Actor Duniya Vijay: 2007ರಲ್ಲಿ ವಿಜಯ್ ಅಭಿನಯದ ʼದುನಿಯಾʼ ಸಿನಿಮಾ ಪ್ರದರ್ಶನಗೊಂಡು ಬ್ಲಾಕ್ ಬಾಸ್ಟರ್ ಹಿಟ್ ಆಗುವ ಮೂಲಕ ಕನ್ನಡ ಚಿತ್ರರಂಗದಲ್ಲಿ ಹೊಸ ಚರಿತ್ರೆಯನ್ನೇ ಸೃಷ್ಟಿಸಿತು. ಈ ಸಿನಿಮಾದ ನಟನೆಗೆ ವಿಜಯ್ ಅತ್ಯುತ್ತಮ ನಟ ಫಿಲ್ಮಫೇರ್ ಪ್ರಶಸ್ತಿ ಕೂಡ ಪಡೆದುಕೊಂಡರು.
ಮಾಹಿತಿಯ ಪ್ರಕಾರ, ನಮ್ಮ-ನಿಮ್ಮೆಲ್ಲರ ಪ್ರೀತಿಯ ಅಪ್ಪು ಅವರು ಬದುಕಿದಷ್ಟು ದಿನ ತಾವು ದುಡಿದ ಹಣದಲ್ಲಿ ಅರ್ಧದಷ್ಟು ಹಣವನ್ನು ಸಮಾಜ ಸೇವೆಗೆಂದು ಬಳಸುತ್ತಿದ್ದರು. ಸಾಕಷ್ಟು ವೃದ್ಧಾಶ್ರಮ, ಅನಾಥಾಶ್ರಮ ಮತ್ತು ಹೆಣ್ಣುಮಕ್ಕಳ ಉದ್ಯೋಗಕ್ಕೆ ಹಾಗೂ ಗೋಶಾಲೆಗಳಿಗೆ ದಾನ ಮಾಡಿದ್ದಾರೆ.
Bigg Boss Winner Second Marriage: ಬಿಗ್ ಬಾಸ್ 17 ರ ವಿನ್ನರ್ ಮತ್ತು ಪ್ರಸಿದ್ಧ ಹಾಸ್ಯನಟ ಮುನಾವರ್ ಫರುಕಿ ಅವರು ಕೆಲವು ಕಾರಣಗಳಿಂದಾಗಿ ಆಗಾಗ್ಗೆ ಸುದ್ದಿಯಲ್ಲಿರುತ್ತಾರೆ... ಇತ್ತೀಚೆಗಷ್ಟೇ ತಾವು ಆಸ್ಪತ್ರೆಗೆ ದಾಖಲಾಗಿರುವುದಾಗಿ ಸಾಮಾಜಿಕ ಜಾಲತಾಣಗಳ ಮೂಲಕ ತಿಳಿಸಿದ್ದರು. ಇದೇ ವೇಳೆ ಇದೀಗ ಮುನವ್ವರ್ ಫಾರೂಕಿ ಬಗ್ಗೆ ಶಾಕಿಂಗ್ ನ್ಯೂಸ್ವೊಂದು ಹೊರಬಿದ್ದಿದೆ..
Actress Madhubala: ಹಲವಾರು ಹಿಟ್ ಸಿನಿಮಾಗಳಲ್ಲಿ ನಟಿಸಿದ ಬಳಿಕ ಈ ನಟಿ ಇದ್ದಕ್ಕಿದ್ದ ಹಾಗೇ ಸಿನಿಮಾರಂಗವನ್ನು ತೊರೆದರು. ಮದುವೆಯಾದ ಬಳಿಕ ಈ ನಟಿಗೆ ಸಂಕಷ್ಟಗಳ ಸರಮಾಲೆ ಎದುರಾದವು. ಈ ನಟಿಯ ಪತಿ ಯಾರು? ಇದ್ದಕ್ಕಿದ್ದ ಹಾಗೇ ಈ ನಟಿ ಸಿನಿಮಾ ರಂಗದಿಂದ ದೂರ ಉಳಿದಿದ್ದೇಕೆ? ಈ ನಟಿಯ ಬಗ್ಗೆ ಮತ್ತಷ್ಟು ಇಂಟೆರೆಸ್ಟಿಂಗ್ ಮಾಹಿತಿ ಇಲ್ಲಿದೆ ನೋಡಿ.
Bigg Boss: 'ಬಿಗ್ ಬಾಸ್ OTT 3' ಪ್ರಸ್ತುತ ಭಾರೀ ಚರ್ಚೆಯಲ್ಲಿದೆ. ಇದೇ ವೇಳೆ ಈಗ ಟೀಂ ಇಂಡಿಯಾದ ಡ್ಯಾಶಿಂಗ್ ಕ್ರಿಕೆಟಿಗನ ಪ್ರವೇಶದ ಸಾಧ್ಯತೆ ಇದೆ ಎನ್ನುವ ಬಿಸಿಬಿಸಿ ಸುದ್ದಿ ಹರಿದಾಡುತ್ತಿದೆ..
Actress Vidya Murder Case: ಮೇ 20ರಂದು ನಂದೀಶ್ ಹಾಗೂ ವಿದ್ಯಾ ನಡುವೆ ಫೋನ್ನಲ್ಲಿ ಜಗಳ ಆಗಿತ್ತಂತೆ. ಈ ಜಗಳ ತಾರಕಕ್ಕೆ ಹೋಗಿ ವಿದ್ಯಾ ರಾತ್ರೋರಾತ್ರಿ ಶ್ರೀರಾಂಪುರದಿಂದ ತುರುಗನೂರಿಗೆ ಹೋಗಿ ಜಗಳವಾಡಿದ್ದರಂತೆ. ಈ ವೇಳೆ ಪತಿ ನಂದೀಶ್ ಸುತ್ತಿಗೆಯಿಂದ ವಿದ್ಯಾರ ಮೇಲೆ ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿದೆ.
Anchor Anushree father: ಪಟ ಪಟ ಪಟಾಕಿಯಂತೆ ಮಾತನಾಡುವ ಮೂಲಕ ಎಲ್ಲರಿಗೂ ಮೋಡಿ ಮಾಡಿದ ಕನ್ನಡದ ಚೆಲುವೆ ಆಂಕರ್ ಅನುಶ್ರೀ.. ಇವರ ನಿರೂಪಣೆ ಇಲ್ಲದಿದ್ದರೇ ಕಾರ್ಯಕ್ರಮವೇ ಅಪೂರ್ಣ ಎನ್ನುವಷ್ಟರ ಮಟ್ಟಿಗೆ ಕ್ರೇಜ್ ಪಡೆದುಕೊಂಡಿದ್ದಾರೆ.. ಸಾಕಷ್ಟು ಯಶಸ್ವಿ ಕಾರ್ಯಕ್ರಮಗಳ ಭಾಗವಾಗಿರುವ ಅನುಶ್ರೀ ಇತ್ತೀಚೆಗೆ ಮೊದಲ ಬಾರಿಗೆ ಸಂದರ್ಶನವೊಂದರಲ್ಲಿ ಭಾಗವಹಿಸಿ ಕೆಲವು ಇಂಟ್ರೆಸ್ಟಿಂಗ್ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ..
Anushree About Her Marriage: ಕನ್ನಡದ ಜನಪ್ರಿಯ ನಿರೂಪಕಿ, ಸ್ಯಾಂಡಲ್ವುಡ್ ನಟಿ ಅನುಶ್ರೀ ಕನ್ನಡಿಗರ ಮನೆಮಗಳಾಗಿದ್ದಾಳೆ.. ಇವರು ಸ್ಕ್ರೀನ್ ಮೇಲೆ ಬಂದರೇ ಸಾಕು ಕಣ್ಣು ಮಿಟುಕಿಸದೇ ಇವರಿಗಾಗಿಯೇ ಶೋ ನೋಡುವವರಿದ್ದಾರೆ.. ಸಾಷಕ್ಟು ಯಶಸ್ವಿ ಕಾರ್ಯಕ್ರಮಗಳ ಭಾಗವಾಗಿರುವ ಅನುಶ್ರೀ ಮದುವೆ ಯಾವಾಗ ಅನ್ನೋದು ಅವರ ಅಭಿಮಾನಿಗಳ ಪ್ರಶ್ನೆ.. ಇದೀಗ ಇದಕ್ಕೆ ಉತ್ತರ ಸಿಕ್ಕಂತಿದೆ..
ಹಿಂದಿ, ತೆಲುಗು, ತಮಿಳು ಭಾಷೆಯ ಸಿನಿಮಾಗಳು ವಜ್ರಮುನಿ ಅವರಿಗೆ ಆಫರ್ಗಳನ್ನು ನೀಡಿ ಕರೆದರೂ ಸಹ, ʼಕನ್ನಡ ನನಗೆ ಅನ್ನ ನೀಡಿದೆ, ಅದಕ್ಕೆ ನಾನೆಂದು ದ್ರೋಹ ಬಗೆಯುವುದಿಲ್ಲʼ ಎನ್ನುವ ಮೂಲಕ ಕನ್ನಡದ ಮೇಲಿರುವ ಅಭಿಮಾನವನ್ನು ವ್ಯಕ್ತಪಡಿಸಿದ್ದ ವಜ್ರಮುನಿಯವರು ಕನ್ನಡ ಬಿಟ್ಟು ಬೇರೆ ಭಾಷೆಯ ಸಿನಿಮಾಗಳಲ್ಲಿ ನಟಿಸುವ ಬಯಕೆಯನ್ನು ವ್ಯಕ್ತಪಡಿಸಲಿಲ್ಲ.
Yash Toxic Updates: ಕರೀನಾ ಕಪೂರ್ ಮಾಡಬೇಕಿದ್ದ ಪಾತ್ರವನ್ನು ಮತ್ತೊಬ್ಬ ನಟಿ ಹುಮಾ ಖುರೇಷಿ ಮಾಡುವುದು ಖಚಿತ ಎನ್ನಲಾಗ್ತಿದೆ. ಬಾಲಿವುಡ್ ಮಾಧ್ಯಮಗಳಲ್ಲಿ ಈ ರೀತಿ ವರದಿಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಸಖತ್ ಚರ್ಚೆ ಹುಟ್ಟುಹಾಕಿದೆ.
Katrina Kaif pregnancy: ಬಾಲಿವುಡ್ ನಟಿ ಕತ್ರಿನಾ ಕೈಫ್ ಗರ್ಭಿಣಿ ಎಂಬ ಚರ್ಚೆ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿದೆ. ಇದೀಗ ನಟಿ ಗರ್ಭಿಣಿಯಲ್ಲ ಎಂಬ ಸತ್ಯ ಹೊರಬೀಳುವುದರ ಜೊತೆಗೆ ಕ್ಯಾಟ್ ಏಕೆ ಲಂಡನ್ನಲ್ಲಿದ್ದಾರೆ ಎಂಬುದೂ ಬಹಿರಂಗವಾಗಿದೆ.
Kangana Ranaut: ಕಂಗನಾ ರಣಾವತ್ ಅವರು ಬಿಜೆಪಿ ಟಿಕೆಟ್ನಲ್ಲಿ ಮಂಡಿ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಆದರೆ ಈ ಚುನಾವಣೆಯಲ್ಲಿ ಗೆದ್ದರೆ ರಾಜಕೀಯ ಮಾತ್ರ ಮಾಡುತ್ತೇನೆ ಎಂದು ಕಂಗನಾ ಹೇಳಿದ್ದಾರೆ.
Kaveri Cinemas : ಬಂಗಾರದ ಪಂಜರದೊಂದಿಗೆ ಪ್ರಾರಂಭವಾದ ಕಾವೇರಿ ಥಿಯೇಟರ್ ಕೆಲವು ವಾರಗಳ ಹಿಂದೆಯಷ್ಟೇ 50 ವರ್ಷಗಳ ಸಂಭ್ರಮವನ್ನು ಆಚರಿಸಿತ್ತು. ಆದರೆ ಕಾವೇರಿ ಚಿತ್ರಮಂದಿರ ಕೇವಲ ನೆನಪಾಗಿ ಉಳಿಯುವ ಸಂದರ್ಭ ಬಂದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.