ಎರಡು ದಿನಗಳ ಭೂತಾನ್ ಭೇಟಿಯಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಭಾರತವು ಹಿಂದೆಂದಿಗಿಂತಲೂ ವೇಗವಾಗಿ ಬಡತನ ನಿರ್ಮೂಲನೆ ಮಾಡುತ್ತಿದೆ. ಇದುವರೆಗೆ ದೇಶವು ಹಲವು ಶ್ರೇಣಿಯ ಕ್ಷೇತ್ರಗಳಲ್ಲಿ ಐತಿಹಾಸಿಕ ಪರಿವರ್ತನೆಗಳಿಗೆ ಸಾಕ್ಷಿಯಾಗಿದೆ ಎಂದು ಅವರು ಹೇಳಿದರು.
ಯಾವ ಪ್ರಧಾನಿಯೂ ಕರ್ನಾಟಕ ರಾಜ್ಯವನ್ನು ಈ ರೀತಿ ನಿರ್ಲಕ್ಷಿಸಿಲ್ಲ, ಮುಖ್ಯಮಂತ್ರಿಗಳನ್ನು ಈ ರೀತಿ ಅವಮಾನಿಸಿಲ್ಲ. ಸ್ವಾಭಿಮಾನಿ, ಸ್ವಾವಲಂಬಿ ಕರ್ನಾಟಕ ಇದನ್ನು ಸಹಿಸದು ಎಂದು ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ಯಾವ ಪ್ರಧಾನಿಯೂ ಕರ್ನಾಟಕ ರಾಜ್ಯವನ್ನು ಈ ರೀತಿ ನಿರ್ಲಕ್ಷಿಸಿಲ್ಲ, ಮುಖ್ಯಮಂತ್ರಿಗಳನ್ನು ಈ ರೀತಿ ಅವಮಾನಿಸಿಲ್ಲ. ಸ್ವಾಭಿಮಾನಿ, ಸ್ವಾವಲಂಬಿ ಕರ್ನಾಟಕ ಇದನ್ನು ಸಹಿಸದು ಎಂದು ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ಭೂತಾನ್ ಪ್ರಧಾನಿ ಲೋಟೇ ತ್ಸೆರಿಂಗ್ ಅವರ ಆಹ್ವಾನದ ಮೇರೆಗೆ ಭೂತಾನ್ಗೆ ಭೇಟಿ ನೀಡುತ್ತಿದ್ದು, ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧವನ್ನು ಬಲಪಡಿಸುವ ವಿಷಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.
ಶ್ವೇತ ವರ್ಣದ ವಸ್ತ್ರ ಧರಿಸಿ, ಹಳದಿ, ಕೆಂಪು, ಹಸಿರು ಬಣ್ಣದ ಮುಂಡಾಸು ಧರಿಸಿದ್ದ ಪ್ರಧಾನಿ ಮೋದಿ ಮೊದಲು ರಾಜ್ಘಾಟ್ಗೆ ತೆರಳಿ ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಸಮಾಧಿಗೆ ನಮಿಸಿ ಗೌರವ ಸಲ್ಲಿಸಿದರು. ಅಲ್ಲಿಂದ ನೇರವಾಗಿ ಕೆಂಪುಕೋಟೆಗೆ ಆಗಮಿಸಿ ಧ್ವಜಾರೋಹಣ ನೆರವೇರಿಸಿದರು.
ಜಮ್ಮು ಮತ್ತು ಕಾಶ್ಮಿರಕ್ಕೆ ನೀಡಿದ್ದ 370 ನೇ ವಿಧಿ ರದ್ದು ಪಡಿಸಿದ ನಂತರ ಮೊದಲ ಬಾರಿಗೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಈ ನಿರ್ಧಾರವನ್ನು ಐತಿಹಾಸಿಕ ಎಂದು ಕರೆದರು.'370 ನೇ ವಿಧಿಯನ್ನು ರದ್ದುಗೊಳಿಸುವುದರೊಂದಿಗೆ, ದೇಶವು ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದೆ. ಸರ್ದಾರ್ ಪಟೇಲ್ ಅವರ ಕನಸುಗಳು ನನಸಾಗಿವೆ' ಎಂದು ಪ್ರಧಾನಿ ಹೇಳಿದರು.
ಇಂದು ಬೆಳಿಗ್ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನ ಭೇಟಿ ಮಾಡಿದ ಸಿಎಂ ಬಿಎಸ್ವೈ ಕೆಲವೊಂದು ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು.
ಕಳೆದ ವಾರ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಭೇಟಿಯಾಗಿದ್ದ ಟ್ರಂಪ್, ಕಾಶ್ಮೀರ ಗಡಿ ಸಮಸ್ಯೆ ಬಗೆಹರಿಸಲು ತಾವು ಸಹಾಯ ಮಾಡಲು ಸಿದ್ಧ ಇರುವುದಾಗಿ ಹೇಳಿದ್ದರು. ಆದರೆ, ಡೊನಾಲ್ಡ್ ಟ್ರಂಪ್ ಅವರ ಸಹಾಯಹಸ್ತವನ್ನು ಭಾರತ ತಿರಸ್ಕರಿಸಿದೆಯಾದರೂ, ಪಾಕ್ ಟ್ರಂಪ್ ಹೇಳಿಕೆಯನ್ನು ಸ್ವಾಗತಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.