Karnataka Assembly Election 2023: ಧಾರವಾಡ ಗ್ರಾಮೀಣ ಕ್ಷೇತ್ರದ ಪ್ರಭಾವಿ ನಾಯಕರಾಗಿದ್ದ ತವನಪ್ಪ ಅಷ್ಟಗಿ ಕೂಡ ಬಂಡಾಯದ ಬಾವುಟ ಹಾರಿಸಿ ಇದೀಗ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ.
Central Armed Police Forces exams: ಹಿಂದಿ ಮತ್ತು ಇಂಗ್ಲಿಷ್ ಜೊತೆಗೆ ಪ್ರಶ್ನೆ ಪತ್ರಿಕೆಯು ಅಸ್ಸಾಮಿ, ಬೆಂಗಾಲಿ, ಗುಜರಾತಿ, ಮರಾಠಿ, ಮಲಯಾಳಂ, ಕನ್ನಡ, ತಮಿಳು, ತೆಲುಗು, ಒಡಿಯಾ, ಉರ್ದು, ಪಂಜಾಬಿ, ಮಣಿಪುರಿ ಮತ್ತು ಕೊಂಕಣಿ ಭಾಷೆಗಳಲ್ಲಿ ಇರಲಿದೆ.
Karnataka assembly election 2023: ನೀವು ಮುಖ್ಯಮಂತ್ರಿ ಆಗಿದ್ದೀರಿ, ನಿಮಗೆ ಶಿಗ್ಗಾವಿ ಕ್ಷೇತ್ರಕ್ಕೆ ಯಾಕೆ ಸೀಮಿತ ಮಾಡಿಕೊಳ್ಳುತ್ತಿರಿ, ಬಿಜೆಪಿ ಬಲಹೀನ ಆಗಿರುವ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿ ಪಕ್ಷವನ್ನು ಯಾಕೆ ಬೆಳಸಬಾರದು?’ ಎಂದು ಹೈಕಮಾಂಡ್ ಸಿಎಂ ಬೊಮ್ಮಾಯಿಗೆ ಹೊಸ ಚ್ಯಾಲೆಂಜ್ ನೀಡಿದೆ ಅಂತಾ ಮೂಲಗಳು ತಿಳಿಸಿವೆ.
Karnataka Assembly election 2023: ಬಿ.ಎಸ್.ಯಡಿಯೂರಪ್ಪರನ್ನೇ ಹೊರಗಿಟ್ಟು ಇತರೇ ರಾಜ್ಯ ನಾಯಕರೊಂದಿಗೆ ಸಭೆ ನಡೆಸಿದ್ದು ಲಿಂಗಾಯತ ಸಮುದಾಯದ ಹಿರಿಯ ನಾಯಕನಿಗೆ ಮಾಡಿದ ಘೋರ ಅವಮಾನವೆಂದು ಕಾಂಗ್ರೆಸ್ ಟೀಕಿಸಿದೆ.
Ayodhya Ram Mandir: ಶ್ರೀರಾಮ ಮಂದಿರದಲ್ಲಿ ಪ್ರತಿಷ್ಠಾಪನೆಯಾಗಲಿರುವ ಪವಿತ್ರ ಶ್ರೀರಾಮರ ಮೂರ್ತಿಗೆ ಕರ್ನಾಟಕದ ಕಾರ್ಕಳದ ಈದು ಗ್ರಾಮದ ಕೃಷ್ಣಶಿಲೆ ಆಯ್ಕೆಯಾಗಿದೆ ಎಂದು ಪ್ರಲ್ಹಾದ್ ಜೋಶಿ ಸಂತಸ ಹಂಚಿಕೊಂಡಿದ್ದಾರೆ.
Pralhad Joshi : "ರಾಹುಲ್ ಗಾಂಧಿ ಅವರಿಗೆ ಮಾನಸಿಕವಾಗಿ ಏನೋ ಸಮಸ್ಯೆ ಆದ ಹಾಗಿದೆ ಸತತ ಸೋಲಿನಿಂದ ಹತಾಶರಾಗಿ ಅವರು ದೇಶದ ಪ್ರಜಾಪ್ರಭುತ್ವದ ಬಗ್ಗೆ ಅತ್ಯಂತ ಬಾಲಿಶವಾಗಿ ಮಾತನಾಡುತ್ತಿದ್ದಾರೆ". ಎಂದು ಸಚಿವ ಪ್ರಲ್ಹಾದ್ ಜೋಶಿ ಮಂಗಳವಾರ ಬಳ್ಳಾರಿಯಲ್ಲಿ ರಾಹುಲ್ ಗಾಂಧಿ ಹೇಳಿಕೆ ವಿರುಧ್ಧ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ್ದಾರೆ.
ಪ್ರಲ್ಹಾದ ಜೋಶಿ ಸಿಎಂ ಆಗಬಾರದು ಅಂತ ಏನೂ ಇಲ್ಲ. BJP ಜಾತಿ ಆಧಾರದ ಮೇಲೆ ಸಿಎಂ ಆಯ್ಕೆ ಮಾಡಲ್ಲ ಎಂದು ಬೆಂಗಳೂರಿನಲ್ಲಿ ಬಿಜೆಪಿ ಶಾಸಕ ರಘುಪತಿ ಭಟ್ ಹೇಳಿಕೆ ನೀಡಿದ್ದಾರೆ.. HDKಯದ್ದು ಯಾವತ್ತೂ ಜಾತಿ, ಕುಟುಂಬ ರಾಜಕಾರಣ ಎಂದು ಕುಮಾರಸ್ವಾಮಿ ಹೇಳಿಕೆಗೆ ಶಾಸಕ ರಘುಪತಿ ಭಟ್ ತಿರುಗೇಟು ನೀಡಿದ್ದಾರೆ.
ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಬಿಜೆಪಿ ಎಂಪಿಯಾಗಿರುವ ಪ್ರಹ್ಲಾದ್ ಜೋಶಿಯನ್ನು ಮುಖ್ಯಮಂತ್ರಿ ಮಾಡಬೇಕೆಂಬ ಹುನ್ನಾರ ನಡೆಯುತ್ತಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.