ಡಯಾಬಿಟಿಸ್ ಡಯಟ್: ಮಧುಮೇಹಿಗಳು ತಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಸ್ವಲ್ಪ ಎಚ್ಚರ ತಪ್ಪಿದರೂ ರಕ್ತದಲ್ಲಿನ ಸಕ್ಕರೆಯ ಪ್ರಮಾಣ ಹೆಚ್ಚಾಗುತ್ತದೆ. ಇಂತಹ ಸಮಸ್ಯೆಗಳನ್ನು ತಪ್ಪಿಸಲು ನೀವು 3 ಆರೋಗ್ಯಕರ ಪಾನೀಯಗಳನ್ನು ಸೇವಿಸಬಹುದು.
ಡಯಾಬಿಟಿಸ್ ರೋಗಿಗಳು ಯಾವುದೇ ಆಹಾರವನ್ನು ತೆಗೆದುಕೊಳ್ಳುವಾಗ ವಿಶೇಷ ಕಾಳಜಿ ವಹಿಸಬೇಕು. ಆರೋಗ್ಯ ತಜ್ಞರ ಪ್ರಕಾರ, ಮೂಲಂಗಿ ಸೇವನೆಯು ಮಧುಮೆಹಿಗಳಿಗೆ ವರದಾನವಿದ್ದಂತೆ ಎಂದು ಹೇಳಲಾಗುತ್ತದೆ.
Taming Diabetes: ಈ ಲೇಖನದಲ್ಲಿ ನಾವು ನಿಮಗೆ ಮೂರು ತರಕಾರಿಗಳ ಕುರಿತು ಮಾಹಿತಿಯನ್ನು ನೀಡುತ್ತಿದ್ದು, ಈ ತರಕಾರಿಗಳ ಜ್ಯೂಸ್ ನಮ್ಮ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಇದನ್ನು ಕುಡಿಯುವುದರಿಂದ ಅನೇಕ ರೋಗಗಳಿಂದ ಮುಕ್ತಿ ಪಡೆಯಬಹುದು. ಇದನ್ನು ಹೇಗೆ ತಯಾರಿಸಬೇಕು ಮತ್ತು ಯಾವ ಸಮಯದಲ್ಲಿ ಸೇವಿಸಬೇಕು ಹಾಗೂ ಇದರಿಂದ ಹೇಗೆ ಉತ್ತಮ ಫಲಿತಾಂಶಗಳನ್ನು ಪಡೆಯಬೇಕು ಎಂಬುದನ್ನು ಈ ಲೇಖನದ ಮೂಲಕ ತಿಳಿದುಕೊಳ್ಳೋಣ ಬನ್ನಿ.
Diabetes Remedies : ಮಾನವ ದೇಹದಲ್ಲಿ ಆಂತರಿಕವಾಗಿ ಉಂಟಾಗುವ ದೋಷಗಳು ವಿವಿಧ ರೀತಿಯ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತವೆ. ಇದಕ್ಕೆ ಮುಖ್ಯ ಕಾರಣವೆಂದರೆ ದೇಹಕ್ಕೆ ಅಗತ್ಯವಿರುವ ಎಲ್ಲಾ ಪೋಷಕಾಂಶಗಳು ಸಿಗದಿರುವುದು.
Anjeer dry fruit for Diabetes : ಅನೇಕ ರೀತಿಯ ಹಣ್ಣುಗಳು ಪ್ರಕೃತಿಯಲ್ಲಿ ಲಭ್ಯವಿದೆ. ಹಣ್ಣುಗಳಲ್ಲಿ ದೇಹಕ್ಕೆ ಬೇಕಾದ ಪೋಷಕಾಂಶಗಳು ಹೇರಳವಾಗಿರುತ್ತವೆ. ಪ್ರತಿನಿತ್ಯ ನಿಯಮಿತವಾಗಿ ಹಣ್ಣುಗಳನ್ನು ಸೇವಿಸುವುದರಿಂದ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳನ್ನು ನಿವಾರಿಸಬಹುದು.
Fruit Infused Water Benefits: ದೇಹವನ್ನು ಆರೋಗ್ಯವಾಗಿಡಲು, ಆರೋಗ್ಯಕರ ಆಹಾರವನ್ನು ಸೇವಿಸುವುದರ ಜೊತೆಗೆ ಆರೋಗ್ಯಕರ ಪಾನೀಯಗಳನ್ನು ಕೂಡ ನಮ್ಮ ಆಹಾರದಲ್ಲಿ ಶಾಮೀಲುಗೊಳಿಸುವುದು ತುಂಬಾ ಮುಖ್ಯ. ಈ ಲೇಖನದಲ್ಲಿ, ಅಂತಹ ಒಂದು ಆರೋಗ್ಯಕರ ಪಾನೀಯದ ಬಗ್ಗೆ ನಾವು ಮಾಹಿತಿಯನ್ನು ಹಂಚಿಕೊಳ್ಳುತ್ತಿದ್ದೇವೆ, ಇದು ಅನೇಕ ದೀರ್ಘಕಾಲದ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ಅಷ್ಟೇ ಅಲ್ಲ ಇನ್ನೂ ಹಲವಾರು ಆರೋಗ್ಯ ಪ್ರಯೋಜನಗಳನ್ನು ಕೂಡ ಇದು ಹೊಂದಿದೆ.
Taming Blood Sugar: ಮಧುಮೇಹ ಒಂದು ಮಾರಣಾಂತಿಕ ಕಾಯಿಲೆಯಾಗಿದೆ. ಏಕೆಂದರೆ ಈ ಲೈಫ್ ಸ್ಟಯಿಲ್ ಕಾಯಿಲೆಗೆ ಇದುವರೆಗೆ ಯಾವುದೇ ನಿಶ್ಚಿತ ಔಷಧಿ ಇಲ್ಲ. ಆದರೆ, ಇದನ್ನು ತಪ್ಪಿಸಲು, ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಬಹಳ ಮುಖ್ಯ. ಆಮ್ಲಾ ಚಹಾವು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುವಲ್ಲಿ ತುಂಬಾ ಪ್ರಯೋಜನಕಾರಿಯಾಗಿದೆ (Health News In Kannada).
Fruits For Diabetes : ಮಧುಮೇಹಿಗಳು ಹಣ್ಣುಗಳನ್ನು ತಿನ್ನಬಾರದು ಎಂಬುದನ್ನು ಹಲವರು ನಂಬುತ್ತಾರೆ. ಆದರೆ ಅದು ನಿಜವಲ್ಲ. ಮಧುಮೇಹಿಗಳು ಮಿತವಾಗಿ ತಿನ್ನಬಹುದಾದ ಕಡಿಮೆ ಸಕ್ಕರೆ ಅಂಶವುಳ್ಳ ಹಣ್ಣುಗಳೂ ಇವೆ. ಈ ಹಣ್ಣುಗಳು ಮಧುಮೇಹಿಗಳಿಗೆ ಹಾನಿ ಮಾಡುವುದಿಲ್ಲ.
Ivy Gourd For Diabetes: ತೊಂಡೆಕಾಯಿ ತರಕಾರಿ ಮಧುಮೇಹಿಗಳಿಗೆ ತುಂಬಾ ಪ್ರಯೋಜನಕಾರಿಯಾದ ಒಂದು ತರಕಾರಿಯಾಗಿದೆ. ಆದರೆ ತೊಂಡೆ ಕಾಯಿ ತಿನ್ನುವುದರಿಂದ ಇನ್ನೂ ಹಲವು ಪ್ರಯೋಜನಗಳಿವೆ. ಬನ್ನಿ ತಿಳಿದುಕೊಳ್ಳೋಣ (Health News In Kannada)
Diabetes Diet: ಇಡೀ ವಿಶ್ವದಲ್ಲಿ ಬಹುತೇಕ ಜನರನ್ನು ಬಾಧಿಸುತ್ತಿರುವ ಸಮಸ್ಯೆ ಎಂದರೆ ಮಧುಮೇಹ. ಆಯುರ್ವೇದದ ಪ್ರಕಾರ, ಕೆಲವು ಆಹಾರ ಪದಾರ್ಥಗಳು ಮಧುಮೇಹಿಗಳಿಗೆ ವರದಾನಕ್ಕಿಂತ ಕಡಿಮೆ ಇಲ್ಲ ಎಂದು ಹೇಳಲಾಗುತ್ತದೆ.
Vegetables Not Good For Diabetes: ಪ್ರತಿನಿತ್ಯ ನಾವು ನಮ್ಮ ಮನೆಗಳಲ್ಲಿ ತಯಾರಿಸುವ ಕೆಲ ಆರೋಗ್ಯಕರ ಮತ್ತು ಟೇಸ್ಟಿ ತರಕಾರಿಗಳು ಮಧುಮೇಹ ರೋಗಿಗಳಿಗೆ ಹಾನಿಕಾರಕವಾಗಿದೆ. ಯಾವ ತರಕಾರಿಗಳು ರಕ್ತದಲ್ಲಿನ ಸಕ್ಕರೆಯನ್ನು ಹೆಚ್ಚಿಸುತ್ತವೆ ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ (Lifestyle News In Kannada),
Taming Diabetes: ನಮ್ಮ ದೇಶದಲ್ಲಿ ಬಹುತೇಕ ಜನರು ಗೋಧಿ, ಬಾರ್ಲಿ ಮತ್ತು ಜೋಳದ ಹಿಟ್ಟಿನಿಂದ ತಯಾರಿಸಿದ ರೊಟ್ಟಿಗಳನ್ನು ಸೇವಿಸುತ್ತಾರೆ. ಅವುಗಳಲ್ಲಿ ಅನೇಕ ಪೌಷ್ಟಿಕಾಂಶಗಳಿವೆ. ಒಂದು ವೇಳೆ ನೀವೂ ಕೂಡ ಈ ಕೆಳಗೆ ನೀಡಲಾಗಿರುವ 3 ಜೀವನಶೈಲಿ ಕಾಯಿಲೆಯಿಂದ ಬಳಲುತ್ತಿದ್ದರೆ, ಈ ಕಪ್ಪು ಹಿಟ್ಟಿನ ರೊಟ್ಟಿ ಸೇವನೆ ಹೆಚ್ಚು ಉತ್ತಮವಾಗಿದೆ. ಇದು ಮಧುಮೇಹದಿಂದ ಹಿಡಿದು ಬೊಜ್ಜಿನ ಸಮಸ್ಯೆಗಳವರೆಗೆ ಎಲ್ಲವನ್ನೂ ನಿಯಂತ್ರಿಸುತ್ತದೆ.
Sprouted fenugreek : ಮೊಳಕೆಯೊಡೆದ ಕಾಳುಗಳಂತೆ, ಮೊಳಕೆಯೊಡೆದ ಮೆಂತ್ಯ ಕೂಡ ದೇಹಕ್ಕೆ ಹಲವಾರು ಪ್ರಯೋಜನಗಳನ್ನು ನೀಡುತ್ತದೆ. ಮಧುಮೇಹಿಗಳು ಮಾತ್ರ ಮೆಂತ್ಯವನ್ನು ತಿನ್ನಬೇಕು ಎಂಬ ನಂಬಿಕೆ ಜನರಲ್ಲಿದೆ. ಮೊಳಕೆಯೊಡೆದ ಮೆಂತ್ಯವು ಅಧಿಕ ಕೊಲೆಸ್ಟ್ರಾಲ್, ಬಿಪಿ, ಮಲಬದ್ಧತೆ ಸೇರಿದಂತೆ ಅನೇಕ ರೋಗಕ್ಕೆ ಔಷಧಿಯಾಗಿ ಕಾರ್ಯನಿರ್ವಹಿಸುತ್ತದೆ. ಬನ್ನಿ ಈ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ..
Diabetics: ಇತ್ತೀಚಿನ ದಿನಗಳಲ್ಲಿ ಜನರು ಆಯುರ್ವೇದ ಔಷಧಿಗಳತ್ತ ಹೆಚ್ಚು ವಾಲುತ್ತಿದ್ದಾರೆ.ಅಂತಹುದೇ ಒಂದು ಔಷಧದ ಕುರಿತು ಈ ಲೇಖನದಲ್ಲಿ ನಾವು ಮಾಹಿತಿಯನ್ನು ನೀಡುತ್ತಿದ್ದು. ಈ ಆಯುರ್ವೇದ ಗಿಡಮೂಲಿಕೆ ಸಕ್ಕರೆ ರೋಗಿಗಳಿಗೆ ತುಂಬಾ ಪ್ರಯೋಜನಕಾರಿಯಾಗಿದೆ. ಇದರ ಜೊತೆಗೆ ಈ ಕಹಿ ಪದಾರ್ಥ ಹಲವು ರೋಗಗಳನ್ನು ಬುಡಸಮೇತ ನಿವಾರಿಸುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.