ್ವದಲ್ಲಿ ಸಂತ್ರಸ್ತ ಮಹಿಳೆಯೊಂದಿಗೆ ಬಂದ SIT ಅಧಿಕಾರಿಗಳು ಹಾಸನ ಎಎಸ್ಪಿ ತಮ್ಮಯ್ಯ ಹಾಗೂ ಸ್ಥಳೀಯ ಪೊಲೀಸರೊಂದಿಗೆ ಸ್ಥಳ ಪರಿಶೀಲನೆ ನಡೆಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.