Karnataka Weather Update: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
Rain alert in Karnataka: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇಂದಿನಿಂದ ವರುಣ ಮತ್ತೆ ಅಬ್ಬರಿಸಲಿದ್ದಾನೆ. ಇಂದಿನಿಂದ (ನವೆಂಬರ್ 22) ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಹವಾಮಾನ ಅಪ್ಡೇಟ್: ಕಳೆದ ಒಂದು ವಾರದಿಂದ ದೆಹಲಿ-ಎನ್ಸಿಆರ್ ಸೇರಿದಂತೆ ಉತ್ತರ ಭಾರತದಲ್ಲಿ ವರುಣನ ಅಬ್ಬರ ಜೋರಾಗಿದೆ. ಇಂದು ಕರ್ನಾಟಕದ ಹಲವು ಭಾಗಗಳಲ್ಲಿ ಯೆಲ್ಲೋ ಅಲರ್ಟ್ ನೀಡಿರುವ ಹವಾಮಾನ ಇಲಾಖೆ ದೇಶದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ.
Weather Update: ಮುಂಗಾರು ಕೊನೆಯ ಹಂತದಲ್ಲಿ ಉತ್ತರ ಭಾರತದಿಂದ ದಕ್ಷಿಣ ಭಾರತದವರೆಗಿನ ಹಲವು ರಾಜ್ಯಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಪ್ರತಿನಿತ್ಯದಂತೆ ಹಲವು ರಾಜ್ಯಗಳಲ್ಲಿ ಇಂದೂ ಸಹ ಭಾರೀ ಮಳೆಯಾಗುವ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ದೇಶದಾದ್ಯಂತ ಇಂದಿನ ಹವಾಮಾನದ ಸ್ಥಿತಿ ಹೇಗಿರಲಿದೆ ಎಂದು ತಿಳಿಯೋಣ.
Rain Alert: ಇಂದು ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಭಾರೀ ಮಳೆ ಆಗುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇಂದು ನಿಮ್ಮ ಪ್ರದೇಶದಲ್ಲಿ ಹವಾಮಾನ ಹೇಗಿರುತ್ತದೆ ಎಂದು ತಿಳಿಯಿರಿ.
ರಚ್ಚೆ ಹಿಡಿದು ಸುರಿಯುತ್ತಿದ್ದ ಮಳೆ ಇದೀಗ ಸ್ವಲ್ಪ ಮಟ್ಟಿನ ವಿರಾಮ ನೀಡಿದೆ. ಇದೀಗ ಬಿಬಿಎಂಪಿ ಉತ್ತುವರಿ ತೆರವು ಕಾರ್ಯಾಚರಣೆಗೆ ಇಳಿದಿದೆ. ಸರ್ಕಾರಿ ಜಮೀನನ್ನು ಒತ್ತುವರಿ ಮಾಡಿಕೊಂಡಿದ್ದವರ ಮೇಲೆ ಕ್ರಮಕ್ಕೆ ಬಿಬಿಎಂಪಿ ಮುಂದಾಗಿದೆ.
ರಾಜ್ಯ ರಾಜಧಾನಿಗೆ ಮತ್ತೆ ಮಳೆ ಆತಂಕ ಎದುರಾಗಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ
ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ನವೆಂಬರ್ ವರೆಗೂ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ರಾತ್ರಿ ಇಡೀ ಸುರಿದ ಮಳೆಗೆ ಬೆಂಗಳೂರಿನ ಜನ ತತ್ತರಿಸುವಂತಾಗಿದೆ. ಯುಮಲೂರಿನಲ್ಲಿ ಮಳೆಯಿಂದ ಜನರ ನರಕಯಾತನೆ ಅನುಭವಿಸುವಂತಾಗಿದೆ. ರಸ್ತೆ ಮೇಲೆ ನಿಂತಿರುವ ನೀರು ಇನ್ನೂ ಕಡಿಮೆಯಾಗಿಲ್ಲ. ಯಮಲೂರು ಬಳಿ ಮಳೆಯಿಂದ ಜಲಪ್ರಳಯ ಸೃಷ್ಟಿಯಾಗಿದೆ. ಅಪಾರ್ಟ್ಮೆಂಟ್ ನಿವಾಸಿಗಳು ಟ್ರ್ಯಾಕ್ಟರ್ನಲ್ಲಿ ತೆರಳ್ತಿದ್ದಾರೆ.
ಬೆಂಗಳೂರು ಗ್ರಾಮಾಂತರದಲ್ಲಿ ಅಬ್ಬರಿಸಿದ ಮಳೆರಾಯ. ರಾತ್ರಿ ಸುರಿದ ಮಳೆಗೆ ಜಲಾವೃತಗೊಂಡ ಅಗಲಕೋಟೆ ಗ್ರಾಮ. ಧರೆಗುಳಿದ ಮನೆಗಳು, ರಾತ್ರಿ ನಿದ್ದೆಗೆಟ್ಟ ಗ್ರಾಮಸ್ಥರು. ಅಗಲಕೋಟೆ ಗ್ರಾಮದಲ್ಲಿ ಐದಾರು ಮನೆಗಳಿಗೆ ಹಾನಿ.
ಬೆಂಗಳೂರಿನಲ್ಲಿ ಭಾರಿ ಮಳೆಯಾಗೋ ಮುನ್ಸೂಚನೆ ನೀಡಲಾಗಿದೆ. ಜೋರು ಗಾಳಿ, ಗುಡುಗು ಮಿಂಚಿನೊಂದಿಗೆ ಮಳೆಯಾಗೋ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಂಗಳೂರು ನಗರ, ಬೆಂ.ಗ್ರಾಮಾಂತರ, ರಾಮನಗರ, ಮೈಸೂರು, ಮಂಡ್ಯ, ಕೋಲಾರ ಜಿಲ್ಲಾಧಿಕಾರಿಗಳಿಗೆ ಅಲರ್ಟ್ ನೀಡಲಾಗಿದೆ.
ಚಾಮರಾಜಪೇಟೆಯಲ್ಲಿ ಬೃಹತ್ ಮರವೊಂದು ಉರುಳಿಬಿದ್ದಿದೆ. ಆಟದ ಮೈದಾನದ ಪಕ್ಕದಲ್ಲಿ ಆಟೋ ಮೇಲೆ ಮರ ಉರುಳಿಬಿದ್ದಿದ್ದು ಆಟೋ ಜಖಂಗೊಂಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಈ ವಾರವಿಡೀ ಬೆಂಗಳೂರು ನಗರದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಮತ್ತು ನಾಳೆಯೂ ಮಳೆ ಮುಂದುವರಿಯಲಿದೆ. ಶುಕ್ರವಾರ, ಶನಿವಾರ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಪ್ರತಿದಿನ ಗುಡುಗು ಸಹಿತ ಧಾರಾಕಾರ ಮಳೆ ಸಾಧ್ಯತೆ ಇದ್ದು ಹವಾಮಾನ ಇಲಾಖೆಯಿಂದ ಎಲ್ಲೋ ಅಲರ್ಟ್ ಘೋಷಿಸಿದೆ.
ಈ ವಾರವಿಡೀ ಬೆಂಗಳೂರು ನಗರದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಮತ್ತು ನಾಳೆಯೂ ಮಳೆ ಮುಂದುವರಿಯಲಿದೆ. ಶುಕ್ರವಾರ, ಶನಿವಾರ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಪ್ರತಿದಿನ ಗುಡುಗು ಸಹಿತ ಧಾರಾಕಾರ ಮಳೆ ಸಾಧ್ಯತೆ ಇದ್ದು ಹವಾಮಾನ ಇಲಾಖೆಯಿಂದ ಎಲ್ಲೋ ಅಲರ್ಟ್ ಘೋಷಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.