ಬಂಡಾಯ ಶಮನಕ್ಕೆ ಮುಂದಾದ ಬಿಜೆಪಿ ನಾಯಕರು
ರೆಬೆಲ್ ನಾಯಕ ಮನವೊಲಿಸಲು ಡೆಲ್ಲಿಗೆ ಬುಲಾವ್
ಈಶ್ವರಪ್ಪಗೆ ಕರೆ ಮಾಡಿದ ಮಾತುಕತೆಗೆ ಆಹ್ವಾನಿಸಿದ ಶಾ
ಶಾ ಬುಲಾವ್ ಹಿನ್ನೆಲೆಯಲ್ಲಿ ಈಶ್ವರಪ್ಪ ಇಂದು ದಿಲ್ಲಿಗೆ
ದಿಲ್ಲಿಗೆ ಬರುತ್ತೇನೆ, ಸ್ಪರ್ಧೆಯಿಂದ ಹಿಂದೆ ಸರಿಯಲ್ಲ- ಈಶ್ವರಪ್ಪ
ಎನ್ಡಿಎ ಅಭ್ಯರ್ಥಿ 2 ಲಕ್ಷ ಅಧಿಕ ಮತಗಳ ಅಂತರದಲ್ಲಿ ಗೆಲ್ತಾರೆ
ಬಿಜೆಪಿ-ಜೆಡಿಎಸ್ ಮೈತ್ರಿಯಾದ ದಿನದಿಂದ ಕಾಂಗ್ರೆಸ್ಗೆ ನಿದ್ದೆ ಬರ್ತಿಲ್ಲ
ನಮ್ಮ ಒಗ್ಗಟ್ಟು ಕಂಡು ಕಾಂಗ್ರೆಸ್ಗೆ ನಿದ್ದೆಯಿಲ್ಲ-ವಿಜಯೇಂದ್ರ
ಚನ್ನಪಟ್ಟಣದಲ್ಲಿ ಅಮಿತ್ ಶಾ ರೋಡ್ ಶೋದಲ್ಲಿ ಹೇಳಿಕೆ
Lok Sabha Elections 2024: ಗೃಹ ಸಚಿವ ಅಮಿತ್ ಶಾ ಅವರೇ , ನೀವು ಕರ್ನಾಟಕಕ್ಕೆ ಬರುವುದು ಕನ್ನಡಿಗರಿಗೆ ಕೊಡುವುದಕ್ಕೋ, ಕಿತ್ತುಕೊಳ್ಳುವುದಕ್ಕೋ? ಕರ್ನಾಟಕದ ಶಾಂತಿ, ನೆಮ್ಮದಿ ಮತ್ತು ಸೌಹಾರ್ದತೆಯನ್ನು ಉಳಿಸುವುದಕ್ಕೋ, ಕೆಡಿಸುವುದಕ್ಕೋ? ನೀವು ಕರ್ನಾಟಕಕ್ಕೆ ಕಾಲಿಟ್ಟಾಗೆಲ್ಲ ಕನ್ನಡಿಗರ ಮನಸ್ಸಿನಲ್ಲಿ ಇಂತಹದ್ದೊಂದು ಪ್ರಶ್ನೆ ಹುಟ್ಟಿಕೊಳ್ಳಲು ನೀವೇ ಕಾರಣವಲ್ಲವೇ? ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ವಿರುದ್ಧ ಹರಿಹಾಯ್ದಿದ್ದಾರೆ.
Lok Sabh Elections: ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister Sidaramaiah), ರಾಜ್ಯದ ತೆರಿಗೆ ಹಣದಲ್ಲಿ ರಾಜ್ಯಕ್ಕೆ ಪಾಲು ನೀಡುತ್ತಿಲ್ಲ. ಆದರೆ ಮಾಜಿಮುಖ್ಯಮಂತ್ರಿ ಈ ಬಗ್ಗೆ ಚಕಾರವೆತ್ತದೇ, ಬಿಜೆಪಿಯ ವಕ್ತಾರರಾಗಿಬಿಟ್ಟಿದ್ದಾರೆ. ಕೇಂದ್ರದ ಈ ಧೋರಣೆ ಕನ್ನಡಿಗರಿಗೆ ಮಾಡುತ್ತಿರುವ ದ್ರೋಹ. ಬಿಜೆಪಿಯವರ ಈ ಧೋರಣೆಗೆ ರಾಜ್ಯದ ಜನರು ತಕ್ಕ ಪಾಠ ಕಲಿಸುತ್ತಾರೆ ಎಂದರು.
Loksabha Elections 2024: ಕಳೆದ ಬಾರಿಯಂತೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿಯೂ ಪ್ರತಿಷ್ಠಿತ ಕ್ಷೇತ್ರವಾಗಿ ಸದಾ ಸುದ್ದಿಯಲ್ಲಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರನ್ನು ಕಣಕ್ಕಿಳಿಸಲಾಗಿದೆ.
ಕಾಂಗ್ರೆಸ್ಗೆ ತೆರಿಗೆ ಇಲಾಖೆಯ ಬಿಗ್ ರಿಲೀಫ್
ಚುನಾವಣೆ ಮುಗಿಯುವವರೆಗೂ ಐಟಿ ಕ್ರಮ ಇಲ್ಲ
ಸುಪ್ರೀಂಕೋರ್ಟ್ಗೆ ತೆರಿಗೆ ಇಲಾಖೆಯ ಮಾಹಿತಿ
ಹಲವು ಬಾರಿ ನೋಟಿಸ್ ನೀಡಿದ್ದ ಐಟಿ ಇಲಾಖೆ
ಚುನಾವಣೆ ಮುಗಿಯುವವರೆಗೂ ʻಕೈʼ ನಿರಾಳ
ಹಾಸನದಲ್ಲಿ ಜೆಡಿಎಸ್ ಮೈತ್ರಿಗೆ ಓಕೆ ಎಂದ ಪ್ರೀತಂ ಗೌಡ
ಬಿಎಸ್ವೈ, ವಿಜಯೇಂದ್ರ ನಡೆಸಿದ ಮಾತುಕತೆ ಫಲಪ್ರದ
ಪ್ರಜ್ವಲ್ ರೇವಣ್ಣ ಪರ ಪ್ರಚಾರಕ್ಕೆ ಪ್ರೀತಂ ಸಮ್ಮತಿ
ನಿನ್ನೆ ನಡೆದ ಬಂಡಾಯ ಶಮನ ಸಭೆಯಲ್ಲಿ ಒಪ್ಪಿಗೆ
ರಾಜ್ಯದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಬ್ಬರ..!
ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಸಮಾವೇಶ
ಚನ್ನಪಟ್ಟಣದ ನಡೆಯುವ ಬೃಹತ್ ರ್ಯಾಲಿಯಲ್ಲಿಯೂ ಭಾಗಿ
ಡಿಕೆ ಸುರೇಶ್ ಕ್ಷೇತ್ರದಲ್ಲಿಯೂ ಅಮಿತ್ ಶಾ ರೋಡ್ ಶೋ
ಕಾರ್ಯಕರ್ತರ ಸಮಾವೇಶದಲ್ಲಿ ಅಮಿತ್ ಶಾ ಭಾಷಣ
ಲೋಕಸಭೆ ಚುನಾವಣೆಗೆ ಜೆಡಿಎಸ್-ಬಿಜೆಪಿ ಮೈತ್ರಿ ಆದಾಗನಿಂದಲೂ ಮಂಡ್ಯ ಅಭ್ಯರ್ಥಿ ಬಗ್ಗೆ ಚರ್ಚೆಗಳಂತು ನಿಲ್ಲುತ್ತಿಲ್ಲ.. ಕೊನೆಗೆ ಮೈತ್ರಿ ಅಭ್ಯರ್ಥಿ ಹೆಚ್ಡಿಕೆ ಎಂದು ಘೋಷಣೆ ಆದ ಬಳಿಕ ಸುಮಲತಾ ಬಂಡಾಯ ಎಂದಿದ್ದಾರೆ.. ಈ ಬಗ್ಗೆ ಗದಗದಲ್ಲಿ ಬೊಮ್ಮಾಯಿ ಮತ್ತು ಬೆಂಗಳೂರಿನಲ್ಲಿ ಡಿಕೆಶಿ ಮಾತಾಡಿದ್ದಾರೆ ಕೇಳೋಣ ಬನ್ನಿ..
ದೆಹಲಿಯ ರಾಮ್ ಲೀಲಾ ಮೈದಾನದಲ್ಲಿ ನಿನ್ನೆ INDIA ಮೈತ್ರಿಕೂಟದ ಸಮಾವೇಶ ನಡೀತು.. ಸಮಾವೇಶದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಒಗ್ಗಟ್ಟು ಪ್ರದರ್ಶನ ಮಾಡಿದವು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕರಾಗಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಎನ್ಸಿಪಿ ನಾಯಕ ಶರದ್ ಪವಾರ್, ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, ಸಿಪಿಐ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ, ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ ರಾಜಾ, ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಮತ್ತು ಜಾರ್ಖಂಡ್ ಮುಖ್ಯಮಂತ್ರಿ ಚಂಪೈ ಸೊರೆನ್ ಭಾಗಿಯಾಗಿದ್ದರು..
ಹೆಚ್.ಡಿ.ಕುಮಾರಸ್ವಾಮಿ ಮತ್ತು ಸುಮಲತಾ ಬಗ್ಗೆ ಬೆಂಗಳೂರಿನಲ್ಲಿ ಡಿ.ಕೆ.ಶಿವಕುಮಾರ್ ಮಾತಾಡಿ, ಮಂಡ್ಯ ರಾಜಕಾರಣ ಮತ್ತು ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ್ದಾರೆ.. ಹಾಗಾದ್ರೆ ಏನ್ ಹೇಳಿದ್ರು ನೋಡಿ..
ಕುಮಾರಸ್ವಾಮಿ ಅಮೃತ ಕೊಟ್ಟವನಿಗೆ ಚೂರಿ ಹಾಕ್ತಾವ್ರೆ
ನನಗೆ ಮಂಡ್ಯ ರಾಜಕಾರಣ ನೋಡಿ ಅಸೂಯೆ ಆಗುತ್ತಿದೆ
ಅವರು ಆಡಿದ ಮಾತು, ನಡೆದುಕೊಂಡು ರೀತಿ ಅಸೂಯೆ
ಬೆಂಗಳೂರಿನಲ್ಲಿ ಎಚ್ಡಿ ಕುಮಾರಸ್ವಾಮಿಗೆ ಡಿಕೆಶಿ ಕೌಂಟರ್
ಹಾಸನದಲ್ಲಿಂದು ದಳಪತಿಗಳು ಅಬ್ಬರದ ಪ್ರಚಾರ ನಡೆಸಿದ್ರು.. ಈ ವೇಳೆ ಮಾಜಿ ಪ್ರಧಾನಿ ಅವ್ರು ಕಾಂಗ್ರೆಸ್ ಮತ್ತು ಸಿದ್ದರಾಮಯ್ಯ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ರು.. ಹಾಗಾದ್ರೆ ಏನ್ ಹೇಳಿದ್ರು ಕೇಳೋಣ ಬನ್ನಿ..
ಇಂದಿನಿಂದ 3 ದಿನ ಸಿದ್ದರಾಮಯ್ಯ ಮೈಸೂರಿನಲ್ಲಿ ವಾಸ್ತವ್ಯ
ಲೋಕಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಅಭ್ಯರ್ಥಿ ಪ್ರಚಾರ
ಅಭ್ಯರ್ಥಿ ಲಕ್ಷ್ಮಣ್ ನಾಮಪತ್ರ ಸಲ್ಲಿಸುವಾಗ ಸಿಎಂ ಭಾಗಿ ಸಾಧ್ಯತೆ
ಚಾಮರಾಜನಗರ ಹಾಲಿ ಸಂಸದ ಶ್ರೀನಿವಾಸ್ ಪ್ರಸಾದ್ರನ್ನ ಭೇಟಿ?
ಚಾಮರಾಜನಗರದಲ್ಲಿ ಕಾಂಗ್ರೆಸ್ಗೆ ಸಿಗುತ್ತಾ ಬಿಜೆಪಿ ಸಂಸದನ ಬೆಂಬಲ
ಪ್ರಚಾರದ ಜೊತೆಯಲ್ಲೇ ಅಡಗಿದೆ ‘ಲೋಕ’ ರಣತಂತ್ರದ ವ್ಯೂಹ!
By accepting cookies, you agree to the storing of cookies on your device to enhance site navigation, analyze site usage, and assist in our marketing efforts.