Save Forest Save Animals - Darshan: ಪ್ರಪಂಚದಾದ್ಯಂತ ವಿಶ್ವ ಅರಣ್ಯ ದಿನ ಆಚರಣೆಯನ್ನು ಮಾಡಲಾಯಿತು. ಈ ನಿಟ್ಟಿನಲ್ಲಿ ಕರುನಾಡ ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿಶ್ವ ಅರಣ್ಯ ದಿನಕ್ಕೆ ಶುಭ ಹಾರೈಸಿ ಕಾಡನ್ನು ಉಳಿಸುವ ಕುರಿತು ಸಾಮಾಜಿಕ ಸಂದೇಶ ಸಾರಿದ್ದಾರೆ.
ನಂಜನಗೂಡು ಕ್ಷೇತ್ರದ ಟಿಕೆಟ್ ತ್ಯಾಗ ಮಾಡಿದ ಮಹಾದೇವಪ್ಪ. ಧ್ರುವ ಪುತ್ರ ದರ್ಶನ್ಗೆ ನಂಜನಗೂಡು ಕ್ಷೇತ್ರದ ಟಿಕೆಟ್ ತ್ಯಾಗ. ನಾನು ನಂಜನಗೂಡು ಕ್ಷೇತ್ರದ ಸ್ಪರ್ಧೆಯಿಂದ ಹಿಂದೆ ಸರಿಯುತ್ತಿದ್ದೇನೆ ಎಂದು ಧ್ರುವ ನಿವಾಸದಲ್ಲಿ ಮಾಜಿ ಸಚಿವ ಡಾ.ಹೆಚ್. ಸಿ. ಮಹಾದೇವಪ್ಪ ಹೇಳಿದ್ರು.
ಆರ್. ಧ್ರುವನಾರಾಯಣ ಇತ್ತೀಚೆಗೆ ಹಠಾತ್ ನಿಧನ ಹಿನ್ನೆಲೆ ಧ್ರುವ ನಿವಾಸಕ್ಕೆ ಮಾಜಿ ಸಚಿವ ಡಾ. HC ಮಹದೇವಪ್ಪ ಭೇಟಿ. ಮಾಜಿ ಸಚಿವ ಮಹದೇವಪ್ಪಗೆ ಪುತ್ರ ಸುನಿಲ್ ಬೋಸ್ ಸಾಥ್. ಮೈಸೂರಿನ ವಿಜಯನಗರದಲ್ಲಿರುವ ಧ್ರುವನಾರಾಯಣ ನಿವಾಸ. ಧ್ರುವ ಪುತ್ರನಿಗೆ ಸಾಂತ್ವನ ಹೇಳಿ ಆತ್ಮಸ್ಥೈರ್ಯ ತುಂಬಿದ ಮಹದೇವಪ್ಪ.
Rishab Shetty: ರಿಷಬ್ ಶೆಟ್ಟಿ ಮೊದಲ ಮಗನನ್ನು ಎತ್ತಿಕೊಂಡು ಮುದ್ದು ಮಾಡಿದ್ದಾರೆ. ರಾದ್ಯಾಳ ಕೆನ್ನೆ ಗಿಂಡಿ ಮುದ್ದು ಮಾಡುತ್ತಿರುವ ದರ್ಶನ್ ಅವರ ಈ ವಿಡಿಯೊಗೆ ಸಾಕಷ್ಟು ಮೆಚ್ಚುಗೆಗಳು ವ್ಯಕ್ತವಾಗಿವೆ. ಇನ್ನು ಈ ವಿಡಿಯೊದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಿಷಬ್ ಶೆಟ್ಟಿ ತುಂಬಾ ಆತ್ಮೀಯತೆಯಿಂದ ಮಾತನಾಡಿದ್ದನ್ನು ಕಂಡಿರುವ ದರ್ಶನ್ ಅಭಿಮಾನಿಗಳು ರಿಷಬ್ ಶೆಟ್ಟಿ ನಮ್ಮ ಬಾಸ್ಗೆ ಒಂದು ಸಿನಿಮಾ ನಿರ್ದೇಶಿಸಿದ್ರೆ ಎಷ್ಟು ಚೆನ್ನಾಗಿರುತ್ತೆ ಎಂದು ಕಾಮೆಂಟ್ ಮಾಡಿದ್ದಾರೆ.
ಇತ್ತೀಚೆಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಾತನಾಡಿರುವ ಹೇಳಿಕೆ ಭಾರೀ ವೈರಲ್ ಆಗುತ್ತಿದೆ. ಒಳ್ಳೆಯವನು ಅನಿಸಿಕೊಳ್ಳೋಕೆ ತುಂಬಾ ಆಕ್ಟ್ ಮಾಡಬೇಕು. ನಾನು ಕೆಟ್ಟವನು ಸ್ವಾಮಿ ಅನ್ನೋ ಈ ಮಾತು ಭಾರೀ ವೈರಲ್ ಆಗುತ್ತಿದೆ.
ಕನ್ನಡದ ಕೆಲ ನಟರು ಮತ್ತು ನಿರ್ದೇಶಕರ ಕಾಂಬಿನೇಷನ್ನಲ್ಲಿ ಬಂದ ಸಿನಿಮಾಗಳು ಸೂಪರ್ ಹಿಟ್ ಆಗುವುದರ ಜೊತೆಗೆ ಸಿನಿರಸಿಕರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿದಿವೆ. ಅಷ್ಟೇ ಅಲ್ಲದೆ ಅವರ ಕಾಂಬಿನೇಷನ್ ನ ಮುಂದಿನ ಸಿನಿಮಾಗಾಗಿ ಕಾತುರದಿಂದ ಕಾಯುತ್ತಿದ್ದಾರೆ.
Actor Darshan Cricket: ಕೊರೊನಾ ಸಾಂಕ್ರಾಮಿಕ ರೋಗದ ಕಾರಣದಿಂದಾಗಿ ಎರಡು ವರ್ಷಗಳ ಕಾಲ ಕೆಸಿಸಿ ಸ್ಥಗಿತಗೊಂಡಿತ್ತು. ಈ ಬಾರಿ ಕಿಚ್ಚ ಸುದೀಪ್ ಪಂದ್ಯಾವಳಿ ಇದೆ ಎಂದು ಘೋಷಣೆ ಮಾಡಿದ್ದರು. ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳು, ಕನ್ನಡ ಇಂಡಸ್ಟ್ರಿಯ ಎಲ್ಲರನ್ನೂ ಈ ಪಂದ್ಯಾವಳಿಯ ಭಾಗವಾಗಲು ಆಹ್ವಾನಿಸುತ್ತೀರಾ? ಎಂದು ಪ್ರಶ್ನಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಕಿಚ್ಚ, “ಈ ಪಂದ್ಯಾವಳಿಯಲ್ಲಿ ಭಾಗವಹಿಸಬೇಕೇ, ಬೇಡವೇ ಎಂಬುದು ಅವರವರ ಇಚ್ಛೆಗೆ ಬಿಟ್ಟಿದ್ದು” ಎಂದು ಹೇಳಿದ್ದರು.
ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಮುಂದಿನ ಸಿನಿಮಾಗಾಗಿ ದೇಹದ ತೂಕ ಕಂಪ್ಲೀಟ್ ಆಗಿ ಇಳಿಸಿ ಯಂಗ್ ಆಂಡ್ ಎನರ್ಜಿಟಿಕ್ ಕಾಣಿಸಲು ಸಕಲ ರೀತಿಯಲ್ಲೂ ಸಿದ್ಧತೆ ನಡೆಸುತ್ತಿದ್ದಾರೆ. ಈ ಖುಷಿ ಸುದ್ದಿಯನ್ನ ಕೇಳಿದ ಅವರ ಅಭಿಮಾನಿಗಳು ಸಖತ್ ಹ್ಯಾಪಿ ಆಗಿದ್ದಾರೆ.
DBoss : ನೇರ ನಿಷ್ಠುರ ವ್ಯಕ್ತಿತ್ವ ಗುಣ ಹೊಂದಿರುವ ನಟ ದರ್ಶನ್ ತಮ್ಮ ನೇರ ನಡೆ ನುಡಿಯಿಂದ ಹೆಚ್ಚು ಎಲ್ಲರನ್ನು ಸೆಳೆಯುತ್ತಾರೆ. ಒಳಗೊಂದು ಹೊರಗೊಂದು ಅವರಲ್ಲಿ ಇಲ್ಲ. ಏನೇ ಇದ್ದರೂ ಕಡ್ಡಿ ತುಂಡು ಮಾಡಿದಂತೆ ಮಾತನಾಡುತ್ತಾರೆ. ಆದರೆ ಒಮ್ಮೆ ಯಾರಿಗಾದರೂ ಮಾತು ಕೊಟ್ಟರೆ ಮುಗೀತು. ಅದನ್ನು ಎಂದೂ ಮರೆಯುವುದಿಲ್ಲ.
Tanya Hope: ಅಮರ್ ಸಿನಿಮಾದಲ್ಲಿ ನಾಯಕಿಯಾಗಿ ಅಭಿಷೇಕ್ ಅಂಬರೀಷ್ ಜತೆ ರೊಮ್ಯಾನ್ಸ್ ಮಾಡಿ, ದರ್ಶನ್ ಜೊತೆ ಬಸಣ್ಣಿಯಾಗಿ ಸ್ಟೆಪ್ ಹಾಕಿದ್ದ ನಟಿ ತಾನ್ಯಾ ಹೋಪ್ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿದ್ದಾರೆ. ತಾನ್ಯಾ ಹೋಪ್ ಹಾಟ್ ಫೋಟೋಶೂಟ್ಗಳಿಂದ ಸದ್ದು ಮಾಡುತ್ತಿದ್ದಾರೆ.
ಇಷ್ಟು ದಿನ ಮೌನವಾಗಿದ್ದ ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್ ಅವರು ಮೊನ್ನೆ ತಾನೇ ನಟಿ ಮೇಘಾ ಶೆಟ್ಟಿ ವಿರುದ್ಧ ವಿಡಿಯೋ ಒಂದನ್ನು ಹಂಚಿಕೊಳ್ಳುವ ಮೂಲಕ ಗುಡುಗಿದ್ದರು. ವಿಜಯಲಕ್ಷ್ಮಿ ವಾರ್ನಿಂಗ್ ಬೆನ್ನಲ್ಲೆ ಮೆಘಾ ಶೆಟ್ಟಿಯೂ ಸಹ ತಾವು ಪೋಸ್ಟ್ ಮಾಡಿದ್ದ ವಿಡಿಯೋವನ್ನು ಡಿಲೀಟ್ ಮಾಡಿ ಸೈಲೆಂಟ್ ಆಗಿದ್ದರು. ಆದ್ರೆ ಇದೀಗ ವಿಜಯಲಕ್ಷ್ಮಿ ಅವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಒಂದನ್ನು ಹಾಕಿದ್ದು ಚರ್ಚೆಗೆ ಕಾರಣವಾಗಿದೆ.
ವಿ. ಹರಿಕೃಷ್ಣ ನಿರ್ದೇಶನದ ಕ್ರಾಂತಿ ಸಿನಿಮಾ ಚಿತ್ರಮಂದಿಗಳಲ್ಲಿ ಯಶಸ್ವಿ 25ನೇ ದಿನದ ಪ್ರದರ್ಶನಗೊಂಡಿದೆ. ಇನ್ನು ತೆರೆ ಮೇಲೆ ಅಬ್ಬರಿಸಿದ್ದ ಈ ಸಿನಿಮಾ ಓಟಿಟಿಯಲ್ಲಿ ಬಿಡುಗಡೆಗೊಳ್ಳಲು ಸಿದ್ದವಾಗಿದೆ. ಭಾರತ ಸೇರಿದಂತೆ ವಿಶ್ವಾದ್ಯಂತ ಫೆಬ್ರವರಿ 23 ರಿಂದ ಕನ್ನಡ ಆಕ್ಷನ್ ಕ್ರಾಂತಿ ಸಿನಿಮಾವನ್ನು ವೀಕ್ಷಿಸಬಹುದು.
Vijayalakshmi post delete: ವಿಜಯಲಕ್ಷ್ಮಿ ಅವರು ಸಿಟ್ಟಿನಿಂದ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಅಪ್ಲೋಡ್ ಮಾಡುತ್ತಿದ್ದಂತೆ ಮೇಘಾ ಶೆಟ್ಟಿ ಕೂಡ ಮರುದಿನವೇ ವಿಡಿಯೋವನ್ನು ಡಿಲೀಟ್ ಮಾಡಿದ್ದರು. ಇದಾದ ಕೆಲವೇ ಗಂಟೆಗಳಲ್ಲಿ ವಿಜಯಲಕ್ಷ್ಮೀ ಕೂಡ ತಮ್ಮ ಪೋಸ್ಟ್ ನ್ನು ಡಿಲೀಟ್ ಮಾಡಿದ್ದಾರೆ.
ಒಂದಷ್ಟು ತಿಂಗಳುಗಳಿಂದ ಡಿ ಬಾಸ್ ದರ್ಶನ್ ಕುಂತರೂ ತಪ್ಪು, ನಿಂತರೂ ತಪ್ಪು ಅನ್ನೋ ಲೆವೆಲ್ಲಿಗೆ ಸುದ್ದಿಯಾಗುತ್ತಿದ್ದಾರೆ. ಈ ಬಗ್ಗೆ ಜೀ ಕನ್ನಡ ನ್ಯೂಸ್ ದರ್ಶನ್ ಆಪ್ತರನ್ನ ಕೇಳಿದ ಸಂದರ್ಭದಲ್ಲಿ ಅವರುಗಳು ಹೇಳಿದಿಷ್ಟು.
ದರ್ಶನ್ ಅಭಿಮಾನಿಗಳತ್ತ ತೋರುತ್ತಿರುವ ಒಲವು ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ. ಅವರನ್ನ ಪ್ರೀತಿಸೋ ಮಂದಿಗೆ ಅವರ ಮೇಲಿನ ಅಭಿಮಾನ ಹೆಚ್ಚಾಗಲು ಮತ್ತೊಂದು ಕಾರಣ ಸಿಕ್ಕಿದೆ ಎಂದರೆ ತಪ್ಪಿಲ್ಲ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟು 25 ವರ್ಷಗಳು ಪೋರೈಸುತ್ತಿವೆ. 24 ವರ್ಷ ಪೊರೈಸಿದ ದಿನವನ್ನು ಅಭಿಮಾನಿಗಳು ದರ್ಶನ್ ನಿವಾಸಕ್ಕೆ ಹೋಗಿ ಆಚರಣೆ ಮಾಡಿದ್ರು. ಅದು ದರ್ಶನ್ ಜೀವನದಲ್ಲಿ ಮರೆಯಲಾಗದೇ ಇರೋ ದಿನ ಅಂತಾನೇ ಹೇಳ್ಬೋದು.
Mejestic Movie : ಚಾಲೆಂಜಿಂಗ್ ಸ್ಟಾರ್ ದರ್ಶನ್ ಮೊದಲ ಬಾರಿಗೆ ನಾಯಕ ನಟನಾಗಿ ಅಭಿನಯಿಸಿದ ಸಿನಿಮಾ ಮೆಜೆಸ್ಟಿಕ್. ಇಂದಿಗೆ ಈ ಚಿತ್ರ ಬಿಡುಗಡೆಯಾಗಿ 21 ವರ್ಷಗಳು ಕಳೆದಿವೆ. ಪಿ.ಎನ್ ಸತ್ಯ ನಿರ್ದೇಶಿಸಿದ ಈ ಸಿನಿಮಾವನ್ನು ಬಾ.ಮಾ ಹರೀಶ್ - ಎಂ.ಜಿ.ರಾಮಮೂರ್ತಿ ಪ್ರೊಡ್ಯೂಸ್ ಮಾಡಿದ್ದರು.
Darshan Starrer Majestic movie : 2002 ರಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕನಾಗಿ ಸಿನಿರಂಗಕ್ಕೆ ಪದಾರ್ಪಣೆ ಮಾಡಿದ ಸೂಪರ್ಹಿಟ್ ಚಿತ್ರ ಮೆಜೆಸ್ಟಿಕ್. ಆ ಕಾಲದಲ್ಲಿಯೇ ಸಖತ್ ಸೌಂಡ್ ಮಾಡಿತ್ತು. ಮೆಜೆಸ್ಟಿಕ್ ಬಿಡುಗಡೆಯಾಗಿ ಇಂದಿಗೆ 21 ಪೂರೈಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.