Lok Sabha Security Breach: ದಾಳಿಕೋರರ ಮೇಲೆ UAPAಯಂತಹ ಗಂಭೀರ ಪ್ರಕಾರಣ ದಾಖಲಿಸಲಾಗಿದೆ, ಅಪರಾಧಕ್ಕೆ ಸಹಕಾರ ನೀಡಿದವರನ್ನೂ ತನಿಖೆಗೆ ಒಳಪಡಿಸುವುದು ಸಹಜ ಕಾನೂನು ಪ್ರಕ್ರಿಯೆ. ಇಂತಹ ಸಹಜ ಕಾನೂನು ಪ್ರಕ್ರಿಯೆಯನ್ನೂ ಮಾಡದೆ ಪ್ರತಾಪ್ ಸಿಂಹರವರ ರಕ್ಷಣೆಗೆ ನಿಂತಿರುವುದೇಕೆ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
Parliament security lapse: ಪುಲ್ವಾಮ ದಾಳಿಗೂ ಮೊದಲು ಇಂಟಲಿಜೆನ್ಸ್ ಎಚ್ಚರಿಕೆ ನೀಡಿದ್ದರೂ ಸಹ ದುರಂತ ನಡೆಯಲು ಅನುವು ಮಾಡಿಕೊಡಲಾಗಿತ್ತು. ಈಗ ಖಲಿಸ್ತಾನಿ ಉಗ್ರರು ದಾಳಿ ಮಾಡುವ ಸುಳಿವು ನೀಡಿದ್ದರೂ ಸಹ ಭದ್ರತೆಯನ್ನು ಬಿಗಿಗೊಳಿಸದೆ ದಾಳಿಗೆ ಅನುವು ಮಾಡಿಕೊಡಲಾಗಿದೆ ಎಂದು ಕಾಂಗ್ರೆಸ್ ಟೀಕಿಸಿದೆ.
MP CM Oath Ceremony: ಮಧ್ಯಪ್ರದೇಶದ ರಾಜಧಾನಿ ಭೋಪಾಲ್ನ ಲಾಲ್ ಪರೇಡ್ ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 58 ವರ್ಷದ ಮೋಹನ್ ಯಾದವ್ ಅವರಿಗೆ ರಾಜ್ಯಪಾಲ ಮಂಗುಭಾಯ್ ಪಟೇಲ್ ಅವರು ಪ್ರಮಾಣ ವಚನವನ್ನು ಬೋಧಿಸಿದರು.
Global Approval Rating: ಡಿಸೆಂಬರ್ 7ರಂದು ಅಮೆರಿಕ ಮೂಲದ ಸಲಹಾ ಸಂಸ್ಥೆ 'ಮಾರ್ನಿಂಗ್ ಕನ್ಸಲ್ಟ್' ಬಿಡುಗಡೆ ಮಾಡಿರುವ ಅಂಕಿಅಂಶಗಳ ಪ್ರಕಾರ, ಪ್ರಧಾನಿ ಮೋದಿಯವರು ಶೇ.76ರ ಅನುಮೋದನೆಯೊಂದಿಗೆ ವಿಶ್ವದ ಅತ್ಯಂತ ಜನಪ್ರಿಯ ನಾಯಕರಾಗಿ ತಮ್ಮ ಸ್ಥಾನವನ್ನು ಉಳಿಸಿಕೊಂಡಿದ್ದಾರೆ.
Shri Ram Temple Construction: 2024ರ ಜನವರಿ 22ರಂದು ರಾಮ್ ಲಲ್ಲಾ 'ಪ್ರಾಣ ಪ್ರತಿಷ್ಠಾ' ಸಮಾರಂಭದ ಸಿದ್ಧತೆಗಳನ್ನು ಈಗಾಗಲೇ ರಾಮ ಜನ್ಮಭೂಮಿ ಟ್ರಸ್ಟ್ ನಡೆಸುತ್ತಿದೆ. ಈ ಕಾರ್ಯಕ್ರಮದಲ್ಲಿ ಸುಮಾರು 10 ಕೋಟಿ ಜನರು ಭಾಗವಹಿಸುವ ಸಾಧ್ಯತೆಯಿದೆ.
Assembly Election Results 2023: ಪ್ರಧಾನಿ ಮೋದಿಯವರು ಜಾರಿಗೆ ತಂದ ಅನೇಕ ಯೋಜನೆಗಳನ್ನು ಕೀಳುಮಟ್ಟದಲ್ಲಿ ಅಪಹಾಸ್ಯ ಮಾಡಿದ ಕಾಂಗ್ರೆಸ್ನ ನಾಯಕರಿಗೆ ಈಗ ಅದೇ ಬಡವರು ಮುಟ್ಟಿ ನೋಡಿಕೊಳ್ಳುವಂತಹ ಉತ್ತರ ನೀಡಿದ್ದಾರೆ ಎಂದು ಬಿಜೆಪಿ ಕುಟುಕಿದೆ.
ASSEMBLY Election Results 2023: ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್ಘಡದಲ್ಲಿ ಬಿಜೆಪಿಯು ಅಭೂತಪೂರ್ವ ಜಯ ಗಳಿಸಿದ ಹಿನ್ನೆಲೆ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ವಿಜಯೋತ್ಸವ ಆಚರಿಸಿ, ಸಿಹಿ ವಿತರಿಸಿ ಸಂಭ್ರಮಾಚರಿಸಲಾಯಿತು.
Assembly Election Result 2023: ತೆಲಂಗಾಣದಲ್ಲಿ ಕೆ.ಚಂದ್ರಶೇಖರ್ ರಾವ್ ಅವರಿಗೆ ಕಾಂಗ್ರೆಸ್ ಮಾಸ್ಟರ್ ಸ್ಟೋಕ್ ನೀಡಿದೆ. ಡಿಕೆ ಶಿವಕುಮಾರ್ ಹವಾದಿಂದ ಅಲ್ಲಿ ಭಾರತ್ ರಾಷ್ಟ್ರ ಸಮತಿ(BRS) ನೆಲಕಚ್ಚಿದೆ.
HALನಲ್ಲಿ ಫೋಟೋಶೂಟ್ ಮಾಡಿಸಿಕೊಂಡ ಪ್ರಧಾನಿ ಮೋದಿಯವರೇ, ಇದೇ HALನೊಂದಿಗೆ ಮಾಡಿಕೊಂಡಿದ್ದ ರಫೆಲ್ ಒಪ್ಪಂದವನ್ನು ರದ್ದುಪಡಿಸಿ ಅಂಬಾನಿ ಜೋಳಿಗೆ ತುಂಬಿಸಿದ್ದೇಕೆ? HALಗೆ ದ್ರೋಹವೆಸಗಿ ಈಗ ಫೋಟೋಶೂಟ್ ಮಾಡಿಸಿಕೊಳ್ಳುವುದಕ್ಕೆ ನಿಮ್ಮ ಮನಸು ಒಪ್ಪಿದ್ದು ಹೇಗೆ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
BJP State President: ‘ಯೋಧನ ಬದುಕಿನಲ್ಲಿ ಎದುರಾಗುವ ಯಾವುದೇ ಸವಾಲು ಒಳ್ಳೆಯದು ಅಥವಾ ಕೆಟ್ಟದ್ದು ಆಗಿರಲಾರದು. ಸವಾಲು ಎಂದರೆ ಅದು ಕೇವಲ ಸವಾಲು ಅಷ್ಟೇ’ ಅಂತಾ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಬರೆದುಕೊಂಡಿದ್ದಾರೆ.
PM PVTG Development Mission: ಆದಿವಾಸಿಗಳನ್ನು ಸಬಲೀಕರಣಗೊಳಿಸುವ ಉದ್ದೇಶದಿಂದ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಬೃಹತ್ ಹೆಜ್ಜೆ ಇಟ್ಟಿದೆ. ಈ ನಿಟ್ಟಿನಲ್ಲಿ ನವೆಂಬರ್ 15ರಂದು PM PVTG (ನಿರ್ದಿಷ್ಟವಾಗಿ ದುರ್ಬಲ ಬುಡಕಟ್ಟು ಗುಂಪುಗಳು) ಅಭಿವೃದ್ಧಿ ಮಿಷನ್ಗೆ ಚಾಲನೆ ನೀಡಲಾಗುತ್ತಿದೆ.
Five State Assembly Elections 2023: ಮಧ್ಯಪ್ರದೇಶದ ವಿಧಾನಸಭೆ ಚುನಾವಣೆಗಾಗಿ ಬಿಜೆಪಿ ಸರ್ಕಾರ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಈ ಬಾರಿಯ ಪ್ರಣಾಳಿಕೆಯಲ್ಲೂ ಸರ್ಕಾರ ಮಹಿಳೆಯರ ಬಗ್ಗೆ ವಿಶೇಷ ಕಾಳಜಿ ವಹಿಸಿದೆ. (Political News In Kannada)
BJP State President BY Vijayendra: ಮಾಜಿ ಸಚಿವ ವಿ.ಸೋಮಣ್ಣ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ಕೂಡ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷೆ ಇಟ್ಟುಕೊಂಡಿದ್ದರು. ಆದರೆ ವಿಜಯೇಂದ್ರರ ಆಯ್ಕೆ ಉಭಯ ನಾಯಕರಿಗೆ ಹಿನ್ನಡೆಯಾಗಿದೆ.
ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಆಯ್ಕೆಯಾಗಿದ್ದಕ್ಕೆ ಸ್ವಪಕ್ಷದಲ್ಲಿ ಅಸಮಾಧಾನ ವ್ಯಕ್ತವಾಗಿದೆ. ಬಿಜೆಪಿ ಹೈಕಮಾಂಡನ ಈ ನಿರ್ಧಾರಕ್ಕೆ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಪರೋಕ್ಷವಾಗಿ ಅಸಮಧಾನ ಹೊರಹಾಕಿದ್ದಾರೆ.
NIA: ಕೇಂದ್ರ ಗೃಹ ಸಚಿವ ಅಮಿತ್ ಶಾ ಐದು ಅಂತರಾಷ್ಟ್ರೀಯ ಮಾನವ ಕಳ್ಳಸಾಗಣೆ ಮಾಡ್ಯೂಲ್ಗಳ ವಿರುದ್ಧ ಕೈಗೊಂಡಿರುವ ಕ್ರಮಕ್ಕಾಗಿ, ರಾಷ್ಟ್ರೀಯ ತನಿಖಾ ಸಂಸ್ಥೆಯನ್ನು (ಎನ್ಐಎ) ಶ್ಲಾಘಿಸಿದ್ದಾರೆ. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ.
Free Ration Scheme: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮುಂದಿನ 5 ವರ್ಷಗಳವರೆಗೆ 80 ಕೋಟಿ ಬಡವರಿಗೆ ಉಚಿತ ಪಡಿತರ ಯೋಜನೆಯನ್ನು ವಿಸ್ತರಿಸಲಿದೆ ಎಂದು ರ್ಯಾಲಿಯಲ್ಲಿ ಪ್ರಧಾನಿ ಮೋದಿ ಹೇಳಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿರುವ ಸಿದ್ದರಾಮಯ್ಯನವರು, ‘ಗೃಹಲಕ್ಷ್ಮಿ ಯೋಜನೆ ನಾಡಿನ ಅರ್ಧದಷ್ಟು ಮಹಿಳೆಯರಿಗೆ ತಲುಪಿಲ್ಲವೆಂಬುದು ಮಹಾ ಸುಳ್ಳು. ಗೃಹಲಕ್ಷ್ಮಿ ಯೋಜನೆಗಾಗಿ ರಾಜ್ಯದ 1.08 ಕೋಟಿ ಮಹಿಳೆಯರು ಆಗಸ್ಟ್ ತಿಂಗಳಲ್ಲಿ ಯಶಸ್ವಿಯಾಗಿ ನೊಂದಣಿ ಮಾಡಿಕೊಂಡಿದ್ದರು’ ಎಂದು ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.