ಬಿಜೆಪಿಯವರಿಗೆ ಬಜೆಟ್ ಅರ್ಥ ಆಗಿಲ್ಲ. ಹೀಗಾಗಿ ಅವರು ಆ ರೀತಿ ಮಾತನಾಡುತ್ತಿದ್ದಾರೆ. ಬಡವರ ವಿರೋಧಿ ಯಾರು ಇರುತ್ತಾರೋ ಅವರಿಗೆ ಬಜೆಟ್ ಅರ್ಥವಾಗುವುದಿಲ್ಲ. ನಾವು ಹೇಳಿದ ಐದೂ ಗ್ಯಾರಂಟಿಗಳನ್ನು ಜಾರಿಗೆ ಮಾಡಿದ್ದೇವೆ, ಇದರ ಜೊತೆಗೆ ರಾಜ್ಯದ ಅಭಿವೃದ್ಧಿಗೆ ಒತ್ತು ಕೊಟ್ಟಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಒಂದೇ ಕಲ್ಲಲ್ಲಿ ನಾಲ್ಕು ಹಕ್ಕಿ ಹೊಡೆಯಲು ಕೈ ನಾಯಕರ ಪ್ಲ್ಯಾನ್ ಸತೀಶ್ ಸ್ಪರ್ಧಿಸಿದ್ರೆ ಬೆಳಗಾವಿಯ ಕೆಲ ನಾಯಕರಿಗೆ ರಾಜಕೀಯ ಲಾಭ ಜಾರಕಿಹೊಳಿಗೆ ಟಿಕೆಟ್ ಕೊಡಿಸಲು ವಿರೋಧಿ ಗುಂಪು ಕಸರತ್ತು
PINEWZ Lok Sabha Election 2024 Survey: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ವೇಳೆಯೇ Essel Group ಅಧ್ಯಕ್ಷ ಡಾ.ಸುಭಾಷ್ ಚಂದ್ರ ಅವರು ದೇಶವಾಸಿಗಳಿಗೆ PINEWZಅನ್ನು ದೇಶಕ್ಕೆ ಸಮರ್ಪಿಸಿದ್ದರು. ಈ ಆ್ಯಪ್ನಲ್ಲಿ ನೀವು ಪ್ರತಿ ಗ್ರಾಮ ಮತ್ತು ಪ್ರತಿಯೊಂದು ಪ್ರದೇಶದ ಸುದ್ದಿಗಳನ್ನು ಪಡೆಯಬಹುದು.
ಸತೀಶ್ ಜಾರಕಿಹೊಳಿ ದೆಹಲಿ ರಾಜಕಾರಣದತ್ತ ಕಳಿಸಲು ತಂತ್ರ
ಸತೀಶ್ ಸ್ಪರ್ಧಿಸಿದ್ರೆ ಕೆಲವರಿಗೆ ರಾಜಕೀಯ ಲಾಭ
ಸತೀಶ್ ಜಾರಕಿಹೊಳಿ ಲೋಕಸಭೆ ಸ್ಪರ್ಧೆಯಿಂದ ನಾಲ್ಕು ಲಾಭ
ಒಂದೇ ಕಲ್ಲಲ್ಲಿ ನಾಲ್ಕು ಹಕ್ಕಿ ಹೊಡೆಯಲು ಕೈ ನಾಯಕರ ಪ್ಲ್ಯಾನ್
ಸತೀಶ್ ಸ್ಪರ್ಧಿಸಿದ್ರೆ ಬೆಳಗಾವಿಯ ಕೆಲ ನಾಯಕರಿಗೆ ರಾಜಕೀಯ ಲಾಭ
ಜಾರಕಿಹೊಳಿಗೆ ಟಿಕೆಟ್ ಕೊಡಿಸಲು ವಿರೋಧಿ ಗುಂಪು ಕಸರತ್ತು
ಬೆಳಗಾವಿ ಕ್ಷೇತ್ರದಿಂದ ಜಗದೀಶ್ ಶೆಟ್ಟರ್ ಸ್ಪರ್ಧೆ ವಿಚಾರ
ನಾನು ಲೋಕಸಭೆ ಚುನಾವಣೆ ಸ್ಪರ್ಧಾಕಾಂಕ್ಷಿ ಅಲ್ಲ
ವರಿಷ್ಠರು ಹೇಳಿದ ಕ್ಷೇತ್ರದಲ್ಲಿ ನಾನು ಸ್ಪರ್ಧೆ ಮಾಡುತ್ತೇನೆ
ಚಾಮರಾಜನಗರ ಜಿಲ್ಲೆಯಲ್ಲಿ ಜಗದೀಶ್ ಶೆಟ್ಟರ್ ಹೇಳಿಕೆ
ಎಐಸಿಸಿಯಿಂದ ರಾಜ್ಯಸಭೆಗೆ ಅಭ್ಯರ್ಥಿಗಳ ಪಟ್ಟಿ ಪ್ರಕಟ
4 ರಾಜ್ಯಗಳಿಗೆ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡಿದ ಕಾಂಗ್ರೆಸ್
ರಾಜಸ್ಥಾನ, ಬಿಹಾರ, ಹಿಮಾಚಲ ಪ್ರದೇಶ, ಮಹಾರಾಷ್ಟ್ರ
ರಾಜಸ್ಥಾನದಿಂದ ಸೋನಿಯಾ ಗಾಂಧಿ ಅಭ್ಯರ್ಥಿಯಾಗಿ ಕಣಕ್ಕೆ
ಬಿಹಾರದಿಂದ ಡಾ. ಅಖಿಲೇಶ್ ಪ್ರಸಾದ್ ಸಿಂಗ್ ಅಭ್ಯರ್ಥಿ
ಹಿಮಾಚಲ ಪ್ರದೇಶ ಅಭಿಷೇಕ್ ಮನು ಸಿಂಘ್ವಿ ಅಭ್ಯರ್ಥಿ
ಮಹಾರಾಷ್ಟ್ರದಿಂದ ಚಂದ್ರಕಾಂತ್ ಹಂಡೋರೆ ಅಭ್ಯರ್ಥಿ
ಕರ್ನಾಟಕ ಅಭ್ಯರ್ಥಿಗಳ ಆಯ್ಕೆ ಇನ್ನೂ ಸಸ್ಪೆನ್ಸ್ ಸಸ್ಪೆನ್ಸ್
ಯಾವ ಮಾನದಂಡ ಮೇಲೆ ಕೇಂದ್ರಕ್ಕೆ ಹೆಸರು ಶಿಫಾರಸ್ಸು ಮಾಡಬೇಕು ಎಂಬ ತಲೆಬಿಸಿ ರಾಜ್ಯ ಬಿಜೆಪಿಗೆ ಎಸುರಾಗಿದೆ. ರಾಜ್ಯ ವಿಧಾನ ಸಭೆ ಚುನಾವಣೆಯಲ್ಲಿ ಈ ಭಾರಿ ಹಿನಾಯ ಸೋಲನ್ನ ಬಿಜೆಪಿ ಕಂಡಿದೆ. ಆದರೆ ಸೋತ ಅಭ್ಯರ್ಥಿಗಳು ಪಕ್ಷಕ್ಕೆ ದುಡಿದವರು. ಇವರನ್ನ ಪರಿಗಣಿಸಬೇಕಾ? ತಳಮಟ್ಟದ ಕಾರ್ಯಕರ್ತರಿಗೆ ಅವಕಾಶ ನೀಡಬೇಕಾ?
Lok Sabha Election 2024, Rahul Gandhi: ಮೋದಿ ಅಲೆಯಿಂದಾಗಿ ಅಮೇಥಿಯಲ್ಲಿ ಕಾಂಗ್ರೆಸ್’ನ ಸ್ಥಾನ ಕ್ಷೀಣಿಸುತ್ತಲೇ ಇತ್ತು. 1977ರಲ್ಲಿ ಸಂಜಯ್ ಗಾಂಧಿ ಇಲ್ಲಿಂದ ಚುನಾವಣೆಗೆ ಸ್ಪರ್ಧಿಸಿದ್ದರು. ಕಳೆದ ಬಾರಿ 2019ರ ಚುನಾವಣೆಯಲ್ಲಿ ಬಿಜೆಪಿಯ ಸ್ಮೃತಿ ಇರಾನಿ ಅವರು ರಾಹುಲ್ ಅವರನ್ನು ಸೋಲಿಸಿದ್ದರು.
ಕಾಂಗ್ರೆಸ್ ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವುದಿಲ್ಲ. ಕಳೆದ ಬಾರಿ ದೃಷ್ಟಿ ಬೊಟ್ಟಿನಂತೆ ಕಾಂಗ್ರೆಸ್ ಒಂದು ಕ್ಷೇತ್ರದಲ್ಲಿ ಗೆದ್ದಿತ್ತು. ಈಗ ಅದನ್ನು ಕೂಡ ಕಳೆದುಕೊಳ್ಳಲಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ.
Nitish Kumar I.N.D.I.A Alliance: ಲೋಕಸಭೆ ಚುನಾವಣೆ 2024ರ ಮೊದಲು, I.N.D.I.A ವಿರೋಧ ಪಕ್ಷದ ನಾಯಕರಿಗೆ ಚೇತರಿಸಿಕೊಳ್ಳಲು ಸಾಧ್ಯವಾಗದಂತಹ ಹೊಡೆತ ವನ್ನು ನೀಡಲಾಗಿದೆ. ಸುಮಾರು 2 ವರ್ಷಗಳ ಕಾಲ ಪ್ರಧಾನಿ ನರೇಂದ್ರ ಮೋದಿ ಅವರನ್ನು ದೂರುತ್ತಿದ್ದ ನಿತೀಶ್, ಇದೀಗ ಮೋದಿ ಬೆಂಬಲದಿಂದಲೇ ಮುಂದೆ ಸಾಗುತ್ತಿರುವಂತೆ ಕಾಣುತ್ತಿದೆ.
ಅಯೋಧ್ಯೆಯಲ್ಲಿ ರಾಮದೇವರ ಪ್ರಾಣಪ್ರತಿಷ್ಠೆ ನಂತರ ಕ್ಷೇತ್ರ ಹಂಚಿಕೆ ನಿರ್ಧಾರ ಕೈಗೊಳ್ಳಲಾಗುವುದು. ಬಿಜೆಪಿ-ಜೆಡಿಎಸ್ ರಾಜ್ಯ ನಾಯಕರ ವಿಶ್ವಾಸಕ್ಕೆ ತೆಗೆದುಕೊಂಡು ನಿರ್ಣಯ ತೆಗೆದುಕೊಳ್ಳುವುದಾಗಿ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
CM Siddaramaiah played chess game With vishwanath anand: ಬೆಂಗಳೂರಿನ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಗ್ರ್ಯಾಂಡ್ ಮಾಸ್ಟರ್ಸ್ ಓಪನ್ ಚೆಸ್ ಪಂದ್ಯದ ಉದ್ಘಾಟನಾ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯನವರು ಭಾಗವಹಿಸಿದ್ದರು.
ಯುವಜನರ ಉಜ್ವಲ ಭವಿಷ್ಯಕ್ಕಾಗಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ “ಯುವ ನಿಧಿ” ಯೋಜನೆ ಕೇವಲ ನಿರುದ್ಯೋಗಿಗಳಿಗೆ ಹಣ ನೀಡುವುದಷ್ಟೆ ಅಲ್ಲ, ಬದಲಾಗಿ ಅವರಿಗೆ ಉದ್ಯಮಶೀಲತೆ ಕಲ್ಪಿಸಿ ಉದ್ಯೋಗ ನೀಡುವುದು ನಮ್ಮ ಆದ್ಯತೆಯಾಗಿದೆ. ಹೀಗಾಗಿ ಜಿಲ್ಲೆಯ ಎಲ್ಲಾ ಅರ್ಹ ಫಲಾನುಭವಿಗಳು ಹೆಸರು ನೊಂದಣಿ ಮಾಡಿ ಲಾಭ ಪಡೆಯಬೇಕೆಂದು ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಮನವಿ ಮಾಡಿದರು.
C Voter Survey: I.N.D.I.A. ಮೈತ್ರಿಕೂಟದ ಸಭೆಯಲ್ಲಿ ಕೆಲವು ನಾಯಕರು ಪ್ರಧಾನಿ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಹೆಸರನ್ನು ಪ್ರಸ್ತಾಪಿಸಿದ್ದರು. ಆದರೆ ಸಿ-ವೋಟರ್ ಸಮೀಕ್ಷೆಯಲ್ಲಿ ಹೆಚ್ಚಿನ ಜನರು ಬೇರೆಯ ಹೆಸರನ್ನೇ ತೆಗೆದುಕೊಂಡಿದ್ದಾರೆ.
Assembly Elections Exit Poll Results 2023: ಬಿಜೆಪಿಯು ರಾಜಸ್ಥಾನದಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಮತ್ತು ಮಧ್ಯಪ್ರದೇಶವನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದೆ. ಕಾಂಗ್ರೆಸ್ ಪಕ್ಷವು ಎಲ್ಲಾ 5 ರಾಜ್ಯಗಳನ್ನು ಗೆದ್ದು ಹೊಸ ಇತಿಹಾಸ ಬರೆಯಲು ನೋಡುತ್ತಿದೆ. ಪಂಚ ರಾಜ್ಯಗಳ ಈ ವಿಧಾನಸಭಾ ಚುನಾವಣಾ ಫಲಿತಾಂಶವನ್ನು 2024ರ ಲೋಕಸಭಾ ಚುನಾವಣೆಗೆ ಸೆಮಿಫೈನಲ್ ಎಂದೇ ನೋಡಲಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.