ಬಾಗಲಕೋಟೆ ʻಲೋಕʼ ಚುನಾವಣೆಗೆ ಮತದಾನ ಆರಂಭ
ಬೆಳಿಗ್ಗೆ 7ರಿಂದ ಸಂಜೆ 6 ಗಂಟೆಯವರೆಗೆ ಮತದಾನ
ಕೇಂದ್ರಗಳಲ್ಲಿ 9,274 ಚುನಾವಣಾ ಸಿಬ್ಬಂದಿ ನೇಮಕ
ಪುರುಷರು -8,95,432, ಮಹಿಳೆಯರು -9,10,751, ಇತರೆ -94
ಒಟ್ಟು 18,08,183 ಮತದಾರರು ಮತ ಚಲಾಯಿಸಲಿದ್ದಾರೆ
ಬಾಗಲಕೋಟೆಯಲ್ಲಿ ಶತಾಯುಷಿಯಿಂದ ಮತದಾನ
ಬೀಳಗಿ ಪಟ್ಟಣದ ಸಿದ್ದವ್ವ ಸಿದ್ದಪ್ಪ (104) ಮತದಾನ
ಸಖಿ ಪಿಂಕ್ ಬೂತ್ನಲ್ಲಿ ಮತದಾನ ಮಾಡಿದ ಸಿದ್ದವ್ವ
ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣ ನಿವಾಸಿ ಸಿದ್ದವ್ವ
ಕಾಂಗ್ರೆಸ್ ಅಭ್ಯರ್ಥಿ ಮೃಣಾಳ್ ಹೆಬ್ಬಾಳ್ಕರ್ ಮತದಾನ
ಕುಟುಂಬ ಸಮೇತ ಮತದಾನ ಮಾಡಿದ ಲಕ್ಷ್ಮಿ ಹೆಬ್ಬಾಳ್ಕರ್
ಬೆಳಗಾವಿ ತಾಲೂಕಿನ ವಿಜಯನಗರದಲ್ಲಿ ಮತದಾನ
ಮೃಣಾಳ್ಗೆ ತಾಯಿ ಲಕ್ಷ್ಮಿ ಹೆಬ್ಬಾಳ್ಕರ್-ಕುಟುಂಬಸ್ಥರ ಸಾಥ್
Lok Sabha Polls Phase 3: ಮೇ 07, 2024ರಂದು ದೇಶಾದ್ಯಂತ ಲೋಕಸಭಾ ಚುನಾವಣೆಗೆ ಮೂರನೇ ಹಂತದ ಮತದಾನ ನಡೆಯುತ್ತಿದೆ. ಇಂದು ಯಾವೆಲ್ಲಾ ರಾಜ್ಯಗಳಲ್ಲಿ ಎಷ್ಟು ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ ಎಂದು ತಿಳಿಯಿರಿ.
ಹುಬ್ಬಳ್ಳಿಯಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಿಎಂ ಅಧಿಕಾರಕ್ಕೆ ಬರುತ್ತಲೇ ನ್ಯಾಶನಲ್ ಒಬಿಸಿ ಕಮಿಷನ್ ಗೆ ಪತ್ರ ಬರೆದಿದ್ದಾರೆ. ಒಬಿಸಿ ಕಮಿಷರ್ ಸಿಎಂಗೆ ನೋಟಿಸ್ ಸಹ ಕಳಿಸಿದ್ದಾರೆ ಎಂದು ಸ್ಪಷ್ಟಪಡಿಸಿದರು.
Lok Sabha Election 2024 Phase 2 Polling: ಪ್ರಜಾಪ್ರಭುತ್ವದ ದೊಡ್ಡ ಹಬ್ಬವಾದ ಚುನಾವಣೆಯಲ್ಲಿ ಜನಪ್ರತಿನಿಧಿಗಳು ಕೂಡ ಉತ್ಸಾಹದಿಂದ ಮತದಾನ ನಡೆಸಿದ್ದಾರೆ. ಚಾಮರಾಜನಗರ ಶಾಸಕ ಸಿ.ಪುಟ್ಟರಂಗಶೆಟ್ಟಿ ಯಳಂದೂರು ತಾಲೂಕಿನ ಉಪ್ಪಿನಮೋಳೆ ಗ್ರಾಮದಲ್ಲಿ ಹಕ್ಕು ಚಲಾಯಿಸಿದರು.
ಕಾಂಗ್ರೆಸ್ ನಾಯಕರು (Congress Leaders) ಕರ್ನಾಟಕಕ್ಕೆ ವಸೂಲಿಗೆ ಬರುತ್ತಾರೆ ಅಷ್ಟೇ. ಪ್ರಧಾನಿ ಮೋದಿ ಅವರ ಬಗ್ಗೆ, ಬಿಜೆಪಿ ಬಗ್ಗೆ ಮಾತನಾಡುವ ಯೋಗ್ಯತೆ ಇವರಿಗಿಲ್ಲ ಎಂದು ಜೋಶಿ ತಿರುಗೇಟು ನೀಡಿದರು.
ಕುಮಾರಸ್ವಾಮಿ ನಾಗಮಂಗಲದಲ್ಲಿ ಮಂಡ್ಯ ಜನ ಹಾಲನ್ನಾದ್ರು ಕೊಡಿ, ವಿಷನಾದ್ರು ಕೊಡಿ ಅಂತಾರೆ. ಕುಮಾರಸ್ವಾಮಿಗೆ, ದೇವೇಗೌಡ್ರುಗೆ ಮಂಡ್ಯ ಜನ ಯಾವತ್ತು ವಿಷ ಕೊಟ್ಟಿಲ್ಲ. ಮಂಡ್ಯ ಜಿಲ್ಲೆಯ ಜನತೆ ಸದಾ ಹಾಲು ಕೊಟ್ಟಿದ್ದಾರೆ, ವಿಷ ಕೊಟ್ಟಿಲ್ಲ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ (Assembly Elections) ಪಕ್ಷ ಹೀನಾಯವಾಗಿ ಸೋತ ಹಿನ್ನೆಲೆಯಲ್ಲಿ ಬಿ.ಎಸ್ ಯಡಿಯೂರಪ್ಪ (BS Yeddyurappa) ಅವರ ಪುತ್ರ ಬಿ.ವೈ.ವಿಜಯೇಂದ್ರ (BY Vijayendra) ಅವರನ್ನು ಆ ಪಕ್ಷ ರಾಜ್ಯಾಧ್ಯಕ್ಷರನ್ನಾಗಿ ಮಾಡಿದೆ- ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ
ಶಿಡ್ಲಘಟ್ಟ ಹಾಗೂ ಚಿಂತಾಮಣಿ ಕ್ಷೇತ್ರದ ಮಧ್ಯಭಾಗದಲ್ಲಿರುವ ವೈ ಹುಣಸೇನಹಳ್ಳಿ ಸಮೀಪ ಬೃಹತ್ ಸಮಾವೇಶವನ್ನು ಹಮ್ಮಿಕೊಂಡಿದ್ದು ಸಭೆಯಲ್ಲಿ ಮಾತಾನಡಿದ ಮಾಜಿ ಪ್ರಧಾನಿ ದೇವೇಗೌಡರು (Former Prime Minister Deve Gowda) ಕಾಂಗ್ರೆಸ್ ಸರ್ಕಾರದ ಪತನದ ಬಗ್ಗೆ ಭವಿಷ್ಯ ನುಡಿದಿದ್ದಾರೆ.
ನೀವೆಲ್ಲರೂ ಯುವ ಮತದಾರರಾಗಿದ್ದು, ಮೊದಲ ಬಾರಿ ಮತ ಚಲಾಯಿಸುತ್ತಿದ್ದೀರಿ. ಪ್ರಜಾಪ್ರಭುತ್ವಕ್ಕೆ ಉತ್ತಮ ಕೊಡುಗೆ ನೀಡುವ ನಿಟ್ಟಿನಲ್ಲಿ ಎಲ್ಲಾ ಯುವ ಮತದಾರರು ತಪ್ಪದೆ ಮತ ಚಲಾಯಿಸಬೇಕೆಂದು ಮನವಿ ಮಾಡಿದ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್
Voter ID: ಮತದಾನ ಹಕ್ಕನ್ನು ಚಲಾಯಿಸಲು ವೋಟರ್ ಐಡಿ ಹೊಂದಿರುವುದು ಬಹಳ ಮುಖ್ಯ. ಆದರೆ, ನೀವು ವೋಟರ್ ಐಡಿ ಮಾಡಿಸಿದ್ದು ನಿಮ್ಮ ವೋಟರ್ ಐಡಿ ಏನಾದರೂ ಕಳೆದು ಹೋಗಿದ್ದರೆ ಅಂತಹ ಸಂದರ್ಭದಲ್ಲಿ ಚಿಂತಿಸಬೇಕಿಲ್ಲ. ನೀವು ಕೆಲವು ದಾಖಲೆಗಳನ್ನು ತೋರಿಸುವ ಮೂಲಕ ಮತ ಚಲಾಯಿಸಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.