(ರಾಣೆಬೆನ್ನೂರು) ಚಿತ್ರನಟ ಪ್ರಕಾಶ್ ರಾಜ್ ಪೂರ್ವಾಗ್ರಹ ಪೀಡಿತ ವ್ಯಕ್ತಿ. ಅವರು ಏನೇ ಮಾತನಾಡಿದರೂ ಅಜೆಂಡಾ ಇಟ್ಟುಕೊಂಡು ಮಾತನಾಡುತ್ತಾರೆ ಅವರ ಮಾತಲ್ಲಿ ಯಾವುದೇ ಸತ್ಯಾಂಶ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
Haveri : (ರಾಣೆಬೆನ್ನೂರು) ಚಿತ್ರನಟ ಪ್ರಕಾಶ್ ರಾಜ್ ಪೂರ್ವಾಗ್ರಹ ಪೀಡಿತ ವ್ಯಕ್ತಿ. ಅವರು ಏನೇ ಮಾತನಾಡಿದರೂ ಅಜೆಂಡಾ ಇಟ್ಟುಕೊಂಡು ಮಾತನಾಡುತ್ತಾರೆ ಅವರ ಮಾತಲ್ಲಿ ಯಾವುದೇ ಸತ್ಯಾಂಶ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬಿಜೆಪಿ ಇಂದು 18 ರಾಜ್ಯಗಳಲ್ಲಿ ಸರ್ಕಾರ ನಡೆಸುತ್ತಿದೆ. ಆದರೆ, ಪ್ರಕಾಶ ರಾಜ್ ಮತ್ತು ಕಮಲ್ ಹಾಸನ್ ಅವರಿಗೆ ಒಂದೇ ಒಂದು ಸೀಟು ಗೆಲ್ಲಲು ಸಾಧ್ಯವಾಗಿಲ್ಲ ಸಚಿವ ಜೋಶಿ ತಿರುಗೇಟು ನೀಡಿದರು.
Aditi Rao Hydari first husband: ಶ್ರೀರಂಗಾಪುರ ರಂಗನಾಥ ಸ್ವಾಮಿ ದೇವಸ್ಥಾನದಲ್ಲಿ ಹೀರೋ ಸಿದ್ಧಾರ್ಥ್-ಅದಿತಿ ರಾವ್ ಹೈದರಿ ಗುಟ್ಟಾಗಿ ವಿವಾವಾದರು ಎನ್ನಲಾಗಿತ್ತು.. ಆದರೆ ಅವರು ಮದುವೆಯಾಗಿಲ್ಲ ಕೇವಲ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂದು ಸ್ವತಃ ಅದಿತಿ ರಾವ್ ಹೈದರಿ ಸಾಮಾಜಿಕ ಜಾಲತಾಣಗಳ ಮೂಲಕ ಹೇಳಿದ್ದಾರೆ. ಹಾಗಾದ್ರೆ ನಟಿ ಅದಿತಿಯ ಮೊದಲ ಪತಿ ಯಾರು?
Prakash Raj suicide : ಪ್ರಕಾಶ್ ರಾಜ್ ಒಬ್ಬ ಬಹುಬೇಡಿಕೆಯ ಭಾರತೀಯ ನಟ. ನಿರ್ದೇಶಕ, ನಿರ್ಮಾಪಕ, ನಿರೂಪಕರಾಗಿಯೂ ಸಹ ಗುರುತಿಸಿಕೊಂಡಿದ್ದಾರೆ. ಅಲ್ಲದೆ, ಕಳೆದ ಕೆಲ ವರ್ಷಗಳಿಂದ ರಾಜಕೀಯಕ್ಕೂ ಸಹ ಎಂಟ್ರಿ ಕೊಟ್ಟಿದ್ದಾರೆ. ಇತ್ತೀಚಿಗೆ ನಟ ತಾವು ಆತ್ಮಹತ್ಯೆಗೆ ಯತ್ನಿಸಿದ್ದಾಗಿ ತಿಳಿಸಿದ್ದು, ಅವರ ಪ್ಯಾನ್ಸ್ಗೆ ಶಾಕ್ ನೀಡಿದೆ..
South Actor: ತನ್ನ ನಟನೆಯ ಆಧಾರದ ಮೇಲೆ ತನ್ನದೇ ಆದ ಗುರುತನ್ನು ಸೃಷ್ಟಿಸಿಕೊಳ್ಳುವಲ್ಲಿ ಯಶಸ್ವಿಯಾದ ಚಿತ್ರ ಜಗತ್ತಿನ ಒಬ್ಬ ವ್ಯಕ್ತಿ ಈ ನಟ.. ಸೌತ್ ಇಂಡಸ್ಟ್ರಿಯಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಇವರು ಬಾಲಿವುಡ್ ನಲ್ಲೂ ಉತ್ತಮ ಛಾಪು ಮೂಡಿಸುವಲ್ಲಿ ಎಡವಲಿಲ್ಲ. ಈ ನಟ ಜನಮನ ಗೆದ್ದಿದ್ದು ಹೀರೋ ಪಾತ್ರದಲ್ಲಿ ಅಲ್ಲ, ಸಿನಿಮಾಗಳಲ್ಲಿ ಖಳನಾಯಕನ ಪಾತ್ರದಲ್ಲಿ ನಟಿಸಿ, ಎಷ್ಟರಮಟ್ಟಿಗೆ ಎಂದರೆ ಪ್ರತಿ ಸಿನಿಮಾದಲ್ಲೂ ವಿಲನ್ ಆಗಿಯೇ ನೋಡಬೇಕು ಎಂದು ಜನ ಡಿಮ್ಯಾಂಡ್ ಮಾಡತೊಡಗಿದರು.
Prakash Raj : ನಟ ಪ್ರಕಾಶ್ ರಾಜ್ ಅವರು ಆಗಾಗ ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಪೋಸ್ಟ್ಗಳಿಂದ ಸರ್ಕಾರದ ನೀತಿಯನ್ನು ಖಂಡಿಸುತ್ತಿರುತ್ತಾರೆ. ಇದೀಗ ಅವರು ಸಿಎಎ (CAA) ಜಾರಿ ಬಗ್ಗೆ ಕೇಂದ್ರದ ವಿರುದ್ದ ಅಕ್ರೋಶ ಹೊರ ಹಾಕಿದ್ದಾರೆ.
Prakash Raj Latest News : ಕನ್ನಡ ಸಿನಿಮಾರಂಗವೀಗ ಬೇರೆಯದ್ದೇ ದಿಕ್ಕಿಗೆ ಹೊರಳಿದೆ. ಸೋಲು ಗೆಲುವಿನಾಚೆ ಲೆಕ್ಕಚಾರ ಹಾಕಿದರೂ ಹೊಸ ಹುರುಪು, ಹೊಸ ಹರಿವು, ಹೊಸ ಆಲೋಚನೆಗಳಿಂದ ಬೇರೆಯದ್ದೇ ಆಯಾಮ ಪಡೆದಿದೆ.
Father Update: ಚಂದನವನದ ಖ್ಯಾತ ನಿರ್ದೇಶಕ ಹಾಗೂ ನಿರ್ಮಾಪಕ ಆರ್. ಚಂದ್ರು ಹೊಸ ಬ್ಯಾನರ್ನ ಅಡಿಯಲ್ಲಿ ಮೂಡಿಬರುವ ʼಫಾದರ್ʼ ಸಿನಿಮಾದಲ್ಲಿ ಮಗನ ಪಾತ್ರದಲ್ಲಿ ಡಾರ್ಲಿಂಗ್ ಕೃಷ್ಣ ಅಭಿನಯಿಸುತ್ತಿದ್ದು ಮತ್ತು ತಂದೆ ಪಾತ್ರವನ್ನು ಬಹುಭಾಷಾ ನಟ ಪ್ರಕಾಶ್ ರೈ ಮಾಡಲಿದ್ದಾರೆ.
Sapta Sagaradaache Ello Side B: ಚಂದನವನದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ, ರುಕ್ಮಿಣಿ ವಸಂತ್ ಹಾಗೂ ಚೈತ್ರಾ ಆಚಾರ್ಯ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಸಪ್ತ ಸಾಗರದಾಚೆ ಎಲ್ಲೋ ಪಾರ್ಟ್ ಬಿ ಸಿನಿಮಾ ಗಣರಾಜ್ಯೋತ್ಸವದಂದು ಓಟಿಟಿಗೆ ಹೆಜ್ಜೆ ಹಾಕಿದೆ.
Action Packed Guntur Kaaram Preview: ತೆಲುಗು ಸ್ಟಾರ್ ನಟ ಮಹೇಶ್ ಬಾಬು ಹಾಗೂ ನಟಿ ಶ್ರೀಲೀಲಾ ಅಭಿನಯದ ಬಹುನಿರೀಕ್ಷಿತ 'ಗುಂಟೂರು ಖಾರಂ' ಚಿತ್ರದ ಆಕ್ಷನ್ ಪ್ಯಾಕ್ಡ್ ಜಬರ್ದಸ್ತ್ ಟ್ರೇಲರ್ ರಿಲೀಸ್ ಆಗಿ ಧೂಳೆಬ್ಬಿಸಿದೆ. ಇದರ ಇನ್ನಷ್ಟು ಮಾಹಿತಿ ಇಲ್ಲಿದೆ.
Siddharth on Shivarajkumar : ರಾಜ್ಯದಲ್ಲಿ ಕಾವೇರಿ ವಿವಾದದ ಕಿಚ್ಚು ಹೆಚ್ಚಿದ ಸಂದರ್ಭದಲ್ಲಿ, ತಮಿಳು ನಟ ಸಿದ್ದಾರ್ಥ್ ಅವರು ಚಿಕ್ಕು ಸಿನಿಮಾದ ಪ್ರಮೋಷನ್ಗಾಗಿ ಬೆಂಗಳೂರಿಗೆ ಆಗಮಿಸಿದ್ದರು. ಈ ವೇಳೆ ಕನ್ನಡ ಪರ ಹೋರಾಟಗಾರು ವಿರೋಧಿಸಿ ಸಿದ್ಧಾರ್ಥ ಸುದ್ದಿಗೋಷ್ಠಿಯನ್ನು ಸ್ಥಗಿತಗೊಳಿಸುವಂತೆ ಪ್ರತಿಭಟಿಸಿದರು. ಈ ಘಟನೆಗೆ ಕನ್ನಡಿಗರ ಪರ ನಟ ಡಾ. ಶಿವರಾಜಕುಮಾರ್ ಮತ್ತು ಪ್ರಕಾಶ್ ರೈ ಕ್ಷಮೆಯಾಚಿಸಿದ್ದರು.
Karnataka bandh : ತಮಿಳು ನಟ ಸಿದ್ಧಾರ್ಥ್ ಸೆಪ್ಟೆಂಬರ್ 28 ರಂದು 'ಚಿಕ್ಕು' ಸಿನಿಮಾದ ಪ್ರಚಾರಕ್ಕೆಂದು ಬೆಂಗಳೂರಿಗೆ ಬಂದಿದ್ದರು. ಈ ವೇಳೆ ಕರ್ನಾಟಕ ರಕ್ಷಣಾ ವೇದಿಕೆಯ ಸ್ವಾಭಿಮಾನಿ ಸೇನೆ ಸಂಘಟನೆ ಸದಸ್ಯರು ಸಿದ್ಧಾರ್ಥ ಪತ್ರಿಕಾ ಗೋಷ್ಠಿಯನ್ನು ಸ್ಥಗಿತಗೊಳಿಸಿದ್ದರು. ಈ ವಿಚಾರವಾಗಿ ಪ್ರಕಾಶ್ ರಾಜ್ ಬೇಸರ ವ್ಯಕ್ತಪಡಿಸಿದ್ದರು.
Life threat to actor Prakash Raj : ಬೆಂಗಳೂರಿನ ಅಶೋಕ್ ನಗರ ಪೊಲೀಸ್ ಠಾಣೆ ಪೊಲೀಸರು ಖಾಸಗಿ ಯೂಟ್ಯೂಬ್ ಚಾನೆಲ್ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ ಮತ್ತು ಪ್ರಕರಣದ ತನಿಖೆ ಆರಂಭಿಸಿದ್ದಾರೆ.
ಕಲಾವಿದನಾದ ನಾನು ನನ್ನ ಪ್ರತಿಭೆಯಿಂದ ಅಷ್ಟೇ ಅಲ್ಲ, ಜನರ ಪ್ರೀತಿಯಿಂದ ಬೆಳೆದಿದ್ದೇನೆ. ನಾನು ಯಾವುದೇ ಪಕ್ಷದ ಮುಖವಾಣಿ ಅಲ್ಲ ಎಂದು ನಟ ಪ್ರಕಾಶ್ ರಾಜ್ ಹೇಳಿದ್ದಾರೆ.. ಕಲಬುರ್ಗಿಯಲ್ಲಿ ಮಾತನಾಡಿದ ಪ್ರಕಾಶ್ ರಾಜ್, ಇಂದಿನ ಸಮಾಜ ಸಾಗುತ್ತಿರುವ ದಿಕ್ಕಿಗೆ ಕಳವಳ ವ್ಯಕ್ತಪಡಿಸಿದ್ದಾರೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.