ಕೊಳ್ಳೇಗಾಲದಿಂದ ಹನೂರಿನ ಒಡೆಯರಪಾಳ್ಯಕ್ಕೆ ತೆರಳುವ ಬಸ್ ನಲ್ಲಿ ಡೋರ್ ಬಳಿ ನಿಂತಿದ್ದ ಮಹಿಳೆಗೆ ಹಿಂದಕ್ಕೆ ಹೋಗಿ ಎಂದು ಕಂಡಕ್ಟರ್ ಹೇಳಿದ್ದಕ್ಕೆ ಮಾತಿಗೆ ಮಾತು ಬೆಳೆದು ಕಂಡಕ್ಟರ್ ಕೆನ್ನೆಗೆ ಮಹಿಳೆ ಬಾರಿಸಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ.
ಕುರಿ ಸಾಕಣಿಗೆ ಮಾಡುತ್ತಿದ್ದ ಮಾಲೀಕರು ಕಡು ಬಡವರಾಗಿದ್ದು, ಕುರಿಗಳನ್ನೆ ನಂಬಿ ಜೀವನ ನಡೆಸುತ್ತಿದ್ದರು.ಇದೀಗ 10 ಕುರಿಗಳು ಒಮ್ಮೆಲೆ ಸಾವನ್ನಪ್ಪಿರುವ ಕಾರಣ ಅಪಾರ ನಷ್ಟ ಉಂಟಾಗಿದೆ.ಇದನ್ನು ಗಂಭೀರವಾಗಿ ತೆಗೆದುಕೊಂಡು ಈ ಕೂಡಲೇ ಪಶು ಸಂಗೋಪನಾ ಇಲಾಖೆ ಅಧಿಕಾರಿಗಳು ಸೂಕ್ತ ಪರಿಹಾರ ದೊರಕಿಸಿಕೊಡಬೇಕೆಂದು ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಶಿವಪುರ ಮಹದೇವಪ್ಪ ಒತ್ತಾಯಿಸಿದ್ದಾರೆ
ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಜಿಲ್ಲಾ ಕೇಂದ್ರದಲ್ಲಿ ಸಹಾಯವಾಣಿ ಕೇಂದ್ರವನ್ನು ತೆರೆದು ಸಾರ್ವಜನಿಕರಿಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರು (Drinking Water for Cattle) ಹಾಗೂ ಮೇವುಗಳ ಪೂರೈಕೆಗೆ ಸಂಬಂಧಪಟ್ಟಂತೆ ಸಂಪರ್ಕಿಸಲು ಸಾರ್ವಜನಿಕರಿಗೆ ಮಾಹಿತಿ ನೀಡಲಾಗಿದೆ ಎಂದು ಹೇಳಿದ್ದಾರೆ.
Lok Sabha Election 2024: ಲಿಂಗ ಸಮಾನತೆ ಹಾಗೂ ಮತದಾನದಲ್ಲಿ ಮಹಿಳೆಯರ ಭಾಗವಹಿಸುವಿಕೆ ಉತ್ತೇಜಿಸಲು 'ಸಖಿ ಸೌರಭ ಶೀರ್ಷಿಕೆಯಡಿ ಮತಗಟ್ಟೆಗಳನ್ನು ವಿಶೇಷವಾಗಿ ಅಲಂಕರಿಸಿ ಮಹಿಳೆಯರನ್ನು ಮತದಾನಕ್ಕೆ ಪ್ರೇರೆಪಿಸಲಾಗಿದ್ದು ಚಾಮರಾಜನಗರ ಜಿಲ್ಲೆಯಲ್ಲಿ ಒಟ್ಟು 16 ಸಖಿ ಸೌರಭ ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗಿದೆ.
ವರಸೆಯಲ್ಲಿ ಸ್ವಂತ ತಂಗಿ ಎಂದು ಗೊತ್ತಿದ್ದರೂ ಸಿದ್ದಮಲ್ಲು ಅಪ್ರಾಪ್ತೆಯನ್ನು ಅಪಹರಿಸಿ ಮದುವೆ ಮಾಡಿಕೊಳ್ಳುವೆ ಎಂದು ನಂಬಿಸಿ ಅತ್ಯಾಚಾರ ಎಸಗಿದ್ದಾನೆ. ಇದಕ್ಕೂ ಮುನ್ನ, ಇವರಿಬ್ಬರ ಪ್ರೀತಿ ವಿಚಾರ ತಿಳಿದಿದ್ದ ಮಹೇಶ್ ಪ್ರಸಾದ್ ಬಾಲಕಿಗೆ ಬ್ಲಾಕ್ ಮೇಲ್ ಮಾಡಿ ಅತ್ಯಾಚಾರ ಎಸಗಿದ್ದಾನೆ.
ಚಾಮರಾಜನಗರದಲ್ಲಿ ಬಿರುಸು ಪಡೆದ ಲೋಕ ಪ್ರಚಾರದ ಅಬ್ಬರ
ಇಂದು ಗಡಿ ಜಿಲ್ಲೆಯಲ್ಲಿ ರೋಡ್ ಶೋ ನಡೆಸಲಿರುವ ವಿಜಯೇಂದ್ರ
ಸಿದ್ದರಾಮಯ್ಯ ರಣವ್ಯೂಹದ ಬಳಿಕ ಕಮಲಕ್ಕೆ ಮತ ಸೆಳೆಯಲು ತಂತ್ರ
ಬೆಳಗ್ಗೆ ಕೊಳ್ಳೇಗಾಲ, ಮಧ್ಯಾಹ್ನ ಹನೂರಿನಲ್ಲಿ ಕಮಲಪಡೆ ಮತಬೇಟೆ
ನಾಮಪತ್ರ ಸಲ್ಲಿಕೆ ವೇಳೆ ಬಾಲರಾಜು ಪರ ರೋಡ್ ಶೋ ನಡೆಸಿದ್ದ ಬಿವೈವಿ
Lok Sabha Election 2024: ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಸುನಿಲ್ ಬೋಸ್ ಪರ ಮತ ಕೇಳಲು ಹೋದ ಸಿಎಂ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯರಿಗೆ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿರುವ ಘಟನೆ ನಡೆದಿದೆ.
ಮಾರ್ಚ್ 9ಕ್ಕೆ ಕೊಬ್ಬರಿ ಮಾರಾಟಕ್ಕೆ ನೋಂದಣಿ ಅಂತ್ಯವಾಗಿದ್ದು, 9 ಜಿಲ್ಲೆಯಿಂದ 58,893 ರೈತರು ನೋಂದಣಿ ಮಾಡಿಸಿದ್ದಾರೆ. ಕೊಬ್ಬರಿ ಖರೀದಿಸಲು ರಾಜ್ಯ ಕೃಷಿ ಮಾರಾಟ ಮಂಡಳಿಯನ್ನು ನೋಡೆಲ್ ಏಜೆನ್ಸಿಯಾಗಿ ನೇಮಿಸಲಾಗಿದೆ ಎಂದು ಹೇಳಲಾಗಿದೆ.
BJP complaint against Yatindra Siddaramaiah: ಕೇಂದ್ರ ಗೃಹ ಸಚಿವ ಅಮಿತ್ ಶಾ ಒಬ್ಬ ಗೂಂಡಾ, ರೌಡಿ, ಗುಜರಾತ್ನಲ್ಲಿ ಅವರ ಮೇಲೆ ಕೊಲೆ ಆರೋಪವಿದೆ. ಅವರನ್ನು ಗಡಿಪಾರು ಮಾಡಲಾಗಿದ್ದು, ಅಂತಹವರನ್ನು ಮುಂದಿಟ್ಟುಕೊಂಡು ಪ್ರಧಾನಿ ಮೋದಿ ರಾಜಕೀಯ ಮಾಡಿದ್ದಾರೆ ಅಂತಾ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದರು.
ಮಲೆ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಮಂಗಳವಾರ (ಮಾರ್ಚ್ 26) ಬೆಳಿಗ್ಗೆ 8 ಗಂಟೆಯಲ್ಲಿ ಸಾಲೂರು ಬೃಹನ್ ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ ಅವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ ಕ್ಯಾಮೆರಾ ಕಣ್ಣಾವಲಿನಲ್ಲಿ ಎಣಿಕೆ ಕಾರ್ಯ ಪ್ರಾರಂಭಿಸಲಾಯಿತು. ಎಣಿಕೆ ಕಾರ್ಯವು ರಾತ್ರಿ 10:30ರ ಗಂಟೆಯವರೆಗೂ ನಡೆಯಿತು.
ಗುಂಡ್ಲುಪೇಟೆ ತಾಲೂಕಿನ ಕರಕಲಮಾದಹಳ್ಳಿ ಗ್ರಾಮದಲ್ಲಿ ಶಶಿಕುಮಾರ್ ಎಂಬವರ ಜಮೀನಿನಲ್ಲಿ ಜಾನುವಾರುಗಳ ಮೇವಿಗಾಗಿ 3 ಕ್ಕೂ ಹೆಚ್ಚು ಮೆದೆಗಳನ್ನು ಸಂಗ್ರಹಿಸಿಡಲಾಗಿತ್ತು. ಆದರೆ, ಯಾರೋ ಕಿಡಿಗೇಡಿಗಳು ಬೆಂಕಿ ಇಟ್ಟ ಪರಿಣಾಮ ಎಲ್ಲವೂ ಧಗಧಗಿಸಿ ಸುಟ್ಟು ಕರಕಲಾಗಿದೆ.
Chamarajanagar: ರಾಘವಾಪುರ ಗ್ರಾಮದಲ್ಲಿ ಮಾ.23 ಮತ್ತು 24ರಂದು ಎರಡು ದಿನಗಳ ಕಾಲ ನಡೆದ ಪಟ್ಟಲದಮ್ಮ ಜಾತ್ರಾ ಮಹೋತ್ಸವದಲ್ಲಿ ಮೊದಲ ದಿನ ಮಾ.23ರ ಶನಿವಾರ ಪುರುಷರು ಪಟ್ಟಲದಮ್ಮ ದೇವಿಯ ಉತ್ಸವ ಮೂರ್ತಿಯನ್ನು ಅಡ್ಡ ಪಲ್ಲಕ್ಕಿಯಲ್ಲಿರಿಸಿ ನಂತರ ರಥದಲ್ಲಿ ಕೂರಿಸಿ ತೇರು ಎಳೆದರು.
Lok Sabha Election 2024: ಕರ್ನಾಟಕ ಹಾಗೂ ತಮಿಳುನಾಡು ಚೆಕ್ ಪೋಸ್ಟ್ ಆದ ಹನೂರು ತಾಲೂಕಿನ ಪಾಲರ್ ಚೆಕ್ ಪೋಸ್ಟ್ ನಲ್ಲಿ ಪಿಕಪ್ ವಾಹನವೊಂದರಲ್ಲಿ ದಾಖಲೆ ಇಲ್ಲದೆ 1,28,400ರೂ ನಗದನ್ನು ಚುನಾವಣಾಧಿಕಾರಿಗಳು ವಶಕ್ಕೆ ಪಡೆದಿರುವ ಘಟನೆ ಗುರುವಾರದಂದು ಜರುಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.