Benefits Of Coconut Water: ತೆಂಗಿನ ನೀರಿನಲ್ಲಿರುವ ಪೊಟ್ಯಾಸಿಯಮ್ ನಿರ್ಣಾಯಕ ಎಲೆಕ್ಟ್ರೋಲೈಟ್ ಆಗಿದ್ದು, ಇದು ಹೃದಯದ ಆರೋಗ್ಯ ಕಾಪಾಡಿಕೊಳ್ಳುವಲ್ಲಿ, ರಕ್ತದೊತ್ತಡ ನಿಯಂತ್ರಿಸುವಲ್ಲಿ ಮತ್ತು ಸರಿಯಾದ ಸ್ನಾಯುವಿನ ಕಾರ್ಯವನ್ನು ಬೆಂಬಲಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.
Tips To Control Sugar Cravings For Health: ಸಕ್ಕರೆಯ ಕಡುಬಯಕೆಗಳನ್ನು ಕಡಿಮೆ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ದುಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ, ಇನ್ಸುಲಿನ್ ಪ್ರತಿರೋಧವನ್ನು ತಡೆಯುತ್ತದೆ ಮತ್ತು ತೂಕ ನಿಯಂತ್ರಣಕ್ಕೆ ಸಹಾಯ ಮಾಡುತ್ತದೆ. ಕ್ಕರೆಯ ಕಡುಬಯಕೆಗಳನ್ನು ನೈಸರ್ಗಿಕವಾಗಿ ನಿಯಂತ್ರಿಸಲು ಉತ್ತಮ ಸಲಹೆಗಳು ಇಲ್ಲಿವೆ.
Tingling in hands and feet : ಬೆಳಗ್ಗೆ ಎದ್ದ ತಕ್ಷಣ ಕೈಯಲ್ಲಿ ಜುಮ್ಮೆನಿಸಿದರೆ ಈ 5 ರೋಗಗಳು ನಿಮ್ಮ ದೇಹದಲ್ಲಿ ಅಡಗಿರಬಹುದು.ಪಾದಗಳು ಜುಮ್ಮೆನಿಸುವುದು, ಕೈಗಳಲ್ಲಿ ಸೂಜಿ ಚುಚ್ಚಿದ ಅನುಭವವಾಗುವುದು ಹೀಗೆಲ್ಲಾ ಆಗುತ್ತಿದ್ದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ.
Turmeric Milk Benefits: ಆಯುರ್ವೇದದಲ್ಲಿ ಅರಿಶಿನವನ್ನು ಸಂಜೀವನಿ ಮೂಲಿಕೆ ಎಂದು ಪರಿಗಣಿಸಲಾಗಿದೆ. ಅಡುಗೆಯಲ್ಲಿ ಮಸಾಲೆಯಾಗಿ ಬಳಸಲಾಗುವ ಅರಶಿನ, ಆರೋಗ್ಯ ಮತ್ತು ಸೌಂದರ್ಯ ಎರಡಕ್ಕೂ ಪ್ರಯೋಜನಕಾರಿ.
Blood sugar control tips : ಆರೋಗ್ಯಕರ ಜೀವನಶೈಲಿ ಮತ್ತು ಸರಿಯಾದ ಆಹಾರ ಪದ್ಧತಿಯ ಸಹಾಯದಿಂದ ಇದನ್ನು ಉತ್ತಮವಾಗಿ ನಿರ್ವಹಿಸಬಹುದು.ಹಾಗೆಯೇ ಈ ಮರದ ತೊಗಟೆಯನ್ನು ಬಳಸಿದರೆ ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ಸುಲಭವಾಗಿ ನಿಯಂತ್ರಿಸಬಹುದು.
Benefits of Onions with Curd: ತಪ್ಪು ಆಹಾರ ಪದ್ಧತಿಯಿಂದಾಗಿ ಇತ್ತೀಚಿನ ದಿನಗಳಲ್ಲಿ ಬೊಜ್ಜು, ರಕ್ತದೊತ್ತಡ ಮತ್ತು ಮಧುಮೇಹದಂತಹ ಅಪಾಯಕಾರಿ ಕಾಯಿಲೆಗಳಿಂದ ಅನೇಕ ಜನರು ಬಳಲುತ್ತಿದ್ದಾರೆ. ಈ ರೋಗಗಳನ್ನು ತಪ್ಪಿಸಲು ಸುಲಭವಾದ ಮಾರ್ಗವೆಂದರೆ ಆಹಾರ ಮತ್ತು ಜೀವನಶೈಲಿಯ ಬದಲಾವಣೆ.
Foods To Avoid In Summer: ಅನೇಕ ಜನರು ಮಾಂಸಾಹಾರಿ ಆಹಾರವನ್ನು ತುಂಬಾ ಇಷ್ಟಪಡುತ್ತಾರೆ ಮತ್ತು ಹೆಚ್ಚು ತಿನ್ನಲು ಇಷ್ಟಪಡುತ್ತಾರೆ. ಬೇಸಿಗೆಯಲ್ಲಿ ನೀವು ಇದರಿಂದ ದೂರವಿರಬೇಕು. ಇದನ್ನು ತಿಂದರೆ ಹೆಚ್ಚು ಬೆವರುವುದು. ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳಿಂದ ನೀವು ಬಳಲುತ್ತೀರಿ.
Amazing Benefits Of Betel Leaves: ಬಾಯಿಗೆ ಸಂಬಂಧಿಸಿದ ಅಥವಾ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿದ್ದರೆ ವೀಳ್ಯದೆಲೆ ತಿನ್ನುವುದರಿಂದ ಪರಿಹಾರ ದೊರೆಯುತ್ತದೆ. ಜೀರ್ಣಕ್ರಿಯೆ ಮತ್ತು ತೂಕ ಇಳಿಕೆಗೆ ವೀಳ್ಯದೆಲೆ ಸಹಕಾರಿಯಾಗಿದೆ.
Curd and Sesame Benefits for Diabetes: ಮೊಸರು ಸಂಸ್ಕರಿಸಿದ ಆಹಾರಗಳಲ್ಲಿ ಒಂದಾಗಿದೆ. ಹಾಲನ್ನು ಮೊಸರಾಗಿ ಪರಿವರ್ತಿಸುವ ಬ್ಯಾಕ್ಟೀರಿಯಾ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅಂದಹಾಗೆ ಪ್ರತಿ ಗ್ರಾಂ ಮೊಸರು ಸಾಮಾನ್ಯವಾಗಿ 100 ಮಿಲಿಯನ್ ಲೈವ್ ಬ್ಯಾಕ್ಟೀರಿಯಾವನ್ನು ಹೊಂದಿರುತ್ತದೆ.
Tips to control High Blood Sugar: ಮಧುಮೇಹವನ್ನು ನಿಯಂತ್ರಿಸಲು ಅನೇಕ ಆಯುರ್ವೇದ ಪರಿಹಾರಗಳಿವೆ. ಈ ಮರದ ನಾಲ್ಕೇ ನಾಲು ಎಲೆಗಳು ಸಾಕು ರಕ್ತದಲ್ಲಿನ ಸಕ್ಕರೆಯನ್ನು ನೈಸರ್ಗಿಕವಾಗಿ ಹತೋಟಿಗೆ ತರಲು .
Tomato Benefits: ತರಕಾರಿಗಳನ್ನು ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಅವುಗಳು ಪೌಷ್ಟಿಕಾಂಶದ ಗುಣಗಳಿಂದ ತುಂಬಿದ್ದು, ಇದು ಆರೋಗ್ಯಕ್ಕೆ ಅವಶ್ಯಕವಾಗಿದೆ. ಅಂತಹ ತರಕಾರಿಗಳಲ್ಲಿ ಟೊಮೆಟೊ ಕೂಡ ಒಂದು.
Garlic benefits for diabetes: ವಿಶ್ವದಲ್ಲಿ ಕೋಟ್ಯಂತರ ಜನರನ್ನು ಭಾದಿಸುತತಿರುವ ಮಧುಮೇಹವನ್ನು ನಿಯಂತ್ರಣದಲ್ಲಿಡುವುದು ದೊಡ್ಡ ಸವಾಲು.. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಬೆಳ್ಳುಳ್ಳಿ ಸಹಾಯ ಮಾಡುತ್ತದೆ.. ಹೇಗೆ ಅಂತೀರಾ ಈ ಸ್ಟೋರಿ ಓದಿ..
ಕಲ್ಲಂಗಡಿ ಹಣ್ಣನ್ನು ಮಧುಮೇಹಿಗಳು ತಿನ್ನಬೇಕೋ ಬೇಡವೋ ಎಂಬ ಗೊಂದಲ ಹಲವರಲ್ಲಿದೆ.ನೀವು ಕೂಡಾ ಮಧುಮೇಹ ರೋಗಿಯಾಗಿದ್ದು, ಈ ಗೊಂದಲ ನಿಮ್ಮನ್ನು ಕೂಡಾ ಕಾಡುತ್ತಿದ್ದರೆ ಈ ಮಾಹಿತಿ ನಿಮಗಾಗಿ.
High Blood Sugar Symptoms in Body : ರಕ್ತದಲ್ಲಿ ಸಕ್ಕರೆ ಪ್ರಮಾಣ ಹೆಚ್ಚಾದಾಗ ದೇಹ ನಮಗೆ ಕೆಲವು ಸೂಚನೆಗಳನ್ನು ನೀಡುತ್ತದೆ.ನಾವು ಅದನ್ನು ಗಮನಿಸಬೇಕು ಅಷ್ಟೇ. ನಿರ್ಲಕ್ಷ್ಯ ತೋರಿದರೆ ಅಪಾಯ ಕಟ್ಟಿಟ್ಟ ಬುತ್ತಿ.
Diabetes Control Tips: ಮಧುಮೇಹದಂತಹ ಕಾಯಿಲೆಗಳನ್ನು ಎದುರಿಸಲು, ಔಷಧಗಳು ಮಾತ್ರವಲ್ಲದೆ ಸರಿಯಾದ ಆಹಾರವೂ ಕೂಡ ತುಂಬಾ ಮುಖವಾಗಿದೆ. ರಕ್ತದಲ್ಲಿನ ಅಧಿಕ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಅಂತಹ ಕೆಲ ಬೀಜ ರಹಿತ ಹಣ್ಣುಗಳ ಬಗ್ಗೆ ತಿಳಿದುಕೊಳ್ಳೋಣ ಬನ್ನಿ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.