Prajwal Revanna Case: ವಿಚಾರಣೆ ವೇಳೆ ಜಡ್ಜ್ ಮುಂದೆ ಪ್ರಜ್ವಲ್, ʼನನಗೆ ಕೊಟ್ಟಿರುವ ರೂಂ ಸರಿಯಿಲ್ಲ. ಕೆಟ್ಟ ವಾಸನೆ ಬರುತ್ತಿದ್ದು, ಉಸಿರಾಟಕ್ಕೆ ತೊಂದರೆಯಾಗುತ್ತಿದೆ. ಇಲ್ಲಿ ಇರುವುದಕ್ಕೆ ಆಗುತ್ತಿಲ್ಲ, ನನಗೆ ಹಿಂಸೆ ಆಗುತ್ತಿದೆ ಅಂತಾ ಹೇಳಿದ್ದಾರೆ.
MP Prajwal Revanna Arrest: ಲೋಕಸಭಾ ಚುನಾವಣೆ ಮುಗಿಸಿ ಏಪ್ರಿಲ್ 27ರಂದು ಜರ್ಮನಿಗೆ ತೆರಳಿದ್ದ 33 ವರ್ಷದ ಪ್ರಜ್ವಲ್ ರೇವಣ್ಣ ಇಂದು ಬೆಳಗ್ಗೆ ಮ್ಯೂನಿಚ್ನಿಂದ ವಾಪಸ್ಸಾದರು. ವಿಮಾನ ನಿಲ್ದಾಣದಲ್ಲಿಯೇ ಪ್ರಜ್ವಲ್ನನ್ನು ಬಂಧಿಸಿ ವಿಚಾರಣೆಗೆ ಸಿಐಡಿ ಕಚೇರಿಗೆ ಕರೆದೊಯ್ಯಲಾಯಿತು.
DCM D.K. Shivakumar: “ಚನ್ನಗಿರಿ ಪೊಲೀಸ್ ಠಾಣೆ ಮೇಲಿನ ದಾಳಿ ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
"ಶುದ್ಧ ಕುಡಿಯುವ ನೀರು, ರಸ್ತೆಗುಂಡಿ ಸಮಸ್ಯೆ ಸೇರಿದಂತೆ ಬೆಂಗಳೂರಿನ ಪ್ರಮುಖ ಮೂಲಸೌಕರ್ಯ ಸಮಸ್ಯೆಗಳ ನಿವಾರಣೆಗೆ ಐದು ಅಂಶಗಳ ಕಾರ್ಯಕ್ರಮ ರೂಪಿಸಲಾಗಿದೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.
BJP vs Congress: ಸಿಎಂ ಸಿದ್ದರಾಮಯ್ಯನವರು ಬಜೆಟ್ನಲ್ಲಿ ಮಹಾನಗರ ಅಭಿವೃದ್ಧಿಗೆ ನೀಡಬೇಕಾದಷ್ಟು ಆರ್ಥಿಕ ನೆರವು ನೀಡಿಲ್ಲ. ಇದರಿಂದ ಸಿಲಿಕಾನ್ ಸಿಟಿ ತಗ್ಗು ಗುಂಡಿಗಳ ನಗರವಾಗಿ ಮಾರ್ಪಟ್ಟಿದೆ. ಇದರ ಕೀರ್ತಿ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೂ ಸಲ್ಲಬೇಕು ಎಂದು ಬಿಜೆಪಿ ಟೀಕಿಸಿದೆ.
DK Shivakumar: ನಿಮ್ಮ ಬೂತ್ ಮಟ್ಟದಲ್ಲಿ ಪಕ್ಷಕ್ಕೆ ಹೆಚ್ಚಿನ ಮತ ತಂದು ನಾಯಕತ್ವಕ್ಕೆ ಬೇಡಿಕೆ ಇಡಬೇಕು. ನಿಮ್ಮ ಬೂತ್ ಗಳಲ್ಲಿ ಪಕ್ಷಕ್ಕೆ ಮುನ್ನಡೆ ತರಲು ಆಗದಿದ್ದರೆ ನಾವು ಬೇರೆಯವರನ್ನು ತಯಾರು ಮಾಡುತ್ತೇವೆ ಎಂದರು.
ಬೆಂಗಳೂರು: ಇಡೀ ಸಂಚಿನ ಹಿಂದೆ ಯಾರಿದ್ದಾರೆ ಎನ್ನುವುದು ಗೊತ್ತಾಯಿತಲ್ಲ, ಮೊಬೈಲ್ ಸಂಭಾಷಣೆಯಲ್ಲಿ ಎಲ್ಲವೂ ಬಯಲಾಗಿದೆ ಡಿ.ಕೆ.ಶಿವಕುಮಾರ್, ಎಲ್.ಆರ್.ಶಿವರಾಮೇಗೌಡ, ದೇವರಾಜೇಗೌಡ ನಡಿವಿನ ಸಂಭಾಷಣೆ ಆಡಿಯೋ ಲೀಕ್ ಆಗಿದೆ.
ನಮ್ಮ ರಾಜ್ಯದಲ್ಲಿ ಹೇಗೆ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೋ, ಅದೇ ರೀತಿ ಇಂಡಿಯಾ ಒಕ್ಕೂಟ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ಜಾರಿ ಮಾಡಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ರಾಹುಲ್ ಗಾಂಧಿ ಅವರು ದೇಶಾದ್ಯಂತ ಭಾರತ ಜೋಡೋ ಯಾತ್ರೆ ಮೂಲಕ ನಿರುದ್ಯೋಗ ಹಾಗೂ ಬೆಲೆ ಏರಿಕೆ ಜನರನ್ನು ಕಾಡುತ್ತಿರುವ ಪ್ರಮುಖ ಸಮಸ್ಯೆ ಎಂದು ಅರಿತರು. ಈ ಸಮಸ್ಯೆಗಳಿಂದ ತತ್ತರಿಸಿರುವ ರಾಜ್ಯದ ಜನರಿಗೆ ನೆರವಾಗಬೇಕು ಎಂದು ನಾವು ಐದು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದೆವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
Hassan Pen Drive Case: ಇನ್ನೇನು ಪ್ರಜ್ವಲ್ ರೇವಣ್ಣ ಅವರ ವಿಡಿಯೋಗಳು ಹೊರಬರುತ್ತವೆ ಎಂದು ಫೇಸ್ಬುಕ್ಕಿನಲ್ಲಿ ಸಮಯದ ಸಮೇತ ಪೋಸ್ಟ್ ಹಾಕಿದ್ದ ನವೀನ್ ಗೌಡ ಎನ್ನುವ ವ್ಯಕ್ತಿ ನಮ್ಮ ಪಕ್ಷದ ಶಾಸಕರಿಗೆ ಪೆನ್ಡ್ರೈವ್ ಕೊಟ್ಟಿದ್ದೇನೆ ಎಂದು ಹೇಳಿದ್ದಾನೆ. ಅವನು ಏನೆಲ್ಲಾ ಹೇಳಿದ್ದಾನೆ, ಸಾಮಾಜಿಕ ಜಾಲತಾಣಗಳಲ್ಲಿ ಏನೆಲ್ಲಾ ಪೋಸ್ಟ್ ಮಾಡಿದ್ದಾನೆ ಎನ್ನುವುದು SITಗೆ ಗೊತ್ತಿಲ್ಲವೇ? ಅವನನ್ನು ಹಿಡಿದ್ರಾ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಅಪಹರಣಕ್ಕೆ ಒಳಗಾದ ಮಹಿಳೆಯ ಆಡಿಯೋ ವಿಡಿಯೋ ಬಗ್ಗೆ ಕೇಳಿದಾಗ "ಇದಕ್ಕೆ ಎಸ್ಐಟಿ ಉತ್ತರ ನೀಡುತ್ತದೆ. ಇದರ ಬಗ್ಗೆ ನನಗೆ ಏನು ಗೊತ್ತಿಲ್ಲ. ನನ್ನ ಹೆಸರು ಬಳಸಿಕೊಂಡರೆ ಮಾಧ್ಯಮಗಳು ಹಾಕುತ್ತಾರೆ ಎಂದು ಉಪಯೋಗಿಸಿಕೊಳ್ಳುತ್ತಿದ್ದಾರೆ" ಎಂದು ಹೇಳಿದರು.
ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿಕೆ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.ಚುನಾವಣೆ ನಂತರ ಎನ್ ಸಿಪಿ ಮತ್ತು ಶಿವಸೇನೆ ಬಿಟ್ಟು ಹೋದವರು ಮರಳಿ ಬರುತ್ತಾರೆ.ಈ ಕಾರಣಕ್ಕೆ ಅವರು ಹೆದರಿದ್ದಾರೆ” ಎಂದು ಡಿಕೆಶಿ ತಿರುಗೇಟು ನೀಡಿದ್ದಾರೆ.
ಉತ್ತರ ಭಾರತದಲ್ಲಿ ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಹಾಗೂ ಖಾಸಗಿ ಕಾರ್ಯಕ್ರಮಗಳಲ್ಲಿ ತೊಡಗಿರುವ ಕಾರಣ ಮೇ 15ರಂದು ಹುಟ್ಟುಹಬ್ಬ ಆಚರಿಸಿಕೊಳ್ಳುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸಾರ್ವಜನಿಕರಿಗೆ ಹಾಗೂ ಹಿತೈಷಿಗಳಿಗೆ ತಿಳಿಸಿದ್ದಾರೆ.
DK Shivakumar: ಬೇರೆಯವರ ಸಂಗತಿ ಅವರಿಗೆ ಏಕೆ ಬೇಕು? ಲೋಕದ ಡೊಂಕು ನೀವೇಕೆ ತಿದ್ದುವರಿ ಎಂಬ ಬಸವಣ್ಣನವರ ವಚನದಂತೆ ಮೊದಲು ಅವರು ಅವರ ಮನೆಯನ್ನು ಸರಿಮಾಡಿಕೊಳ್ಳಲಿ ಎಂದು ಕುಮಾರಸ್ವಾಮಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.