ಬೆಂಗಳೂರು ಗ್ರಾಮಾಂತರ ಕ್ಷೇತ್ರ ಬಿಜೆಪಿ ತಕ್ಕೆಗೆ ಬರುವ ವಿಶ್ವಾಸವಿದೆ
400ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ವಿಶ್ವಾಸ ಇದೆ- ಡಾ.ಮಂಜುನಾಥ್
ಮೋದಿ ಆಡಳಿತ ವೈಖರಿ ನೋಡಿ ಬಿಜೆಪಿ, ಎನ್ಡಿಎ ಪರ ಅಲೆ ಇದೆ
ನಮ್ಮೆಲ್ಲರ ಆಶಯ ಮತ್ತೆ ನರೇಂದ್ರ ಮೋದಿ ಪ್ರಧಾನಿ ಆಗುವುದು
ಬೆಂಗಳೂರಿನಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಮಂಜುನಾಥ್ ಹೇಳಿಕೆ
ಚುನಾವಣಾ ಆಯೋಗ ಈಗ ಲೋಕಸಭಾ ಚುನಾವಣೆ ದಿನಾಂಕ ಘೋಷಣೆ ಮಾಡಿರುವ ಬೆನ್ನಲ್ಲೇ ಪಕ್ಷಗಳು ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಬ್ಯುಸಿಯಾಗಿವೆ. ಅಷ್ಟೇ ಅಲ್ಲದೆ ಗೆಲುವಿಗಾಗಿ ಹೊಸ ರಣತಂತ್ರವನ್ನು ರೂಪಿಸುತ್ತಿವೆ.ಒಟ್ಟು ಏಳು ಹಂತಗಳಲ್ಲಿ ನಡೆಯುವ ಚುನಾವಣೆ ಹಲವು ಆಸಕ್ತಿಕರ ಸಂಗತಿಗಳಿಗೆ ಈ ಬಾರಿ ಸಾಕ್ಷಿಯಾಗಲಿದೆ.
ಇಂದು ಸಂಜೆ ವೇಳೆಗೆ ಕಾಂಗ್ರೆಸ್ ಎರಡನೇ ಪಟ್ಟಿ ರಿಲೀಸ್, ಅಭ್ಯರ್ಥಿಗಳ ಹೆಸರು ರಿವೀಲ್
ಬಳ್ಳಾರಿ.. ಚಾಮರಾಜನಗರ ಮತ್ತು ಕೋಲಾರ ಜಿಲ್ಲೆ ಚಿಕ್ಕಬಳ್ಳಾಪುರ ಕ್ಷೇತ್ರಗಳು ಇನ್ನೂ ಪೆಂಡಿಂಗ್
ರಂಗೇರಿದ ಮಂಡ್ಯ ಲೋಕಸಭಾ ಚುನಾವಣಾ ಅಖಾಡ
ʻಕೈʼ ಅಭ್ಯರ್ಥಿಯಿಂದ ಮಂಡ್ಯದಲ್ಲಿ ಅಬ್ಬರದ ಪ್ರಚಾರ
ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರುಗೆ ಹಣ ನೀಡಿದ ವೃದ್ಧೆ
ಗೆದ್ದು ಬರುವಂತೆ ಹಣ ನೀಡಿ ಶುಭ ಹಾರೈಸಿದ ಅಜ್ಜಿ
ಇಂದು ಇಲ್ಲ ನಾಳೆ ಕಾಂಗ್ರೆಸ್ ಪಟ್ಟಿ ರಿಲೀಸ್
ಇಂದು ದೆಹಲಿಯಲ್ಲಿ ಚುನಾವಣಾ ಸಮಿತಿ ಸಭೆ
21 ಕ್ಷೇತ್ರಗಳ ಅಭ್ಯರ್ಥಿಗಳ ಬಗ್ಗೆ ಇಂದು ಚರ್ಚೆ
ಸಿಎಂ ಸಿದ್ದು, ಡಿಸಿಎಂ ಡಿಕೆಶಿ ಡೆಲ್ಲಿಗೆ ಪ್ರಯಾಣ
ಈಶ್ವರಪ್ಪ ಮಗ ಕಾಂತೇಶ್ಗೆ ಹಾವೇರಿ ಟಿಕೆಟ್ ಮಿಸ್ ಹಿನ್ನೆಲೆ
ಸಂಜೆ ಸ್ಥಳೀಯ ಮುಖಂಡರ ಜೊತೆ ಮಹತ್ವದ ಮೀಟಿಂಗ್
ಸಭೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲಿರೋ ಈಶ್ವರಪ್ಪ
ಮಗನಿಗೆ ಟಿಕೆಟ್ ಸಿಗದಿದ್ದಕ್ಕೆ ಕೆ.ಎಸ್.ಈಶ್ವರಪ್ಪ ಬೇಸರ
ಶಿವಮೊಗ್ಗದ ಬಂಜಾರಾ ಭವನದಲ್ಲಿ ಬೆಂಬಲಿಗರ ಸಭೆ
ರಾತ್ರಿ ಯಡಿಯೂರಪ್ಪ ಭೇಟಿಯಾದ ಜಗದೀಶ್ ಶೆಟ್ಟರ್
ಡಾಲರ್ಸ್ ಕಾಲೋನಿಯ ಬಿಎಸ್ವೈ ನಿವಾಸದಲ್ಲಿ ಭೇಟಿ
ಬೆಳಗಾವಿ ಲೋಕಸಭಾ ಕ್ಷೇತ್ರದ ಟಿಕೆಟ್ ಬಗ್ಗೆ ಮಾತುಕತೆ
ಬಿಜೆಪಿ ಸಂಭಾವ್ಯ ಅಭ್ಯರ್ಥಿಯಾಗಿರುವ ಜಗದೀಶ್ ಶೆಟ್ಟರ್
KS Eshwarappa Slams BS Yeddyurappa: ಕರ್ನಾಟಕದಲ್ಲಿ ಒಂದು ಕುಟುಂಬದ ಕೈಯಲ್ಲಿ ಪಕ್ಷ ಸಿಕ್ಕಿಹಾಕಿಕೊಂಡಿದೆ. ಕುಟುಂಬದ ಕೈಯಿಂದ ಪಕ್ಷವನ್ನು ರಕ್ಷಿಸಬೇಕೆಂಬ ಒತ್ತಾಯವಿದೆ. ಕರ್ನಾಟಕದಲ್ಲಿ ಬೇರೆ ಯಾರು ಲಿಂಗಾಯತ ನಾಯಕರು ಇಲ್ವಾ? ಅಂತಾ ಕೆ.ಎಸ್.ಈಶ್ವರಪ್ಪ ಕಿಡಿಕಾರಿದ್ದಾರೆ.
ಟಿಕೆಟ್ ಘೋಷಣೆ ಬೆನ್ನಲ್ಲೆ ಬಿಜೆಪಿಯಲ್ಲಿ ಭಿನ್ನಮತ
ಬಳ್ಳಾರಿ ಹಾಲಿ ಸಂಸದ ದೇವೇಂದ್ರಪ್ಪಗೆ ಟಿಕೆಟ್ ಮಿಸ್
ತರಾತುರಿಯಲ್ಲಿ ಮನೆಯ ಕಡೆ ಹೊರಟ ದೇವೇಂದ್ರಪ್ಪ
ವಿಜಯನಗರ ಜಿಲ್ಲಾಧಿಕಾರಿ ಕಚೇರಿಯಿಂದ ಪ್ರಯಾಣ
ಪುತ್ರ ಕೆ.ಈ.ಕಾಂತೇಶ್ ಜೊತೆ ಕಾರಿನಲ್ಲಿ ಹೊರಟ ಈಶ್ವರಪ್ಪ
ಯಾರದ್ದೋ ಫೋನ್ ಬರುತ್ತಿದ್ದಂತೆ ಅರ್ಜೆಂಟಾಗಿ ಪ್ರಯಾಣ
ಕಣ್ಣೀರು ಹಾಕುತ್ತಿರುವ ಈಶ್ವರಪ್ಪ ಕುಟುಂಬ, ಕಾಂತೇಶ್ ಪತ್ನಿ
ಬಿಜೆಪಿ ಪಟ್ಟಿ ರಿಲೀಸ್.. ಈಶ್ವರಪ್ಪ ಪುತ್ರನಿಗೆ ಟಿಕೆಟ್ ಮಿಸ್
ಸಮಸ್ತ ಮೈಸೂರು-ಕೊಡಗು ಪ್ರಜಾಬಾಂಧವರಿಗೆ ನನ್ನ ನಮಸ್ಕಾರ, ನಿಮ್ಮೆಲ್ಲರಿಗೂ ಈಗಾಗಲೇ ತಿಳಿದಿರುವಂತೆ, ಮುಂಬರುವ ಲೋಕಸಭಾ ಚುನಾವಣೆಗೆ ಮೈಸೂರು-ಕೊಡಗು ಕ್ಷೇತ್ರದಿಂದ ಸ್ಪರ್ಧಿಸಲು ನನಗೆ ಭಾರತೀಯ ಜನತಾ ಪಕ್ಷದಿಂದ ಅವಕಾಶ ನೀಡಲಾಗಿದೆ. ನಮ್ಮ ಪೂರ್ವಜರ ಮಹತ್ತರ ಕೊಡುಗೆಗಳಿಂದ ಕರ್ನಾಟಕ ಜನತೆಯ ಬೆಂಬಲ ಮತ್ತು ಭಾವನಾತ್ಮಕ ಸಂಪರ್ಕವು ನಿಸ್ಸಂದೇಹವಾಗಿ ನಮ್ಮೊಟ್ಟಿಗಿದೆ. ಕಳೆದ ಒಂಭತ್ತು ವರ್ಷಗಳಿಂದ ನಾನು ನಮ್ಮ ಕ್ಷೇತ್ರದ ಹಾಗು ನಮ್ಮ ರಾಜ್ಯದ ಸಾರ್ವಜನಿಕ ಜೀವನದ ಭಾಗವಾಗಿದ್ದು ಅನೇಕ ಪ್ರಜಾಬಾಂಧವರನ್ನು ಭೇಟಿಮಾಡುವ ಅವಕಾಶ ಸಿಕ್ಕಿದ್ದು, ನನ್ನನ್ನು ನೀವೆಲ್ಲರೂ ಮುಕ್ತವಾಗಿ ಒಬ್ಬ ಸ್ನೇಹಿತನಂತೆ ಸ್ವಾಗತಿಸಿ ಆತಿಥ್ಯವನ್ನು ನೀಡಿದ್ದೀರಿ, ಈಗ ಆ ಋಣವನ್ನು ತೀರಿಸಲು ಅವಕಾಶ ಕೇಳುತ್ತಿದ್ದೇನೆ.
ಕಾಂತೇಶ್ ಅವರಿಗೆ ಟಿಕೆಟ್ ತಪ್ಪಿರೋ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಜೋಶಿ, ಅದು ರಾಷ್ಟ್ರೀಯ ನಾಯಕರ ತೀರ್ಮಾನ. ಎಲ್ಲಿ ಗೆಲುವಿದೆಯೋ ಅಲ್ಲಿ ಸ್ಪರ್ಧೆ ಇದ್ದೇ ಇರತ್ತದೆ. ಮುಂದಿನ ದಿನಗಳಲ್ಲಿ ಎಲ್ಲವೂ ಸರಿಯಾಗುತ್ತದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಟಿಕೆಟ್ ಕೇಳುವ ಹಕ್ಕಿದೆ ಎಂದರು.
ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಇಂಡಿಗನತ್ತ ಗ್ರಾಮಸ್ಥರು ಇಂದಿ ಸಭೆ ಸೇರಿ ಮೂಲಭೂತ ಸೌಲಭ್ಯ ನೀಡಿ ಇಲ್ಲದಿದ್ದರೇ ಮತ ಕೇಳಲು ಬರಬೇಡಿ, ನಾವು ಓಟು ಹಾಕುವುದಿಲ್ಲ ಎಂಬ ನಿರ್ಧಾರ ಕೈಗೊಂಡಿದ್ದಾರೆ.
Lok Sabha Election 2024: ಡಾ.ಸಿ.ಎನ್.ಮಂಜುನಾಥ್ vs ಡಿ.ಕೆ.ಸುರೇಶ್ ಅಂದರೆ ನಿಸ್ವಾರ್ಥ vs ಸ್ವಾರ್ಥ!, ಸೇವೆ v/s ಸುಲಿಗೆ!!, ಒಳಿತು v/s ಕೆಡುಕು!! ಎಂದು ಬಣ್ಣಿಸಿದ ಜೆಡಿಎಸ್. ನಿಮ್ಮ ಕುಟುಂಬದ್ದು ಫ್ಯಾಮಿಲಿ ಪಾಲಿಟಿಕ್ಸೋ ಅಥವಾ ಫ್ಯಾಮಿಲಿ ಪ್ಯಾಕೇಜೋ? ಎಂದು ಕಾಲೆಳೆದ ಜೆಡಿಎಸ್||
Lok Sabha Election 2024: ಕಳೆದೆರಡು ದಶಕಗಳಿಂದ ಧಾರವಾಡದ ಲೋಕಸಭಾ ಕ್ಷೇತ್ರದ ಜನರ ಪ್ರೀತಿ, ಆಶೀರ್ವಾದ ಮತ್ತು ಪಕ್ಷ ನಿಷ್ಠೆಗೆ ಪೂರಕವಾಗಿ ಸರ್ವ ರೀತಿಯ ಕೆಲಸ ಮಾಡುತ್ತಾ ಬಂದಿರುವ ನನಗೆ (ಪ್ರಹ್ಲಾದ್ ಜೋಷಿ) ಪಕ್ಷದ ಹೈಕಮಾಂಡ್ ಮತ್ತೊಂದು ಅವಕಾಶ ನೀಡಿದೆ. ಧಾರವಾಡ ಲೋಕಸಭಾ ಕ್ಷೇತ್ರದ ಟಿಕೆಟ್ ನೀಡುವ ಮೂಲಕ ಅಭಿವೃದ್ಧಿ ಹೊಣೆಗಾರಿಕೆಯನ್ನು ನೀಡಿದೆ ಎಂದವರು ತಿಳಿಸಿದರು.
Lok Sabha Election 2024: 2004ರಲ್ಲಿ ಕೊಳ್ಳೇಗಾಲ ಕ್ಷೇತ್ರದಲ್ಲಿ ಪಕ್ಷೇತರರಾಗಿ ಸ್ಪರ್ಧೆ ಮಾಡಿ ಶಾಸಕರಾಗಿದ್ದ ಬಾಲರಾಜು ಬಳಿಕ ನಡೆದ ಚುನಾವಣೆಯಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದರೂ ಕೈ ಹಿಡಿದಿರಲಿಲ್ಲ. 2023 ರ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಬಿಜೆಪಿಗೆ ಬಂದ ಬಾಲರಾಜು ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿ ಗುರುರಿಸಿಕೊಂಡು ಕ್ಷೇತ್ರದಲ್ಲಿ ಓಡಾಟ ನಡೆಸಿದ್ದರು.
ಈ ಬಾರಿ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಟಿಕೆಟ್ ಕೈತಪ್ಪೋದು ಬಹುತೇಕ ಖಚಿತ ಎನ್ನಲಾಗ್ತಿದೆ... ಈ ಹಿನ್ನೆಲೆಯಲ್ಲಿ ಫೇಸ್ ಬುಕ್ ಲೈವ್ಗೆ ಬಂದಿರೋ ಪ್ರತಾಪ್ ಸಿಂಹ ತಾವು 10 ವರ್ಷಗಳಲ್ಲಿ ಮಾಡಿರೋ ಅಭಿವೃದ್ಧಿ ಕಾರ್ಯಗಳನ್ನೆಲ್ಲಾ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.